AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶ್ರೀನಗರದಲ್ಲಿ ಪೊಲೀಸರ ಮೇಲೆ ಉಗ್ರರ ದಾಳಿ; ಒಬ್ಬ ಅಧಿಕಾರಿ ಸ್ಥಿತಿ ಗಂಭೀರ

ಗಂಭೀರವಾಗಿ ಗಾಯಗೊಂಡ ಪೊಲೀಸ್​ ಅಧಿಕಾರಿಯನ್ನು ಎಸ್​ಎಂಎಚ್​ಎಸ್​ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ.

ಶ್ರೀನಗರದಲ್ಲಿ ಪೊಲೀಸರ ಮೇಲೆ ಉಗ್ರರ ದಾಳಿ; ಒಬ್ಬ ಅಧಿಕಾರಿ ಸ್ಥಿತಿ ಗಂಭೀರ
ದಾಳಿ ನಡೆದ ಸ್ಥಳದಲ್ಲಿ ಭದ್ರತೆ
TV9 Web
| Updated By: Lakshmi Hegde|

Updated on:Sep 12, 2021 | 3:47 PM

Share

ಶ್ರೀನಗರ: ಶಂಕಿತ ಉಗ್ರರ ಗುಂಪೊಂದು ಜಮ್ಮು-ಕಾಶ್ಮೀರ (Jammu-Kashmir)ದ ಶ್ರೀನಗರದಲ್ಲಿರುವ ಖನ್ಯಾರ್​ ಪ್ರದೇಶದಲ್ಲಿ ಪೊಲೀಸ್​ ಸಿಬ್ಬಂದಿ ಮೇಲೆ ದಾಳಿ ನಡೆಸಿದೆ. ಈ ದಾಳಿಯಲ್ಲಿ ಒಬ್ಬ ಪೊಲೀಸ್ ಅಧಿಕಾರಿ (Police Officer) ತೀವ್ರವಾಗಿ ಗಾಯಗೊಂಡಿದ್ದಾರೆ. ಘಟನೆ ಬಗ್ಗೆ ಮಾಹಿತಿ ನೀಡಿರುವ ಖನ್ಯಾರ್​ ಠಾಣೆಯ ಪಿಎಸ್​ಐ ಅರ್ಶಿದ್​ ಅಹ್ಮದ್​, ಇಂದು ಮಧ್ಯಾಹ್ನ 1.35ರ ಹೊತ್ತಿಗೆ ಖನ್ಯಾರ್​ನ ಪೊಲೀಸ್​ ನಾಖಾ ಬಳಿ ಉಗ್ರರು ಗುಂಡಿನ ದಾಳಿ ನಡೆಸಿದ್ದಾರೆ ಎಂದು ಹೇಳಿದ್ದಾರೆ.  

ಗಂಭೀರವಾಗಿ ಗಾಯಗೊಂಡ ಪೊಲೀಸ್​ ಅಧಿಕಾರಿಯನ್ನು ಎಸ್​ಎಂಎಚ್​ಎಸ್​ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ. ಆ ಇಡೀ ಪ್ರದೇಶಕ್ಕೆ ಬಿಗಿ ಭದ್ರತೆ ಕಲ್ಪಿಸಲಾಗಿದ್ದು, ಉಗ್ರರಿಗಾಗಿ ಹುಡುಕಾಟವೂ ನಡೆಯುತ್ತಿದೆ. ಕಳೆದ ತಿಂಗಳು ಬಿಎಸ್​ಎಫ್​ ಯೋಧರ ಮೇಲೆ ಜಮ್ಮು-ಕಾಶ್ಮೀರದ ಕುಲಗಾಂವ್​ನಲ್ಲಿ ಭಯೋತ್ಪಾದಕರ ದಾಳಿಯಾಗಿತ್ತು. ಆದರೆ ಅದೃಷ್ಟವಶಾತ್​ ಯಾರಿಗೂ ಏನೂ ಆಗಿರಲಿಲ್ಲ.  ಜಮ್ಮು-ಕಾಶ್ಮೀರದಲ್ಲಿ ಉಗ್ರದಾಳಿ ಸಾಮಾನ್ಯವಾಗಿದೆ. ರಕ್ಷಣಾ ಪಡೆಗಳೂ ಕೂಡ ಭಯೋತ್ಪಾದಕರ ವಿರುದ್ಧ ನಿರಂತರ ಕಾರ್ಯಾಚರಣೆ ನಡೆಸುತ್ತಿವೆ. ಅದರಲ್ಲೂ ಪುಲ್ವಾಮಾ, ಕುಲಗಾಂವ್​ಗಳಲ್ಲಿ ಸ್ವಲ್ಪ ಹೆಚ್ಚು ಪ್ರಮಾಣದಲ್ಲಿ ಉಗ್ರರ ಹಾವಳಿಯಿದೆ.

ಇದನ್ನೂ ಓದಿ: ತುಮಕೂರು: ಕಾರಿಗೆ ಡಿಕ್ಕಿ ಆಗುವುದನ್ನು ತಪ್ಪಿಸಲು ಹೋಗಿ ಕೆಎಸ್ಆರ್​ಟಿಸಿ ಬಸ್ ಅಪಘಾತ

ಜಮ್ಮು-ಕಾಶ್ಮೀರದಲ್ಲಿ ಮೇಘಸ್ಫೋಟ; ಒಂದೇ ಕುಟುಂಬದ ನಾಲ್ವರು ಸಾವು, ಒಬ್ಬ ನಾಪತ್ತೆ

Published On - 3:43 pm, Sun, 12 September 21

ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?