AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

​​India-China Border: ಭಾರತ-ಚೀನಾ ಗಡಿಯ ನಿರ್ಬಂಧಿತ ಪ್ರದೇಶದಲ್ಲಿ 10 ತಿಂಗಳ ನಂತರ ಪತ್ತೆಯಾದ ಮಾನಸಿಕ ಅಸ್ವಸ್ಥ ವ್ಯಕ್ತಿ

ಕಳೆದ 10 ತಿಂಗಳಿಂದ ನಾಪತ್ತೆಯಾಗಿದ್ದ 22 ವರ್ಷದ ಯುವಕನನ್ನು ಇಂಡೋ-ಟಿಬೆಟಿಯನ್ ಬಾರ್ಡರ್ ಪೊಲೀಸರು (ಐಟಿಬಿಪಿ) ಭಾನುವಾರ ಸೋನಮ್ ಪ್ರದೇಶದಿಂದ ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ ಎಂದು ಹರ್ಷಿಲ್ ಸ್ಟೇಷನ್ ಹೌಸ್ ಆಫೀಸರ್ ದಿಲ್ ಮೋಹನ್ ಸಿಂಗ್ ತಿಳಿಸಿದ್ದಾರೆ.

​​India-China Border: ಭಾರತ-ಚೀನಾ ಗಡಿಯ ನಿರ್ಬಂಧಿತ ಪ್ರದೇಶದಲ್ಲಿ 10 ತಿಂಗಳ ನಂತರ ಪತ್ತೆಯಾದ ಮಾನಸಿಕ ಅಸ್ವಸ್ಥ ವ್ಯಕ್ತಿ
ಸಾಂದರ್ಭಿಕ ಚಿತ್ರ
TV9 Web
| Edited By: |

Updated on:Aug 10, 2022 | 1:42 PM

Share

ಉತ್ತರಕಾಶಿ: ಉತ್ತರಾಖಂಡದ ಭಾರತ-ಚೀನಾ ಗಡಿಯ ನಿರ್ಬಂಧಿತ ಪ್ರದೇಶದಲ್ಲಿ ಬಿಹಾರದ ಮಾನಸಿಕ ಅಸ್ಥಿರ ವ್ಯಕ್ತಿಯೊಬ್ಬ ಗಡಿ ಪೊಲೀಸರಿಗೆ ಸಿಕ್ಕಿಬಿದ್ದಿದ್ದಾನೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಕಳೆದ 10 ತಿಂಗಳಿಂದ ನಾಪತ್ತೆಯಾಗಿದ್ದ 22 ವರ್ಷದ ಯುವಕನನ್ನು ಇಂಡೋ-ಟಿಬೆಟಿಯನ್ ಬಾರ್ಡರ್ ಪೊಲೀಸರು (ಐಟಿಬಿಪಿ) ಭಾನುವಾರ ಸೋನಮ್ ಪ್ರದೇಶದಿಂದ ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ ಎಂದು ಹರ್ಷಿಲ್ ಸ್ಟೇಷನ್ ಹೌಸ್ ಆಫೀಸರ್ ದಿಲ್ ಮೋಹನ್ ಸಿಂಗ್ ತಿಳಿಸಿದ್ದಾರೆ.

ಸೋಮವಾರದಂದು ಸ್ಥಳೀಯ ನ್ಯಾಯಾಲಯವು ವ್ಯಕ್ತಿಯ ಮಾನಸಿಕ ಆರೋಗ್ಯವನ್ನು ಪರೀಕ್ಷಿಸಲು ಮಂಡಳಿಯನ್ನು ರಚಿಸುವಂತೆ ಜಿಲ್ಲಾ ಆಸ್ಪತ್ರೆಗೆ ಕೇಳಿದೆ. ಸೋನಂ ಭಾರತ-ಚೀನಾ ಗಡಿಯಲ್ಲಿರುವ ನಿರ್ಬಂಧಿತ ಪ್ರದೇಶವಾಗಿದ್ದು, ಸೇನೆ, ITBP ಮತ್ತು ಆಡಳಿತ ಸಿಬ್ಬಂದಿ ಮಾತ್ರ ಅಲ್ಲಿಗೆ ಹೋಗಬಹುದು. ಈ ರೀತಿಯ ಸೂಕ್ಷ್ಮ ಮತ್ತು ನಿರ್ಬಂಧಿತ ಪ್ರದೇಶಕ್ಕೆ ವ್ಯಕ್ತಿಯೊಬ್ಬರು ಪ್ರವೇಶಿಸಿರುವುದು ಗಡಿ ಪ್ರದೇಶದ ಭದ್ರತಾ ವ್ಯವಸ್ಥೆಗಳ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ. ಈ ವ್ಯಕ್ತಿಯ ಮನೆಯಿಂದ ಹೊರ ಹಾಕಲಾಗಿದೆ. ಇದೀಗ 10 ತಿಂಗಳ ನಂತರ ಸಿಕ್ಕಿದ್ದಾನೆ ಎಂದು ಸಿಂಗ್ ಹೇಳಿದರು. ಇದೀಗ ಈ ಬಗ್ಗೆ ತನಿಖೆಯನ್ನು ನಡೆಸಲಾಗುತ್ತಿದೆ. ಹೆಚ್ಚಿನ ಮಾಹಿತಿ ಪಡೆದು ಆತನ ಮನೆಯವರಿಗೆ ತಿಳಿಸಲಾಗುವುದು ಎಂದು ಅಧಿಕಾರಿಗಳು ಹೇಳಿದ್ದಾರೆ.

Published On - 1:28 pm, Wed, 10 August 22

ಸಿಕ್ಕ ಸಿಕ್ಕ ಜಾನುವಾರುಗಳನ್ನು ತಿಂದು ತೇಗಿದ ಚಿರತೆ ಬೋನಿಗೆ ಬಿತ್ತು
ಸಿಕ್ಕ ಸಿಕ್ಕ ಜಾನುವಾರುಗಳನ್ನು ತಿಂದು ತೇಗಿದ ಚಿರತೆ ಬೋನಿಗೆ ಬಿತ್ತು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ