AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಬ್ಯಾಡ್‌ ಬಾಯ್‌ ಬಿಲಿಯನೇರ್ಸ್‌’ ವೆಬ್‌ ಸಿರೀಸ್‌ ತಡೆಗೆ ಕೋರ್ಟ್‌ ಮೊರೆ ಹೋದ ಮೆಹುಲ್‌ ಚೋಕ್ಸಿ

ನವದೆಹಲಿ: ಕುಖ್ಯಾತ ಬಿಲಿಯನೇರ್‌ ಬಿಸಿನೆಸ್‌ಮ್ಯಾನ್‌ ಮೆಹುಲ್‌ ಚೋಕ್ಸಿ ನೆಟ್‌ಫ್ಲಿಕ್ಸ್‌ ನಲ್ಲಿ ಪ್ರಸಾರವಾಗಲಿರುವ ‘ಬ್ಯಾಡ್‌ಬಾಯ್‌ ಬಿಲಿಯನೇರ್ಸ್‌’ ವೆಬ್‌ ಸಿರೀಸ್‌ನ್ನು ಪ್ರಸಾರವಾಗದಂತೆ ತಡೆಯಬೇಕೆಂದು ದೆಹಲಿ ಹೈಕೋರ್ಟ್‌ ಮೊರೆ ಹೋಗಿದ್ದಾರೆ. ಈ ಸಂಬಂಧ ಚೋಕ್ಸಿ ಪರ ವಕೀಲರು, ತಮ್ಮ ಕಕ್ಷಿದಾರರು ಈ ವೆಬ್‌ ಸಿರೀಸ್‌ನ್ನು ಪ್ರಸಾರಕ್ಕಿಂತ ಮೊದಲು ಅದರ ಪ್ರಿವೀವ್‌ ನೋಡಬಯಸುತ್ತಾರೆ. ಯಾಕಂದ್ರೆ ಈಗಾಗಲೇ ಅವರ ವಿರುದ್ಧದ ಪ್ರಕರಣದ ವಿಚಾರಣೆ ನಡೆಯುತ್ತಿದ್ದು, ಅದರ ಮೇಲೆ ಈ ವೆಬ್‌ ಸಿರೀಸ್‌ ಪರಿಣಾಮ ಬೀರುವ ಸಾಧ್ಯತೆ ಇದೆ ಎಂದು ಮನವಿ ಮಾಡಿದ್ದಾರೆ. ಆದ್ರೆ ಈ […]

'ಬ್ಯಾಡ್‌ ಬಾಯ್‌ ಬಿಲಿಯನೇರ್ಸ್‌' ವೆಬ್‌ ಸಿರೀಸ್‌ ತಡೆಗೆ ಕೋರ್ಟ್‌ ಮೊರೆ ಹೋದ ಮೆಹುಲ್‌ ಚೋಕ್ಸಿ
Guru
Guru|

Updated on: Aug 26, 2020 | 5:35 PM

Share

ನವದೆಹಲಿ: ಕುಖ್ಯಾತ ಬಿಲಿಯನೇರ್‌ ಬಿಸಿನೆಸ್‌ಮ್ಯಾನ್‌ ಮೆಹುಲ್‌ ಚೋಕ್ಸಿ ನೆಟ್‌ಫ್ಲಿಕ್ಸ್‌ ನಲ್ಲಿ ಪ್ರಸಾರವಾಗಲಿರುವ ‘ಬ್ಯಾಡ್‌ಬಾಯ್‌ ಬಿಲಿಯನೇರ್ಸ್‌’ ವೆಬ್‌ ಸಿರೀಸ್‌ನ್ನು ಪ್ರಸಾರವಾಗದಂತೆ ತಡೆಯಬೇಕೆಂದು ದೆಹಲಿ ಹೈಕೋರ್ಟ್‌ ಮೊರೆ ಹೋಗಿದ್ದಾರೆ.

ಈ ಸಂಬಂಧ ಚೋಕ್ಸಿ ಪರ ವಕೀಲರು, ತಮ್ಮ ಕಕ್ಷಿದಾರರು ಈ ವೆಬ್‌ ಸಿರೀಸ್‌ನ್ನು ಪ್ರಸಾರಕ್ಕಿಂತ ಮೊದಲು ಅದರ ಪ್ರಿವೀವ್‌ ನೋಡಬಯಸುತ್ತಾರೆ. ಯಾಕಂದ್ರೆ ಈಗಾಗಲೇ ಅವರ ವಿರುದ್ಧದ ಪ್ರಕರಣದ ವಿಚಾರಣೆ ನಡೆಯುತ್ತಿದ್ದು, ಅದರ ಮೇಲೆ ಈ ವೆಬ್‌ ಸಿರೀಸ್‌ ಪರಿಣಾಮ ಬೀರುವ ಸಾಧ್ಯತೆ ಇದೆ ಎಂದು ಮನವಿ ಮಾಡಿದ್ದಾರೆ.

ಆದ್ರೆ ಈ ಆರೋಪ ನಿರಕಾರಿಸಿದ ನೆಟ್‌ಫ್ಲಿಕ್ಸ್‌ ಓಟಿಟಿ ಪರ ವಕೀಲರು, ಈ ‘ಬ್ಯಾಡ್‌ ಬಾಯ್‌ ಬಿಲಿಯನೇರ್ಸ್‌’ ಸೀರೀಸ್‌ನಲ್ಲಿ ಮೆಹುಲ್‌ ಚೋಕ್ಸಿ ಕುರಿತು ಕೇವಲ ಎರಡು ನಿಮಿಷ ಮಾತ್ರ ಪ್ರಸ್ತಾಪವಿದೆ ಎಂದು ಸ್ಪಷ್ಟಪಡಿಸಿದ್ದಾರೆ.

ಉಬಯ ವಕೀಲರ ವಾದ ಪ್ರತಿವಾದ ಆಲಿಸಿದ ನ್ಯಾಯಾಲಯ, ಪ್ರಕರಣದ ವಿಚಾರಣೆಯನ್ನು ಆಗಸ್ಟ್‌ 28ಕ್ಕೆ ಮುಂದೂಡಿದೆ.

Follow Us
ಹೈಕೋರ್ಟ್​ನಲ್ಲಿ ದರ್ಶನ್ ಪರ ಆದೇಶ ಬಂದಿದ್ದು ಹೇಗೆ? ವಿವರ ನೀಡಿದ ವಕೀಲರು
ಹೈಕೋರ್ಟ್​ನಲ್ಲಿ ದರ್ಶನ್ ಪರ ಆದೇಶ ಬಂದಿದ್ದು ಹೇಗೆ? ವಿವರ ನೀಡಿದ ವಕೀಲರು
ಎರಡೇ ತಿಂಗಳಿಗೆ 2 ಕೋಟಿ ವೆಚ್ಚದ ರಸ್ತೆ ಢಮಾರ್!
ಎರಡೇ ತಿಂಗಳಿಗೆ 2 ಕೋಟಿ ವೆಚ್ಚದ ರಸ್ತೆ ಢಮಾರ್!
ಟ್ರಾಲಿ ಬ್ಯಾಗ್​ನಲ್ಲಿ ಸಾಗಿಸುತ್ತಿದ್ದ 180 ನಕ್ಷತ್ರ ಆಮೆಗಳು ವಶಕ್ಕೆ 
ಟ್ರಾಲಿ ಬ್ಯಾಗ್​ನಲ್ಲಿ ಸಾಗಿಸುತ್ತಿದ್ದ 180 ನಕ್ಷತ್ರ ಆಮೆಗಳು ವಶಕ್ಕೆ 
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಕೆಎನ್ ರಾಜಣ್ಣ ನಡೆ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಕೆಎನ್ ರಾಜಣ್ಣ ನಡೆ
ಸಿಎಂ ಡಿಕೆಶಿ ಆರೋಗ್ಯದಲ್ಲಿ ಕೊಂಚ ಏರುಪೇರು: ವೈದ್ಯರು ದೌಡು, ಏನಾಯ್ತು?
ಸಿಎಂ ಡಿಕೆಶಿ ಆರೋಗ್ಯದಲ್ಲಿ ಕೊಂಚ ಏರುಪೇರು: ವೈದ್ಯರು ದೌಡು, ಏನಾಯ್ತು?
ಬಿಗ್​​ಬಾಸ್​: ತಾಂಡವ್ ‘ಖಾಲಿ ಪಲಾವ್, ಗಗನ್ ‘ಕೊಳೆತ ಟೊಮ್ಯಾಟೊ’
ಬಿಗ್​​ಬಾಸ್​: ತಾಂಡವ್ ‘ಖಾಲಿ ಪಲಾವ್, ಗಗನ್ ‘ಕೊಳೆತ ಟೊಮ್ಯಾಟೊ’
ರಸ್ತೆ ಕಾಮಗಾರಿ ಗುದ್ದಲಿ ಪೂಜೆ ವೇಳೆ MLC-MLA ನಡುವೆ ಮಾತಿನ ಚಕಮಕಿ
ರಸ್ತೆ ಕಾಮಗಾರಿ ಗುದ್ದಲಿ ಪೂಜೆ ವೇಳೆ MLC-MLA ನಡುವೆ ಮಾತಿನ ಚಕಮಕಿ
ಆ್ಯಕ್ಟಿವಿಟಿ ಮಾಡದ್ದಕ್ಕೆ ವಿದ್ಯಾರ್ಥಿ ಮೇಲೆ ಶಿಕ್ಷಕನಿಂದ ಅಮಾನವೀಯ ಹಲ್ಲೆ
ಆ್ಯಕ್ಟಿವಿಟಿ ಮಾಡದ್ದಕ್ಕೆ ವಿದ್ಯಾರ್ಥಿ ಮೇಲೆ ಶಿಕ್ಷಕನಿಂದ ಅಮಾನವೀಯ ಹಲ್ಲೆ
ಆರೋಪಗಳೆಲ್ಲ ಸುಳ್ಳು, ಹಣ ಕೂಡ ಅವರು ಕೊಟ್ಟದ್ದಲ್ಲ: ಪ್ರಜ್ವಲ್ ದೇವರಾಜ್
ಆರೋಪಗಳೆಲ್ಲ ಸುಳ್ಳು, ಹಣ ಕೂಡ ಅವರು ಕೊಟ್ಟದ್ದಲ್ಲ: ಪ್ರಜ್ವಲ್ ದೇವರಾಜ್
ಡಿಕೆಶಿ ಸರ್ಕಾರಕ್ಕೆ 100 ದಿನ: ದಿಲ್ಲಿಗೆ ಬರುವಂತೆ ಹೈಕಮಾಂಡ್ ಆಹ್ವಾನ
ಡಿಕೆಶಿ ಸರ್ಕಾರಕ್ಕೆ 100 ದಿನ: ದಿಲ್ಲಿಗೆ ಬರುವಂತೆ ಹೈಕಮಾಂಡ್ ಆಹ್ವಾನ