AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Monsoon Session: ಜುಲೈ 20ರಿಂದ ಆಗಸ್ಟ್ 11ರವರೆಗೆ ಸಂಸತ್​ನ ಮುಂಗಾರು ಅಧಿವೇಶನ; ಸಚಿವ ಪ್ರಹ್ಲಾದ್ ಜೋಶಿ

ಜುಲೈ 20ರಿಂದ ಆಗಸ್ಟ್ 11ರವರೆಗೆ ಸಂಸತ್​ನ ಮುಂಗಾರು ಅಧಿವೇಶನ ನಡೆಯಲಿದೆ ಎಂದು ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಶಿ ಹೇಳಿದ್ದಾರೆ.

Monsoon Session: ಜುಲೈ 20ರಿಂದ ಆಗಸ್ಟ್ 11ರವರೆಗೆ ಸಂಸತ್​ನ ಮುಂಗಾರು ಅಧಿವೇಶನ; ಸಚಿವ ಪ್ರಹ್ಲಾದ್ ಜೋಶಿ
ಪ್ರಹ್ಲಾಧ್​ ಜೋಶಿ
ಹರೀಶ್ ಜಿ.ಆರ್​.
| Edited By: |

Updated on:Jul 01, 2023 | 1:30 PM

Share

ದೆಹಲಿ: ಜುಲೈ 20ರಿಂದ ಆಗಸ್ಟ್ 11ರವರೆಗೆ ಸಂಸತ್​ನ ಮುಂಗಾರು ಅಧಿವೇಶನ(Monsoon session) ನಡೆಯಲಿದೆ ಎಂದು ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಶಿ ಹೇಳಿದ್ದಾರೆ. ಈ ಕುರಿತು ಟ್ವೀಟ್‌ ಮಾಡಿರುವ ಜೋಶಿ ಅವರು “ಸಂಸತ್ತಿನ ಮುಂಗಾರು ಅಧಿವೇಶನ 2023 ಜುಲೈ 20 ರಿಂದ ಪ್ರಾರಂಭವಾಗಿ, ಆಗಸ್ಟ್ 11 ರವರೆಗೆ ನಡೆಯುತ್ತದೆ. ಇನ್ನು ಮಾನ್ಸೂನ್ ಅಧಿವೇಶನದಲ್ಲಿ ಶಾಸಕಾಂಗ ವ್ಯವಹಾರ ಮತ್ತು ಇತರ ವಿಷಯಗಳ ಕುರಿತು ಚರ್ಚೆಗಳಿಗೆ ಕೊಡುಗೆ ನೀಡಲು ಎಲ್ಲಾ ಪಕ್ಷಗಳನ್ನು ಒತ್ತಾಯಿಸಿದ್ದಾರೆ

ಈ ಅಧಿವೇಶನವು 23 ದಿನಗಳ ಕಾಲ ನಡೆಯಲಿದ್ದು, 17 ಸಭೆಗಳನ್ನು ಹೊಂದಿರುತ್ತದೆ ಎಂದು ಹಿಂದಿಯಲ್ಲಿ ಮತ್ತೊಂದು ಟ್ವೀಟ್ ಮಾಡಿದ್ದಾರೆ. ಮೇ 28 ರಂದು ಪ್ರಧಾನಿ ನರೇಂದ್ರ ಮೋದಿ ಅವರಿಂದ ಉದ್ಘಾಟನೆಗೊಂಡ ಹೊಸ ಸಂಸತ್ತಿನ ಕಟ್ಟಡವು ಮುಂಬರುವ ಮುಂಗಾರು ಅಧಿವೇಶನಕ್ಕೆ ಆತಿಥ್ಯ ವಹಿಸಲಿದೆ.

Published On - 1:13 pm, Sat, 1 July 23

Follow Us
Harish GR
Harish GR
ಐಪಿಎಲ್‌ನಲ್ಲಿ ಇತಿಹಾಸ ನಿರ್ಮಿಸಿದ ಸಾಯಿ ಸುದರ್ಶನ್
ಐಪಿಎಲ್‌ನಲ್ಲಿ ಇತಿಹಾಸ ನಿರ್ಮಿಸಿದ ಸಾಯಿ ಸುದರ್ಶನ್
ಓಡಿಹೋಗುತ್ತಾಳೆಂದು ಹೆಂಡತಿಯನ್ನು ಕಟ್ಟಿಹಾಕಿದ ಗಂಡ!
ಓಡಿಹೋಗುತ್ತಾಳೆಂದು ಹೆಂಡತಿಯನ್ನು ಕಟ್ಟಿಹಾಕಿದ ಗಂಡ!
ಬುಡಸಮೇತ ರಸ್ತೆ ಮೇಲೆ ಉರುಳಿಬಿದ್ದ ಬೃಹತ್​ ಮರ: ಶಂಕರಮಠ ರಸ್ತೆ ಬಂದ್!
ಬುಡಸಮೇತ ರಸ್ತೆ ಮೇಲೆ ಉರುಳಿಬಿದ್ದ ಬೃಹತ್​ ಮರ: ಶಂಕರಮಠ ರಸ್ತೆ ಬಂದ್!
ಶುಭ್​ಮನ್ ಗಿಲ್ ಸುನಾಮಿಗೆ ಸೃಷ್ಟಿಯಾದ ದಾಖಲೆಗಳಿವು
ಶುಭ್​ಮನ್ ಗಿಲ್ ಸುನಾಮಿಗೆ ಸೃಷ್ಟಿಯಾದ ದಾಖಲೆಗಳಿವು
ಬೆಂಗಳೂರಿನಲ್ಲಿ ಆಲಿಕಲ್ಲು ಮಳೆ ಆರ್ಭಟ: ಹತ್ತಾರು ಅವಾಂತರ; ಮರಗಳು ಧರೆಗೆ!
ಬೆಂಗಳೂರಿನಲ್ಲಿ ಆಲಿಕಲ್ಲು ಮಳೆ ಆರ್ಭಟ: ಹತ್ತಾರು ಅವಾಂತರ; ಮರಗಳು ಧರೆಗೆ!
‘ಡ್ರ್ಯಾಗನ್’ ಟೀಸರ್: ಚಿತ್ರಮಂದಿರದಲ್ಲಿ ಸಂಭ್ರಮಿಸಿದ ಪ್ರಶಾಂತ್ ನೀಲ್ ಪತ್ನಿ
‘ಡ್ರ್ಯಾಗನ್’ ಟೀಸರ್: ಚಿತ್ರಮಂದಿರದಲ್ಲಿ ಸಂಭ್ರಮಿಸಿದ ಪ್ರಶಾಂತ್ ನೀಲ್ ಪತ್ನಿ
‘ಧುರಂಧರ್’ ಸಿನಿಮಾಕ್ಕೆ ಎದುರಾಗಿರುವ ಕಾನೂನು ಸಂಕಷ್ಟ ಏನು: ವಿಡಿಯೋ
‘ಧುರಂಧರ್’ ಸಿನಿಮಾಕ್ಕೆ ಎದುರಾಗಿರುವ ಕಾನೂನು ಸಂಕಷ್ಟ ಏನು: ವಿಡಿಯೋ
ಮೆಡಿಕಲ್ ಸೀಟ್ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರಗಳಿಗೆ ಕೊಡಿ: ಸಿಎಂ ಆಗ್ರಹ
ಮೆಡಿಕಲ್ ಸೀಟ್ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರಗಳಿಗೆ ಕೊಡಿ: ಸಿಎಂ ಆಗ್ರಹ
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ