AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Kerala Summer Bumper Lottery: ಅಸ್ಸಾಂನ ವಲಸೆ ಕಾರ್ಮಿಕನಿಗೆ ಹೊಡೀತು ಕೇರಳದ ಸಮ್ಮರ್ ಬಂಪರ್ ಲಾಟರಿ, ಮೊತ್ತವೆಷ್ಟು?

ಮಲಯಾಳಂ ನಟರೊಬ್ಬರ ಮನೆಯಲ್ಲಿ ಸಹಾಯಕರಾಗಿ ಕೆಲಸ ಮಾಡುತ್ತಿದ್ದ ಅಸ್ಸಾಂ ಮೂಲದ ವಲಸೆ ಕಾರ್ಮಿಕರೊಬ್ಬರಿಗೆ ಕೇರಳದ ಸಮ್ಮರ್ ಬಂಪರ್ ಲಾಟರಿ ಹೊಡೆದಿದೆ.

Kerala Summer Bumper Lottery: ಅಸ್ಸಾಂನ ವಲಸೆ ಕಾರ್ಮಿಕನಿಗೆ ಹೊಡೀತು ಕೇರಳದ ಸಮ್ಮರ್ ಬಂಪರ್ ಲಾಟರಿ, ಮೊತ್ತವೆಷ್ಟು?
ಲಾಟರಿImage Credit source: Reader's digest
ನಯನಾ ರಾಜೀವ್
|

Updated on:Mar 21, 2023 | 2:34 PM

Share

ಮಲಯಾಳಂ ನಟರೊಬ್ಬರ ಮನೆಯಲ್ಲಿ ಸಹಾಯಕರಾಗಿ ಕೆಲಸ ಮಾಡುತ್ತಿದ್ದ ಅಸ್ಸಾಂ ಮೂಲದ ವಲಸೆ ಕಾರ್ಮಿಕರೊಬ್ಬರಿಗೆ ಕೇರಳದ ಸಮ್ಮರ್ ಬಂಪರ್ ಲಾಟರಿ ಹೊಡೆದಿದೆ. ಈ ಲಾಟರಿಯಿಂದ ಬರೋಬ್ಬರಿ 10 ಕೋಟಿ ರೂ ಹಣ ಬಹುಮಾನವಾಗಿ ಗೆದ್ದಿದ್ದಾರೆ. ಅಸ್ಸಾಂ ಮೂಲದ ಆಲ್ಬರ್ಟ್ ಗಿಟ್ಟಾ ಅವರು 10 ಕೋಟಿ ರೂಪಾಯಿ ಮೌಲ್ಯದ ಲಾಟರಿ ಗೆದ್ದಿದ್ದಾರೆ.

ಗಿಟ್ಟ ಅವರು ಒರು ಮುತ್ತಸ್ಸಿ ಗಧಾ ಖ್ಯಾತಿಯ ನಟ ರಾಜಿನಿ ಚಾಂಡಿ ಅವರ ಮನೆಗೆ ಸಹಾಯಕರಾಗಿ ದೀರ್ಘಕಾಲದಿಂದ ಕೆಲಸ ಮಾಡುತ್ತಿದ್ದಾರೆ. ತೆರಿಗೆ ಕಡಿತದ ನಂತರ ಗಿಟ್ಟಾ ಅವರಿಗೆ 6.6 ಕೋಟಿ ರೂ. ದೊರೆತಿದ್ದು ಬ್ಯಾಂಕ್ ಖಾತೆಗೆ ಹಸ್ತಾಂತರಿಸಲಾಗಿದೆ.

ಇತ್ತೀಚೆಗೆ ಕೋಲ್ಕತ್ತಾ ಮೂಲದ ಮತ್ತೊಬ್ಬ ವಲಸೆ ಕಾರ್ಮಿಕ ಇಡುಕ್ಕಿ ಜಿಲ್ಲೆಯಲ್ಲಿ 75 ಲಕ್ಷ ರೂಪಾಯಿ ಮೌಲ್ಯದ ಲಾಟರಿ ಗೆದ್ದಿದ್ದರು. ಯಾರೋ ಟಿಕೆಟ್ ಕಿತ್ತುಕೊಳ್ಳುತ್ತಾರೆ ಎಂದು ಹೆದರಿ ಪೊಲೀಸರ ಮೊರೆ ಹೋಗಿದ್ದು ದೊಡ್ಡ ಸುದ್ದಿಯಾಗಿತ್ತು. ಕರ್ನಾಟಕದಲ್ಲಿ ಲಾಟರಿ ಮಾರಾಟವನ್ನು ನಿಷೇಧಿಸಲಾಗಿದೆ.

ಎರಡನೇ ಬಹುಮಾನ ಮತ್ತು ಮೂರನೇ ಬಹುಮಾನ ವಿಜೇತರು ಕ್ರಮವಾಗಿ 50 ಲಕ್ಷ ಮತ್ತು 5 ಲಕ್ಷ ರೂ. ನಾಲ್ಕನೇ ಬಹುಮಾನ ವಿಜೇತರಿಗೆ 1ಲಕ್ಷ ರೂ. ನೀಡಲಾಗಿತ್ತು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 2:30 pm, Tue, 21 March 23

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ