AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಬ್ಯಾಡ್‌ ಬಾಯ್‌ ಬಿಲಿಯನೇರ್ಸ್‌’ ವೆಬ್‌ ಸಿರೀಸ್‌ ತಡೆಗೆ ಕೋರ್ಟ್‌ ಮೊರೆ ಹೋದ ಮೆಹುಲ್‌ ಚೋಕ್ಸಿ

ನವದೆಹಲಿ: ಕುಖ್ಯಾತ ಬಿಲಿಯನೇರ್‌ ಬಿಸಿನೆಸ್‌ಮ್ಯಾನ್‌ ಮೆಹುಲ್‌ ಚೋಕ್ಸಿ ನೆಟ್‌ಫ್ಲಿಕ್ಸ್‌ ನಲ್ಲಿ ಪ್ರಸಾರವಾಗಲಿರುವ ‘ಬ್ಯಾಡ್‌ಬಾಯ್‌ ಬಿಲಿಯನೇರ್ಸ್‌’ ವೆಬ್‌ ಸಿರೀಸ್‌ನ್ನು ಪ್ರಸಾರವಾಗದಂತೆ ತಡೆಯಬೇಕೆಂದು ದೆಹಲಿ ಹೈಕೋರ್ಟ್‌ ಮೊರೆ ಹೋಗಿದ್ದಾರೆ. ಈ ಸಂಬಂಧ ಚೋಕ್ಸಿ ಪರ ವಕೀಲರು, ತಮ್ಮ ಕಕ್ಷಿದಾರರು ಈ ವೆಬ್‌ ಸಿರೀಸ್‌ನ್ನು ಪ್ರಸಾರಕ್ಕಿಂತ ಮೊದಲು ಅದರ ಪ್ರಿವೀವ್‌ ನೋಡಬಯಸುತ್ತಾರೆ. ಯಾಕಂದ್ರೆ ಈಗಾಗಲೇ ಅವರ ವಿರುದ್ಧದ ಪ್ರಕರಣದ ವಿಚಾರಣೆ ನಡೆಯುತ್ತಿದ್ದು, ಅದರ ಮೇಲೆ ಈ ವೆಬ್‌ ಸಿರೀಸ್‌ ಪರಿಣಾಮ ಬೀರುವ ಸಾಧ್ಯತೆ ಇದೆ ಎಂದು ಮನವಿ ಮಾಡಿದ್ದಾರೆ. ಆದ್ರೆ ಈ […]

'ಬ್ಯಾಡ್‌ ಬಾಯ್‌ ಬಿಲಿಯನೇರ್ಸ್‌' ವೆಬ್‌ ಸಿರೀಸ್‌ ತಡೆಗೆ ಕೋರ್ಟ್‌ ಮೊರೆ ಹೋದ ಮೆಹುಲ್‌ ಚೋಕ್ಸಿ
Guru
Guru|

Updated on: Aug 26, 2020 | 5:35 PM

Share

ನವದೆಹಲಿ: ಕುಖ್ಯಾತ ಬಿಲಿಯನೇರ್‌ ಬಿಸಿನೆಸ್‌ಮ್ಯಾನ್‌ ಮೆಹುಲ್‌ ಚೋಕ್ಸಿ ನೆಟ್‌ಫ್ಲಿಕ್ಸ್‌ ನಲ್ಲಿ ಪ್ರಸಾರವಾಗಲಿರುವ ‘ಬ್ಯಾಡ್‌ಬಾಯ್‌ ಬಿಲಿಯನೇರ್ಸ್‌’ ವೆಬ್‌ ಸಿರೀಸ್‌ನ್ನು ಪ್ರಸಾರವಾಗದಂತೆ ತಡೆಯಬೇಕೆಂದು ದೆಹಲಿ ಹೈಕೋರ್ಟ್‌ ಮೊರೆ ಹೋಗಿದ್ದಾರೆ.

ಈ ಸಂಬಂಧ ಚೋಕ್ಸಿ ಪರ ವಕೀಲರು, ತಮ್ಮ ಕಕ್ಷಿದಾರರು ಈ ವೆಬ್‌ ಸಿರೀಸ್‌ನ್ನು ಪ್ರಸಾರಕ್ಕಿಂತ ಮೊದಲು ಅದರ ಪ್ರಿವೀವ್‌ ನೋಡಬಯಸುತ್ತಾರೆ. ಯಾಕಂದ್ರೆ ಈಗಾಗಲೇ ಅವರ ವಿರುದ್ಧದ ಪ್ರಕರಣದ ವಿಚಾರಣೆ ನಡೆಯುತ್ತಿದ್ದು, ಅದರ ಮೇಲೆ ಈ ವೆಬ್‌ ಸಿರೀಸ್‌ ಪರಿಣಾಮ ಬೀರುವ ಸಾಧ್ಯತೆ ಇದೆ ಎಂದು ಮನವಿ ಮಾಡಿದ್ದಾರೆ.

ಆದ್ರೆ ಈ ಆರೋಪ ನಿರಕಾರಿಸಿದ ನೆಟ್‌ಫ್ಲಿಕ್ಸ್‌ ಓಟಿಟಿ ಪರ ವಕೀಲರು, ಈ ‘ಬ್ಯಾಡ್‌ ಬಾಯ್‌ ಬಿಲಿಯನೇರ್ಸ್‌’ ಸೀರೀಸ್‌ನಲ್ಲಿ ಮೆಹುಲ್‌ ಚೋಕ್ಸಿ ಕುರಿತು ಕೇವಲ ಎರಡು ನಿಮಿಷ ಮಾತ್ರ ಪ್ರಸ್ತಾಪವಿದೆ ಎಂದು ಸ್ಪಷ್ಟಪಡಿಸಿದ್ದಾರೆ.

ಉಬಯ ವಕೀಲರ ವಾದ ಪ್ರತಿವಾದ ಆಲಿಸಿದ ನ್ಯಾಯಾಲಯ, ಪ್ರಕರಣದ ವಿಚಾರಣೆಯನ್ನು ಆಗಸ್ಟ್‌ 28ಕ್ಕೆ ಮುಂದೂಡಿದೆ.

Follow Us
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು