AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

15 ದಿನದಲ್ಲಿ ವಲಸೆ ಕಾರ್ಮಿಕರನ್ನ ತವರು ರಾಜ್ಯಕ್ಕೆ ಕಳುಹಿಸಬೇಕು -ಸುಪ್ರೀಂಕೋರ್ಟ್​

ದೆಹಲಿ: ಎಲ್ಲಾ ವಲಸೆ ಕಾರ್ಮಿಕರನ್ನು ಇನ್ನು 15 ದಿನದಲ್ಲಿ ತವರು ರಾಜ್ಯಕ್ಕೆ ಕಳುಹಿಸಬೇಕೆಂದು ಕೇಂದ್ರ ಮತ್ತು ರಾಜ್ಯ ಸರ್ಕಾರಗಳಿಗೆ ಸುಪ್ರೀಂಕೋರ್ಟ್ ಆದೇಶಿಸಿದೆ. ವಲಸೆ ಕಾರ್ಮಿಕರಿಗೆ ಕೌನ್ಸೆಲಿಂಗ್ ಸೆಂಟರ್ ತೆರೆಯಬೇಕು. 24 ಗಂಟೆಯಲ್ಲಿ ಶ್ರಮಿಕ ಸ್ಪೆಷಲ್ ರೈಲು ಒದಗಿಸಬೇಕೆಂದು ಇದೇ ವೇಳೆ ಸುಪ್ರೀಂಕೋರ್ಟ್ ಸೂಚಿಸಿದೆ. ವಲಸೆ ಕಾರ್ಮಿಕರ ಮೇಲೆ ದಾಖಲಾಗಿರುವ ಕೇಸ್​ಗಳನ್ನು ಹಿಂತೆಗೆದುಕೊಳ್ಳಿ. ಕಾರ್ಮಿಕರಿಗೆ ಸಹಾಯವಾಗುವ ಯೋಜನೆ ಜಾರಿಗೆ ತನ್ನಿ. ಎಲ್ಲ ವಲಸಿಗರ ಹೆಸರು ನೋಂದಣಿ ಮಾಡಿಕೊಳ್ಳಿ ಎಂದು ಸುಪ್ರೀಂಕೋರ್ಟ್ ನಿರ್ದೇಶನ ನೀಡಿದೆ.

15 ದಿನದಲ್ಲಿ ವಲಸೆ ಕಾರ್ಮಿಕರನ್ನ ತವರು ರಾಜ್ಯಕ್ಕೆ ಕಳುಹಿಸಬೇಕು -ಸುಪ್ರೀಂಕೋರ್ಟ್​
ಸಾಧು ಶ್ರೀನಾಥ್​
| Updated By: |

Updated on: Jun 09, 2020 | 11:54 AM

Share

ದೆಹಲಿ: ಎಲ್ಲಾ ವಲಸೆ ಕಾರ್ಮಿಕರನ್ನು ಇನ್ನು 15 ದಿನದಲ್ಲಿ ತವರು ರಾಜ್ಯಕ್ಕೆ ಕಳುಹಿಸಬೇಕೆಂದು ಕೇಂದ್ರ ಮತ್ತು ರಾಜ್ಯ ಸರ್ಕಾರಗಳಿಗೆ ಸುಪ್ರೀಂಕೋರ್ಟ್ ಆದೇಶಿಸಿದೆ. ವಲಸೆ ಕಾರ್ಮಿಕರಿಗೆ ಕೌನ್ಸೆಲಿಂಗ್ ಸೆಂಟರ್ ತೆರೆಯಬೇಕು. 24 ಗಂಟೆಯಲ್ಲಿ ಶ್ರಮಿಕ ಸ್ಪೆಷಲ್ ರೈಲು ಒದಗಿಸಬೇಕೆಂದು ಇದೇ ವೇಳೆ ಸುಪ್ರೀಂಕೋರ್ಟ್ ಸೂಚಿಸಿದೆ.

ವಲಸೆ ಕಾರ್ಮಿಕರ ಮೇಲೆ ದಾಖಲಾಗಿರುವ ಕೇಸ್​ಗಳನ್ನು ಹಿಂತೆಗೆದುಕೊಳ್ಳಿ. ಕಾರ್ಮಿಕರಿಗೆ ಸಹಾಯವಾಗುವ ಯೋಜನೆ ಜಾರಿಗೆ ತನ್ನಿ. ಎಲ್ಲ ವಲಸಿಗರ ಹೆಸರು ನೋಂದಣಿ ಮಾಡಿಕೊಳ್ಳಿ ಎಂದು ಸುಪ್ರೀಂಕೋರ್ಟ್ ನಿರ್ದೇಶನ ನೀಡಿದೆ.

ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಮುಂದೆ ನಮ್ರತೆ ಕಲಿತುಕೊಳ್ಳೋಣ ಬಿಡಿ: ಮೋಹನ್ ದಾಸ್ ಪೈಗೆ ಡಿಕೆಶಿ ಟಾಂಗ್
ಮುಂದೆ ನಮ್ರತೆ ಕಲಿತುಕೊಳ್ಳೋಣ ಬಿಡಿ: ಮೋಹನ್ ದಾಸ್ ಪೈಗೆ ಡಿಕೆಶಿ ಟಾಂಗ್
8 ಮಂದಿ ಪೊಲೀಸ್ ಸಸ್ಪೆಂಡ್: ಅಧಿವೇಶನದಲ್ಲಿ ಸದ್ದು ಮಾಡಲಿದೆ ಖಾಕಿ ಕಳ್ಳಾಟ
8 ಮಂದಿ ಪೊಲೀಸ್ ಸಸ್ಪೆಂಡ್: ಅಧಿವೇಶನದಲ್ಲಿ ಸದ್ದು ಮಾಡಲಿದೆ ಖಾಕಿ ಕಳ್ಳಾಟ
ಬೆಳಗಾವಿಯ ಚಳಿಗಾಲದ ಅಧಿವೇಶನದ ನೇರಪ್ರಸಾರ
ಬೆಳಗಾವಿಯ ಚಳಿಗಾಲದ ಅಧಿವೇಶನದ ನೇರಪ್ರಸಾರ
Video: ಗಾಳಿಯ ರಭಸಕ್ಕೆ ಕುಸಿದು ಬಿತ್ತು ಬ್ರೆಜಿಲ್​ನ ಲಿಬರ್ಟಿ ಸ್ಟ್ಯಾಚ್ಯೂ
Video: ಗಾಳಿಯ ರಭಸಕ್ಕೆ ಕುಸಿದು ಬಿತ್ತು ಬ್ರೆಜಿಲ್​ನ ಲಿಬರ್ಟಿ ಸ್ಟ್ಯಾಚ್ಯೂ
ಚಿಕ್ಕಬಳ್ಳಾಪುರದಲ್ಲಿ ಸರಣಿ ಅಪಘಾತ: ತಪ್ಪಿದ ಭಾರಿ ಅನಾಹುತ
ಚಿಕ್ಕಬಳ್ಳಾಪುರದಲ್ಲಿ ಸರಣಿ ಅಪಘಾತ: ತಪ್ಪಿದ ಭಾರಿ ಅನಾಹುತ
ಧ್ರುವಂತ್​ನ ಸೀಕ್ರೆಟ್​ರೂಂನಲ್ಲಿ ಇಟ್ಟ ಬಗ್ಗೆ ಬಿಗ್ ಬಾಸ್​ಗೆ ಬೇಸರ?
ಧ್ರುವಂತ್​ನ ಸೀಕ್ರೆಟ್​ರೂಂನಲ್ಲಿ ಇಟ್ಟ ಬಗ್ಗೆ ಬಿಗ್ ಬಾಸ್​ಗೆ ಬೇಸರ?
‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್
‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್
ದೆಹಲಿ-ಆಗ್ರಾ ಎಕ್ಸ್​ಪ್ರೆಸ್​ವೇನಲ್ಲಿ ಹಲವು ಬಸ್​ಗಳಿಗೆ ಬೆಂಕಿ
ದೆಹಲಿ-ಆಗ್ರಾ ಎಕ್ಸ್​ಪ್ರೆಸ್​ವೇನಲ್ಲಿ ಹಲವು ಬಸ್​ಗಳಿಗೆ ಬೆಂಕಿ
ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?
ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?