AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

​​India-China Border: ಭಾರತ-ಚೀನಾ ಗಡಿಯ ನಿರ್ಬಂಧಿತ ಪ್ರದೇಶದಲ್ಲಿ 10 ತಿಂಗಳ ನಂತರ ಪತ್ತೆಯಾದ ಮಾನಸಿಕ ಅಸ್ವಸ್ಥ ವ್ಯಕ್ತಿ

ಕಳೆದ 10 ತಿಂಗಳಿಂದ ನಾಪತ್ತೆಯಾಗಿದ್ದ 22 ವರ್ಷದ ಯುವಕನನ್ನು ಇಂಡೋ-ಟಿಬೆಟಿಯನ್ ಬಾರ್ಡರ್ ಪೊಲೀಸರು (ಐಟಿಬಿಪಿ) ಭಾನುವಾರ ಸೋನಮ್ ಪ್ರದೇಶದಿಂದ ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ ಎಂದು ಹರ್ಷಿಲ್ ಸ್ಟೇಷನ್ ಹೌಸ್ ಆಫೀಸರ್ ದಿಲ್ ಮೋಹನ್ ಸಿಂಗ್ ತಿಳಿಸಿದ್ದಾರೆ.

​​India-China Border: ಭಾರತ-ಚೀನಾ ಗಡಿಯ ನಿರ್ಬಂಧಿತ ಪ್ರದೇಶದಲ್ಲಿ 10 ತಿಂಗಳ ನಂತರ ಪತ್ತೆಯಾದ ಮಾನಸಿಕ ಅಸ್ವಸ್ಥ ವ್ಯಕ್ತಿ
ಸಾಂದರ್ಭಿಕ ಚಿತ್ರ
TV9 Web
| Edited By: |

Updated on:Aug 10, 2022 | 1:42 PM

Share

ಉತ್ತರಕಾಶಿ: ಉತ್ತರಾಖಂಡದ ಭಾರತ-ಚೀನಾ ಗಡಿಯ ನಿರ್ಬಂಧಿತ ಪ್ರದೇಶದಲ್ಲಿ ಬಿಹಾರದ ಮಾನಸಿಕ ಅಸ್ಥಿರ ವ್ಯಕ್ತಿಯೊಬ್ಬ ಗಡಿ ಪೊಲೀಸರಿಗೆ ಸಿಕ್ಕಿಬಿದ್ದಿದ್ದಾನೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಕಳೆದ 10 ತಿಂಗಳಿಂದ ನಾಪತ್ತೆಯಾಗಿದ್ದ 22 ವರ್ಷದ ಯುವಕನನ್ನು ಇಂಡೋ-ಟಿಬೆಟಿಯನ್ ಬಾರ್ಡರ್ ಪೊಲೀಸರು (ಐಟಿಬಿಪಿ) ಭಾನುವಾರ ಸೋನಮ್ ಪ್ರದೇಶದಿಂದ ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ ಎಂದು ಹರ್ಷಿಲ್ ಸ್ಟೇಷನ್ ಹೌಸ್ ಆಫೀಸರ್ ದಿಲ್ ಮೋಹನ್ ಸಿಂಗ್ ತಿಳಿಸಿದ್ದಾರೆ.

ಸೋಮವಾರದಂದು ಸ್ಥಳೀಯ ನ್ಯಾಯಾಲಯವು ವ್ಯಕ್ತಿಯ ಮಾನಸಿಕ ಆರೋಗ್ಯವನ್ನು ಪರೀಕ್ಷಿಸಲು ಮಂಡಳಿಯನ್ನು ರಚಿಸುವಂತೆ ಜಿಲ್ಲಾ ಆಸ್ಪತ್ರೆಗೆ ಕೇಳಿದೆ. ಸೋನಂ ಭಾರತ-ಚೀನಾ ಗಡಿಯಲ್ಲಿರುವ ನಿರ್ಬಂಧಿತ ಪ್ರದೇಶವಾಗಿದ್ದು, ಸೇನೆ, ITBP ಮತ್ತು ಆಡಳಿತ ಸಿಬ್ಬಂದಿ ಮಾತ್ರ ಅಲ್ಲಿಗೆ ಹೋಗಬಹುದು. ಈ ರೀತಿಯ ಸೂಕ್ಷ್ಮ ಮತ್ತು ನಿರ್ಬಂಧಿತ ಪ್ರದೇಶಕ್ಕೆ ವ್ಯಕ್ತಿಯೊಬ್ಬರು ಪ್ರವೇಶಿಸಿರುವುದು ಗಡಿ ಪ್ರದೇಶದ ಭದ್ರತಾ ವ್ಯವಸ್ಥೆಗಳ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ. ಈ ವ್ಯಕ್ತಿಯ ಮನೆಯಿಂದ ಹೊರ ಹಾಕಲಾಗಿದೆ. ಇದೀಗ 10 ತಿಂಗಳ ನಂತರ ಸಿಕ್ಕಿದ್ದಾನೆ ಎಂದು ಸಿಂಗ್ ಹೇಳಿದರು. ಇದೀಗ ಈ ಬಗ್ಗೆ ತನಿಖೆಯನ್ನು ನಡೆಸಲಾಗುತ್ತಿದೆ. ಹೆಚ್ಚಿನ ಮಾಹಿತಿ ಪಡೆದು ಆತನ ಮನೆಯವರಿಗೆ ತಿಳಿಸಲಾಗುವುದು ಎಂದು ಅಧಿಕಾರಿಗಳು ಹೇಳಿದ್ದಾರೆ.

Published On - 1:28 pm, Wed, 10 August 22

Follow Us
ಇರಾನ್ ಯುದ್ಧನೌಕೆ ಮೇಲೆ ದಾಳಿ ಹೇಗಿತ್ತು? ವಿಡಿಯೋ ಬಿಡುಗಡೆ ಮಾಡಿದ ಅಮೆರಿಕ
ಇರಾನ್ ಯುದ್ಧನೌಕೆ ಮೇಲೆ ದಾಳಿ ಹೇಗಿತ್ತು? ವಿಡಿಯೋ ಬಿಡುಗಡೆ ಮಾಡಿದ ಅಮೆರಿಕ
ಹೊರ್ಮುಜ್ ಜಲಸಂಧಿಯಲ್ಲಿ 10 ತೈಲ ಹಡಗುಗಳನ್ನು ಉಡಾಯಿಸಿದ ಇರಾನ್
ಹೊರ್ಮುಜ್ ಜಲಸಂಧಿಯಲ್ಲಿ 10 ತೈಲ ಹಡಗುಗಳನ್ನು ಉಡಾಯಿಸಿದ ಇರಾನ್
ಮೌಲ್ವಿ ಮೇಲೆ ಹಿಂದೂ ಯುವಕರ ಹಲ್ಲೆ: ಮುಸ್ಲಿಮರಿಂದ ಬೃಹತ್ ಪ್ರತಿಭಟನೆ
ಮೌಲ್ವಿ ಮೇಲೆ ಹಿಂದೂ ಯುವಕರ ಹಲ್ಲೆ: ಮುಸ್ಲಿಮರಿಂದ ಬೃಹತ್ ಪ್ರತಿಭಟನೆ
ವೈರಲ್ ವಿಡಿಯೋಗೆ ನಟಿಯರ ಆಕ್ರೋಶ; ಪ್ರತಿಕ್ರಿಯೆ ನೀಡಿದ ಎಸ್. ನಾರಾಯಣ್
ವೈರಲ್ ವಿಡಿಯೋಗೆ ನಟಿಯರ ಆಕ್ರೋಶ; ಪ್ರತಿಕ್ರಿಯೆ ನೀಡಿದ ಎಸ್. ನಾರಾಯಣ್
ಬಣ್ಣ ತೊಳೆಯಲು ಕೆರೆಗೆ ಇಳಿದ ಯುವಕರು ನೀರುಪಾಲು
ಬಣ್ಣ ತೊಳೆಯಲು ಕೆರೆಗೆ ಇಳಿದ ಯುವಕರು ನೀರುಪಾಲು
ಆಗ್ರಾ-ಲಖನೌ ಎಕ್ಸ್‌ಪ್ರೆಸ್‌ವೇಯಲ್ಲಿ ಭೀಕರ ಅಪಘಾತ: ವಿಡಿಯೋ ವೈರಲ್
ಆಗ್ರಾ-ಲಖನೌ ಎಕ್ಸ್‌ಪ್ರೆಸ್‌ವೇಯಲ್ಲಿ ಭೀಕರ ಅಪಘಾತ: ವಿಡಿಯೋ ವೈರಲ್
ಪ್ರತಿದಿನ ಆಕೆ ಹಿಂಸೆ ನೀಡುತ್ತಾಳೆ ಎಂದ ಶಾಲೆ ಮುಖ್ಯ ಶಿಕ್ಷಕ
ಪ್ರತಿದಿನ ಆಕೆ ಹಿಂಸೆ ನೀಡುತ್ತಾಳೆ ಎಂದ ಶಾಲೆ ಮುಖ್ಯ ಶಿಕ್ಷಕ
ಹಾರ್ಮುಜ್ ಜಲಸಂಧಿ ಕ್ಲೋಸ್: ಪರ್ಷಿಯನ್ ಕೊಲ್ಲೀಲಿ ಸಿಲುಕಿದ ಭಾರತದ 37 ಹಡಗು
ಹಾರ್ಮುಜ್ ಜಲಸಂಧಿ ಕ್ಲೋಸ್: ಪರ್ಷಿಯನ್ ಕೊಲ್ಲೀಲಿ ಸಿಲುಕಿದ ಭಾರತದ 37 ಹಡಗು
ದಾವಣಗೆರೆ ಜಿಲ್ಲಾಧಿಕಾರಿ ನಿವಾಸಕ್ಕೆ ಬಾಂಬ್ ಬೆದರಿಕೆ
ದಾವಣಗೆರೆ ಜಿಲ್ಲಾಧಿಕಾರಿ ನಿವಾಸಕ್ಕೆ ಬಾಂಬ್ ಬೆದರಿಕೆ
ದಂಪತಿ ಜಗಳ ಶಾಲೆ ತನಕ:ಶಿಕ್ಷಕನಿಗಾಗಿ ಗಲಾಟೆ ಮಾಡಿದ ಪತ್ನಿ ಹೇಳಿದ್ದೇನು?
ದಂಪತಿ ಜಗಳ ಶಾಲೆ ತನಕ:ಶಿಕ್ಷಕನಿಗಾಗಿ ಗಲಾಟೆ ಮಾಡಿದ ಪತ್ನಿ ಹೇಳಿದ್ದೇನು?