ಲವರ್ ಜೊತೆ ರಾತ್ರಿ ಲಾಡ್ಜ್​ನಲ್ಲಿದ್ದ ಅಪ್ರಾಪ್ತ ಬಾಲಕಿ ಮನೆಗೆ ಬಂದಕೂಡಲೆ ಆತ್ಮಹತ್ಯೆ ಮಾಡಿಕೊಂಡಿದ್ದೇಕೆ?

ಅಪ್ರಾಪ್ತ ಬಾಲಕಿಯು ಪುರುಷನೊಬ್ಬನೊಂದಿಗೆ ಲಾಡ್ಜ್‌ನಲ್ಲಿ ರಾತ್ರಿ ಕಳೆಯುತ್ತಾಳೆ. ಆದರೆ, ಅಲ್ಲಿಂದ ಹಿಂದಿರುಗಿದ ನಂತರ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಇದಕ್ಕೆ ಕಾರಣವೇನೆಂಬುದರ ವಿವರ ಇಲ್ಲಿದೆ.

ಲವರ್ ಜೊತೆ ರಾತ್ರಿ ಲಾಡ್ಜ್​ನಲ್ಲಿದ್ದ ಅಪ್ರಾಪ್ತ ಬಾಲಕಿ ಮನೆಗೆ ಬಂದಕೂಡಲೆ ಆತ್ಮಹತ್ಯೆ ಮಾಡಿಕೊಂಡಿದ್ದೇಕೆ?
ಸಾಂದರ್ಭಿಕ ಚಿತ್ರ
Follow us
|

Updated on: Sep 06, 2024 | 4:55 PM

ನವದೆಹಲಿ: ಮಹಾರಾಷ್ಟ್ರದ ಚಂದ್ರಾಪುರ ಜಿಲ್ಲೆಯಲ್ಲಿ ನಡೆದ ಹೃದಯ ವಿದ್ರಾವಕ ಘಟನೆಯೊಂದರಲ್ಲಿ 19 ವರ್ಷದ ಯುವಕನ ಮೇಲೆ ಲೈಂಗಿಕ ಶೋಷಣೆಯ ಆರೋಪ ಹೊರಿಸಿ 17 ವರ್ಷದ ಅಪ್ರಾಪ್ತ ಬಾಲಕಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಈ ದುರಂತ ಘಟನೆಯ ಬಳಿಕ ಯುವಕ ಮತ್ತು ಇಬ್ಬರು ಲಾಡ್ಜ್ ನೌಕರರು ಸೇರಿದಂತೆ ಮೂವರನ್ನು ಬಂಧಿಸಲಾಗಿದೆ.

ಸೋಮವಾರ ಅಪ್ರಾಪ್ತ ಬಾಲಕಿ 19 ವರ್ಷದ ಯುವಕನೊಂದಿಗೆ ಬಲ್ಲಾರ್‌ಪುರದ ಲಾಡ್ಜ್‌ನಲ್ಲಿ ರಾತ್ರಿ ಕಳೆದಿದ್ದಾಳೆ. ಮರುದಿನ ಬೆಳಿಗ್ಗೆ ಮನೆಗೆ ಹೋದ ಬಳಿಕ ಆಕೆಯ ಮನೆಯವರು ಪ್ರಶ್ನಿಸಿದಾಗ ಯುವಕನಿಂದ ರಾತ್ರಿ ತನಗೆ ಲೈಂಗಿಕ ಕಿರುಕುಳ ಉಂಟಾಯಿತು ಎಂದು ಆರೋಪಿಸಿದ್ದಾಳೆ. ನಂತರ ಆಕೆಯ ಮನೆಯವರು ಸ್ಥಳೀಯ ಅಧಿಕಾರಿಗಳಿಗೆ ಈ ಬಗ್ಗೆ ದೂರು ನೀಡಿದ್ದರು.

ಇದನ್ನೂ ಓದಿ: Crime News: ಮಗುವಿನ ಮೇಲೆ ಅತ್ಯಾಚಾರ, ಕೊಲೆ; ತನಗೆ ಗಲ್ಲು ಶಿಕ್ಷೆ ನೀಡಲು ಅಪರಾಧಿಯಿಂದ ನ್ಯಾಯಾಧೀಶರಿಗೆ ಮನವಿ

ಇದಕ್ಕೆ ಪ್ರತಿಕ್ರಿಯಿಸಿದ ಪೊಲೀಸರು 19 ವರ್ಷದ ಯುವಕನನ್ನು ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ (ಪೋಕ್ಸೊ) ಕಾಯ್ದೆಯಡಿ ಬಂಧಿಸಿದ್ದಾರೆ. ಆದರೆ, ಈ ವಿಷಯ ಗೊತ್ತಾಗುತ್ತಿದ್ದಂತೆ ಗಾಬರಿಯಾದ ಆ ಬಾಲಕಿ ತನ್ನ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಇದರಿಂದ ಆಕೆಯ ಕುಟುಂಬದವರು ದುಃಖದಲ್ಲಿ ಮುಳುಗಿದ್ದಾರೆ.

ಅಪ್ರಾಪ್ತ ಬಾಲಕಿಯ ಸಾವಿನ ಹಿನ್ನಲೆಯಲ್ಲಿ ಪೊಲೀಸರು ಲಾಡ್ಜ್ ಮಾಲೀಕ ಹಾಗೂ ಮ್ಯಾನೇಜರ್ ನನ್ನು ಬಂಧಿಸಿದ್ದಾರೆ. ಅಪ್ರಾಪ್ತರು ರೂಮಿನಲ್ಲಿ ಉಳಿದುಕೊಳ್ಳುವುದಕ್ಕೆ ಅನುಮತಿಸಿದ್ದಕ್ಕಾಗಿ ಅವರು ಆರೋಪವನ್ನು ಎದುರಿಸುತ್ತಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಭಜರಂಗದಳ, VHPಯಿಂದ ಬಿಸಿ ರೋಡ್ ಚಲೋ ಕರೆ, ಪೊಲೀಸ್​​ ಬಿಗಿ ಬಂದೋಬಸ್ತ್​​
ಭಜರಂಗದಳ, VHPಯಿಂದ ಬಿಸಿ ರೋಡ್ ಚಲೋ ಕರೆ, ಪೊಲೀಸ್​​ ಬಿಗಿ ಬಂದೋಬಸ್ತ್​​
ಬಿಳಿ ಬಟ್ಟೆ ಹೊದ್ದು, ಮೂಗಿನೊಳಗೆ ಹತ್ತಿ ಇಟ್ಟು ಶವದಂತೆ ಮಲಗಿದ್ದ ವ್ಯಕ್ತಿ
ಬಿಳಿ ಬಟ್ಟೆ ಹೊದ್ದು, ಮೂಗಿನೊಳಗೆ ಹತ್ತಿ ಇಟ್ಟು ಶವದಂತೆ ಮಲಗಿದ್ದ ವ್ಯಕ್ತಿ
‘ಹಗ್ಗ’ ಟ್ರೇಲರ್​ ಬಿಡುಗಡೆ ವೇದಿಕೆಯಲ್ಲಿ ನಟಿ ಹರ್ಷಿಕಾ ಪೂಣಚ್ಚ ಸೀಮಂತ
‘ಹಗ್ಗ’ ಟ್ರೇಲರ್​ ಬಿಡುಗಡೆ ವೇದಿಕೆಯಲ್ಲಿ ನಟಿ ಹರ್ಷಿಕಾ ಪೂಣಚ್ಚ ಸೀಮಂತ
Daily Devotional: ಪತ್ನಿಯ ಪೂಜಾ ಫಲ ಪತಿಗೆ ಸಲ್ಲುತ್ತಾ? ವಿಡಿಯೋ ನೋಡಿ
Daily Devotional: ಪತ್ನಿಯ ಪೂಜಾ ಫಲ ಪತಿಗೆ ಸಲ್ಲುತ್ತಾ? ವಿಡಿಯೋ ನೋಡಿ
Nithya Bhavishya: ಅನಂತಪದ್ಮನಾಭ ವ್ರತ ಸೋಮವಾರದ ದಿನ ಭವಿಷ್ಯ ತಿಳಿಯಿರಿ
Nithya Bhavishya: ಅನಂತಪದ್ಮನಾಭ ವ್ರತ ಸೋಮವಾರದ ದಿನ ಭವಿಷ್ಯ ತಿಳಿಯಿರಿ
ಆಟೋ ಡ್ರೈವರ್​ ಆದ ರಾಧಿಕಾ ಕುಮಾರಸ್ವಾಮಿ; ‘ಭೈರಾದೇವಿ’ ಪ್ರಚಾರಕ್ಕೆ ಚಾಲನೆ
ಆಟೋ ಡ್ರೈವರ್​ ಆದ ರಾಧಿಕಾ ಕುಮಾರಸ್ವಾಮಿ; ‘ಭೈರಾದೇವಿ’ ಪ್ರಚಾರಕ್ಕೆ ಚಾಲನೆ
ಆರ್​ಸಿಬಿ ಅಭಿಮಾನಿಗಳಿಗೆ ಗುಡ್ ನ್ಯೂಸ್ ನೀಡಿದ ಕನ್ನಡಿಗ ರಾಹುಲ್
ಆರ್​ಸಿಬಿ ಅಭಿಮಾನಿಗಳಿಗೆ ಗುಡ್ ನ್ಯೂಸ್ ನೀಡಿದ ಕನ್ನಡಿಗ ರಾಹುಲ್
ಮಾನವ ಸರಪಳಿ ವೇಳೆ ಡೊಳ್ಳಿನ ನಾದಕ್ಕೆ ತಾಳ ಹಾಕಿದ ಇ ತುಕಾರಾಂ
ಮಾನವ ಸರಪಳಿ ವೇಳೆ ಡೊಳ್ಳಿನ ನಾದಕ್ಕೆ ತಾಳ ಹಾಕಿದ ಇ ತುಕಾರಾಂ
ಚೆನ್ನೈನಲ್ಲಿ ಕೊಹ್ಲಿ, ರೋಹಿತ್ ಭರ್ಜರಿ ಬ್ಯಾಟಿಂಗ್ ಪ್ರಾಕ್ಟೀಸ್
ಚೆನ್ನೈನಲ್ಲಿ ಕೊಹ್ಲಿ, ರೋಹಿತ್ ಭರ್ಜರಿ ಬ್ಯಾಟಿಂಗ್ ಪ್ರಾಕ್ಟೀಸ್
ಚಿಕ್ಕಮಗಳೂರಿನಲ್ಲಿ ಪ್ಯಾಲಿಸ್ತೀನ್‌ ಧ್ವಜ ಹಿಡಿದು ಮುಸ್ಲಿಂ ಯುವಕರ ಓಡಾಟ
ಚಿಕ್ಕಮಗಳೂರಿನಲ್ಲಿ ಪ್ಯಾಲಿಸ್ತೀನ್‌ ಧ್ವಜ ಹಿಡಿದು ಮುಸ್ಲಿಂ ಯುವಕರ ಓಡಾಟ