AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶ್ರೀನಗರದಲ್ಲಿ ಪೊಲೀಸರ ಮೇಲೆ ಉಗ್ರರ ದಾಳಿ; ಒಬ್ಬ ಅಧಿಕಾರಿ ಸ್ಥಿತಿ ಗಂಭೀರ

ಗಂಭೀರವಾಗಿ ಗಾಯಗೊಂಡ ಪೊಲೀಸ್​ ಅಧಿಕಾರಿಯನ್ನು ಎಸ್​ಎಂಎಚ್​ಎಸ್​ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ.

ಶ್ರೀನಗರದಲ್ಲಿ ಪೊಲೀಸರ ಮೇಲೆ ಉಗ್ರರ ದಾಳಿ; ಒಬ್ಬ ಅಧಿಕಾರಿ ಸ್ಥಿತಿ ಗಂಭೀರ
ದಾಳಿ ನಡೆದ ಸ್ಥಳದಲ್ಲಿ ಭದ್ರತೆ
TV9 Web
| Edited By: |

Updated on:Sep 12, 2021 | 3:47 PM

Share

ಶ್ರೀನಗರ: ಶಂಕಿತ ಉಗ್ರರ ಗುಂಪೊಂದು ಜಮ್ಮು-ಕಾಶ್ಮೀರ (Jammu-Kashmir)ದ ಶ್ರೀನಗರದಲ್ಲಿರುವ ಖನ್ಯಾರ್​ ಪ್ರದೇಶದಲ್ಲಿ ಪೊಲೀಸ್​ ಸಿಬ್ಬಂದಿ ಮೇಲೆ ದಾಳಿ ನಡೆಸಿದೆ. ಈ ದಾಳಿಯಲ್ಲಿ ಒಬ್ಬ ಪೊಲೀಸ್ ಅಧಿಕಾರಿ (Police Officer) ತೀವ್ರವಾಗಿ ಗಾಯಗೊಂಡಿದ್ದಾರೆ. ಘಟನೆ ಬಗ್ಗೆ ಮಾಹಿತಿ ನೀಡಿರುವ ಖನ್ಯಾರ್​ ಠಾಣೆಯ ಪಿಎಸ್​ಐ ಅರ್ಶಿದ್​ ಅಹ್ಮದ್​, ಇಂದು ಮಧ್ಯಾಹ್ನ 1.35ರ ಹೊತ್ತಿಗೆ ಖನ್ಯಾರ್​ನ ಪೊಲೀಸ್​ ನಾಖಾ ಬಳಿ ಉಗ್ರರು ಗುಂಡಿನ ದಾಳಿ ನಡೆಸಿದ್ದಾರೆ ಎಂದು ಹೇಳಿದ್ದಾರೆ.  

ಗಂಭೀರವಾಗಿ ಗಾಯಗೊಂಡ ಪೊಲೀಸ್​ ಅಧಿಕಾರಿಯನ್ನು ಎಸ್​ಎಂಎಚ್​ಎಸ್​ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ. ಆ ಇಡೀ ಪ್ರದೇಶಕ್ಕೆ ಬಿಗಿ ಭದ್ರತೆ ಕಲ್ಪಿಸಲಾಗಿದ್ದು, ಉಗ್ರರಿಗಾಗಿ ಹುಡುಕಾಟವೂ ನಡೆಯುತ್ತಿದೆ. ಕಳೆದ ತಿಂಗಳು ಬಿಎಸ್​ಎಫ್​ ಯೋಧರ ಮೇಲೆ ಜಮ್ಮು-ಕಾಶ್ಮೀರದ ಕುಲಗಾಂವ್​ನಲ್ಲಿ ಭಯೋತ್ಪಾದಕರ ದಾಳಿಯಾಗಿತ್ತು. ಆದರೆ ಅದೃಷ್ಟವಶಾತ್​ ಯಾರಿಗೂ ಏನೂ ಆಗಿರಲಿಲ್ಲ.  ಜಮ್ಮು-ಕಾಶ್ಮೀರದಲ್ಲಿ ಉಗ್ರದಾಳಿ ಸಾಮಾನ್ಯವಾಗಿದೆ. ರಕ್ಷಣಾ ಪಡೆಗಳೂ ಕೂಡ ಭಯೋತ್ಪಾದಕರ ವಿರುದ್ಧ ನಿರಂತರ ಕಾರ್ಯಾಚರಣೆ ನಡೆಸುತ್ತಿವೆ. ಅದರಲ್ಲೂ ಪುಲ್ವಾಮಾ, ಕುಲಗಾಂವ್​ಗಳಲ್ಲಿ ಸ್ವಲ್ಪ ಹೆಚ್ಚು ಪ್ರಮಾಣದಲ್ಲಿ ಉಗ್ರರ ಹಾವಳಿಯಿದೆ.

ಇದನ್ನೂ ಓದಿ: ತುಮಕೂರು: ಕಾರಿಗೆ ಡಿಕ್ಕಿ ಆಗುವುದನ್ನು ತಪ್ಪಿಸಲು ಹೋಗಿ ಕೆಎಸ್ಆರ್​ಟಿಸಿ ಬಸ್ ಅಪಘಾತ

ಜಮ್ಮು-ಕಾಶ್ಮೀರದಲ್ಲಿ ಮೇಘಸ್ಫೋಟ; ಒಂದೇ ಕುಟುಂಬದ ನಾಲ್ವರು ಸಾವು, ಒಬ್ಬ ನಾಪತ್ತೆ

Published On - 3:43 pm, Sun, 12 September 21

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!