AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

​​India-China Border: ಭಾರತ-ಚೀನಾ ಗಡಿಯ ನಿರ್ಬಂಧಿತ ಪ್ರದೇಶದಲ್ಲಿ 10 ತಿಂಗಳ ನಂತರ ಪತ್ತೆಯಾದ ಮಾನಸಿಕ ಅಸ್ವಸ್ಥ ವ್ಯಕ್ತಿ

ಕಳೆದ 10 ತಿಂಗಳಿಂದ ನಾಪತ್ತೆಯಾಗಿದ್ದ 22 ವರ್ಷದ ಯುವಕನನ್ನು ಇಂಡೋ-ಟಿಬೆಟಿಯನ್ ಬಾರ್ಡರ್ ಪೊಲೀಸರು (ಐಟಿಬಿಪಿ) ಭಾನುವಾರ ಸೋನಮ್ ಪ್ರದೇಶದಿಂದ ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ ಎಂದು ಹರ್ಷಿಲ್ ಸ್ಟೇಷನ್ ಹೌಸ್ ಆಫೀಸರ್ ದಿಲ್ ಮೋಹನ್ ಸಿಂಗ್ ತಿಳಿಸಿದ್ದಾರೆ.

​​India-China Border: ಭಾರತ-ಚೀನಾ ಗಡಿಯ ನಿರ್ಬಂಧಿತ ಪ್ರದೇಶದಲ್ಲಿ 10 ತಿಂಗಳ ನಂತರ ಪತ್ತೆಯಾದ ಮಾನಸಿಕ ಅಸ್ವಸ್ಥ ವ್ಯಕ್ತಿ
ಸಾಂದರ್ಭಿಕ ಚಿತ್ರ
TV9 Web
| Edited By: |

Updated on:Aug 10, 2022 | 1:42 PM

Share

ಉತ್ತರಕಾಶಿ: ಉತ್ತರಾಖಂಡದ ಭಾರತ-ಚೀನಾ ಗಡಿಯ ನಿರ್ಬಂಧಿತ ಪ್ರದೇಶದಲ್ಲಿ ಬಿಹಾರದ ಮಾನಸಿಕ ಅಸ್ಥಿರ ವ್ಯಕ್ತಿಯೊಬ್ಬ ಗಡಿ ಪೊಲೀಸರಿಗೆ ಸಿಕ್ಕಿಬಿದ್ದಿದ್ದಾನೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಕಳೆದ 10 ತಿಂಗಳಿಂದ ನಾಪತ್ತೆಯಾಗಿದ್ದ 22 ವರ್ಷದ ಯುವಕನನ್ನು ಇಂಡೋ-ಟಿಬೆಟಿಯನ್ ಬಾರ್ಡರ್ ಪೊಲೀಸರು (ಐಟಿಬಿಪಿ) ಭಾನುವಾರ ಸೋನಮ್ ಪ್ರದೇಶದಿಂದ ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ ಎಂದು ಹರ್ಷಿಲ್ ಸ್ಟೇಷನ್ ಹೌಸ್ ಆಫೀಸರ್ ದಿಲ್ ಮೋಹನ್ ಸಿಂಗ್ ತಿಳಿಸಿದ್ದಾರೆ.

ಸೋಮವಾರದಂದು ಸ್ಥಳೀಯ ನ್ಯಾಯಾಲಯವು ವ್ಯಕ್ತಿಯ ಮಾನಸಿಕ ಆರೋಗ್ಯವನ್ನು ಪರೀಕ್ಷಿಸಲು ಮಂಡಳಿಯನ್ನು ರಚಿಸುವಂತೆ ಜಿಲ್ಲಾ ಆಸ್ಪತ್ರೆಗೆ ಕೇಳಿದೆ. ಸೋನಂ ಭಾರತ-ಚೀನಾ ಗಡಿಯಲ್ಲಿರುವ ನಿರ್ಬಂಧಿತ ಪ್ರದೇಶವಾಗಿದ್ದು, ಸೇನೆ, ITBP ಮತ್ತು ಆಡಳಿತ ಸಿಬ್ಬಂದಿ ಮಾತ್ರ ಅಲ್ಲಿಗೆ ಹೋಗಬಹುದು. ಈ ರೀತಿಯ ಸೂಕ್ಷ್ಮ ಮತ್ತು ನಿರ್ಬಂಧಿತ ಪ್ರದೇಶಕ್ಕೆ ವ್ಯಕ್ತಿಯೊಬ್ಬರು ಪ್ರವೇಶಿಸಿರುವುದು ಗಡಿ ಪ್ರದೇಶದ ಭದ್ರತಾ ವ್ಯವಸ್ಥೆಗಳ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ. ಈ ವ್ಯಕ್ತಿಯ ಮನೆಯಿಂದ ಹೊರ ಹಾಕಲಾಗಿದೆ. ಇದೀಗ 10 ತಿಂಗಳ ನಂತರ ಸಿಕ್ಕಿದ್ದಾನೆ ಎಂದು ಸಿಂಗ್ ಹೇಳಿದರು. ಇದೀಗ ಈ ಬಗ್ಗೆ ತನಿಖೆಯನ್ನು ನಡೆಸಲಾಗುತ್ತಿದೆ. ಹೆಚ್ಚಿನ ಮಾಹಿತಿ ಪಡೆದು ಆತನ ಮನೆಯವರಿಗೆ ತಿಳಿಸಲಾಗುವುದು ಎಂದು ಅಧಿಕಾರಿಗಳು ಹೇಳಿದ್ದಾರೆ.

Published On - 1:28 pm, Wed, 10 August 22

Follow Us
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್
ಪಾಕ್ ಕ್ರಿಕೆಟಿಗನ ಜೊತೆ ಕಾಣಿಸಿಕೊಂಡ ಆರ್ ಅಶ್ವಿನ್; ವಿಡಿಯೋ ವೈರಲ್
ಪಾಕ್ ಕ್ರಿಕೆಟಿಗನ ಜೊತೆ ಕಾಣಿಸಿಕೊಂಡ ಆರ್ ಅಶ್ವಿನ್; ವಿಡಿಯೋ ವೈರಲ್
ಲಕ್ನೋದ ಬೆಂಕಿ ಅವಘಡದ ಸ್ಥಳಕ್ಕೆ ಸಿಎಂ ಯೋಗಿ ಭೇಟಿ
ಲಕ್ನೋದ ಬೆಂಕಿ ಅವಘಡದ ಸ್ಥಳಕ್ಕೆ ಸಿಎಂ ಯೋಗಿ ಭೇಟಿ