AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

15 ದಿನದಲ್ಲಿ ವಲಸೆ ಕಾರ್ಮಿಕರನ್ನ ತವರು ರಾಜ್ಯಕ್ಕೆ ಕಳುಹಿಸಬೇಕು -ಸುಪ್ರೀಂಕೋರ್ಟ್​

ದೆಹಲಿ: ಎಲ್ಲಾ ವಲಸೆ ಕಾರ್ಮಿಕರನ್ನು ಇನ್ನು 15 ದಿನದಲ್ಲಿ ತವರು ರಾಜ್ಯಕ್ಕೆ ಕಳುಹಿಸಬೇಕೆಂದು ಕೇಂದ್ರ ಮತ್ತು ರಾಜ್ಯ ಸರ್ಕಾರಗಳಿಗೆ ಸುಪ್ರೀಂಕೋರ್ಟ್ ಆದೇಶಿಸಿದೆ. ವಲಸೆ ಕಾರ್ಮಿಕರಿಗೆ ಕೌನ್ಸೆಲಿಂಗ್ ಸೆಂಟರ್ ತೆರೆಯಬೇಕು. 24 ಗಂಟೆಯಲ್ಲಿ ಶ್ರಮಿಕ ಸ್ಪೆಷಲ್ ರೈಲು ಒದಗಿಸಬೇಕೆಂದು ಇದೇ ವೇಳೆ ಸುಪ್ರೀಂಕೋರ್ಟ್ ಸೂಚಿಸಿದೆ. ವಲಸೆ ಕಾರ್ಮಿಕರ ಮೇಲೆ ದಾಖಲಾಗಿರುವ ಕೇಸ್​ಗಳನ್ನು ಹಿಂತೆಗೆದುಕೊಳ್ಳಿ. ಕಾರ್ಮಿಕರಿಗೆ ಸಹಾಯವಾಗುವ ಯೋಜನೆ ಜಾರಿಗೆ ತನ್ನಿ. ಎಲ್ಲ ವಲಸಿಗರ ಹೆಸರು ನೋಂದಣಿ ಮಾಡಿಕೊಳ್ಳಿ ಎಂದು ಸುಪ್ರೀಂಕೋರ್ಟ್ ನಿರ್ದೇಶನ ನೀಡಿದೆ.

15 ದಿನದಲ್ಲಿ ವಲಸೆ ಕಾರ್ಮಿಕರನ್ನ ತವರು ರಾಜ್ಯಕ್ಕೆ ಕಳುಹಿಸಬೇಕು -ಸುಪ್ರೀಂಕೋರ್ಟ್​
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​| Edited By: |

Updated on: Jun 09, 2020 | 11:54 AM

Share

ದೆಹಲಿ: ಎಲ್ಲಾ ವಲಸೆ ಕಾರ್ಮಿಕರನ್ನು ಇನ್ನು 15 ದಿನದಲ್ಲಿ ತವರು ರಾಜ್ಯಕ್ಕೆ ಕಳುಹಿಸಬೇಕೆಂದು ಕೇಂದ್ರ ಮತ್ತು ರಾಜ್ಯ ಸರ್ಕಾರಗಳಿಗೆ ಸುಪ್ರೀಂಕೋರ್ಟ್ ಆದೇಶಿಸಿದೆ. ವಲಸೆ ಕಾರ್ಮಿಕರಿಗೆ ಕೌನ್ಸೆಲಿಂಗ್ ಸೆಂಟರ್ ತೆರೆಯಬೇಕು. 24 ಗಂಟೆಯಲ್ಲಿ ಶ್ರಮಿಕ ಸ್ಪೆಷಲ್ ರೈಲು ಒದಗಿಸಬೇಕೆಂದು ಇದೇ ವೇಳೆ ಸುಪ್ರೀಂಕೋರ್ಟ್ ಸೂಚಿಸಿದೆ.

ವಲಸೆ ಕಾರ್ಮಿಕರ ಮೇಲೆ ದಾಖಲಾಗಿರುವ ಕೇಸ್​ಗಳನ್ನು ಹಿಂತೆಗೆದುಕೊಳ್ಳಿ. ಕಾರ್ಮಿಕರಿಗೆ ಸಹಾಯವಾಗುವ ಯೋಜನೆ ಜಾರಿಗೆ ತನ್ನಿ. ಎಲ್ಲ ವಲಸಿಗರ ಹೆಸರು ನೋಂದಣಿ ಮಾಡಿಕೊಳ್ಳಿ ಎಂದು ಸುಪ್ರೀಂಕೋರ್ಟ್ ನಿರ್ದೇಶನ ನೀಡಿದೆ.

Follow Us
ಅಂಗಾಂಗ ದಾನ ನೋಂದಣಿಯಲ್ಲಿ ಧಾರವಾಡ ಫಸ್ಟ್!
ಅಂಗಾಂಗ ದಾನ ನೋಂದಣಿಯಲ್ಲಿ ಧಾರವಾಡ ಫಸ್ಟ್!
ಹಬ್ಬದ ಸೀಸನಲ್ಲಿ ಸಕ್ಕರೆ ಮತ್ತು ಬೆಲ್ಲದ ಬೆಲೆ ಗಗನಕ್ಕೆ: ಗ್ರಾಹಕರಿಗೆ ಆಘಾತ
ಹಬ್ಬದ ಸೀಸನಲ್ಲಿ ಸಕ್ಕರೆ ಮತ್ತು ಬೆಲ್ಲದ ಬೆಲೆ ಗಗನಕ್ಕೆ: ಗ್ರಾಹಕರಿಗೆ ಆಘಾತ
ಮೈಸೂರಿನಲ್ಲಿ ರಾಜೇಂದ್ರ ಕಲಾ ಮಂದಿರದಲ್ಲಿ TV9 ಎಕ್ಸ್ ಪೋ
ಮೈಸೂರಿನಲ್ಲಿ ರಾಜೇಂದ್ರ ಕಲಾ ಮಂದಿರದಲ್ಲಿ TV9 ಎಕ್ಸ್ ಪೋ
ಮಹಿಳಾ PSI ವರ್ಗಾವಣೆ ಆಗಿದ್ದಕ್ಕೆ ಪಟಾಕಿ ಸಿಡಿಸಿ ಸಂಭ್ರಮಿಸಿದ ಯುವಕರು!
ಮಹಿಳಾ PSI ವರ್ಗಾವಣೆ ಆಗಿದ್ದಕ್ಕೆ ಪಟಾಕಿ ಸಿಡಿಸಿ ಸಂಭ್ರಮಿಸಿದ ಯುವಕರು!
ಬೆಟ್ಟದ ರಂಗನಾಥ ಸ್ವಾಮಿ ದೇವಾಲಯದಲ್ಲಿ ಹೆಚ್.ಡಿ. ಕುಮಾರಸ್ವಾಮಿ ವಿಶೇಷ ಪೂಜೆ
ಬೆಟ್ಟದ ರಂಗನಾಥ ಸ್ವಾಮಿ ದೇವಾಲಯದಲ್ಲಿ ಹೆಚ್.ಡಿ. ಕುಮಾರಸ್ವಾಮಿ ವಿಶೇಷ ಪೂಜೆ
‘ಹಳ್ಳಿ ಪವರ್ ರಿಯಾಲಿಟಿ ಶೋ’: ವಾಡೆ ಮನೆಗೆ ಗ್ರಹಪ್ರವೇಶ ಮಾಡಿದ ಸ್ಪರ್ಧಿಗಳು
‘ಹಳ್ಳಿ ಪವರ್ ರಿಯಾಲಿಟಿ ಶೋ’: ವಾಡೆ ಮನೆಗೆ ಗ್ರಹಪ್ರವೇಶ ಮಾಡಿದ ಸ್ಪರ್ಧಿಗಳು
ಹಳೇ ಹುಬ್ಬಳ್ಳಿ ಆಸಾರ ಓಣಿ ಪುಷ್ಕರಣಿ ವಿವಾದ: ಹಿಂದೂಪರ ಸಂಘಟನೆಗಳ ಪ್ರತಿಭಟನೆ
ಹಳೇ ಹುಬ್ಬಳ್ಳಿ ಆಸಾರ ಓಣಿ ಪುಷ್ಕರಣಿ ವಿವಾದ: ಹಿಂದೂಪರ ಸಂಘಟನೆಗಳ ಪ್ರತಿಭಟನೆ
28 ಕೈದಿಗಳ ಬಿಡುಗಡೆಗೆ ಸಚಿವ ಸಂಪುಟ ಅಸ್ತು
28 ಕೈದಿಗಳ ಬಿಡುಗಡೆಗೆ ಸಚಿವ ಸಂಪುಟ ಅಸ್ತು
ಇಂದು ಶ್ರಾವಣ ಶನಿವಾರ; ವೆಂಕಟೇಶ್ವರನ ದರ್ಶನ ಹಾಗೂ ನಾಮಸ್ಮರಣೆಗೆ ಶುಭ ದಿನ
ಇಂದು ಶ್ರಾವಣ ಶನಿವಾರ; ವೆಂಕಟೇಶ್ವರನ ದರ್ಶನ ಹಾಗೂ ನಾಮಸ್ಮರಣೆಗೆ ಶುಭ ದಿನ
ಬಾಗಲಕೋಟೆಯಲ್ಲಿ ಅಜಾನ್ ವಿವಾದ: ಸಿಡಿದೆದ್ದ ಬಿಜೆಪಿ, ಹಿಂದೂ ಸಂಘಟನೆಗಳು
ಬಾಗಲಕೋಟೆಯಲ್ಲಿ ಅಜಾನ್ ವಿವಾದ: ಸಿಡಿದೆದ್ದ ಬಿಜೆಪಿ, ಹಿಂದೂ ಸಂಘಟನೆಗಳು