AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

15 ದಿನದಲ್ಲಿ ವಲಸೆ ಕಾರ್ಮಿಕರನ್ನ ತವರು ರಾಜ್ಯಕ್ಕೆ ಕಳುಹಿಸಬೇಕು -ಸುಪ್ರೀಂಕೋರ್ಟ್​

ದೆಹಲಿ: ಎಲ್ಲಾ ವಲಸೆ ಕಾರ್ಮಿಕರನ್ನು ಇನ್ನು 15 ದಿನದಲ್ಲಿ ತವರು ರಾಜ್ಯಕ್ಕೆ ಕಳುಹಿಸಬೇಕೆಂದು ಕೇಂದ್ರ ಮತ್ತು ರಾಜ್ಯ ಸರ್ಕಾರಗಳಿಗೆ ಸುಪ್ರೀಂಕೋರ್ಟ್ ಆದೇಶಿಸಿದೆ. ವಲಸೆ ಕಾರ್ಮಿಕರಿಗೆ ಕೌನ್ಸೆಲಿಂಗ್ ಸೆಂಟರ್ ತೆರೆಯಬೇಕು. 24 ಗಂಟೆಯಲ್ಲಿ ಶ್ರಮಿಕ ಸ್ಪೆಷಲ್ ರೈಲು ಒದಗಿಸಬೇಕೆಂದು ಇದೇ ವೇಳೆ ಸುಪ್ರೀಂಕೋರ್ಟ್ ಸೂಚಿಸಿದೆ. ವಲಸೆ ಕಾರ್ಮಿಕರ ಮೇಲೆ ದಾಖಲಾಗಿರುವ ಕೇಸ್​ಗಳನ್ನು ಹಿಂತೆಗೆದುಕೊಳ್ಳಿ. ಕಾರ್ಮಿಕರಿಗೆ ಸಹಾಯವಾಗುವ ಯೋಜನೆ ಜಾರಿಗೆ ತನ್ನಿ. ಎಲ್ಲ ವಲಸಿಗರ ಹೆಸರು ನೋಂದಣಿ ಮಾಡಿಕೊಳ್ಳಿ ಎಂದು ಸುಪ್ರೀಂಕೋರ್ಟ್ ನಿರ್ದೇಶನ ನೀಡಿದೆ.

15 ದಿನದಲ್ಲಿ ವಲಸೆ ಕಾರ್ಮಿಕರನ್ನ ತವರು ರಾಜ್ಯಕ್ಕೆ ಕಳುಹಿಸಬೇಕು -ಸುಪ್ರೀಂಕೋರ್ಟ್​
Follow us
ಸಾಧು ಶ್ರೀನಾಥ್​
| Updated By:

Updated on: Jun 09, 2020 | 11:54 AM

ದೆಹಲಿ: ಎಲ್ಲಾ ವಲಸೆ ಕಾರ್ಮಿಕರನ್ನು ಇನ್ನು 15 ದಿನದಲ್ಲಿ ತವರು ರಾಜ್ಯಕ್ಕೆ ಕಳುಹಿಸಬೇಕೆಂದು ಕೇಂದ್ರ ಮತ್ತು ರಾಜ್ಯ ಸರ್ಕಾರಗಳಿಗೆ ಸುಪ್ರೀಂಕೋರ್ಟ್ ಆದೇಶಿಸಿದೆ. ವಲಸೆ ಕಾರ್ಮಿಕರಿಗೆ ಕೌನ್ಸೆಲಿಂಗ್ ಸೆಂಟರ್ ತೆರೆಯಬೇಕು. 24 ಗಂಟೆಯಲ್ಲಿ ಶ್ರಮಿಕ ಸ್ಪೆಷಲ್ ರೈಲು ಒದಗಿಸಬೇಕೆಂದು ಇದೇ ವೇಳೆ ಸುಪ್ರೀಂಕೋರ್ಟ್ ಸೂಚಿಸಿದೆ.

ವಲಸೆ ಕಾರ್ಮಿಕರ ಮೇಲೆ ದಾಖಲಾಗಿರುವ ಕೇಸ್​ಗಳನ್ನು ಹಿಂತೆಗೆದುಕೊಳ್ಳಿ. ಕಾರ್ಮಿಕರಿಗೆ ಸಹಾಯವಾಗುವ ಯೋಜನೆ ಜಾರಿಗೆ ತನ್ನಿ. ಎಲ್ಲ ವಲಸಿಗರ ಹೆಸರು ನೋಂದಣಿ ಮಾಡಿಕೊಳ್ಳಿ ಎಂದು ಸುಪ್ರೀಂಕೋರ್ಟ್ ನಿರ್ದೇಶನ ನೀಡಿದೆ.

ರಸ್ತೆಗಳು ಹಾಳಾಗೋದಿಕ್ಕೆ ಮೆಟ್ರೋ ಕಾಮಗಾರಿಯೂ ಕಾರಣವಾಗುತ್ತಿದೆಯೇ?
ರಸ್ತೆಗಳು ಹಾಳಾಗೋದಿಕ್ಕೆ ಮೆಟ್ರೋ ಕಾಮಗಾರಿಯೂ ಕಾರಣವಾಗುತ್ತಿದೆಯೇ?
ಜಾಫರ್​ ಎಕ್ಸ್​ಪ್ರೆಸ್​ ಹೈಜಾಕ್ ವಿಡಿಯೋ ಬಿಡುಗಡೆ ಮಾಡಿದ ಬಿಎಲ್​ಎ
ಜಾಫರ್​ ಎಕ್ಸ್​ಪ್ರೆಸ್​ ಹೈಜಾಕ್ ವಿಡಿಯೋ ಬಿಡುಗಡೆ ಮಾಡಿದ ಬಿಎಲ್​ಎ
ಮುಡಾ ಹಗರಣದಲ್ಲಿ ಸಿದ್ದರಾಮಯ್ಯ ಕುಟುಂಬದಿಂದ ಎಷ್ಟು ನಷ್ಟವಾಗಿದೆ? ವಿಶ್ವನಾಥ
ಮುಡಾ ಹಗರಣದಲ್ಲಿ ಸಿದ್ದರಾಮಯ್ಯ ಕುಟುಂಬದಿಂದ ಎಷ್ಟು ನಷ್ಟವಾಗಿದೆ? ವಿಶ್ವನಾಥ
ಸಂಗೀತ ಕ್ಷೇತ್ರದಲ್ಲಿ ಅರ್ಜುನ್ ಜನ್ಯ ಮಗಳ ಸಾಧನೆ; ತಂದೆಯಾಗಿ ಹೆಮ್ಮೆಯ ಕ್ಷಣ
ಸಂಗೀತ ಕ್ಷೇತ್ರದಲ್ಲಿ ಅರ್ಜುನ್ ಜನ್ಯ ಮಗಳ ಸಾಧನೆ; ತಂದೆಯಾಗಿ ಹೆಮ್ಮೆಯ ಕ್ಷಣ
ರಾತ್ರಿ ಸುರಿದ ಮಳೆಯಿಂದ ನಡುಗಡ್ಡೆಯಾಗಿ ಮಾರ್ಪಟ್ಟಿರುವ ಸಾಯಿ ಲೇಔಟ್
ರಾತ್ರಿ ಸುರಿದ ಮಳೆಯಿಂದ ನಡುಗಡ್ಡೆಯಾಗಿ ಮಾರ್ಪಟ್ಟಿರುವ ಸಾಯಿ ಲೇಔಟ್
ನಗರದ ಲ್ಯಾಂಡ್ ಮಾರ್ಕ್​ ಎನಿಸಿಕೊಂಡಿರುವ ಸ್ಟೇಡಿಯಂ ಸ್ಥಿತಿ ಹೇಗಿದೆ ನೋಡಿ
ನಗರದ ಲ್ಯಾಂಡ್ ಮಾರ್ಕ್​ ಎನಿಸಿಕೊಂಡಿರುವ ಸ್ಟೇಡಿಯಂ ಸ್ಥಿತಿ ಹೇಗಿದೆ ನೋಡಿ
ಬದುಕಿರುವವರು ಸತ್ತಂತೆ ಕನಸಿನಲ್ಲಿ ಬಂದರೆ ಏನರ್ಥ? ವಿಡಿಯೋ ನೋಡಿ
ಬದುಕಿರುವವರು ಸತ್ತಂತೆ ಕನಸಿನಲ್ಲಿ ಬಂದರೆ ಏನರ್ಥ? ವಿಡಿಯೋ ನೋಡಿ
ನೆಲಮಂಗಲ: ಹೆದ್ದಾರಿ ಜಲಾವೃತ, ನೀರಿನಲ್ಲಿ ಬಂದ ಬೈಕ್ ಸವಾರನ ಸ್ಥಿತಿ ನೋಡಿ!
ನೆಲಮಂಗಲ: ಹೆದ್ದಾರಿ ಜಲಾವೃತ, ನೀರಿನಲ್ಲಿ ಬಂದ ಬೈಕ್ ಸವಾರನ ಸ್ಥಿತಿ ನೋಡಿ!
Daily Horoscope: ಸೋಮವಾರ ಯಾವ ರಾಶಿಯವರಿಗೆ ಶುಭ, ಅಶುಭ ತಿಳಿಯಿರಿ
Daily Horoscope: ಸೋಮವಾರ ಯಾವ ರಾಶಿಯವರಿಗೆ ಶುಭ, ಅಶುಭ ತಿಳಿಯಿರಿ
ಬೆಂಗಳೂರು ಮಳೆ: ಸಿಸಿಬಿ ಕಚೇರಿಯೊಳಗೆ ನುಗ್ಗಿದ ನೀರು, ಅವಾಂತರ
ಬೆಂಗಳೂರು ಮಳೆ: ಸಿಸಿಬಿ ಕಚೇರಿಯೊಳಗೆ ನುಗ್ಗಿದ ನೀರು, ಅವಾಂತರ