AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

14ನೇ ಬಾರಿಗೆ ಕಂಪಿಸಿದ ದೆಹಲಿ! ಯಾವುದರ ಮುನ್ಸೂಚನೆಯೋ?

ದೆಹಲಿ: ದೇಶದ ರಾಜಧಾನಿಯಲ್ಲಿ 2.1 ತೀವ್ರತೆಯ ಭೂಕಂಪ ಸಂಭವಿಸಿದೆ. ಏಪ್ರಿಲ್ ತಿಂಗಳಿಂದ ಇಲ್ಲಿಯವರೆಗೆ 14ನೇ ಬಾರಿ ಭೂಮಿ ನಡುಗಿದೆ. ದೊಡ್ಡ ಪ್ರಮಾಣದ ಭೂಕಂಪದ ಮುನ್ಸೂಚನೆ ನೀಡುತ್ತಿವೆಯೇ ಈ ಸಣ್ಣ ತೀವ್ರತೆಯ ಭೂಕಂಪಗಳು ಎಂಬ ಭೀತಿ ಹುಟ್ಟಿಸಿದೆ. ತಜ್ಞರ ಪ್ರಕಾರ ದೆಹಲಿಯಲ್ಲಿ ಸದ್ಯದಲ್ಲೇ ಭಾರಿ ತೀವ್ರತೆಯ ಭೂಕಂಪ ಸಂಭವಿಸಬಹುದು ಎನ್ನಲಾಗಿದೆ.

14ನೇ ಬಾರಿಗೆ ಕಂಪಿಸಿದ ದೆಹಲಿ! ಯಾವುದರ ಮುನ್ಸೂಚನೆಯೋ?
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on: Jun 08, 2020 | 3:57 PM

Share

ದೆಹಲಿ: ದೇಶದ ರಾಜಧಾನಿಯಲ್ಲಿ 2.1 ತೀವ್ರತೆಯ ಭೂಕಂಪ ಸಂಭವಿಸಿದೆ. ಏಪ್ರಿಲ್ ತಿಂಗಳಿಂದ ಇಲ್ಲಿಯವರೆಗೆ 14ನೇ ಬಾರಿ ಭೂಮಿ ನಡುಗಿದೆ. ದೊಡ್ಡ ಪ್ರಮಾಣದ ಭೂಕಂಪದ ಮುನ್ಸೂಚನೆ ನೀಡುತ್ತಿವೆಯೇ ಈ ಸಣ್ಣ ತೀವ್ರತೆಯ ಭೂಕಂಪಗಳು ಎಂಬ ಭೀತಿ ಹುಟ್ಟಿಸಿದೆ. ತಜ್ಞರ ಪ್ರಕಾರ ದೆಹಲಿಯಲ್ಲಿ ಸದ್ಯದಲ್ಲೇ ಭಾರಿ ತೀವ್ರತೆಯ ಭೂಕಂಪ ಸಂಭವಿಸಬಹುದು ಎನ್ನಲಾಗಿದೆ.

Follow Us
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ
ಬಿಗ್ ಬಾಸ್ ಮನೆಯಲ್ಲಿ ಮಹಿಳೆಯರು ಕೆಲಸಕ್ಕೆ ಮಾತ್ರ ಸೀಮಿತ? ಗಂಭೀರ ಆರೋಪ
ಬಿಗ್ ಬಾಸ್ ಮನೆಯಲ್ಲಿ ಮಹಿಳೆಯರು ಕೆಲಸಕ್ಕೆ ಮಾತ್ರ ಸೀಮಿತ? ಗಂಭೀರ ಆರೋಪ
8 ಜನ ನಾಮಿನೇಟ್; ಇದರಲ್ಲಿ ಎಲಿಮಿನೇಟ್ ಆಗೋದು ಯಾರು?
8 ಜನ ನಾಮಿನೇಟ್; ಇದರಲ್ಲಿ ಎಲಿಮಿನೇಟ್ ಆಗೋದು ಯಾರು?
ಚಂದ್ರ ಕನ್ಯಾ ರಾಶಿಯಲ್ಲಿ ಸಂಚಾರ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಚಂದ್ರ ಕನ್ಯಾ ರಾಶಿಯಲ್ಲಿ ಸಂಚಾರ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಮೊಬೈಲ್ ನೋಡುತ್ತಾ ಹೋಗುತ್ತಿದ್ದಾಗ ಫ್ಲೋರ್​ನಿಂದ ಕೆಳಗೆ ಬಿದ್ದ ವ್ಯಕ್ತಿ
ಮೊಬೈಲ್ ನೋಡುತ್ತಾ ಹೋಗುತ್ತಿದ್ದಾಗ ಫ್ಲೋರ್​ನಿಂದ ಕೆಳಗೆ ಬಿದ್ದ ವ್ಯಕ್ತಿ
ನಿಮ್ಮ ಏರಿಯಾದಲ್ಲಿ ಗಣೇಶ ಕೂರಿಸ್ಬೇಕಾ? ಹಾಗಾದರೆ ಈ ವಿಡಿಯೋ ನೋಡಿ
ನಿಮ್ಮ ಏರಿಯಾದಲ್ಲಿ ಗಣೇಶ ಕೂರಿಸ್ಬೇಕಾ? ಹಾಗಾದರೆ ಈ ವಿಡಿಯೋ ನೋಡಿ
ಒಂದು ವಾರದಲ್ಲಿ ಮಂಜ ಕಾಮಿಡಿ ಪೀಸ್ ಆಗ್ತಾನೆ; ತಾಂಡವ್ ರಾಮ್ ಭವಿಷ್ಯ
ಒಂದು ವಾರದಲ್ಲಿ ಮಂಜ ಕಾಮಿಡಿ ಪೀಸ್ ಆಗ್ತಾನೆ; ತಾಂಡವ್ ರಾಮ್ ಭವಿಷ್ಯ
ಫಿಲಿಪೈನ್ಸ್ ದೋಣಿ ಬೆಂಕಿ ದುರಂತ; ಮೃತರ ಸಂಖ್ಯೆ 35ಕ್ಕೆ ಏರಿಕೆ
ಫಿಲಿಪೈನ್ಸ್ ದೋಣಿ ಬೆಂಕಿ ದುರಂತ; ಮೃತರ ಸಂಖ್ಯೆ 35ಕ್ಕೆ ಏರಿಕೆ
ಹಾಸನದಲ್ಲಿ ಬೆಚ್ಚಿಬೀಳಿಸಿದ ಸರಣಿ ಹೃದಯಘಾತ ಪ್ರಕರಣಗಳು
ಹಾಸನದಲ್ಲಿ ಬೆಚ್ಚಿಬೀಳಿಸಿದ ಸರಣಿ ಹೃದಯಘಾತ ಪ್ರಕರಣಗಳು