AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

​​India-China Border: ಭಾರತ-ಚೀನಾ ಗಡಿಯ ನಿರ್ಬಂಧಿತ ಪ್ರದೇಶದಲ್ಲಿ 10 ತಿಂಗಳ ನಂತರ ಪತ್ತೆಯಾದ ಮಾನಸಿಕ ಅಸ್ವಸ್ಥ ವ್ಯಕ್ತಿ

ಕಳೆದ 10 ತಿಂಗಳಿಂದ ನಾಪತ್ತೆಯಾಗಿದ್ದ 22 ವರ್ಷದ ಯುವಕನನ್ನು ಇಂಡೋ-ಟಿಬೆಟಿಯನ್ ಬಾರ್ಡರ್ ಪೊಲೀಸರು (ಐಟಿಬಿಪಿ) ಭಾನುವಾರ ಸೋನಮ್ ಪ್ರದೇಶದಿಂದ ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ ಎಂದು ಹರ್ಷಿಲ್ ಸ್ಟೇಷನ್ ಹೌಸ್ ಆಫೀಸರ್ ದಿಲ್ ಮೋಹನ್ ಸಿಂಗ್ ತಿಳಿಸಿದ್ದಾರೆ.

​​India-China Border: ಭಾರತ-ಚೀನಾ ಗಡಿಯ ನಿರ್ಬಂಧಿತ ಪ್ರದೇಶದಲ್ಲಿ 10 ತಿಂಗಳ ನಂತರ ಪತ್ತೆಯಾದ ಮಾನಸಿಕ ಅಸ್ವಸ್ಥ ವ್ಯಕ್ತಿ
ಸಾಂದರ್ಭಿಕ ಚಿತ್ರ
TV9 Web
| Edited By: |

Updated on:Aug 10, 2022 | 1:42 PM

Share

ಉತ್ತರಕಾಶಿ: ಉತ್ತರಾಖಂಡದ ಭಾರತ-ಚೀನಾ ಗಡಿಯ ನಿರ್ಬಂಧಿತ ಪ್ರದೇಶದಲ್ಲಿ ಬಿಹಾರದ ಮಾನಸಿಕ ಅಸ್ಥಿರ ವ್ಯಕ್ತಿಯೊಬ್ಬ ಗಡಿ ಪೊಲೀಸರಿಗೆ ಸಿಕ್ಕಿಬಿದ್ದಿದ್ದಾನೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಕಳೆದ 10 ತಿಂಗಳಿಂದ ನಾಪತ್ತೆಯಾಗಿದ್ದ 22 ವರ್ಷದ ಯುವಕನನ್ನು ಇಂಡೋ-ಟಿಬೆಟಿಯನ್ ಬಾರ್ಡರ್ ಪೊಲೀಸರು (ಐಟಿಬಿಪಿ) ಭಾನುವಾರ ಸೋನಮ್ ಪ್ರದೇಶದಿಂದ ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ ಎಂದು ಹರ್ಷಿಲ್ ಸ್ಟೇಷನ್ ಹೌಸ್ ಆಫೀಸರ್ ದಿಲ್ ಮೋಹನ್ ಸಿಂಗ್ ತಿಳಿಸಿದ್ದಾರೆ.

ಸೋಮವಾರದಂದು ಸ್ಥಳೀಯ ನ್ಯಾಯಾಲಯವು ವ್ಯಕ್ತಿಯ ಮಾನಸಿಕ ಆರೋಗ್ಯವನ್ನು ಪರೀಕ್ಷಿಸಲು ಮಂಡಳಿಯನ್ನು ರಚಿಸುವಂತೆ ಜಿಲ್ಲಾ ಆಸ್ಪತ್ರೆಗೆ ಕೇಳಿದೆ. ಸೋನಂ ಭಾರತ-ಚೀನಾ ಗಡಿಯಲ್ಲಿರುವ ನಿರ್ಬಂಧಿತ ಪ್ರದೇಶವಾಗಿದ್ದು, ಸೇನೆ, ITBP ಮತ್ತು ಆಡಳಿತ ಸಿಬ್ಬಂದಿ ಮಾತ್ರ ಅಲ್ಲಿಗೆ ಹೋಗಬಹುದು. ಈ ರೀತಿಯ ಸೂಕ್ಷ್ಮ ಮತ್ತು ನಿರ್ಬಂಧಿತ ಪ್ರದೇಶಕ್ಕೆ ವ್ಯಕ್ತಿಯೊಬ್ಬರು ಪ್ರವೇಶಿಸಿರುವುದು ಗಡಿ ಪ್ರದೇಶದ ಭದ್ರತಾ ವ್ಯವಸ್ಥೆಗಳ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ. ಈ ವ್ಯಕ್ತಿಯ ಮನೆಯಿಂದ ಹೊರ ಹಾಕಲಾಗಿದೆ. ಇದೀಗ 10 ತಿಂಗಳ ನಂತರ ಸಿಕ್ಕಿದ್ದಾನೆ ಎಂದು ಸಿಂಗ್ ಹೇಳಿದರು. ಇದೀಗ ಈ ಬಗ್ಗೆ ತನಿಖೆಯನ್ನು ನಡೆಸಲಾಗುತ್ತಿದೆ. ಹೆಚ್ಚಿನ ಮಾಹಿತಿ ಪಡೆದು ಆತನ ಮನೆಯವರಿಗೆ ತಿಳಿಸಲಾಗುವುದು ಎಂದು ಅಧಿಕಾರಿಗಳು ಹೇಳಿದ್ದಾರೆ.

Published On - 1:28 pm, Wed, 10 August 22

Follow Us
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ