AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸರ್ಕಾರಿ ಶಾಲೆಗೆ ಮೆಲಾನಿಯಾ ಟ್ರಂಪ್ ಭೇಟಿ, ವಿದ್ಯಾರ್ಥಿಗಳಿಂದ ಕಲಿತಿದ್ದೇನು?

ದೆಹಲಿ: ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ ಪತ್ನಿ ಹಾಗೂ ಅಮೆರಿಕದ ಪ್ರಥಮ ಮಹಿಳೆಯಾಗಿರುವ ಮೆಲಾನಿಯಾ ಟ್ರಂಪ್ ಇಂದು ರಾಜಧಾನಿಯಲ್ಲಿರುವ ನಾನಕ್​ಪುರದ ಸರ್ವೋದಯ ಶಾಲೆಯೊಂದಕ್ಕೆ ಭೇಟಿ ನೀಡಿದ್ದಾರೆ. ಈ ವೇಳೆ ಶಾಲೆಯ ಕೆಲ ವಿದ್ಯಾರ್ಥಿಗಳು ಮೆಲಾನಿಯಾ ಟ್ರಂಪ್​ಗೆ ಹಣೆಗೆ ತಿಲಕವಿಟ್ಟು, ಆರತಿ ಮಾಡಿ ಹೂ ಗುಚ್ಛ ನೀಡುವ ಮೂಲಕ ಸ್ವಾಗತಿಸಿದ್ದಾರೆ. ವಾದ್ಯಗಳ ಜೊತೆ ಶಾಲೆಯೆಲ್ಲಿ ಒಂದು ರೀತಿಯ ಹಬ್ಬದ ವಾತಾವರಣ ಏರ್ಪಟ್ಟಿತ್ತು. ಮೆಲಾನಿಯಾ ಟ್ರಂಪ್ ತಮ್ಮ ಭಾರತದ ಪ್ರವಾಸದಲ್ಲಿ ಇಂದು ಎರಡನೇ ದಿನವಾಗಿದ್ದು, ಸರ್ಕಾರಿ ಶಾಲೆಗೆ ಭೇಟಿ ನೀಡುವ […]

ಸರ್ಕಾರಿ ಶಾಲೆಗೆ ಮೆಲಾನಿಯಾ ಟ್ರಂಪ್ ಭೇಟಿ, ವಿದ್ಯಾರ್ಥಿಗಳಿಂದ ಕಲಿತಿದ್ದೇನು?
ಸಾಧು ಶ್ರೀನಾಥ್​
|

Updated on: Feb 25, 2020 | 1:54 PM

Share

ದೆಹಲಿ: ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ ಪತ್ನಿ ಹಾಗೂ ಅಮೆರಿಕದ ಪ್ರಥಮ ಮಹಿಳೆಯಾಗಿರುವ ಮೆಲಾನಿಯಾ ಟ್ರಂಪ್ ಇಂದು ರಾಜಧಾನಿಯಲ್ಲಿರುವ ನಾನಕ್​ಪುರದ ಸರ್ವೋದಯ ಶಾಲೆಯೊಂದಕ್ಕೆ ಭೇಟಿ ನೀಡಿದ್ದಾರೆ.

ಈ ವೇಳೆ ಶಾಲೆಯ ಕೆಲ ವಿದ್ಯಾರ್ಥಿಗಳು ಮೆಲಾನಿಯಾ ಟ್ರಂಪ್​ಗೆ ಹಣೆಗೆ ತಿಲಕವಿಟ್ಟು, ಆರತಿ ಮಾಡಿ ಹೂ ಗುಚ್ಛ ನೀಡುವ ಮೂಲಕ ಸ್ವಾಗತಿಸಿದ್ದಾರೆ. ವಾದ್ಯಗಳ ಜೊತೆ ಶಾಲೆಯೆಲ್ಲಿ ಒಂದು ರೀತಿಯ ಹಬ್ಬದ ವಾತಾವರಣ ಏರ್ಪಟ್ಟಿತ್ತು.

ಮೆಲಾನಿಯಾ ಟ್ರಂಪ್ ತಮ್ಮ ಭಾರತದ ಪ್ರವಾಸದಲ್ಲಿ ಇಂದು ಎರಡನೇ ದಿನವಾಗಿದ್ದು, ಸರ್ಕಾರಿ ಶಾಲೆಗೆ ಭೇಟಿ ನೀಡುವ ಮೂಲಕ ವಿದ್ಯಾರ್ಥಿಗಳ ಜೊತೆ ಸಂವಾದ ನಡೆಸಿ ಭಾರತೀಯ ಶಿಕ್ಷಣದ ಬಗ್ಗೆ ಮಾಹಿತಿ ಪಡೆದುಕೊಂಡಿದ್ದಾರೆ.

ಶಾಲಾ ಭೇಟಿಗೆಂದು ಹೋಗಿದ್ದ ಮೆಲಾನಿಯಾ ಸ್ವತಃ ತಾವೇ ಒಂದು ಪಾಠ ಕಲಿತಿದ್ದಾರೆ. ಜೊತೆಗೆ ಅದನ್ನು ಅಮೆರಿಕಕ್ಕೂ ತೆಗೆದುಕೊಂಡು ಹೋಗುವ ಮಾತನ್ನಾಡಿದ್ದಾರೆ. ಅಷ್ಟರಮಟ್ಟಿಗೆ ಮೆಲಾನಿಯಾ ಹ್ಯಾಪಿನೆಸ್​ ಕ್ಲಾಸ್​ ಮಾದರಿಯಾಗಿದೆ.

ಗವಿಸಿದ್ದೇಶ್ವರ ಮಹಾರಥೋತ್ಸವ: ಪುಣ್ಯ ಕ್ಷಣಕ್ಕೆ ಸಾಕ್ಷಿಯಾದ 5 ಲಕ್ಷ ಮಂದಿ
ಗವಿಸಿದ್ದೇಶ್ವರ ಮಹಾರಥೋತ್ಸವ: ಪುಣ್ಯ ಕ್ಷಣಕ್ಕೆ ಸಾಕ್ಷಿಯಾದ 5 ಲಕ್ಷ ಮಂದಿ
ಮೂಳೆ ಬಿದ್ದು ಹೋಗೋಕಿಂತ ಮೊದಲು ಮದುವೆ ಆಗು: ಗಿಲ್ಲಿ ಮೇಲೆ ಅಶ್ವಿನಿ ಆಕ್ರೋಶ
ಮೂಳೆ ಬಿದ್ದು ಹೋಗೋಕಿಂತ ಮೊದಲು ಮದುವೆ ಆಗು: ಗಿಲ್ಲಿ ಮೇಲೆ ಅಶ್ವಿನಿ ಆಕ್ರೋಶ
ಕೈ ಕೈ ಮಿಲಾಯಿಸಿದ ಶಾಸಕ, ಎಂಎಲ್​ಸಿ: ಹುಮ್ನಾಬಾದ್​​ನಲ್ಲಿ ನಿಷೇಧಾಜ್ಞೆ ಜಾರಿ
ಕೈ ಕೈ ಮಿಲಾಯಿಸಿದ ಶಾಸಕ, ಎಂಎಲ್​ಸಿ: ಹುಮ್ನಾಬಾದ್​​ನಲ್ಲಿ ನಿಷೇಧಾಜ್ಞೆ ಜಾರಿ
ಬ್ಯಾನರ್ ಗಲಾಟೆ: ಜನಾರ್ದನ ರೆಡ್ಡಿ ಕಚೇರಿಗೂ ಬಾಂಬ್ ನಿಷ್ಕ್ರಿಯ ದಳ ದೌಡು
ಬ್ಯಾನರ್ ಗಲಾಟೆ: ಜನಾರ್ದನ ರೆಡ್ಡಿ ಕಚೇರಿಗೂ ಬಾಂಬ್ ನಿಷ್ಕ್ರಿಯ ದಳ ದೌಡು
ದಿಲ್ಲಿ ಭಕ್ತರೊಬ್ಬರಿಂದ ಉಡುಪಿ ಶ್ರೀ ಕೃಷ್ಣನಿಗೆ ಬಂಗಾರದ ಭಗವದ್ಗೀತೆ ಕಾಣಿಕೆ
ದಿಲ್ಲಿ ಭಕ್ತರೊಬ್ಬರಿಂದ ಉಡುಪಿ ಶ್ರೀ ಕೃಷ್ಣನಿಗೆ ಬಂಗಾರದ ಭಗವದ್ಗೀತೆ ಕಾಣಿಕೆ
ಬಿಗ್ ಬಾಸ್ ಮನೆಯಲ್ಲಿ ಕೈಕೈ ಮಿಲಾಯಿಸುವ ಹಂತಕ್ಕೆ ಹೋದ ರಘು, ಧ್ರುವಂತ್
ಬಿಗ್ ಬಾಸ್ ಮನೆಯಲ್ಲಿ ಕೈಕೈ ಮಿಲಾಯಿಸುವ ಹಂತಕ್ಕೆ ಹೋದ ರಘು, ಧ್ರುವಂತ್
ರೋಷದಿಂದ ವೇದಿಕೆ ಕಡೆ ನುಗ್ಗಿ ಸೋಮಣ್ಣಗೆ ಎಚ್ಚರಿಕೆ ಕೊಟ್ಟ ತಂಗಡಗಿ
ರೋಷದಿಂದ ವೇದಿಕೆ ಕಡೆ ನುಗ್ಗಿ ಸೋಮಣ್ಣಗೆ ಎಚ್ಚರಿಕೆ ಕೊಟ್ಟ ತಂಗಡಗಿ
ಸಚಿವ ಸೋಮಣ್ಣ ಮೇಲೆ ಕುರ್ಚಿ ಎಸೆದ ಕಾಂಗ್ರೆಸ್ ಕಾರ್ಯಕರ್ತರು, ವಿಡಿಯೋ ನೋಡಿ
ಸಚಿವ ಸೋಮಣ್ಣ ಮೇಲೆ ಕುರ್ಚಿ ಎಸೆದ ಕಾಂಗ್ರೆಸ್ ಕಾರ್ಯಕರ್ತರು, ವಿಡಿಯೋ ನೋಡಿ
ಬೀದರ್ ಕೆಡಿಪಿ ಸಭೆಯಲ್ಲಿ ಕೈ ಕೈ ಮಿಲಾಯಿಸಿದ ಶಾಸಕ, ಎಂಎಲ್​ಸಿ
ಬೀದರ್ ಕೆಡಿಪಿ ಸಭೆಯಲ್ಲಿ ಕೈ ಕೈ ಮಿಲಾಯಿಸಿದ ಶಾಸಕ, ಎಂಎಲ್​ಸಿ
ಶಿಷ್ಟಾಚಾರ ವಿವಾದ: ಕೇಂದ್ರ ಸಚಿವ ಸೋಮಣ್ಣ ಜೊತೆ ಶಿವರಾಜ್​​ ತಂಗಡಗಿ ವಾಗ್ವಾದ
ಶಿಷ್ಟಾಚಾರ ವಿವಾದ: ಕೇಂದ್ರ ಸಚಿವ ಸೋಮಣ್ಣ ಜೊತೆ ಶಿವರಾಜ್​​ ತಂಗಡಗಿ ವಾಗ್ವಾದ