AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸ್ಥಳೀಯ ಆಡಳಿತಗಳು ಆದ್ಯವಾಗಿ ಇಂತಹವರ ನೆರವಿಗೆ ಬರಬೇಕು…

ಮಹಾರಾಷ್ಟ್ರ: ವಲಸೆ ಕಾರ್ಮಿಕರು ಸೈಕಲ್​ ಉರುಳಿಸುತ್ತಾ ಬದುಕಿನ ಜಂಜಾಟವನ್ನು ಹೊತ್ತು ಸಾಗಿದ್ದಾರೆ. ನಾಗ್ಪುರದಿಂದ ಸತ್ನಾ ಜಿಲ್ಲೆಯಲ್ಲಿರುವ ತಮ್ಮ ಹಳ್ಳಿಗಳತ್ತ ನಡೆದು ಹೋಗುತ್ತಿದ್ದಾರೆ. ಒಬ್ಬ ಮಹಾತಾಯಿಯಂತೂ ತನ್ನ 1 ವರ್ಷದ ಮಗುವನ್ನು ಜೋಪಾನವಾಗಿ ಎದೆಗವಚಿಕೊಳ್ಳುತ್ತಾ, ಐದು ದಿನಗಳಿಂದ ನಡೆದು ನಡೆದೇ ಸಾಗುತ್ತಿದ್ದಾಳೆ. ಇನ್ನೂ 6 ದಿನ ಹೀಗೇ ನಡೆದರೆ ಮಧ್ಯಪ್ರದೇಶದಲ್ಲಿರುವ ನನ್ನ ಊರು ಸಿಕ್ಕುತ್ತದೆ ಎಂದು ದಯನೀಯವಾಗಿ ಹೇಳುವಾಗ ಎಂಥವನಿಗೇ ಆದರೂ ಕರುಳು ಚುರಕ್ ಅನ್ನದೇ ಇರದು. ಪತ್ನಿ-ಪುತ್ರನ ಬವಣೆಯನ್ನು ಕಣ್ಣಂಚಿನಲ್ಲೇ ನೋಡುತ್ತಾ, ಮನೆ ಸಾಮಾನುಗಳನ್ನು ಸೈಕಲ್​ಗೆ​ ನೇತುಹಾಕಿ […]

ಸ್ಥಳೀಯ ಆಡಳಿತಗಳು ಆದ್ಯವಾಗಿ ಇಂತಹವರ ನೆರವಿಗೆ ಬರಬೇಕು...
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on: Apr 17, 2020 | 4:29 PM

Share

ಮಹಾರಾಷ್ಟ್ರ: ವಲಸೆ ಕಾರ್ಮಿಕರು ಸೈಕಲ್​ ಉರುಳಿಸುತ್ತಾ ಬದುಕಿನ ಜಂಜಾಟವನ್ನು ಹೊತ್ತು ಸಾಗಿದ್ದಾರೆ. ನಾಗ್ಪುರದಿಂದ ಸತ್ನಾ ಜಿಲ್ಲೆಯಲ್ಲಿರುವ ತಮ್ಮ ಹಳ್ಳಿಗಳತ್ತ ನಡೆದು ಹೋಗುತ್ತಿದ್ದಾರೆ.

ಒಬ್ಬ ಮಹಾತಾಯಿಯಂತೂ ತನ್ನ 1 ವರ್ಷದ ಮಗುವನ್ನು ಜೋಪಾನವಾಗಿ ಎದೆಗವಚಿಕೊಳ್ಳುತ್ತಾ, ಐದು ದಿನಗಳಿಂದ ನಡೆದು ನಡೆದೇ ಸಾಗುತ್ತಿದ್ದಾಳೆ. ಇನ್ನೂ 6 ದಿನ ಹೀಗೇ ನಡೆದರೆ ಮಧ್ಯಪ್ರದೇಶದಲ್ಲಿರುವ ನನ್ನ ಊರು ಸಿಕ್ಕುತ್ತದೆ ಎಂದು ದಯನೀಯವಾಗಿ ಹೇಳುವಾಗ ಎಂಥವನಿಗೇ ಆದರೂ ಕರುಳು ಚುರಕ್ ಅನ್ನದೇ ಇರದು.

ಪತ್ನಿ-ಪುತ್ರನ ಬವಣೆಯನ್ನು ಕಣ್ಣಂಚಿನಲ್ಲೇ ನೋಡುತ್ತಾ, ಮನೆ ಸಾಮಾನುಗಳನ್ನು ಸೈಕಲ್​ಗೆ​ ನೇತುಹಾಕಿ ಸಾಥ್​ ನೀಡುತ್ತಿದ್ದಾನೆ ಪತಿ. ಜನಜೀವನವನ್ನು ಎಲ್ಲಿಗೆ ತಂದಿದೆ ನೋಡಿ ಮನೆಮಾರಿ ಹಾಳು ಕೊರೊನಾ ವೈರಸ್!

Follow Us
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ