AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Milkha Singh: ಇಂದು ಸಂಜೆ 5ಗಂಟೆಗೆ ಮಿಲ್ಖಾ ಸಿಂಗ್​ ಅಂತ್ಯಕ್ರಿಯೆ; ಮನೆಯಲ್ಲೇ ಅಂತಿಮ ದರ್ಶನಕ್ಕೆ ಸಿದ್ಧತೆ, ಪೊಲೀಸ್ ಬಿಗಿ ಭದ್ರತೆ

ಮಿಲ್ಖಾ ಸಿಂಗ್​​ರಿಗೆ ಕೊರೊನಾ ಪಾಸಿಟಿವ್​ ಬಂದಿತ್ತು. ನಂತರ ತಮ್ಮ ಮನೆಯಲ್ಲೇ ಐಸೋಲೇಟ್​ ಆಗಿದ್ದರು. ಆರೋಗ್ಯ ಬಿಗಡಾಯಿಸಿದ ಬೆನ್ನಲ್ಲೇ ಐಸಿಯುಗೆ ದಾಖಲಿಸಲಾಗಿತ್ತು.

Milkha Singh: ಇಂದು ಸಂಜೆ 5ಗಂಟೆಗೆ ಮಿಲ್ಖಾ ಸಿಂಗ್​ ಅಂತ್ಯಕ್ರಿಯೆ; ಮನೆಯಲ್ಲೇ ಅಂತಿಮ ದರ್ಶನಕ್ಕೆ ಸಿದ್ಧತೆ, ಪೊಲೀಸ್ ಬಿಗಿ ಭದ್ರತೆ
ಮಿಲ್ಖಾ ಸಿಂಗ್ (ಸಂಗ್ರಹ ಚಿತ್ರ)
TV9 Web
| Edited By: |

Updated on: Jun 19, 2021 | 10:22 AM

Share

ಚಂಡೀಗಢ: ಕೊರೊನಾದಿಂದ ಮೃತಪಟ್ಟ ಮಿಲ್ಖಾಸಿಂಗ್​​ರಿಗೆ ಇಡೀ ದೇಶ ಗೌರವ ಸಲ್ಲಿಸುತ್ತಿದೆ. ಪ್ರಧಾನಿ ನರೇಂದ್ರ ಮೋದಿ ಸೇರಿ ಅನೇಕ ಗಣ್ಯರು ಸಂತಾಪ ಸೂಚಿಸಿದ್ದಾರೆ. ಅನೇಕ ದಿನಗಳಿಂದ ಕೊರೊನಾದಿಂದ ಬಳಲುತ್ತಿದ್ದ ಮಿಲ್ಖಾ ಸಿಂಗ್​ರನ್ನು ಮೇ 24ರಂದು ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೆ ನಿನ್ನೆ ನಿಧನರಾದರು. ಮಿಲ್ಖಾ ಸಿಂಗ್​ ಪತ್ನಿ ನಿರ್ಮಲಾ ಕೌರ್​ ಕೂಡ ಕೆಲವು ದಿನಗಳ ಹಿಂದಷ್ಟೇ ಕೊರೊನಾದಿಂದ ಸಾವನ್ನಪ್ಪಿದ್ದಾರೆ.

ಮಿಲ್ಖಾ ಸಿಂಗ್​ ಅವರ ಅಂತ್ಯಕ್ರಿಯೆ ಇಂದು ಸಂಜೆ 5ಗಂಟೆಗೆ ಚಂಡಿಗಢ್​​ನಲ್ಲಿ, ಸಕಲ ಸರ್ಕಾರಿ ಗೌರವಗಳೊಂದಿಗೆ ನಡೆಯಲಿದೆ. ಸದ್ಯ ಅವರ ಮೃತದೇಹವನ್ನು ಚಂಡೀಗಢದ ಸೆಕ್ಟರ್​ 8ರಲ್ಲಿರುವ ಅವರ ನಿವಾಸದಲ್ಲಿ ಅಂತಿಮ ದರ್ಶನಕ್ಕೆ ಇಡಲಾಗಿದೆ. ಅವರ ಮನೆಗೆ ಇಂದು ಗಣ್ಯರು ಭೇಟಿ ನೀಡಲಿದ್ದು, ತನ್ನಿಮಿತ್ತ ಪೊಲೀಸ್ ಬಿಗಿ ಭದ್ರತೆ ಒದಗಿಸಲಾಗಿದೆ.

ಮಿಲ್ಖಾ ಸಿಂಗ್​​ರಿಗೆ ಕೊರೊನಾ ಪಾಸಿಟಿವ್​ ಬಂದಿತ್ತು. ನಂತರ ತಮ್ಮ ಮನೆಯಲ್ಲೇ ಐಸೋಲೇಟ್​ ಆಗಿದ್ದರು. ಆರೋಗ್ಯ ಬಿಗಡಾಯಿಸಿದ ಬೆನ್ನಲ್ಲೇ ಚಂಡೀಗಢ ವೈದ್ಯಕೀಯ ಮಹಾ ವಿದ್ಯಾಲಯದ ಕೊವಿಡ್​ ಐಸಿಯುಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಚಿಕಿತ್ಸೆ ಫಲಿಸದೆ ನಿಧನರಾಗಿದ್ದಾರೆ.

ಇದನ್ನೂ ಓದಿ: ಮೂರನೇ ಅಲೆಗೂ ಮೊದಲೇ ಶಿವಮೊಗ್ಗದಲ್ಲಿ ಆತಂಕ; ಕವಾಸಕಿ ಕಾಯಿಲೆಗೆ ಇಬ್ಬರು ಮಕ್ಕಳು ಬಲಿ

Follow Us
ಅರ್ಧ ಗಂಟೆ ಸಿಕ್ಕಿದ್ರೂ ಜಿಮ್​​ಗೆ ಹೋಗ್ತಾ ಇದ್ದ,ಯಾವುದೇ ದುರಭ್ಯಾಸ ಇರಲಿಲ್ಲ
ಅರ್ಧ ಗಂಟೆ ಸಿಕ್ಕಿದ್ರೂ ಜಿಮ್​​ಗೆ ಹೋಗ್ತಾ ಇದ್ದ,ಯಾವುದೇ ದುರಭ್ಯಾಸ ಇರಲಿಲ್ಲ
ದಿಲೀಪ್ ರಾಜ್ ನಿಧನ: ಅಂತಿಮ ದರ್ಶನ ಪಡೆದು ಕಂಬನಿ ಮಿಡಿದ ಸೆಲೆಬ್ರಿಟಿಗಳು
ದಿಲೀಪ್ ರಾಜ್ ನಿಧನ: ಅಂತಿಮ ದರ್ಶನ ಪಡೆದು ಕಂಬನಿ ಮಿಡಿದ ಸೆಲೆಬ್ರಿಟಿಗಳು
Live: ತಮಿಳುನಾಡು ಸಿಎಂ ವಿಜಯ್ ವಿಶ್ವಾಸಮತ ಯಾಚನೆ ನೇರಪ್ರಸಾರ
Live: ತಮಿಳುನಾಡು ಸಿಎಂ ವಿಜಯ್ ವಿಶ್ವಾಸಮತ ಯಾಚನೆ ನೇರಪ್ರಸಾರ
ಹಗಲು ರಾತ್ರಿ ಹಣದ ಚಿಂತೆ ಮಾಡುತ್ತಿದ್ದೀರಾ? ಇದರಿಂದ ಯಾವ ದೋಷ ಬರುತ್ತೆ?
ಹಗಲು ರಾತ್ರಿ ಹಣದ ಚಿಂತೆ ಮಾಡುತ್ತಿದ್ದೀರಾ? ಇದರಿಂದ ಯಾವ ದೋಷ ಬರುತ್ತೆ?
ಇಂದು ಈ ರಾಶಿಯವರು ಅತಿಯಾದ ಕೋಪವನ್ನು ಕೈಬಿಡಿ
ಇಂದು ಈ ರಾಶಿಯವರು ಅತಿಯಾದ ಕೋಪವನ್ನು ಕೈಬಿಡಿ
ಬೆಳಗಾವಿಯಲ್ಲಿ ಭಾರಿ ಗಾಳಿ ಮಳೆಗೆ ಧರೆಗುರುಳಿದ ಮರಗಳು: ಸಂಚಾರ ಅಸ್ತವ್ಯಸ್ತ
ಬೆಳಗಾವಿಯಲ್ಲಿ ಭಾರಿ ಗಾಳಿ ಮಳೆಗೆ ಧರೆಗುರುಳಿದ ಮರಗಳು: ಸಂಚಾರ ಅಸ್ತವ್ಯಸ್ತ
ಪ್ರಧಾನಿ ಮೋದಿ ಹಾಸನದ ಮೆಗಾ ಡೇರಿ ಉದ್ಘಾಟನೆ ಮಾಡುತ್ತಾರೆ; ಹೆಚ್​ಡಿ ದೇವೇಗೌಡ
ಪ್ರಧಾನಿ ಮೋದಿ ಹಾಸನದ ಮೆಗಾ ಡೇರಿ ಉದ್ಘಾಟನೆ ಮಾಡುತ್ತಾರೆ; ಹೆಚ್​ಡಿ ದೇವೇಗೌಡ
ಸರ್ಕಾರಿ ನ್ಯಾಯಬೆಲೆ ಅಂಗಡಿ ಸಿನಿಮಾ: ಸಿಎಂ ಸಹಕಾರ ನೆನೆದ ಕುಮಾರ್ ಬಂಗಾರಪ್ಪ
ಸರ್ಕಾರಿ ನ್ಯಾಯಬೆಲೆ ಅಂಗಡಿ ಸಿನಿಮಾ: ಸಿಎಂ ಸಹಕಾರ ನೆನೆದ ಕುಮಾರ್ ಬಂಗಾರಪ್ಪ
ಮಳೆ ಕೊರತೆ ಮಧ್ಯೆ ತೀವ್ರ ಬಿಸಿಲು: ಬರಿದಾಗುತ್ತಿದೆ ಜೀವನಾಡಿ ಕೆಆರ್‌ಎಸ್
ಮಳೆ ಕೊರತೆ ಮಧ್ಯೆ ತೀವ್ರ ಬಿಸಿಲು: ಬರಿದಾಗುತ್ತಿದೆ ಜೀವನಾಡಿ ಕೆಆರ್‌ಎಸ್
ತಾಂಡಾ, ಹಾಡಿ ನಿವಾಸಿಗಳ ದಶಕಗಳ ಕನಸು ನನಸು
ತಾಂಡಾ, ಹಾಡಿ ನಿವಾಸಿಗಳ ದಶಕಗಳ ಕನಸು ನನಸು