AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶ್ರೀನಗರದಲ್ಲಿ ಪೊಲೀಸರ ಮೇಲೆ ಉಗ್ರರ ದಾಳಿ; ಒಬ್ಬ ಅಧಿಕಾರಿ ಸ್ಥಿತಿ ಗಂಭೀರ

ಗಂಭೀರವಾಗಿ ಗಾಯಗೊಂಡ ಪೊಲೀಸ್​ ಅಧಿಕಾರಿಯನ್ನು ಎಸ್​ಎಂಎಚ್​ಎಸ್​ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ.

ಶ್ರೀನಗರದಲ್ಲಿ ಪೊಲೀಸರ ಮೇಲೆ ಉಗ್ರರ ದಾಳಿ; ಒಬ್ಬ ಅಧಿಕಾರಿ ಸ್ಥಿತಿ ಗಂಭೀರ
ದಾಳಿ ನಡೆದ ಸ್ಥಳದಲ್ಲಿ ಭದ್ರತೆ
TV9 Web
| Edited By: |

Updated on:Sep 12, 2021 | 3:47 PM

Share

ಶ್ರೀನಗರ: ಶಂಕಿತ ಉಗ್ರರ ಗುಂಪೊಂದು ಜಮ್ಮು-ಕಾಶ್ಮೀರ (Jammu-Kashmir)ದ ಶ್ರೀನಗರದಲ್ಲಿರುವ ಖನ್ಯಾರ್​ ಪ್ರದೇಶದಲ್ಲಿ ಪೊಲೀಸ್​ ಸಿಬ್ಬಂದಿ ಮೇಲೆ ದಾಳಿ ನಡೆಸಿದೆ. ಈ ದಾಳಿಯಲ್ಲಿ ಒಬ್ಬ ಪೊಲೀಸ್ ಅಧಿಕಾರಿ (Police Officer) ತೀವ್ರವಾಗಿ ಗಾಯಗೊಂಡಿದ್ದಾರೆ. ಘಟನೆ ಬಗ್ಗೆ ಮಾಹಿತಿ ನೀಡಿರುವ ಖನ್ಯಾರ್​ ಠಾಣೆಯ ಪಿಎಸ್​ಐ ಅರ್ಶಿದ್​ ಅಹ್ಮದ್​, ಇಂದು ಮಧ್ಯಾಹ್ನ 1.35ರ ಹೊತ್ತಿಗೆ ಖನ್ಯಾರ್​ನ ಪೊಲೀಸ್​ ನಾಖಾ ಬಳಿ ಉಗ್ರರು ಗುಂಡಿನ ದಾಳಿ ನಡೆಸಿದ್ದಾರೆ ಎಂದು ಹೇಳಿದ್ದಾರೆ.  

ಗಂಭೀರವಾಗಿ ಗಾಯಗೊಂಡ ಪೊಲೀಸ್​ ಅಧಿಕಾರಿಯನ್ನು ಎಸ್​ಎಂಎಚ್​ಎಸ್​ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ. ಆ ಇಡೀ ಪ್ರದೇಶಕ್ಕೆ ಬಿಗಿ ಭದ್ರತೆ ಕಲ್ಪಿಸಲಾಗಿದ್ದು, ಉಗ್ರರಿಗಾಗಿ ಹುಡುಕಾಟವೂ ನಡೆಯುತ್ತಿದೆ. ಕಳೆದ ತಿಂಗಳು ಬಿಎಸ್​ಎಫ್​ ಯೋಧರ ಮೇಲೆ ಜಮ್ಮು-ಕಾಶ್ಮೀರದ ಕುಲಗಾಂವ್​ನಲ್ಲಿ ಭಯೋತ್ಪಾದಕರ ದಾಳಿಯಾಗಿತ್ತು. ಆದರೆ ಅದೃಷ್ಟವಶಾತ್​ ಯಾರಿಗೂ ಏನೂ ಆಗಿರಲಿಲ್ಲ.  ಜಮ್ಮು-ಕಾಶ್ಮೀರದಲ್ಲಿ ಉಗ್ರದಾಳಿ ಸಾಮಾನ್ಯವಾಗಿದೆ. ರಕ್ಷಣಾ ಪಡೆಗಳೂ ಕೂಡ ಭಯೋತ್ಪಾದಕರ ವಿರುದ್ಧ ನಿರಂತರ ಕಾರ್ಯಾಚರಣೆ ನಡೆಸುತ್ತಿವೆ. ಅದರಲ್ಲೂ ಪುಲ್ವಾಮಾ, ಕುಲಗಾಂವ್​ಗಳಲ್ಲಿ ಸ್ವಲ್ಪ ಹೆಚ್ಚು ಪ್ರಮಾಣದಲ್ಲಿ ಉಗ್ರರ ಹಾವಳಿಯಿದೆ.

ಇದನ್ನೂ ಓದಿ: ತುಮಕೂರು: ಕಾರಿಗೆ ಡಿಕ್ಕಿ ಆಗುವುದನ್ನು ತಪ್ಪಿಸಲು ಹೋಗಿ ಕೆಎಸ್ಆರ್​ಟಿಸಿ ಬಸ್ ಅಪಘಾತ

ಜಮ್ಮು-ಕಾಶ್ಮೀರದಲ್ಲಿ ಮೇಘಸ್ಫೋಟ; ಒಂದೇ ಕುಟುಂಬದ ನಾಲ್ವರು ಸಾವು, ಒಬ್ಬ ನಾಪತ್ತೆ

Published On - 3:43 pm, Sun, 12 September 21

Follow Us
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ