AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

MiG-21 Bison crash: ಮಿಗ್​ 21 ಬೈಸನ್ ಯುದ್ಧ ವಿಮಾನ​ ಪತನ: ಪೈಲಟ್​ ಸಾವು

ಮಿಗ್​ 21 ಬೈಸನ್ ಯುದ್ಧ ವಿಮಾನವು​ ಇಂದು ಅಪಘಾತಕ್ಕೀಡಾಗಿದ್ದು, ಭಾರತೀಯ ವಾಯುಪಡೆಯ ಪೈಲಟ್ ಗ್ರೂಪ್​ ಕ್ಯಾಪ್ಟನ್​​ ಎ ಗುಪ್ತಾ ಸಾವಿಗೀಡಾಗಿದ್ದಾರೆ.

MiG-21 Bison crash: ಮಿಗ್​ 21 ಬೈಸನ್ ಯುದ್ಧ ವಿಮಾನ​ ಪತನ: ಪೈಲಟ್​ ಸಾವು
ಸಾಧು ಶ್ರೀನಾಥ್​
|

Updated on:Mar 17, 2021 | 2:35 PM

Share

ಮಿಗ್​ ಯುದ್ಧ ವಿಮಾನಗಳ ಸಾವಿನ ಸರಣಿ ಮುಂದುವರಿದಿದೆ. ಮಿಗ್​ 21 ಬೈಸನ್ ಯುದ್ಧ ವಿಮಾನವು​ ಇಂದು ಅಪಘಾತಕ್ಕೀಡಾಗಿದ್ದು, ಭಾರತೀಯ ವಾಯುಪಡೆಯ ಪೈಲಟ್ ಗ್ರೂಪ್​ ಕ್ಯಾಪ್ಟನ್​​ ಎ ಗುಪ್ತಾ ಸಾವಿಗೀಡಾಗಿದ್ದಾರೆ. ಮಿಗ್​ 21 ಬೈಸನ್ ಯುದ್ಧ ವಿಮಾನವು ಆಕಾಶಕ್ಕೆ ಚಿಮ್ಮಿದ ಕೆಲವೇ ಕ್ಷಣಗಳಲ್ಲಿ ಅಪಘಾತಕ್ಕೆ ತುತ್ತಾಗಿದೆ.

ಮಧ್ಯ ಭಾರತದಲ್ಲಿ ಐಎಎಫ್​ಗೆ ಸೇರಿದ ವಾಯುಪಡೆಯ ನೆಲೆಯಲ್ಲಿ ತರಬೇತಿಯಲ್ಲಿದ್ದಾಗ ಇಂದು ಬುಧವಾರ ಬೆಳಗ್ಗೆ ಈ ಅಪಘಾತ ಸಂಭವಿಸಿದೆ. ಅಪಘಾತಕ್ಕೆ ಕಾರಣ ಏನೆಂಬುದು ತಕ್ಷಣಕ್ಕೆ ತಿಳಿದುಬಂದಿಲ್ಲ. ಭಾರತೀಯ ವಾಯುಪಡೆಯು ದುರಂತದ ಬಗ್ಗೆ ವಿಚಾರಣೆಗೆ ಆದೇಶಿಸಿದೆ.

Published On - 2:28 pm, Wed, 17 March 21

Follow Us
ಗ್ಯಾಸ್​ ಇಲ್ಲಿದೇ ಬೆಂಗಳೂರಿನ ಗಲ್ಲಿ ಗಲ್ಲಿಯಲ್ಲೂ ನಿಂತ ಆಟೋಗಳು!
ಗ್ಯಾಸ್​ ಇಲ್ಲಿದೇ ಬೆಂಗಳೂರಿನ ಗಲ್ಲಿ ಗಲ್ಲಿಯಲ್ಲೂ ನಿಂತ ಆಟೋಗಳು!
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ