AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಬ್ಯಾಡ್‌ ಬಾಯ್‌ ಬಿಲಿಯನೇರ್ಸ್‌’ ವೆಬ್‌ ಸಿರೀಸ್‌ ತಡೆಗೆ ಕೋರ್ಟ್‌ ಮೊರೆ ಹೋದ ಮೆಹುಲ್‌ ಚೋಕ್ಸಿ

ನವದೆಹಲಿ: ಕುಖ್ಯಾತ ಬಿಲಿಯನೇರ್‌ ಬಿಸಿನೆಸ್‌ಮ್ಯಾನ್‌ ಮೆಹುಲ್‌ ಚೋಕ್ಸಿ ನೆಟ್‌ಫ್ಲಿಕ್ಸ್‌ ನಲ್ಲಿ ಪ್ರಸಾರವಾಗಲಿರುವ ‘ಬ್ಯಾಡ್‌ಬಾಯ್‌ ಬಿಲಿಯನೇರ್ಸ್‌’ ವೆಬ್‌ ಸಿರೀಸ್‌ನ್ನು ಪ್ರಸಾರವಾಗದಂತೆ ತಡೆಯಬೇಕೆಂದು ದೆಹಲಿ ಹೈಕೋರ್ಟ್‌ ಮೊರೆ ಹೋಗಿದ್ದಾರೆ. ಈ ಸಂಬಂಧ ಚೋಕ್ಸಿ ಪರ ವಕೀಲರು, ತಮ್ಮ ಕಕ್ಷಿದಾರರು ಈ ವೆಬ್‌ ಸಿರೀಸ್‌ನ್ನು ಪ್ರಸಾರಕ್ಕಿಂತ ಮೊದಲು ಅದರ ಪ್ರಿವೀವ್‌ ನೋಡಬಯಸುತ್ತಾರೆ. ಯಾಕಂದ್ರೆ ಈಗಾಗಲೇ ಅವರ ವಿರುದ್ಧದ ಪ್ರಕರಣದ ವಿಚಾರಣೆ ನಡೆಯುತ್ತಿದ್ದು, ಅದರ ಮೇಲೆ ಈ ವೆಬ್‌ ಸಿರೀಸ್‌ ಪರಿಣಾಮ ಬೀರುವ ಸಾಧ್ಯತೆ ಇದೆ ಎಂದು ಮನವಿ ಮಾಡಿದ್ದಾರೆ. ಆದ್ರೆ ಈ […]

'ಬ್ಯಾಡ್‌ ಬಾಯ್‌ ಬಿಲಿಯನೇರ್ಸ್‌' ವೆಬ್‌ ಸಿರೀಸ್‌ ತಡೆಗೆ ಕೋರ್ಟ್‌ ಮೊರೆ ಹೋದ ಮೆಹುಲ್‌ ಚೋಕ್ಸಿ
Guru
|

Updated on: Aug 26, 2020 | 5:35 PM

Share

ನವದೆಹಲಿ: ಕುಖ್ಯಾತ ಬಿಲಿಯನೇರ್‌ ಬಿಸಿನೆಸ್‌ಮ್ಯಾನ್‌ ಮೆಹುಲ್‌ ಚೋಕ್ಸಿ ನೆಟ್‌ಫ್ಲಿಕ್ಸ್‌ ನಲ್ಲಿ ಪ್ರಸಾರವಾಗಲಿರುವ ‘ಬ್ಯಾಡ್‌ಬಾಯ್‌ ಬಿಲಿಯನೇರ್ಸ್‌’ ವೆಬ್‌ ಸಿರೀಸ್‌ನ್ನು ಪ್ರಸಾರವಾಗದಂತೆ ತಡೆಯಬೇಕೆಂದು ದೆಹಲಿ ಹೈಕೋರ್ಟ್‌ ಮೊರೆ ಹೋಗಿದ್ದಾರೆ.

ಈ ಸಂಬಂಧ ಚೋಕ್ಸಿ ಪರ ವಕೀಲರು, ತಮ್ಮ ಕಕ್ಷಿದಾರರು ಈ ವೆಬ್‌ ಸಿರೀಸ್‌ನ್ನು ಪ್ರಸಾರಕ್ಕಿಂತ ಮೊದಲು ಅದರ ಪ್ರಿವೀವ್‌ ನೋಡಬಯಸುತ್ತಾರೆ. ಯಾಕಂದ್ರೆ ಈಗಾಗಲೇ ಅವರ ವಿರುದ್ಧದ ಪ್ರಕರಣದ ವಿಚಾರಣೆ ನಡೆಯುತ್ತಿದ್ದು, ಅದರ ಮೇಲೆ ಈ ವೆಬ್‌ ಸಿರೀಸ್‌ ಪರಿಣಾಮ ಬೀರುವ ಸಾಧ್ಯತೆ ಇದೆ ಎಂದು ಮನವಿ ಮಾಡಿದ್ದಾರೆ.

ಆದ್ರೆ ಈ ಆರೋಪ ನಿರಕಾರಿಸಿದ ನೆಟ್‌ಫ್ಲಿಕ್ಸ್‌ ಓಟಿಟಿ ಪರ ವಕೀಲರು, ಈ ‘ಬ್ಯಾಡ್‌ ಬಾಯ್‌ ಬಿಲಿಯನೇರ್ಸ್‌’ ಸೀರೀಸ್‌ನಲ್ಲಿ ಮೆಹುಲ್‌ ಚೋಕ್ಸಿ ಕುರಿತು ಕೇವಲ ಎರಡು ನಿಮಿಷ ಮಾತ್ರ ಪ್ರಸ್ತಾಪವಿದೆ ಎಂದು ಸ್ಪಷ್ಟಪಡಿಸಿದ್ದಾರೆ.

ಉಬಯ ವಕೀಲರ ವಾದ ಪ್ರತಿವಾದ ಆಲಿಸಿದ ನ್ಯಾಯಾಲಯ, ಪ್ರಕರಣದ ವಿಚಾರಣೆಯನ್ನು ಆಗಸ್ಟ್‌ 28ಕ್ಕೆ ಮುಂದೂಡಿದೆ.

Follow Us
ಮತದಾನದ ವೇಳೆ ಮುರ್ಷಿದಾಬಾದ್​ನಲ್ಲಿ ಬಾಂಬ್ ದಾಳಿ, ಹಲವರಿಗೆ ಗಾಯ
ಮತದಾನದ ವೇಳೆ ಮುರ್ಷಿದಾಬಾದ್​ನಲ್ಲಿ ಬಾಂಬ್ ದಾಳಿ, ಹಲವರಿಗೆ ಗಾಯ
ರಾಯಚೂರು: ಸ್ಟೀರಿಂಗ್ ಕಟ್ ಆಗಿ ಪಲ್ಟಿಯಾದ KKRTC ಬಸ್, ತಪ್ಪಿದ ಭಾರಿ ದುರಂತ
ರಾಯಚೂರು: ಸ್ಟೀರಿಂಗ್ ಕಟ್ ಆಗಿ ಪಲ್ಟಿಯಾದ KKRTC ಬಸ್, ತಪ್ಪಿದ ಭಾರಿ ದುರಂತ
ಕೊಡಗು: ವಿದೇಶಿ ಮಹಿಳೆ ಮೇಲೆ ಅತ್ಯಾಚಾರ ಆರೋಪ, ಹೋಂಸ್ಟೇ ಪರವಾನಗಿ ರದ್ದು
ಕೊಡಗು: ವಿದೇಶಿ ಮಹಿಳೆ ಮೇಲೆ ಅತ್ಯಾಚಾರ ಆರೋಪ, ಹೋಂಸ್ಟೇ ಪರವಾನಗಿ ರದ್ದು
ಸಾಮಾನ್ಯ ವ್ಯಕ್ತಿಯಂತೆ ಬಂದು ಮತ ಚಲಾಯಿಸಿದ ಸೂಪರ್ ಸ್ಟಾರ್ ರಜನಿಕಾಂತ್ 
ಸಾಮಾನ್ಯ ವ್ಯಕ್ತಿಯಂತೆ ಬಂದು ಮತ ಚಲಾಯಿಸಿದ ಸೂಪರ್ ಸ್ಟಾರ್ ರಜನಿಕಾಂತ್ 
ರಾಜಗಾಂಭಿರ್ಯದಿಂದ ರಸ್ತೆಗೆ ಬಂದ ಹುಲಿ: ಅಪರೂಪದ ವಿಡಿಯೋ ಇಲ್ಲಿದೆ
ರಾಜಗಾಂಭಿರ್ಯದಿಂದ ರಸ್ತೆಗೆ ಬಂದ ಹುಲಿ: ಅಪರೂಪದ ವಿಡಿಯೋ ಇಲ್ಲಿದೆ
‘ರಕ್ಷಿತಾ ರೀತಿ ನಾನು ಪ್ರೇಮ್ ಜೊತೆ ಸಂಸಾರ ಮಾಡ್ತಿದೀನಿ’; ಅರ್ಜುನ್ ಜನ್ಯ
‘ರಕ್ಷಿತಾ ರೀತಿ ನಾನು ಪ್ರೇಮ್ ಜೊತೆ ಸಂಸಾರ ಮಾಡ್ತಿದೀನಿ’; ಅರ್ಜುನ್ ಜನ್ಯ
17 ಗಂಟೆಗಳ ಹೋರಾಟದ ಬಳಿಕವೂ ಚಿಕಿತ್ಸೆ ಫಲಿಸದೆ ಹೆಣ್ಣಾನೆ ಸಾವು!
17 ಗಂಟೆಗಳ ಹೋರಾಟದ ಬಳಿಕವೂ ಚಿಕಿತ್ಸೆ ಫಲಿಸದೆ ಹೆಣ್ಣಾನೆ ಸಾವು!
ಶಾಸಕರ ಕಚೇರಿಗೇ ವಿದ್ಯುತ್ ಸಂಪರ್ಕ ಕಟ್! ಬಿಲ್ ಬಾಕಿ ಉಳಿಸಿಕೊಂಡಿದ್ದೇ ಕಾರಣ
ಶಾಸಕರ ಕಚೇರಿಗೇ ವಿದ್ಯುತ್ ಸಂಪರ್ಕ ಕಟ್! ಬಿಲ್ ಬಾಕಿ ಉಳಿಸಿಕೊಂಡಿದ್ದೇ ಕಾರಣ
ಮನೆ ಹಾಲ್ ಹ್ಯಾಂಗಿಂಗ್​ನಲ್ಲಿ ರಾಜನಂತೆ ಕುಳಿತಿದ್ದ ನಾಗರಾಜ!
ಮನೆ ಹಾಲ್ ಹ್ಯಾಂಗಿಂಗ್​ನಲ್ಲಿ ರಾಜನಂತೆ ಕುಳಿತಿದ್ದ ನಾಗರಾಜ!
ದೇವರಿಗೆ ಕಣ್ಣಿಲ್ಲ ಎಂದು ದೂರುವ ಮುನ್ನ ಈ ಸ್ಟೋರಿ ನೋಡಿ !
ದೇವರಿಗೆ ಕಣ್ಣಿಲ್ಲ ಎಂದು ದೂರುವ ಮುನ್ನ ಈ ಸ್ಟೋರಿ ನೋಡಿ !