AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಬ್ಯಾಡ್‌ ಬಾಯ್‌ ಬಿಲಿಯನೇರ್ಸ್‌’ ವೆಬ್‌ ಸಿರೀಸ್‌ ತಡೆಗೆ ಕೋರ್ಟ್‌ ಮೊರೆ ಹೋದ ಮೆಹುಲ್‌ ಚೋಕ್ಸಿ

ನವದೆಹಲಿ: ಕುಖ್ಯಾತ ಬಿಲಿಯನೇರ್‌ ಬಿಸಿನೆಸ್‌ಮ್ಯಾನ್‌ ಮೆಹುಲ್‌ ಚೋಕ್ಸಿ ನೆಟ್‌ಫ್ಲಿಕ್ಸ್‌ ನಲ್ಲಿ ಪ್ರಸಾರವಾಗಲಿರುವ ‘ಬ್ಯಾಡ್‌ಬಾಯ್‌ ಬಿಲಿಯನೇರ್ಸ್‌’ ವೆಬ್‌ ಸಿರೀಸ್‌ನ್ನು ಪ್ರಸಾರವಾಗದಂತೆ ತಡೆಯಬೇಕೆಂದು ದೆಹಲಿ ಹೈಕೋರ್ಟ್‌ ಮೊರೆ ಹೋಗಿದ್ದಾರೆ. ಈ ಸಂಬಂಧ ಚೋಕ್ಸಿ ಪರ ವಕೀಲರು, ತಮ್ಮ ಕಕ್ಷಿದಾರರು ಈ ವೆಬ್‌ ಸಿರೀಸ್‌ನ್ನು ಪ್ರಸಾರಕ್ಕಿಂತ ಮೊದಲು ಅದರ ಪ್ರಿವೀವ್‌ ನೋಡಬಯಸುತ್ತಾರೆ. ಯಾಕಂದ್ರೆ ಈಗಾಗಲೇ ಅವರ ವಿರುದ್ಧದ ಪ್ರಕರಣದ ವಿಚಾರಣೆ ನಡೆಯುತ್ತಿದ್ದು, ಅದರ ಮೇಲೆ ಈ ವೆಬ್‌ ಸಿರೀಸ್‌ ಪರಿಣಾಮ ಬೀರುವ ಸಾಧ್ಯತೆ ಇದೆ ಎಂದು ಮನವಿ ಮಾಡಿದ್ದಾರೆ. ಆದ್ರೆ ಈ […]

'ಬ್ಯಾಡ್‌ ಬಾಯ್‌ ಬಿಲಿಯನೇರ್ಸ್‌' ವೆಬ್‌ ಸಿರೀಸ್‌ ತಡೆಗೆ ಕೋರ್ಟ್‌ ಮೊರೆ ಹೋದ ಮೆಹುಲ್‌ ಚೋಕ್ಸಿ
Guru
Guru|

Updated on: Aug 26, 2020 | 5:35 PM

Share

ನವದೆಹಲಿ: ಕುಖ್ಯಾತ ಬಿಲಿಯನೇರ್‌ ಬಿಸಿನೆಸ್‌ಮ್ಯಾನ್‌ ಮೆಹುಲ್‌ ಚೋಕ್ಸಿ ನೆಟ್‌ಫ್ಲಿಕ್ಸ್‌ ನಲ್ಲಿ ಪ್ರಸಾರವಾಗಲಿರುವ ‘ಬ್ಯಾಡ್‌ಬಾಯ್‌ ಬಿಲಿಯನೇರ್ಸ್‌’ ವೆಬ್‌ ಸಿರೀಸ್‌ನ್ನು ಪ್ರಸಾರವಾಗದಂತೆ ತಡೆಯಬೇಕೆಂದು ದೆಹಲಿ ಹೈಕೋರ್ಟ್‌ ಮೊರೆ ಹೋಗಿದ್ದಾರೆ.

ಈ ಸಂಬಂಧ ಚೋಕ್ಸಿ ಪರ ವಕೀಲರು, ತಮ್ಮ ಕಕ್ಷಿದಾರರು ಈ ವೆಬ್‌ ಸಿರೀಸ್‌ನ್ನು ಪ್ರಸಾರಕ್ಕಿಂತ ಮೊದಲು ಅದರ ಪ್ರಿವೀವ್‌ ನೋಡಬಯಸುತ್ತಾರೆ. ಯಾಕಂದ್ರೆ ಈಗಾಗಲೇ ಅವರ ವಿರುದ್ಧದ ಪ್ರಕರಣದ ವಿಚಾರಣೆ ನಡೆಯುತ್ತಿದ್ದು, ಅದರ ಮೇಲೆ ಈ ವೆಬ್‌ ಸಿರೀಸ್‌ ಪರಿಣಾಮ ಬೀರುವ ಸಾಧ್ಯತೆ ಇದೆ ಎಂದು ಮನವಿ ಮಾಡಿದ್ದಾರೆ.

ಆದ್ರೆ ಈ ಆರೋಪ ನಿರಕಾರಿಸಿದ ನೆಟ್‌ಫ್ಲಿಕ್ಸ್‌ ಓಟಿಟಿ ಪರ ವಕೀಲರು, ಈ ‘ಬ್ಯಾಡ್‌ ಬಾಯ್‌ ಬಿಲಿಯನೇರ್ಸ್‌’ ಸೀರೀಸ್‌ನಲ್ಲಿ ಮೆಹುಲ್‌ ಚೋಕ್ಸಿ ಕುರಿತು ಕೇವಲ ಎರಡು ನಿಮಿಷ ಮಾತ್ರ ಪ್ರಸ್ತಾಪವಿದೆ ಎಂದು ಸ್ಪಷ್ಟಪಡಿಸಿದ್ದಾರೆ.

ಉಬಯ ವಕೀಲರ ವಾದ ಪ್ರತಿವಾದ ಆಲಿಸಿದ ನ್ಯಾಯಾಲಯ, ಪ್ರಕರಣದ ವಿಚಾರಣೆಯನ್ನು ಆಗಸ್ಟ್‌ 28ಕ್ಕೆ ಮುಂದೂಡಿದೆ.

Follow Us
ಶೀತಲ ಸಪ್ತಮಿ, ತುಳಸೀದಾಸ ಜಯಂತಿ: ಈ ದಿನದ ದ್ವಾದಶ ರಾಶಿಗಳ ಭವಿಷ್ಯ ಇಲ್ಲಿದೆ
ಶೀತಲ ಸಪ್ತಮಿ, ತುಳಸೀದಾಸ ಜಯಂತಿ: ಈ ದಿನದ ದ್ವಾದಶ ರಾಶಿಗಳ ಭವಿಷ್ಯ ಇಲ್ಲಿದೆ
ಮೂವರ ಶೂಟೌಟ್​​ ಕೇಸ್​​: ಅಂದು ನಡೆದದ್ದೇನು? ಇಂಚಿಂಚೂ ಮಾಹಿತಿ ನೀಡಿದ RFO
ಮೂವರ ಶೂಟೌಟ್​​ ಕೇಸ್​​: ಅಂದು ನಡೆದದ್ದೇನು? ಇಂಚಿಂಚೂ ಮಾಹಿತಿ ನೀಡಿದ RFO
ಎಂಎನ್‌ಸಿ ಕಂಪನಿಗಳ ಹೆಸರಿನಲ್ಲಿ ಫೇಕ್ ಮೆಡಿಸಿನ್ ರಿ-ಪ್ಯಾಕಿಂಗ್
ಎಂಎನ್‌ಸಿ ಕಂಪನಿಗಳ ಹೆಸರಿನಲ್ಲಿ ಫೇಕ್ ಮೆಡಿಸಿನ್ ರಿ-ಪ್ಯಾಕಿಂಗ್
‘ಪವಿತ್ರಾಗೌಡ ಮೆಂಟಲಿ ಡಿಸ್ಟರ್ಬ್ ಆಗಿದ್ದಾರೆ’ ಎಂದ ನಾಗಲಕ್ಷ್ಮೀ ಚೌಧರಿ
‘ಪವಿತ್ರಾಗೌಡ ಮೆಂಟಲಿ ಡಿಸ್ಟರ್ಬ್ ಆಗಿದ್ದಾರೆ’ ಎಂದ ನಾಗಲಕ್ಷ್ಮೀ ಚೌಧರಿ
ದರ್ಶನ್ ಭೇಟಿ ಬಳಿಕ ಮನಸ್ತಾಪದ ಬಗ್ಗೆ ಪ್ರತಿಕ್ರಿಯೆ ನೀಡಿದ ಧನ್ವೀರ್ ಗೌಡ
ದರ್ಶನ್ ಭೇಟಿ ಬಳಿಕ ಮನಸ್ತಾಪದ ಬಗ್ಗೆ ಪ್ರತಿಕ್ರಿಯೆ ನೀಡಿದ ಧನ್ವೀರ್ ಗೌಡ
ದರ್ಶನ್ ನೋಡಲು ಒಟ್ಟಿಗೆ ಜೈಲಿಗೆ ಬಂದ ಮೀನಾ, ಧನ್ವೀರ್ ಗೌಡ, ವಿಜಯಲಕ್ಷ್ಮಿ
ದರ್ಶನ್ ನೋಡಲು ಒಟ್ಟಿಗೆ ಜೈಲಿಗೆ ಬಂದ ಮೀನಾ, ಧನ್ವೀರ್ ಗೌಡ, ವಿಜಯಲಕ್ಷ್ಮಿ
ಯಾವುದೇ ಕೈದಿಗೆ ಜೈಲಲ್ಲಿ ವಿಐಪಿ ಸೌಲಭ್ಯ ಕೊಡಲ್ಲ: ಗೃಹ ಸಚಿವ
ಯಾವುದೇ ಕೈದಿಗೆ ಜೈಲಲ್ಲಿ ವಿಐಪಿ ಸೌಲಭ್ಯ ಕೊಡಲ್ಲ: ಗೃಹ ಸಚಿವ
ತುಮಕೂರು KSRTC ಬಸ್ ನಿಲ್ದಾಣದಲ್ಲಿ ರೊಚ್ಚಿಗೆದ್ದ ವಿದ್ಯಾರ್ಥಿಗಳು
ತುಮಕೂರು KSRTC ಬಸ್ ನಿಲ್ದಾಣದಲ್ಲಿ ರೊಚ್ಚಿಗೆದ್ದ ವಿದ್ಯಾರ್ಥಿಗಳು
‘ಓಣಂ’ ಸಡಗರ: ಕೇರಳಂ ಸಂಸ್ಕೃತಿ ಅನಾವರಣಗೊಳಿಸಿದ ವಿದ್ಯಾರ್ಥಿಗಳು
‘ಓಣಂ’ ಸಡಗರ: ಕೇರಳಂ ಸಂಸ್ಕೃತಿ ಅನಾವರಣಗೊಳಿಸಿದ ವಿದ್ಯಾರ್ಥಿಗಳು
ಹನೂರು ಪ್ರಕರಣ: ಅಜ್ಞಾತ ಸ್ಥಳದಿಂದ ವಿಡಿಯೋ ರಿಲೀಸ್​ ಮಾಡಿದ ಮಹಿಮದಾಸ್
ಹನೂರು ಪ್ರಕರಣ: ಅಜ್ಞಾತ ಸ್ಥಳದಿಂದ ವಿಡಿಯೋ ರಿಲೀಸ್​ ಮಾಡಿದ ಮಹಿಮದಾಸ್