AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

MiG-21 Bison crash: ಮಿಗ್​ 21 ಬೈಸನ್ ಯುದ್ಧ ವಿಮಾನ​ ಪತನ: ಪೈಲಟ್​ ಸಾವು

ಮಿಗ್​ 21 ಬೈಸನ್ ಯುದ್ಧ ವಿಮಾನವು​ ಇಂದು ಅಪಘಾತಕ್ಕೀಡಾಗಿದ್ದು, ಭಾರತೀಯ ವಾಯುಪಡೆಯ ಪೈಲಟ್ ಗ್ರೂಪ್​ ಕ್ಯಾಪ್ಟನ್​​ ಎ ಗುಪ್ತಾ ಸಾವಿಗೀಡಾಗಿದ್ದಾರೆ.

MiG-21 Bison crash: ಮಿಗ್​ 21 ಬೈಸನ್ ಯುದ್ಧ ವಿಮಾನ​ ಪತನ: ಪೈಲಟ್​ ಸಾವು
ಸಾಧು ಶ್ರೀನಾಥ್​
|

Updated on:Mar 17, 2021 | 2:35 PM

Share

ಮಿಗ್​ ಯುದ್ಧ ವಿಮಾನಗಳ ಸಾವಿನ ಸರಣಿ ಮುಂದುವರಿದಿದೆ. ಮಿಗ್​ 21 ಬೈಸನ್ ಯುದ್ಧ ವಿಮಾನವು​ ಇಂದು ಅಪಘಾತಕ್ಕೀಡಾಗಿದ್ದು, ಭಾರತೀಯ ವಾಯುಪಡೆಯ ಪೈಲಟ್ ಗ್ರೂಪ್​ ಕ್ಯಾಪ್ಟನ್​​ ಎ ಗುಪ್ತಾ ಸಾವಿಗೀಡಾಗಿದ್ದಾರೆ. ಮಿಗ್​ 21 ಬೈಸನ್ ಯುದ್ಧ ವಿಮಾನವು ಆಕಾಶಕ್ಕೆ ಚಿಮ್ಮಿದ ಕೆಲವೇ ಕ್ಷಣಗಳಲ್ಲಿ ಅಪಘಾತಕ್ಕೆ ತುತ್ತಾಗಿದೆ.

ಮಧ್ಯ ಭಾರತದಲ್ಲಿ ಐಎಎಫ್​ಗೆ ಸೇರಿದ ವಾಯುಪಡೆಯ ನೆಲೆಯಲ್ಲಿ ತರಬೇತಿಯಲ್ಲಿದ್ದಾಗ ಇಂದು ಬುಧವಾರ ಬೆಳಗ್ಗೆ ಈ ಅಪಘಾತ ಸಂಭವಿಸಿದೆ. ಅಪಘಾತಕ್ಕೆ ಕಾರಣ ಏನೆಂಬುದು ತಕ್ಷಣಕ್ಕೆ ತಿಳಿದುಬಂದಿಲ್ಲ. ಭಾರತೀಯ ವಾಯುಪಡೆಯು ದುರಂತದ ಬಗ್ಗೆ ವಿಚಾರಣೆಗೆ ಆದೇಶಿಸಿದೆ.

Published On - 2:28 pm, Wed, 17 March 21

ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?