AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

​​India-China Border: ಭಾರತ-ಚೀನಾ ಗಡಿಯ ನಿರ್ಬಂಧಿತ ಪ್ರದೇಶದಲ್ಲಿ 10 ತಿಂಗಳ ನಂತರ ಪತ್ತೆಯಾದ ಮಾನಸಿಕ ಅಸ್ವಸ್ಥ ವ್ಯಕ್ತಿ

ಕಳೆದ 10 ತಿಂಗಳಿಂದ ನಾಪತ್ತೆಯಾಗಿದ್ದ 22 ವರ್ಷದ ಯುವಕನನ್ನು ಇಂಡೋ-ಟಿಬೆಟಿಯನ್ ಬಾರ್ಡರ್ ಪೊಲೀಸರು (ಐಟಿಬಿಪಿ) ಭಾನುವಾರ ಸೋನಮ್ ಪ್ರದೇಶದಿಂದ ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ ಎಂದು ಹರ್ಷಿಲ್ ಸ್ಟೇಷನ್ ಹೌಸ್ ಆಫೀಸರ್ ದಿಲ್ ಮೋಹನ್ ಸಿಂಗ್ ತಿಳಿಸಿದ್ದಾರೆ.

​​India-China Border: ಭಾರತ-ಚೀನಾ ಗಡಿಯ ನಿರ್ಬಂಧಿತ ಪ್ರದೇಶದಲ್ಲಿ 10 ತಿಂಗಳ ನಂತರ ಪತ್ತೆಯಾದ ಮಾನಸಿಕ ಅಸ್ವಸ್ಥ ವ್ಯಕ್ತಿ
ಸಾಂದರ್ಭಿಕ ಚಿತ್ರ
Follow us
TV9 Web
| Updated By: ಅಕ್ಷಯ್​ ಪಲ್ಲಮಜಲು​​

Updated on:Aug 10, 2022 | 1:42 PM

ಉತ್ತರಕಾಶಿ: ಉತ್ತರಾಖಂಡದ ಭಾರತ-ಚೀನಾ ಗಡಿಯ ನಿರ್ಬಂಧಿತ ಪ್ರದೇಶದಲ್ಲಿ ಬಿಹಾರದ ಮಾನಸಿಕ ಅಸ್ಥಿರ ವ್ಯಕ್ತಿಯೊಬ್ಬ ಗಡಿ ಪೊಲೀಸರಿಗೆ ಸಿಕ್ಕಿಬಿದ್ದಿದ್ದಾನೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಕಳೆದ 10 ತಿಂಗಳಿಂದ ನಾಪತ್ತೆಯಾಗಿದ್ದ 22 ವರ್ಷದ ಯುವಕನನ್ನು ಇಂಡೋ-ಟಿಬೆಟಿಯನ್ ಬಾರ್ಡರ್ ಪೊಲೀಸರು (ಐಟಿಬಿಪಿ) ಭಾನುವಾರ ಸೋನಮ್ ಪ್ರದೇಶದಿಂದ ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ ಎಂದು ಹರ್ಷಿಲ್ ಸ್ಟೇಷನ್ ಹೌಸ್ ಆಫೀಸರ್ ದಿಲ್ ಮೋಹನ್ ಸಿಂಗ್ ತಿಳಿಸಿದ್ದಾರೆ.

ಸೋಮವಾರದಂದು ಸ್ಥಳೀಯ ನ್ಯಾಯಾಲಯವು ವ್ಯಕ್ತಿಯ ಮಾನಸಿಕ ಆರೋಗ್ಯವನ್ನು ಪರೀಕ್ಷಿಸಲು ಮಂಡಳಿಯನ್ನು ರಚಿಸುವಂತೆ ಜಿಲ್ಲಾ ಆಸ್ಪತ್ರೆಗೆ ಕೇಳಿದೆ. ಸೋನಂ ಭಾರತ-ಚೀನಾ ಗಡಿಯಲ್ಲಿರುವ ನಿರ್ಬಂಧಿತ ಪ್ರದೇಶವಾಗಿದ್ದು, ಸೇನೆ, ITBP ಮತ್ತು ಆಡಳಿತ ಸಿಬ್ಬಂದಿ ಮಾತ್ರ ಅಲ್ಲಿಗೆ ಹೋಗಬಹುದು. ಈ ರೀತಿಯ ಸೂಕ್ಷ್ಮ ಮತ್ತು ನಿರ್ಬಂಧಿತ ಪ್ರದೇಶಕ್ಕೆ ವ್ಯಕ್ತಿಯೊಬ್ಬರು ಪ್ರವೇಶಿಸಿರುವುದು ಗಡಿ ಪ್ರದೇಶದ ಭದ್ರತಾ ವ್ಯವಸ್ಥೆಗಳ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ. ಈ ವ್ಯಕ್ತಿಯ ಮನೆಯಿಂದ ಹೊರ ಹಾಕಲಾಗಿದೆ. ಇದೀಗ 10 ತಿಂಗಳ ನಂತರ ಸಿಕ್ಕಿದ್ದಾನೆ ಎಂದು ಸಿಂಗ್ ಹೇಳಿದರು. ಇದೀಗ ಈ ಬಗ್ಗೆ ತನಿಖೆಯನ್ನು ನಡೆಸಲಾಗುತ್ತಿದೆ. ಹೆಚ್ಚಿನ ಮಾಹಿತಿ ಪಡೆದು ಆತನ ಮನೆಯವರಿಗೆ ತಿಳಿಸಲಾಗುವುದು ಎಂದು ಅಧಿಕಾರಿಗಳು ಹೇಳಿದ್ದಾರೆ.

Published On - 1:28 pm, Wed, 10 August 22

ಸ್ಪಿನ್ ಲೆಜೆಂಡ್ ಆರ್​. ಅಶ್ವಿನ್​ಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
ಸ್ಪಿನ್ ಲೆಜೆಂಡ್ ಆರ್​. ಅಶ್ವಿನ್​ಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
ಕಪ್ಪು ಬಾವುಟ ಪ್ರದರ್ಶಿಶಿದ ಮಹಿಳೆಯರ ವಿರುದ್ಧ ಕೇಸ್ ದಾಖಲಾಗಿದೆ: ಐಜಿಪಿ
ಕಪ್ಪು ಬಾವುಟ ಪ್ರದರ್ಶಿಶಿದ ಮಹಿಳೆಯರ ವಿರುದ್ಧ ಕೇಸ್ ದಾಖಲಾಗಿದೆ: ಐಜಿಪಿ
ಪ್ರಧಾನಿ ಹೇಳಿದಂತೆ ಪಾಕ್​ ಅನ್ನು ನುಗ್ಗಿ ವೈರಿಗಳನ್ನು ಸದೆಬಡಿಯಬೇಕು: ಅರುಣ್
ಪ್ರಧಾನಿ ಹೇಳಿದಂತೆ ಪಾಕ್​ ಅನ್ನು ನುಗ್ಗಿ ವೈರಿಗಳನ್ನು ಸದೆಬಡಿಯಬೇಕು: ಅರುಣ್
ಇದು ಮನವಿ ಅಲ್ಲ ಎಚ್ಚರಿಕೆ ಮತ್ತು ಕಾಂಗ್ರೆಸ್ ಪಕ್ಷದ ಪ್ರತಿಜ್ಞೆ ಎಂದ ಡಿಕೆಶಿ
ಇದು ಮನವಿ ಅಲ್ಲ ಎಚ್ಚರಿಕೆ ಮತ್ತು ಕಾಂಗ್ರೆಸ್ ಪಕ್ಷದ ಪ್ರತಿಜ್ಞೆ ಎಂದ ಡಿಕೆಶಿ
ಪ್ರವಾದಿ, ಬಸವಣ್ಣ ಬಗ್ಗೆ ಯತ್ನಾಳ್​ಗೇನು ಗೊತ್ತು: ಕಾಶಪ್ಪನವರ್, ಶಾಸಕ
ಪ್ರವಾದಿ, ಬಸವಣ್ಣ ಬಗ್ಗೆ ಯತ್ನಾಳ್​ಗೇನು ಗೊತ್ತು: ಕಾಶಪ್ಪನವರ್, ಶಾಸಕ
ಸಿಎಂ ಸಿದ್ದರಾಮಯ್ಯ ಪಾಕಿಸ್ತಾನಕ್ಕೆ ನಿಜವಾದ ರಾಯಭಾರಿ!: ಆರ್ ಅಶೋಕ್
ಸಿಎಂ ಸಿದ್ದರಾಮಯ್ಯ ಪಾಕಿಸ್ತಾನಕ್ಕೆ ನಿಜವಾದ ರಾಯಭಾರಿ!: ಆರ್ ಅಶೋಕ್
ಮುಸ್ಲಿಮರ ಓಟಿಗೆ ಮಾರಿಕೊಂಡ ಕಾಂಗ್ರೆಸ್ ಸರ್ಕಾರ: ತೇಜಸ್ವಿ ಸೂರ್ಯ ವಾಗ್ದಾಳಿ
ಮುಸ್ಲಿಮರ ಓಟಿಗೆ ಮಾರಿಕೊಂಡ ಕಾಂಗ್ರೆಸ್ ಸರ್ಕಾರ: ತೇಜಸ್ವಿ ಸೂರ್ಯ ವಾಗ್ದಾಳಿ
ಮಂಜುನಾಥ್, ಭರತ್ ಮಕ್ಕಳಿಗೆ ಉಚಿತ ಶಿಕ್ಷಣ, ಆರೋಗ್ಯ ಸೇವೆ: ತೇಜಸ್ವಿ ಸೂರ್ಯ
ಮಂಜುನಾಥ್, ಭರತ್ ಮಕ್ಕಳಿಗೆ ಉಚಿತ ಶಿಕ್ಷಣ, ಆರೋಗ್ಯ ಸೇವೆ: ತೇಜಸ್ವಿ ಸೂರ್ಯ
ಯತ್ನಾಳ್ ವಿರುದ್ಧ ಮುಸ್ಲಿಮರ ಪ್ರತಿಭಟನೆಯಲ್ಲಿ ಹಿಂದೂ ಸ್ವಾಮೀಜಿಗಳು!
ಯತ್ನಾಳ್ ವಿರುದ್ಧ ಮುಸ್ಲಿಮರ ಪ್ರತಿಭಟನೆಯಲ್ಲಿ ಹಿಂದೂ ಸ್ವಾಮೀಜಿಗಳು!
ಪಹಲ್ಗಾಮ್​ನಲ್ಲಿ ಧರ್ಮ ಕೇಳಿ ಶೂಟ್ ಮಾಡಿದ್ದು ನಿಜ: ಮಂಜುನಾಥ್ ಪತ್ನಿ ಪಲ್ಲವಿ
ಪಹಲ್ಗಾಮ್​ನಲ್ಲಿ ಧರ್ಮ ಕೇಳಿ ಶೂಟ್ ಮಾಡಿದ್ದು ನಿಜ: ಮಂಜುನಾಥ್ ಪತ್ನಿ ಪಲ್ಲವಿ