AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸ್ಥಳೀಯ ಆಡಳಿತಗಳು ಆದ್ಯವಾಗಿ ಇಂತಹವರ ನೆರವಿಗೆ ಬರಬೇಕು…

ಮಹಾರಾಷ್ಟ್ರ: ವಲಸೆ ಕಾರ್ಮಿಕರು ಸೈಕಲ್​ ಉರುಳಿಸುತ್ತಾ ಬದುಕಿನ ಜಂಜಾಟವನ್ನು ಹೊತ್ತು ಸಾಗಿದ್ದಾರೆ. ನಾಗ್ಪುರದಿಂದ ಸತ್ನಾ ಜಿಲ್ಲೆಯಲ್ಲಿರುವ ತಮ್ಮ ಹಳ್ಳಿಗಳತ್ತ ನಡೆದು ಹೋಗುತ್ತಿದ್ದಾರೆ. ಒಬ್ಬ ಮಹಾತಾಯಿಯಂತೂ ತನ್ನ 1 ವರ್ಷದ ಮಗುವನ್ನು ಜೋಪಾನವಾಗಿ ಎದೆಗವಚಿಕೊಳ್ಳುತ್ತಾ, ಐದು ದಿನಗಳಿಂದ ನಡೆದು ನಡೆದೇ ಸಾಗುತ್ತಿದ್ದಾಳೆ. ಇನ್ನೂ 6 ದಿನ ಹೀಗೇ ನಡೆದರೆ ಮಧ್ಯಪ್ರದೇಶದಲ್ಲಿರುವ ನನ್ನ ಊರು ಸಿಕ್ಕುತ್ತದೆ ಎಂದು ದಯನೀಯವಾಗಿ ಹೇಳುವಾಗ ಎಂಥವನಿಗೇ ಆದರೂ ಕರುಳು ಚುರಕ್ ಅನ್ನದೇ ಇರದು. ಪತ್ನಿ-ಪುತ್ರನ ಬವಣೆಯನ್ನು ಕಣ್ಣಂಚಿನಲ್ಲೇ ನೋಡುತ್ತಾ, ಮನೆ ಸಾಮಾನುಗಳನ್ನು ಸೈಕಲ್​ಗೆ​ ನೇತುಹಾಕಿ […]

ಸ್ಥಳೀಯ ಆಡಳಿತಗಳು ಆದ್ಯವಾಗಿ ಇಂತಹವರ ನೆರವಿಗೆ ಬರಬೇಕು...
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on: Apr 17, 2020 | 4:29 PM

Share

ಮಹಾರಾಷ್ಟ್ರ: ವಲಸೆ ಕಾರ್ಮಿಕರು ಸೈಕಲ್​ ಉರುಳಿಸುತ್ತಾ ಬದುಕಿನ ಜಂಜಾಟವನ್ನು ಹೊತ್ತು ಸಾಗಿದ್ದಾರೆ. ನಾಗ್ಪುರದಿಂದ ಸತ್ನಾ ಜಿಲ್ಲೆಯಲ್ಲಿರುವ ತಮ್ಮ ಹಳ್ಳಿಗಳತ್ತ ನಡೆದು ಹೋಗುತ್ತಿದ್ದಾರೆ.

ಒಬ್ಬ ಮಹಾತಾಯಿಯಂತೂ ತನ್ನ 1 ವರ್ಷದ ಮಗುವನ್ನು ಜೋಪಾನವಾಗಿ ಎದೆಗವಚಿಕೊಳ್ಳುತ್ತಾ, ಐದು ದಿನಗಳಿಂದ ನಡೆದು ನಡೆದೇ ಸಾಗುತ್ತಿದ್ದಾಳೆ. ಇನ್ನೂ 6 ದಿನ ಹೀಗೇ ನಡೆದರೆ ಮಧ್ಯಪ್ರದೇಶದಲ್ಲಿರುವ ನನ್ನ ಊರು ಸಿಕ್ಕುತ್ತದೆ ಎಂದು ದಯನೀಯವಾಗಿ ಹೇಳುವಾಗ ಎಂಥವನಿಗೇ ಆದರೂ ಕರುಳು ಚುರಕ್ ಅನ್ನದೇ ಇರದು.

ಪತ್ನಿ-ಪುತ್ರನ ಬವಣೆಯನ್ನು ಕಣ್ಣಂಚಿನಲ್ಲೇ ನೋಡುತ್ತಾ, ಮನೆ ಸಾಮಾನುಗಳನ್ನು ಸೈಕಲ್​ಗೆ​ ನೇತುಹಾಕಿ ಸಾಥ್​ ನೀಡುತ್ತಿದ್ದಾನೆ ಪತಿ. ಜನಜೀವನವನ್ನು ಎಲ್ಲಿಗೆ ತಂದಿದೆ ನೋಡಿ ಮನೆಮಾರಿ ಹಾಳು ಕೊರೊನಾ ವೈರಸ್!

Follow Us
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ