AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಬ್ಯಾಡ್‌ ಬಾಯ್‌ ಬಿಲಿಯನೇರ್ಸ್‌’ ವೆಬ್‌ ಸಿರೀಸ್‌ ತಡೆಗೆ ಕೋರ್ಟ್‌ ಮೊರೆ ಹೋದ ಮೆಹುಲ್‌ ಚೋಕ್ಸಿ

ನವದೆಹಲಿ: ಕುಖ್ಯಾತ ಬಿಲಿಯನೇರ್‌ ಬಿಸಿನೆಸ್‌ಮ್ಯಾನ್‌ ಮೆಹುಲ್‌ ಚೋಕ್ಸಿ ನೆಟ್‌ಫ್ಲಿಕ್ಸ್‌ ನಲ್ಲಿ ಪ್ರಸಾರವಾಗಲಿರುವ ‘ಬ್ಯಾಡ್‌ಬಾಯ್‌ ಬಿಲಿಯನೇರ್ಸ್‌’ ವೆಬ್‌ ಸಿರೀಸ್‌ನ್ನು ಪ್ರಸಾರವಾಗದಂತೆ ತಡೆಯಬೇಕೆಂದು ದೆಹಲಿ ಹೈಕೋರ್ಟ್‌ ಮೊರೆ ಹೋಗಿದ್ದಾರೆ. ಈ ಸಂಬಂಧ ಚೋಕ್ಸಿ ಪರ ವಕೀಲರು, ತಮ್ಮ ಕಕ್ಷಿದಾರರು ಈ ವೆಬ್‌ ಸಿರೀಸ್‌ನ್ನು ಪ್ರಸಾರಕ್ಕಿಂತ ಮೊದಲು ಅದರ ಪ್ರಿವೀವ್‌ ನೋಡಬಯಸುತ್ತಾರೆ. ಯಾಕಂದ್ರೆ ಈಗಾಗಲೇ ಅವರ ವಿರುದ್ಧದ ಪ್ರಕರಣದ ವಿಚಾರಣೆ ನಡೆಯುತ್ತಿದ್ದು, ಅದರ ಮೇಲೆ ಈ ವೆಬ್‌ ಸಿರೀಸ್‌ ಪರಿಣಾಮ ಬೀರುವ ಸಾಧ್ಯತೆ ಇದೆ ಎಂದು ಮನವಿ ಮಾಡಿದ್ದಾರೆ. ಆದ್ರೆ ಈ […]

'ಬ್ಯಾಡ್‌ ಬಾಯ್‌ ಬಿಲಿಯನೇರ್ಸ್‌' ವೆಬ್‌ ಸಿರೀಸ್‌ ತಡೆಗೆ ಕೋರ್ಟ್‌ ಮೊರೆ ಹೋದ ಮೆಹುಲ್‌ ಚೋಕ್ಸಿ
Guru
|

Updated on: Aug 26, 2020 | 5:35 PM

Share

ನವದೆಹಲಿ: ಕುಖ್ಯಾತ ಬಿಲಿಯನೇರ್‌ ಬಿಸಿನೆಸ್‌ಮ್ಯಾನ್‌ ಮೆಹುಲ್‌ ಚೋಕ್ಸಿ ನೆಟ್‌ಫ್ಲಿಕ್ಸ್‌ ನಲ್ಲಿ ಪ್ರಸಾರವಾಗಲಿರುವ ‘ಬ್ಯಾಡ್‌ಬಾಯ್‌ ಬಿಲಿಯನೇರ್ಸ್‌’ ವೆಬ್‌ ಸಿರೀಸ್‌ನ್ನು ಪ್ರಸಾರವಾಗದಂತೆ ತಡೆಯಬೇಕೆಂದು ದೆಹಲಿ ಹೈಕೋರ್ಟ್‌ ಮೊರೆ ಹೋಗಿದ್ದಾರೆ.

ಈ ಸಂಬಂಧ ಚೋಕ್ಸಿ ಪರ ವಕೀಲರು, ತಮ್ಮ ಕಕ್ಷಿದಾರರು ಈ ವೆಬ್‌ ಸಿರೀಸ್‌ನ್ನು ಪ್ರಸಾರಕ್ಕಿಂತ ಮೊದಲು ಅದರ ಪ್ರಿವೀವ್‌ ನೋಡಬಯಸುತ್ತಾರೆ. ಯಾಕಂದ್ರೆ ಈಗಾಗಲೇ ಅವರ ವಿರುದ್ಧದ ಪ್ರಕರಣದ ವಿಚಾರಣೆ ನಡೆಯುತ್ತಿದ್ದು, ಅದರ ಮೇಲೆ ಈ ವೆಬ್‌ ಸಿರೀಸ್‌ ಪರಿಣಾಮ ಬೀರುವ ಸಾಧ್ಯತೆ ಇದೆ ಎಂದು ಮನವಿ ಮಾಡಿದ್ದಾರೆ.

ಆದ್ರೆ ಈ ಆರೋಪ ನಿರಕಾರಿಸಿದ ನೆಟ್‌ಫ್ಲಿಕ್ಸ್‌ ಓಟಿಟಿ ಪರ ವಕೀಲರು, ಈ ‘ಬ್ಯಾಡ್‌ ಬಾಯ್‌ ಬಿಲಿಯನೇರ್ಸ್‌’ ಸೀರೀಸ್‌ನಲ್ಲಿ ಮೆಹುಲ್‌ ಚೋಕ್ಸಿ ಕುರಿತು ಕೇವಲ ಎರಡು ನಿಮಿಷ ಮಾತ್ರ ಪ್ರಸ್ತಾಪವಿದೆ ಎಂದು ಸ್ಪಷ್ಟಪಡಿಸಿದ್ದಾರೆ.

ಉಬಯ ವಕೀಲರ ವಾದ ಪ್ರತಿವಾದ ಆಲಿಸಿದ ನ್ಯಾಯಾಲಯ, ಪ್ರಕರಣದ ವಿಚಾರಣೆಯನ್ನು ಆಗಸ್ಟ್‌ 28ಕ್ಕೆ ಮುಂದೂಡಿದೆ.

ಕಮಿಷನ್​​ ಪಡೆಯುವಾಗಲೇ ಶಾಸಕ ಲಾಕ್​, ಇಲ್ಲಿದೆ ಎಕ್ಸ್​​ಕ್ಲೂಸಿವ್ ವಿಡಿಯೋ
ಕಮಿಷನ್​​ ಪಡೆಯುವಾಗಲೇ ಶಾಸಕ ಲಾಕ್​, ಇಲ್ಲಿದೆ ಎಕ್ಸ್​​ಕ್ಲೂಸಿವ್ ವಿಡಿಯೋ
ಅಭಿಮಾನಿಗಳ ಆ ಒಂದು ಮಹತ್ ಕಾರ್ಯಕ್ಕೆ ಜೈಲಿನಿಂದಲೇ ಧನ್ಯವಾದ ಹೇಳಿದ ದರ್ಶನ್
ಅಭಿಮಾನಿಗಳ ಆ ಒಂದು ಮಹತ್ ಕಾರ್ಯಕ್ಕೆ ಜೈಲಿನಿಂದಲೇ ಧನ್ಯವಾದ ಹೇಳಿದ ದರ್ಶನ್
ಹೆಲಿಕಾಪ್ಟರ್ ಘಟಕಕ್ಕೆ ವಿದ್ಯುತ್ ಕಟ್ ಮಾಡಿ ಎಂದ ಕೊತ್ತೂರು ಶಾಸಕ!
ಹೆಲಿಕಾಪ್ಟರ್ ಘಟಕಕ್ಕೆ ವಿದ್ಯುತ್ ಕಟ್ ಮಾಡಿ ಎಂದ ಕೊತ್ತೂರು ಶಾಸಕ!
ಕಾಂಗ್ರೆಸ್ ಕುರ್ಚಿ ಕದನ: ಖರ್ಗೆ ಭೇಟಿ ಬಳಿಕ ಜಾರಕಿಹೊಳಿ ಸ್ಫೋಟಕ ಮಾಹಿತಿ
ಕಾಂಗ್ರೆಸ್ ಕುರ್ಚಿ ಕದನ: ಖರ್ಗೆ ಭೇಟಿ ಬಳಿಕ ಜಾರಕಿಹೊಳಿ ಸ್ಫೋಟಕ ಮಾಹಿತಿ
ಬಂಧನದ ಬಗ್ಗೆ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಫಸ್ಟ್ ರಿಯಾಕ್ಷನ್
ಬಂಧನದ ಬಗ್ಗೆ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಫಸ್ಟ್ ರಿಯಾಕ್ಷನ್
ವೈರಿಯ ಮನೆಗೆ ಬೆಂಕಿ ಹಚ್ಚಲು ಹೋದವನ ಕಾರೇ ಬೆಂಕಿಗಾಹುತಿ
ವೈರಿಯ ಮನೆಗೆ ಬೆಂಕಿ ಹಚ್ಚಲು ಹೋದವನ ಕಾರೇ ಬೆಂಕಿಗಾಹುತಿ
‘ಸೀತಾಪಯಣ’ಕ್ಕೆ ಸಿಕ್ಕ ಪ್ರತಿಕ್ರಿಯೆಗೆ ಧನ್ಯವಾದ ಹೇಳಿದ ಉಪೇಂದ್ರ ಅಣ್ಣನ ಮಗ
‘ಸೀತಾಪಯಣ’ಕ್ಕೆ ಸಿಕ್ಕ ಪ್ರತಿಕ್ರಿಯೆಗೆ ಧನ್ಯವಾದ ಹೇಳಿದ ಉಪೇಂದ್ರ ಅಣ್ಣನ ಮಗ
ನಮಾಜ್​ಗೆ ಅನುಮತಿ, ಹಿಂದೂಗಳ ಪ್ರಾರ್ಥನೆಗೆ ನಿರ್ಬಂಧ: ಜೋಶಿ ವಾಗ್ದಾಳಿ
ನಮಾಜ್​ಗೆ ಅನುಮತಿ, ಹಿಂದೂಗಳ ಪ್ರಾರ್ಥನೆಗೆ ನಿರ್ಬಂಧ: ಜೋಶಿ ವಾಗ್ದಾಳಿ
ಪಡ್ಡೆ ಹುಡುಗರ ಅನೈತಿಕ ತಾಣವಾಗಿ ಮಾರ್ಪಟ್ಟ ಗೋರಿಪಾಳ್ಯ ಇಂದಿರಾ ಕ್ಯಾಂಟೀನ್!
ಪಡ್ಡೆ ಹುಡುಗರ ಅನೈತಿಕ ತಾಣವಾಗಿ ಮಾರ್ಪಟ್ಟ ಗೋರಿಪಾಳ್ಯ ಇಂದಿರಾ ಕ್ಯಾಂಟೀನ್!
Asia Cup Rising Stars: ಫೈನಲ್​ಗೇರಿದ ಟೀಮ್ ಇಂಡಿಯಾ
Asia Cup Rising Stars: ಫೈನಲ್​ಗೇರಿದ ಟೀಮ್ ಇಂಡಿಯಾ