AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಬ್ಯಾಡ್‌ ಬಾಯ್‌ ಬಿಲಿಯನೇರ್ಸ್‌’ ವೆಬ್‌ ಸಿರೀಸ್‌ ತಡೆಗೆ ಕೋರ್ಟ್‌ ಮೊರೆ ಹೋದ ಮೆಹುಲ್‌ ಚೋಕ್ಸಿ

ನವದೆಹಲಿ: ಕುಖ್ಯಾತ ಬಿಲಿಯನೇರ್‌ ಬಿಸಿನೆಸ್‌ಮ್ಯಾನ್‌ ಮೆಹುಲ್‌ ಚೋಕ್ಸಿ ನೆಟ್‌ಫ್ಲಿಕ್ಸ್‌ ನಲ್ಲಿ ಪ್ರಸಾರವಾಗಲಿರುವ ‘ಬ್ಯಾಡ್‌ಬಾಯ್‌ ಬಿಲಿಯನೇರ್ಸ್‌’ ವೆಬ್‌ ಸಿರೀಸ್‌ನ್ನು ಪ್ರಸಾರವಾಗದಂತೆ ತಡೆಯಬೇಕೆಂದು ದೆಹಲಿ ಹೈಕೋರ್ಟ್‌ ಮೊರೆ ಹೋಗಿದ್ದಾರೆ. ಈ ಸಂಬಂಧ ಚೋಕ್ಸಿ ಪರ ವಕೀಲರು, ತಮ್ಮ ಕಕ್ಷಿದಾರರು ಈ ವೆಬ್‌ ಸಿರೀಸ್‌ನ್ನು ಪ್ರಸಾರಕ್ಕಿಂತ ಮೊದಲು ಅದರ ಪ್ರಿವೀವ್‌ ನೋಡಬಯಸುತ್ತಾರೆ. ಯಾಕಂದ್ರೆ ಈಗಾಗಲೇ ಅವರ ವಿರುದ್ಧದ ಪ್ರಕರಣದ ವಿಚಾರಣೆ ನಡೆಯುತ್ತಿದ್ದು, ಅದರ ಮೇಲೆ ಈ ವೆಬ್‌ ಸಿರೀಸ್‌ ಪರಿಣಾಮ ಬೀರುವ ಸಾಧ್ಯತೆ ಇದೆ ಎಂದು ಮನವಿ ಮಾಡಿದ್ದಾರೆ. ಆದ್ರೆ ಈ […]

'ಬ್ಯಾಡ್‌ ಬಾಯ್‌ ಬಿಲಿಯನೇರ್ಸ್‌' ವೆಬ್‌ ಸಿರೀಸ್‌ ತಡೆಗೆ ಕೋರ್ಟ್‌ ಮೊರೆ ಹೋದ ಮೆಹುಲ್‌ ಚೋಕ್ಸಿ
Guru
Guru|

Updated on: Aug 26, 2020 | 5:35 PM

Share

ನವದೆಹಲಿ: ಕುಖ್ಯಾತ ಬಿಲಿಯನೇರ್‌ ಬಿಸಿನೆಸ್‌ಮ್ಯಾನ್‌ ಮೆಹುಲ್‌ ಚೋಕ್ಸಿ ನೆಟ್‌ಫ್ಲಿಕ್ಸ್‌ ನಲ್ಲಿ ಪ್ರಸಾರವಾಗಲಿರುವ ‘ಬ್ಯಾಡ್‌ಬಾಯ್‌ ಬಿಲಿಯನೇರ್ಸ್‌’ ವೆಬ್‌ ಸಿರೀಸ್‌ನ್ನು ಪ್ರಸಾರವಾಗದಂತೆ ತಡೆಯಬೇಕೆಂದು ದೆಹಲಿ ಹೈಕೋರ್ಟ್‌ ಮೊರೆ ಹೋಗಿದ್ದಾರೆ.

ಈ ಸಂಬಂಧ ಚೋಕ್ಸಿ ಪರ ವಕೀಲರು, ತಮ್ಮ ಕಕ್ಷಿದಾರರು ಈ ವೆಬ್‌ ಸಿರೀಸ್‌ನ್ನು ಪ್ರಸಾರಕ್ಕಿಂತ ಮೊದಲು ಅದರ ಪ್ರಿವೀವ್‌ ನೋಡಬಯಸುತ್ತಾರೆ. ಯಾಕಂದ್ರೆ ಈಗಾಗಲೇ ಅವರ ವಿರುದ್ಧದ ಪ್ರಕರಣದ ವಿಚಾರಣೆ ನಡೆಯುತ್ತಿದ್ದು, ಅದರ ಮೇಲೆ ಈ ವೆಬ್‌ ಸಿರೀಸ್‌ ಪರಿಣಾಮ ಬೀರುವ ಸಾಧ್ಯತೆ ಇದೆ ಎಂದು ಮನವಿ ಮಾಡಿದ್ದಾರೆ.

ಆದ್ರೆ ಈ ಆರೋಪ ನಿರಕಾರಿಸಿದ ನೆಟ್‌ಫ್ಲಿಕ್ಸ್‌ ಓಟಿಟಿ ಪರ ವಕೀಲರು, ಈ ‘ಬ್ಯಾಡ್‌ ಬಾಯ್‌ ಬಿಲಿಯನೇರ್ಸ್‌’ ಸೀರೀಸ್‌ನಲ್ಲಿ ಮೆಹುಲ್‌ ಚೋಕ್ಸಿ ಕುರಿತು ಕೇವಲ ಎರಡು ನಿಮಿಷ ಮಾತ್ರ ಪ್ರಸ್ತಾಪವಿದೆ ಎಂದು ಸ್ಪಷ್ಟಪಡಿಸಿದ್ದಾರೆ.

ಉಬಯ ವಕೀಲರ ವಾದ ಪ್ರತಿವಾದ ಆಲಿಸಿದ ನ್ಯಾಯಾಲಯ, ಪ್ರಕರಣದ ವಿಚಾರಣೆಯನ್ನು ಆಗಸ್ಟ್‌ 28ಕ್ಕೆ ಮುಂದೂಡಿದೆ.

Follow Us
‘ಪರಾಕ್’ ಚಿತ್ರ ಹೇಗೆ ಭಿನ್ನ? ವಿವರಿಸಿದ ನಟ ಶ್ರೀಮುರಳಿ
‘ಪರಾಕ್’ ಚಿತ್ರ ಹೇಗೆ ಭಿನ್ನ? ವಿವರಿಸಿದ ನಟ ಶ್ರೀಮುರಳಿ
ಬೆಂಗಳೂರಿನಲ್ಲಿ 3 ವರ್ಷಗಳಲ್ಲಿ 19 ಸಾವಿರ ಮರಗಳಿಗೆ ಕೊಡಲಿ!
ಬೆಂಗಳೂರಿನಲ್ಲಿ 3 ವರ್ಷಗಳಲ್ಲಿ 19 ಸಾವಿರ ಮರಗಳಿಗೆ ಕೊಡಲಿ!
ಇಂದು ಆಷಾಢ ಅಮಾವಾಸ್ಯೆ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಆಷಾಢ ಅಮಾವಾಸ್ಯೆ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇರಾನ್ ಜಲಾಂತರ್ಗಾಮಿ ಕೇಂದ್ರದ ಮೇಲೆ ಅಮೆರಿಕದಿಂದ ಕಡಲ ಡ್ರೋನ್ ದಾಳಿ
ಇರಾನ್ ಜಲಾಂತರ್ಗಾಮಿ ಕೇಂದ್ರದ ಮೇಲೆ ಅಮೆರಿಕದಿಂದ ಕಡಲ ಡ್ರೋನ್ ದಾಳಿ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!