AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸ್ಥಳೀಯ ಆಡಳಿತಗಳು ಆದ್ಯವಾಗಿ ಇಂತಹವರ ನೆರವಿಗೆ ಬರಬೇಕು…

ಮಹಾರಾಷ್ಟ್ರ: ವಲಸೆ ಕಾರ್ಮಿಕರು ಸೈಕಲ್​ ಉರುಳಿಸುತ್ತಾ ಬದುಕಿನ ಜಂಜಾಟವನ್ನು ಹೊತ್ತು ಸಾಗಿದ್ದಾರೆ. ನಾಗ್ಪುರದಿಂದ ಸತ್ನಾ ಜಿಲ್ಲೆಯಲ್ಲಿರುವ ತಮ್ಮ ಹಳ್ಳಿಗಳತ್ತ ನಡೆದು ಹೋಗುತ್ತಿದ್ದಾರೆ. ಒಬ್ಬ ಮಹಾತಾಯಿಯಂತೂ ತನ್ನ 1 ವರ್ಷದ ಮಗುವನ್ನು ಜೋಪಾನವಾಗಿ ಎದೆಗವಚಿಕೊಳ್ಳುತ್ತಾ, ಐದು ದಿನಗಳಿಂದ ನಡೆದು ನಡೆದೇ ಸಾಗುತ್ತಿದ್ದಾಳೆ. ಇನ್ನೂ 6 ದಿನ ಹೀಗೇ ನಡೆದರೆ ಮಧ್ಯಪ್ರದೇಶದಲ್ಲಿರುವ ನನ್ನ ಊರು ಸಿಕ್ಕುತ್ತದೆ ಎಂದು ದಯನೀಯವಾಗಿ ಹೇಳುವಾಗ ಎಂಥವನಿಗೇ ಆದರೂ ಕರುಳು ಚುರಕ್ ಅನ್ನದೇ ಇರದು. ಪತ್ನಿ-ಪುತ್ರನ ಬವಣೆಯನ್ನು ಕಣ್ಣಂಚಿನಲ್ಲೇ ನೋಡುತ್ತಾ, ಮನೆ ಸಾಮಾನುಗಳನ್ನು ಸೈಕಲ್​ಗೆ​ ನೇತುಹಾಕಿ […]

ಸ್ಥಳೀಯ ಆಡಳಿತಗಳು ಆದ್ಯವಾಗಿ ಇಂತಹವರ ನೆರವಿಗೆ ಬರಬೇಕು...
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on: Apr 17, 2020 | 4:29 PM

Share

ಮಹಾರಾಷ್ಟ್ರ: ವಲಸೆ ಕಾರ್ಮಿಕರು ಸೈಕಲ್​ ಉರುಳಿಸುತ್ತಾ ಬದುಕಿನ ಜಂಜಾಟವನ್ನು ಹೊತ್ತು ಸಾಗಿದ್ದಾರೆ. ನಾಗ್ಪುರದಿಂದ ಸತ್ನಾ ಜಿಲ್ಲೆಯಲ್ಲಿರುವ ತಮ್ಮ ಹಳ್ಳಿಗಳತ್ತ ನಡೆದು ಹೋಗುತ್ತಿದ್ದಾರೆ.

ಒಬ್ಬ ಮಹಾತಾಯಿಯಂತೂ ತನ್ನ 1 ವರ್ಷದ ಮಗುವನ್ನು ಜೋಪಾನವಾಗಿ ಎದೆಗವಚಿಕೊಳ್ಳುತ್ತಾ, ಐದು ದಿನಗಳಿಂದ ನಡೆದು ನಡೆದೇ ಸಾಗುತ್ತಿದ್ದಾಳೆ. ಇನ್ನೂ 6 ದಿನ ಹೀಗೇ ನಡೆದರೆ ಮಧ್ಯಪ್ರದೇಶದಲ್ಲಿರುವ ನನ್ನ ಊರು ಸಿಕ್ಕುತ್ತದೆ ಎಂದು ದಯನೀಯವಾಗಿ ಹೇಳುವಾಗ ಎಂಥವನಿಗೇ ಆದರೂ ಕರುಳು ಚುರಕ್ ಅನ್ನದೇ ಇರದು.

ಪತ್ನಿ-ಪುತ್ರನ ಬವಣೆಯನ್ನು ಕಣ್ಣಂಚಿನಲ್ಲೇ ನೋಡುತ್ತಾ, ಮನೆ ಸಾಮಾನುಗಳನ್ನು ಸೈಕಲ್​ಗೆ​ ನೇತುಹಾಕಿ ಸಾಥ್​ ನೀಡುತ್ತಿದ್ದಾನೆ ಪತಿ. ಜನಜೀವನವನ್ನು ಎಲ್ಲಿಗೆ ತಂದಿದೆ ನೋಡಿ ಮನೆಮಾರಿ ಹಾಳು ಕೊರೊನಾ ವೈರಸ್!

Follow Us
ಪ್ರಧಾನಿ ಮೋದಿ ಹುಟ್ಟುಹಬ್ಬ ಅಂಗವಾಗಿ ರಕ್ತದಾನ ಮಾಡಿದ ಪ್ರಲ್ಹಾದ್​​ ಜೋಶಿ
ಪ್ರಧಾನಿ ಮೋದಿ ಹುಟ್ಟುಹಬ್ಬ ಅಂಗವಾಗಿ ರಕ್ತದಾನ ಮಾಡಿದ ಪ್ರಲ್ಹಾದ್​​ ಜೋಶಿ
ರಾಜ್ಯ SC ST ಪತ್ರಿಕಾ ಸಂಪಾದಕರ ಸಂಘದ ವಾರ್ಷಿಕ ದತ್ತಿ ಪ್ರಶಸ್ತಿ ಪ್ರದಾನ
ರಾಜ್ಯ SC ST ಪತ್ರಿಕಾ ಸಂಪಾದಕರ ಸಂಘದ ವಾರ್ಷಿಕ ದತ್ತಿ ಪ್ರಶಸ್ತಿ ಪ್ರದಾನ
‘ಅಮೆರಿಕ ಅಮೆರಿಕ 2’ ಸಿನಿಮಾ ನೋಡಿ ಮೆಚ್ಚಿಕೊಂಡ ಸುಧಾ ಮೂರ್ತಿ
‘ಅಮೆರಿಕ ಅಮೆರಿಕ 2’ ಸಿನಿಮಾ ನೋಡಿ ಮೆಚ್ಚಿಕೊಂಡ ಸುಧಾ ಮೂರ್ತಿ
ಅನಂತ್ ನಾಗ್ ಅವರಿಗೆ ದಾದಾ ಸಾಹೇಬ್ ಫಾಲ್ಕೆ: ಸಾರಾ ಗೋವಿಂದು ಪ್ರತಿಕ್ರಿಯೆ
ಅನಂತ್ ನಾಗ್ ಅವರಿಗೆ ದಾದಾ ಸಾಹೇಬ್ ಫಾಲ್ಕೆ: ಸಾರಾ ಗೋವಿಂದು ಪ್ರತಿಕ್ರಿಯೆ
ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇ: ಹಲವೆಡೆ ಎಂಟ್ರಿ-ಎಕ್ಸಿಟ್ ಕ್ಲೋಸ್​​
ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇ: ಹಲವೆಡೆ ಎಂಟ್ರಿ-ಎಕ್ಸಿಟ್ ಕ್ಲೋಸ್​​
ನನ್ನ ಮಾತು ಎಷ್ಟು ನಡೆಯುತ್ತೆ? ಎಷ್ಟು ನಡೆಯಲ್ಲ ಅನ್ನೋದು ನನಗೆ ಗೊತ್ತು
ನನ್ನ ಮಾತು ಎಷ್ಟು ನಡೆಯುತ್ತೆ? ಎಷ್ಟು ನಡೆಯಲ್ಲ ಅನ್ನೋದು ನನಗೆ ಗೊತ್ತು
ತುಂಗಭದ್ರಾ ಜಲಾಶಯಕ್ಕೆ ಒಳಹರಿವು ಸಂಪೂರ್ಣ ಸ್ಥಗಿತ, ರೈತರಲ್ಲಿ ಆತಂಕ
ತುಂಗಭದ್ರಾ ಜಲಾಶಯಕ್ಕೆ ಒಳಹರಿವು ಸಂಪೂರ್ಣ ಸ್ಥಗಿತ, ರೈತರಲ್ಲಿ ಆತಂಕ
‘ಕಣ್ಣಿನಲ್ಲೇ ಕಥೆ ಹೇಳುವ ಕಲಾವಿದ’: ಅನಂತ್ ನಾಗ್ ಬಗ್ಗೆ ಜಯಮಾಲಾ ಮಾತು
‘ಕಣ್ಣಿನಲ್ಲೇ ಕಥೆ ಹೇಳುವ ಕಲಾವಿದ’: ಅನಂತ್ ನಾಗ್ ಬಗ್ಗೆ ಜಯಮಾಲಾ ಮಾತು
ಕಾವ್ಯಾ ಅಂದವ ಹೊಗಳಿ ಅಟ್ಟಕ್ಕೇರಿಸಿದ ತಾಂಡವ್, ಗಗನ್: ವಿಡಿಯೋ
ಕಾವ್ಯಾ ಅಂದವ ಹೊಗಳಿ ಅಟ್ಟಕ್ಕೇರಿಸಿದ ತಾಂಡವ್, ಗಗನ್: ವಿಡಿಯೋ
ಗಾಣಗಾಪುರ ದೇವಸ್ಥಾನಕ್ಕೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಭೇಟಿ
ಗಾಣಗಾಪುರ ದೇವಸ್ಥಾನಕ್ಕೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಭೇಟಿ