AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

​​India-China Border: ಭಾರತ-ಚೀನಾ ಗಡಿಯ ನಿರ್ಬಂಧಿತ ಪ್ರದೇಶದಲ್ಲಿ 10 ತಿಂಗಳ ನಂತರ ಪತ್ತೆಯಾದ ಮಾನಸಿಕ ಅಸ್ವಸ್ಥ ವ್ಯಕ್ತಿ

ಕಳೆದ 10 ತಿಂಗಳಿಂದ ನಾಪತ್ತೆಯಾಗಿದ್ದ 22 ವರ್ಷದ ಯುವಕನನ್ನು ಇಂಡೋ-ಟಿಬೆಟಿಯನ್ ಬಾರ್ಡರ್ ಪೊಲೀಸರು (ಐಟಿಬಿಪಿ) ಭಾನುವಾರ ಸೋನಮ್ ಪ್ರದೇಶದಿಂದ ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ ಎಂದು ಹರ್ಷಿಲ್ ಸ್ಟೇಷನ್ ಹೌಸ್ ಆಫೀಸರ್ ದಿಲ್ ಮೋಹನ್ ಸಿಂಗ್ ತಿಳಿಸಿದ್ದಾರೆ.

​​India-China Border: ಭಾರತ-ಚೀನಾ ಗಡಿಯ ನಿರ್ಬಂಧಿತ ಪ್ರದೇಶದಲ್ಲಿ 10 ತಿಂಗಳ ನಂತರ ಪತ್ತೆಯಾದ ಮಾನಸಿಕ ಅಸ್ವಸ್ಥ ವ್ಯಕ್ತಿ
ಸಾಂದರ್ಭಿಕ ಚಿತ್ರ
TV9 Web
| Edited By: |

Updated on:Aug 10, 2022 | 1:42 PM

Share

ಉತ್ತರಕಾಶಿ: ಉತ್ತರಾಖಂಡದ ಭಾರತ-ಚೀನಾ ಗಡಿಯ ನಿರ್ಬಂಧಿತ ಪ್ರದೇಶದಲ್ಲಿ ಬಿಹಾರದ ಮಾನಸಿಕ ಅಸ್ಥಿರ ವ್ಯಕ್ತಿಯೊಬ್ಬ ಗಡಿ ಪೊಲೀಸರಿಗೆ ಸಿಕ್ಕಿಬಿದ್ದಿದ್ದಾನೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಕಳೆದ 10 ತಿಂಗಳಿಂದ ನಾಪತ್ತೆಯಾಗಿದ್ದ 22 ವರ್ಷದ ಯುವಕನನ್ನು ಇಂಡೋ-ಟಿಬೆಟಿಯನ್ ಬಾರ್ಡರ್ ಪೊಲೀಸರು (ಐಟಿಬಿಪಿ) ಭಾನುವಾರ ಸೋನಮ್ ಪ್ರದೇಶದಿಂದ ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ ಎಂದು ಹರ್ಷಿಲ್ ಸ್ಟೇಷನ್ ಹೌಸ್ ಆಫೀಸರ್ ದಿಲ್ ಮೋಹನ್ ಸಿಂಗ್ ತಿಳಿಸಿದ್ದಾರೆ.

ಸೋಮವಾರದಂದು ಸ್ಥಳೀಯ ನ್ಯಾಯಾಲಯವು ವ್ಯಕ್ತಿಯ ಮಾನಸಿಕ ಆರೋಗ್ಯವನ್ನು ಪರೀಕ್ಷಿಸಲು ಮಂಡಳಿಯನ್ನು ರಚಿಸುವಂತೆ ಜಿಲ್ಲಾ ಆಸ್ಪತ್ರೆಗೆ ಕೇಳಿದೆ. ಸೋನಂ ಭಾರತ-ಚೀನಾ ಗಡಿಯಲ್ಲಿರುವ ನಿರ್ಬಂಧಿತ ಪ್ರದೇಶವಾಗಿದ್ದು, ಸೇನೆ, ITBP ಮತ್ತು ಆಡಳಿತ ಸಿಬ್ಬಂದಿ ಮಾತ್ರ ಅಲ್ಲಿಗೆ ಹೋಗಬಹುದು. ಈ ರೀತಿಯ ಸೂಕ್ಷ್ಮ ಮತ್ತು ನಿರ್ಬಂಧಿತ ಪ್ರದೇಶಕ್ಕೆ ವ್ಯಕ್ತಿಯೊಬ್ಬರು ಪ್ರವೇಶಿಸಿರುವುದು ಗಡಿ ಪ್ರದೇಶದ ಭದ್ರತಾ ವ್ಯವಸ್ಥೆಗಳ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ. ಈ ವ್ಯಕ್ತಿಯ ಮನೆಯಿಂದ ಹೊರ ಹಾಕಲಾಗಿದೆ. ಇದೀಗ 10 ತಿಂಗಳ ನಂತರ ಸಿಕ್ಕಿದ್ದಾನೆ ಎಂದು ಸಿಂಗ್ ಹೇಳಿದರು. ಇದೀಗ ಈ ಬಗ್ಗೆ ತನಿಖೆಯನ್ನು ನಡೆಸಲಾಗುತ್ತಿದೆ. ಹೆಚ್ಚಿನ ಮಾಹಿತಿ ಪಡೆದು ಆತನ ಮನೆಯವರಿಗೆ ತಿಳಿಸಲಾಗುವುದು ಎಂದು ಅಧಿಕಾರಿಗಳು ಹೇಳಿದ್ದಾರೆ.

Published On - 1:28 pm, Wed, 10 August 22

‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ಏರ್ಪೋರ್ಟ್​ನಲ್ಲೇ ಭೈರತಿ ಬಸವರಾಜ್​​ರನ್ನ​ ವಶಕ್ಕೆ ಪಡೆದ ಪೊಲೀಸರು
ಏರ್ಪೋರ್ಟ್​ನಲ್ಲೇ ಭೈರತಿ ಬಸವರಾಜ್​​ರನ್ನ​ ವಶಕ್ಕೆ ಪಡೆದ ಪೊಲೀಸರು
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ
ಚಂದನ್ ಹತ್ಯೆ: ಮೊಬೈಲ್‌ನಲ್ಲಿ ಮಗನ ಅಂತಿಮ ದರ್ಶನ ನೋಡಿ ಕಣ್ಣೀರಿಟ್ಟ ತಂದೆ
ಚಂದನ್ ಹತ್ಯೆ: ಮೊಬೈಲ್‌ನಲ್ಲಿ ಮಗನ ಅಂತಿಮ ದರ್ಶನ ನೋಡಿ ಕಣ್ಣೀರಿಟ್ಟ ತಂದೆ