AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Milkha Singh: ಇಂದು ಸಂಜೆ 5ಗಂಟೆಗೆ ಮಿಲ್ಖಾ ಸಿಂಗ್​ ಅಂತ್ಯಕ್ರಿಯೆ; ಮನೆಯಲ್ಲೇ ಅಂತಿಮ ದರ್ಶನಕ್ಕೆ ಸಿದ್ಧತೆ, ಪೊಲೀಸ್ ಬಿಗಿ ಭದ್ರತೆ

ಮಿಲ್ಖಾ ಸಿಂಗ್​​ರಿಗೆ ಕೊರೊನಾ ಪಾಸಿಟಿವ್​ ಬಂದಿತ್ತು. ನಂತರ ತಮ್ಮ ಮನೆಯಲ್ಲೇ ಐಸೋಲೇಟ್​ ಆಗಿದ್ದರು. ಆರೋಗ್ಯ ಬಿಗಡಾಯಿಸಿದ ಬೆನ್ನಲ್ಲೇ ಐಸಿಯುಗೆ ದಾಖಲಿಸಲಾಗಿತ್ತು.

Milkha Singh: ಇಂದು ಸಂಜೆ 5ಗಂಟೆಗೆ ಮಿಲ್ಖಾ ಸಿಂಗ್​ ಅಂತ್ಯಕ್ರಿಯೆ; ಮನೆಯಲ್ಲೇ ಅಂತಿಮ ದರ್ಶನಕ್ಕೆ ಸಿದ್ಧತೆ, ಪೊಲೀಸ್ ಬಿಗಿ ಭದ್ರತೆ
ಮಿಲ್ಖಾ ಸಿಂಗ್ (ಸಂಗ್ರಹ ಚಿತ್ರ)
TV9 Web
| Edited By: |

Updated on: Jun 19, 2021 | 10:22 AM

Share

ಚಂಡೀಗಢ: ಕೊರೊನಾದಿಂದ ಮೃತಪಟ್ಟ ಮಿಲ್ಖಾಸಿಂಗ್​​ರಿಗೆ ಇಡೀ ದೇಶ ಗೌರವ ಸಲ್ಲಿಸುತ್ತಿದೆ. ಪ್ರಧಾನಿ ನರೇಂದ್ರ ಮೋದಿ ಸೇರಿ ಅನೇಕ ಗಣ್ಯರು ಸಂತಾಪ ಸೂಚಿಸಿದ್ದಾರೆ. ಅನೇಕ ದಿನಗಳಿಂದ ಕೊರೊನಾದಿಂದ ಬಳಲುತ್ತಿದ್ದ ಮಿಲ್ಖಾ ಸಿಂಗ್​ರನ್ನು ಮೇ 24ರಂದು ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೆ ನಿನ್ನೆ ನಿಧನರಾದರು. ಮಿಲ್ಖಾ ಸಿಂಗ್​ ಪತ್ನಿ ನಿರ್ಮಲಾ ಕೌರ್​ ಕೂಡ ಕೆಲವು ದಿನಗಳ ಹಿಂದಷ್ಟೇ ಕೊರೊನಾದಿಂದ ಸಾವನ್ನಪ್ಪಿದ್ದಾರೆ.

ಮಿಲ್ಖಾ ಸಿಂಗ್​ ಅವರ ಅಂತ್ಯಕ್ರಿಯೆ ಇಂದು ಸಂಜೆ 5ಗಂಟೆಗೆ ಚಂಡಿಗಢ್​​ನಲ್ಲಿ, ಸಕಲ ಸರ್ಕಾರಿ ಗೌರವಗಳೊಂದಿಗೆ ನಡೆಯಲಿದೆ. ಸದ್ಯ ಅವರ ಮೃತದೇಹವನ್ನು ಚಂಡೀಗಢದ ಸೆಕ್ಟರ್​ 8ರಲ್ಲಿರುವ ಅವರ ನಿವಾಸದಲ್ಲಿ ಅಂತಿಮ ದರ್ಶನಕ್ಕೆ ಇಡಲಾಗಿದೆ. ಅವರ ಮನೆಗೆ ಇಂದು ಗಣ್ಯರು ಭೇಟಿ ನೀಡಲಿದ್ದು, ತನ್ನಿಮಿತ್ತ ಪೊಲೀಸ್ ಬಿಗಿ ಭದ್ರತೆ ಒದಗಿಸಲಾಗಿದೆ.

ಮಿಲ್ಖಾ ಸಿಂಗ್​​ರಿಗೆ ಕೊರೊನಾ ಪಾಸಿಟಿವ್​ ಬಂದಿತ್ತು. ನಂತರ ತಮ್ಮ ಮನೆಯಲ್ಲೇ ಐಸೋಲೇಟ್​ ಆಗಿದ್ದರು. ಆರೋಗ್ಯ ಬಿಗಡಾಯಿಸಿದ ಬೆನ್ನಲ್ಲೇ ಚಂಡೀಗಢ ವೈದ್ಯಕೀಯ ಮಹಾ ವಿದ್ಯಾಲಯದ ಕೊವಿಡ್​ ಐಸಿಯುಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಚಿಕಿತ್ಸೆ ಫಲಿಸದೆ ನಿಧನರಾಗಿದ್ದಾರೆ.

ಇದನ್ನೂ ಓದಿ: ಮೂರನೇ ಅಲೆಗೂ ಮೊದಲೇ ಶಿವಮೊಗ್ಗದಲ್ಲಿ ಆತಂಕ; ಕವಾಸಕಿ ಕಾಯಿಲೆಗೆ ಇಬ್ಬರು ಮಕ್ಕಳು ಬಲಿ

Follow Us
ಸಿದ್ದರಾಮಯ್ಯ ಆಪ್ತ ಶಾಸಕನ ಕೈಯಲ್ಲಿ ಮಿಂಚಿದ 18 ಲಕ್ಷ ರೂ. ವಾಚ್‌
ಸಿದ್ದರಾಮಯ್ಯ ಆಪ್ತ ಶಾಸಕನ ಕೈಯಲ್ಲಿ ಮಿಂಚಿದ 18 ಲಕ್ಷ ರೂ. ವಾಚ್‌
ನೌಕಾ ಡ್ರೋನ್​ಗಳು, ಕ್ಷಿಪಣಿಗಳ ಭೂಗತ ಸುರಂಗದ ವಿಡಿಯೋ ಬಿಡುಗಡೆ ಮಾಡಿದ ಇರಾನ್
ನೌಕಾ ಡ್ರೋನ್​ಗಳು, ಕ್ಷಿಪಣಿಗಳ ಭೂಗತ ಸುರಂಗದ ವಿಡಿಯೋ ಬಿಡುಗಡೆ ಮಾಡಿದ ಇರಾನ್
ಪುನೀತ್ ಇಲ್ಲದೇ ‘ಆಕಾಶ್’ ಸಿನಿಮಾ ನೋಡೋಕೆ ಕಷ್ಟ ಆಗುತ್ತದೆ: ರಾಘಣ್ಣ ಭಾವುಕ
ಪುನೀತ್ ಇಲ್ಲದೇ ‘ಆಕಾಶ್’ ಸಿನಿಮಾ ನೋಡೋಕೆ ಕಷ್ಟ ಆಗುತ್ತದೆ: ರಾಘಣ್ಣ ಭಾವುಕ
13 ವರ್ಷ ನಂತರ ಜೈಲಿನಿಂದ ರಿಲೀಸ್ ಆಗುತ್ತಿದ್ದಂತೆಯೇ ಕೈದಿ ಫುಲ್ ಖುಷ್
13 ವರ್ಷ ನಂತರ ಜೈಲಿನಿಂದ ರಿಲೀಸ್ ಆಗುತ್ತಿದ್ದಂತೆಯೇ ಕೈದಿ ಫುಲ್ ಖುಷ್
ಬೌಲರ್​ಗೆ ಬಾಲ್ ನೀಡಿ ರನೌಟ್ ಆದ ಪಾಕ್ ಬ್ಯಾಟರ್
ಬೌಲರ್​ಗೆ ಬಾಲ್ ನೀಡಿ ರನೌಟ್ ಆದ ಪಾಕ್ ಬ್ಯಾಟರ್
ಯುವಕ ಸ್ಟೇಜ್​​​​ ಮೇಲೇರಿ ಸಿದ್ದರಾಮಯ್ಯಗೆ ಹೇಳಿದ್ದೇನು ಗೊತ್ತಾ?
ಯುವಕ ಸ್ಟೇಜ್​​​​ ಮೇಲೇರಿ ಸಿದ್ದರಾಮಯ್ಯಗೆ ಹೇಳಿದ್ದೇನು ಗೊತ್ತಾ?
ಯುದ್ಧ ಕಾರ್ಮೊಡದ ನಡುವೆ ಯುಎಇಯಿಂದ ಡಾಂಬರು ಹೊತ್ತು ಕಾರವಾರಕ್ಕೆ ಬಂದ ಹಡಗು
ಯುದ್ಧ ಕಾರ್ಮೊಡದ ನಡುವೆ ಯುಎಇಯಿಂದ ಡಾಂಬರು ಹೊತ್ತು ಕಾರವಾರಕ್ಕೆ ಬಂದ ಹಡಗು
ಪಾಕ್ ಕ್ರಿಕೆಟಿಗನ ಖರೀದಿ ಬಗ್ಗೆ ಮೊದಲ ಬಾರಿಗೆ ಪ್ರತಿಕ್ರಿಯಿಸಿದ ಬಿಸಿಸಿಐ
ಪಾಕ್ ಕ್ರಿಕೆಟಿಗನ ಖರೀದಿ ಬಗ್ಗೆ ಮೊದಲ ಬಾರಿಗೆ ಪ್ರತಿಕ್ರಿಯಿಸಿದ ಬಿಸಿಸಿಐ
‘ಆಕಾಶ್’ ಸಿನಿಮಾ ಮರುಬಿಡುಗಡೆ: ಪುನೀತ್ ಕಟೌಟ್​ಗೆ ಹಾಲಿನ ಅಭಿಷೇಕ
‘ಆಕಾಶ್’ ಸಿನಿಮಾ ಮರುಬಿಡುಗಡೆ: ಪುನೀತ್ ಕಟೌಟ್​ಗೆ ಹಾಲಿನ ಅಭಿಷೇಕ
ಬಜೆಟ್​​ ಕುರಿತ ಹೇಳಿಕೆಗೆ ಇಕ್ಬಾಲ್ ಸಮರ್ಥನೆ: ರಾಮನಗರ MLA ಹೇಳಿದ್ದಿಷ್ಟು
ಬಜೆಟ್​​ ಕುರಿತ ಹೇಳಿಕೆಗೆ ಇಕ್ಬಾಲ್ ಸಮರ್ಥನೆ: ರಾಮನಗರ MLA ಹೇಳಿದ್ದಿಷ್ಟು