AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

SPB ಅಂತಿಮ ವಿದಾಯದಲ್ಲಿ ಭಾಗಿಯಾಗುವ ಸೌಭಾಗ್ಯ ಎಲ್ಲರಿಗೂ ಸಿಗುತ್ತದಾ!? ಕೊರೊನಾ ರಿಪೋರ್ಟ್ ಏನು?

[lazy-load-videos-and-sticky-control id=”cTwsSHPiMpI”] ಚೆನ್ನೈ: ಗಾನ ಸಾಮ್ರಾಟ ಎಸ್.ಪಿ.ಬಾಲಸುಬ್ರಹ್ಮಣ್ಯಂ ಶಾಶ್ವತವಾಗಿ ತಮ್ಮ ಗಾಯನವನ್ನ ನಿಲ್ಲಿಸಿದ್ದಾರೆ. ಕೊನೆ ಉಸಿರಿನವೆರೆಗೆ ಗಾಯನದ ಮೂಲಕ ಜನರನ್ನು ತಲುಪಿದ್ದ ಗಾಯಕನ ಅಂತಿಮ ಯಾತ್ರೆ ಶುರುವಾಗಿದೆ. ಕೊರೊನಾ ಹಾಗೂ ಅನಾರೋಗ್ಯದಿಂದಾಗಿ 51 ದಿನಗಳ ಸತತ ಚಿಕಿತ್ಸೆಯ ನಂತರ SPB ಚೆನ್ನೈನ ಎಂಜಿಎಂ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಸದ್ಯ ಗಾಯಕ ಎಸ್​.ಪಿ.ಬಾಲಸುಬ್ರಹ್ಮಣ್ಯಂ ಸೆಪ್ಟೆಂಬರ್ 4ಕ್ಕೆ ಕೊರೊನಾ ನೆಗೆಟಿವ್ ರಿಪೋರ್ಟ್‌ ಬಂದಿದೆ. ಅವರಿಗೆ ಕೊರೊನಾ ಇಲ್ಲ ಎಂಬ ವರದಿ ನಿಜವಾದ್ರೆ ಯಾವುದೇ ನಿರ್ಬಂಧವಿಲ್ಲದೆ ಗಾನಗಂಧರ್ವನ ಅಂತಿಮ ವಿದಾಯದಲ್ಲಿ ಭಾಗಿಯಾಗುವ ಸೌಭಾಗ್ಯ […]

SPB ಅಂತಿಮ ವಿದಾಯದಲ್ಲಿ ಭಾಗಿಯಾಗುವ ಸೌಭಾಗ್ಯ ಎಲ್ಲರಿಗೂ ಸಿಗುತ್ತದಾ!? ಕೊರೊನಾ ರಿಪೋರ್ಟ್ ಏನು?
ಆಯೇಷಾ ಬಾನು
ಆಯೇಷಾ ಬಾನು|

Updated on:Sep 25, 2020 | 2:32 PM

Share

[lazy-load-videos-and-sticky-control id=”cTwsSHPiMpI”]

ಚೆನ್ನೈ: ಗಾನ ಸಾಮ್ರಾಟ ಎಸ್.ಪಿ.ಬಾಲಸುಬ್ರಹ್ಮಣ್ಯಂ ಶಾಶ್ವತವಾಗಿ ತಮ್ಮ ಗಾಯನವನ್ನ ನಿಲ್ಲಿಸಿದ್ದಾರೆ. ಕೊನೆ ಉಸಿರಿನವೆರೆಗೆ ಗಾಯನದ ಮೂಲಕ ಜನರನ್ನು ತಲುಪಿದ್ದ ಗಾಯಕನ ಅಂತಿಮ ಯಾತ್ರೆ ಶುರುವಾಗಿದೆ.

ಕೊರೊನಾ ಹಾಗೂ ಅನಾರೋಗ್ಯದಿಂದಾಗಿ 51 ದಿನಗಳ ಸತತ ಚಿಕಿತ್ಸೆಯ ನಂತರ SPB ಚೆನ್ನೈನ ಎಂಜಿಎಂ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಸದ್ಯ ಗಾಯಕ ಎಸ್​.ಪಿ.ಬಾಲಸುಬ್ರಹ್ಮಣ್ಯಂ ಸೆಪ್ಟೆಂಬರ್ 4ಕ್ಕೆ ಕೊರೊನಾ ನೆಗೆಟಿವ್ ರಿಪೋರ್ಟ್‌ ಬಂದಿದೆ. ಅವರಿಗೆ ಕೊರೊನಾ ಇಲ್ಲ ಎಂಬ ವರದಿ ನಿಜವಾದ್ರೆ ಯಾವುದೇ ನಿರ್ಬಂಧವಿಲ್ಲದೆ ಗಾನಗಂಧರ್ವನ ಅಂತಿಮ ವಿದಾಯದಲ್ಲಿ ಭಾಗಿಯಾಗುವ ಸೌಭಾಗ್ಯ ಎಲ್ಲರಿಗೂ ಸಿಗುತ್ತದೆ. ಆದರೆ ಕೊರೊನಾ ಬಗ್ಗೆ ಆಸ್ಪತ್ರೆಯಿಂದ ಯಾವುದೇ ಮಾಹಿತಿ ಬಿಡುಗಡೆಯಾಗಿಲ್ಲ.

ಆಸ್ಪತ್ರೆಯಿಂದ SPB ಅವರಿಗೆ ನೆಗೆಟಿವ್ ರಿಪೋರ್ಟ್ ಬಂದ್ರೆ ಸತ್ಯಂ ಥಿಯೇಟರ್​ನಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗುತ್ತೆ. ಒಂದು ವೇಳೆ ಕೊರೊನಾ ಪಾಸಿಟಿವ್ ಅಂತ ಮಾಹಿತಿ ಬಂದ್ರೆ ಚೆನ್ನೈನ ಹೊರ ಭಾಗದ ನೆಲ್ಲೂರು ರಸ್ತೆಯ ತಾಮರೈ ಪಾಕಂನಲ್ಲಿರುವ SPB ಅವರ ಫಾರ್ಮ್ ಹೌಸ್​ನಲ್ಲಿ ಅಂತಿಮ ವಿಧಿ ವಿಧಾನ ಮಾಡಲಾಗುತ್ತೆ ಎಂದು ಕುಟುಂಬಸ್ಥರು ತಿಳಿಸಿದ್ದಾರೆ.

ಇನ್ನು ಎಂಬಾಲ್ಮಿಂಗ್ ಮಾಡಿ ಎಸ್​ಪಿಬಿ ಪಾರ್ಥಿವ ಶರೀರ ಕುಟುಂಬಕ್ಕೆ ಹಸ್ತಾಂತರ ಮಾಡಲಾಗುತ್ತೆ ಎಂಬ ಮಾಹಿತಿಯೂ ಸಿಕ್ಕಿದೆ. ಎಂಬಾಲ್ಮಿಂಗ್.. ಮೃತದೇಹ ಕೆಡದಂತೆ ಸಂರಕ್ಷಣೆ ಮಾಡುವ ವಿಧಾನ.

MGM ಆಸ್ಪತ್ರೆಯಿಂದ 40 ಕಿ.ಮೀ ದೂರದಲ್ಲಿರುವ ರೆಡ್ ಹಿಲ್ಸ್ ಫಾರ್ಮ್ ಹೌಸ್​ನಲ್ಲಿ ಎಸ್​.ಪಿ.ಬಾಲಸುಬ್ರಹ್ಮಣ್ಯಂ ಅಂತ್ಯಕ್ರಿಯೆಗೆ ನಿರ್ಧರಿಸಲಾಗಿದೆ.

ಸರ್ಕಾರದ ಅನುಮತಿ ನಿರೀಕ್ಷೆಯಲ್ಲಿರುವ ಕುಟುಂಬಸ್ಥರು: ಇನ್ನು ತಮಿಳುನಾಡು ಸರ್ಕಾರದ ಅನುಮತಿಗಾಗಿ SPBಕುಟುಂಬಸ್ಥರು ನಿರೀಕ್ಷೆಯಲ್ಲಿದ್ದಾರೆ. ನಾಳೆಯವರೆಗೆ ಅಂತಿಮ ದರ್ಶನಕ್ಕೆ ಅವಕಾಶ ನೀಡಲು ಮನವಿ ಮಾಡಿಕೊಂಡಿದ್ದಾರೆ. ಸರ್ಕಾರ ಅನುಮತಿ ನೀಡಿದರೆ ಕೋಡಂಬಾಕಂ ಮನೆಯಲ್ಲಿಟ್ಟು ರಾತ್ರಿಯೆಲ್ಲ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗುತ್ತೆ. ಸರ್ಕಾರ ಅವಕಾಶ ಕೊಡದಿದ್ರೆ ನಾಳೆ ಬೆಳಗ್ಗೆ ರೆಡ್ ಹಿಲ್ಸ್ ಫಾರ್ಮ್ ಹೌಸ್​ನಲ್ಲಿ ಅಂತ್ಯಕ್ರಿಯೆಗೆ ನೆರವೇರಿಸಲಾಗುತ್ತೆ.

Published On - 2:12 pm, Fri, 25 September 20

Follow Us
7ನೇ ಕ್ಲಾಸ್ ವಿದ್ಯಾರ್ಥಿಗಳಿಗೆ ವರ್ಣಮಾಲೆ ಗೊತ್ತಿಲ್ಲ:ಶಿಕ್ಷಕರಿಗೆ ನೊಟೀಸ್
7ನೇ ಕ್ಲಾಸ್ ವಿದ್ಯಾರ್ಥಿಗಳಿಗೆ ವರ್ಣಮಾಲೆ ಗೊತ್ತಿಲ್ಲ:ಶಿಕ್ಷಕರಿಗೆ ನೊಟೀಸ್
ಪ್ರಚೋದನಕಾರಿ ಭಾಷಣ: ಪ್ರತಾಪ್ ಸಿಂಹ ಸೇರಿ ಹಲವರ ವಿರುದ್ಧ ಕೈ ದೂರು
ಪ್ರಚೋದನಕಾರಿ ಭಾಷಣ: ಪ್ರತಾಪ್ ಸಿಂಹ ಸೇರಿ ಹಲವರ ವಿರುದ್ಧ ಕೈ ದೂರು
ಸಿದ್ದರಾಮಯ್ಯ ಪ್ರತಿಮೆ ತೆರವು ಸಮರ್ಥಿಸಿಕೊಂಡ ಪ್ರಿಯಾಂಕ್ ಖರ್ಗೆ
ಸಿದ್ದರಾಮಯ್ಯ ಪ್ರತಿಮೆ ತೆರವು ಸಮರ್ಥಿಸಿಕೊಂಡ ಪ್ರಿಯಾಂಕ್ ಖರ್ಗೆ
ಕಲಬುರಗಿ ಯುವತಿಯನ್ನ ಬಾಂಗ್ಲಾದೇಶಕ್ಕೆ ಕರೆದೊಯ್ದು ಟಾರ್ಚರ್
ಕಲಬುರಗಿ ಯುವತಿಯನ್ನ ಬಾಂಗ್ಲಾದೇಶಕ್ಕೆ ಕರೆದೊಯ್ದು ಟಾರ್ಚರ್
ಗರ್ಭಿಣಿ ಹಸುವನ್ನು ಅರ್ಧ ತಿಂದು ರೈತನನ್ನು ಬೆನ್ನಟ್ಟಿದ ಹುಲಿ
ಗರ್ಭಿಣಿ ಹಸುವನ್ನು ಅರ್ಧ ತಿಂದು ರೈತನನ್ನು ಬೆನ್ನಟ್ಟಿದ ಹುಲಿ
ಸಂಘಟನೆಗೆ ಮತ್ತಷ್ಟು ಬಲ‌ ತುಂಬಲು ಕಾಂಗ್ರೆಸ್ ಪ್ಲ್ಯಾನ್: ಹೊಸ ಸಮಿತಿ
ಸಂಘಟನೆಗೆ ಮತ್ತಷ್ಟು ಬಲ‌ ತುಂಬಲು ಕಾಂಗ್ರೆಸ್ ಪ್ಲ್ಯಾನ್: ಹೊಸ ಸಮಿತಿ
ತಮ್ಮನಾಗಲು ಯೋಗ್ಯತೆಗಳಿರಬೇಕು: ಅಣ್ಣ ಎಂದ ಮಂಜನಿಗೆ ಗುನ್ನಾ ಇಟ್ಟ ಕಿಚ್ಚ
ತಮ್ಮನಾಗಲು ಯೋಗ್ಯತೆಗಳಿರಬೇಕು: ಅಣ್ಣ ಎಂದ ಮಂಜನಿಗೆ ಗುನ್ನಾ ಇಟ್ಟ ಕಿಚ್ಚ
ವಂದೇ ಮಾತರಂ ಎರಡೇ ಚರಣ ಹಾಡಿದ್ದಕ್ಕೆ ಬಿಜೆಪಿ ಶಾಸಕ ಅಸಮಾಧಾನ
ವಂದೇ ಮಾತರಂ ಎರಡೇ ಚರಣ ಹಾಡಿದ್ದಕ್ಕೆ ಬಿಜೆಪಿ ಶಾಸಕ ಅಸಮಾಧಾನ
ಬಳ್ಳಾರಿ: 2 ತಿಂಗಳಿನಿಂದ ವೇತನವಿಲ್ಲದೆ ಬಿಸಿಯೂಟ ಕಾರ್ಯಕರ್ತರ ಪರದಾಟ!
ಬಳ್ಳಾರಿ: 2 ತಿಂಗಳಿನಿಂದ ವೇತನವಿಲ್ಲದೆ ಬಿಸಿಯೂಟ ಕಾರ್ಯಕರ್ತರ ಪರದಾಟ!
ಭಾರತೀಯ ವಾಯುಪಡೆಗೆ ಹೆಚ್ಎಎಲ್ ನಿರ್ಮಿತ ಯುದ್ಧ ವಿಮಾನಗಳ ಹಸ್ತಾಂತರ
ಭಾರತೀಯ ವಾಯುಪಡೆಗೆ ಹೆಚ್ಎಎಲ್ ನಿರ್ಮಿತ ಯುದ್ಧ ವಿಮಾನಗಳ ಹಸ್ತಾಂತರ