AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆನ್​ಲೈನ್ ಮೂಲಕವೂ ತಿಮ್ಮಪ್ಪನ ಭಕ್ತರಿಗೆ ನಾಮ ಎಳೆದರು!

ತಿರುಪತಿ: ದೇವರನ್ನ ನಂಬಿ ಬರುವ ಭಕ್ತರಿಗೆ ಸಹಾಯವಾಗಲೆಂದು ಇತ್ತೀಚಿನ ದಿನಗಳಲ್ಲಿ ದೇವಾಲಯದ ಆಡಳಿತ ಮಂಡಳಿಗಳು ದೇವರ ದರ್ಶನಕ್ಕೆಂದೆ ಆನ್​ಲೈನ್ ಟಿಕೆಟ್‌‌ ಮಾರಾಟ ವ್ಯವಸ್ಥೆಯನ್ನು ಕಲ್ಪಿಸಿತ್ತು. ಈ ವ್ಯವಸ್ಥೆಯಿಂದ ದೂರದಿಂದ ಬರುವ ಲಕ್ಷಾಂತರ ಭಕ್ತರು ದಿನಗಟ್ಟಲೆ ಕ್ಯೂನಲ್ಲಿ ನಿಂತು ಕಷ್ಟಪಡುವುದು ತಪ್ಪುತ್ತಿತ್ತು. ಆದರೆ ಕೆಲವು ಆನ್ ಲೈನ್ ಖದೀಮರು ದೇವಾಲಯದ ಅಧಿಕೃತ ವೆಬ್ ಸೈಟ್​ನ್ನು ನಕಲು ಮಾಡಿ ಭಕ್ತರಿಂದ ಸಾವಿರಾರು ರೂಪಾಯಿಗಳನ್ನ ದೋಚುತಿದ್ದಾರೆ. ಭಕ್ತರಿಗೆ ಉಪಯೋಗವಾಗಲೆಂದು, ಸಾಮಾಜಿಕ ಅಂತರ ಕಾಪಾಡಬೇಕೆಂದು ತಿರುಪತಿ ದೇವಾಲಯದ ಆಡಳಿತ ಮಂಡಳಿ ಸೃಷ್ಟಿಸಿದ್ದ ವೆಬ್ […]

ಆನ್​ಲೈನ್ ಮೂಲಕವೂ ತಿಮ್ಮಪ್ಪನ ಭಕ್ತರಿಗೆ ನಾಮ ಎಳೆದರು!
ಸಾಧು ಶ್ರೀನಾಥ್​
| Edited By: |

Updated on:Jul 10, 2020 | 5:29 PM

Share

ತಿರುಪತಿ: ದೇವರನ್ನ ನಂಬಿ ಬರುವ ಭಕ್ತರಿಗೆ ಸಹಾಯವಾಗಲೆಂದು ಇತ್ತೀಚಿನ ದಿನಗಳಲ್ಲಿ ದೇವಾಲಯದ ಆಡಳಿತ ಮಂಡಳಿಗಳು ದೇವರ ದರ್ಶನಕ್ಕೆಂದೆ ಆನ್​ಲೈನ್ ಟಿಕೆಟ್‌‌ ಮಾರಾಟ ವ್ಯವಸ್ಥೆಯನ್ನು ಕಲ್ಪಿಸಿತ್ತು. ಈ ವ್ಯವಸ್ಥೆಯಿಂದ ದೂರದಿಂದ ಬರುವ ಲಕ್ಷಾಂತರ ಭಕ್ತರು ದಿನಗಟ್ಟಲೆ ಕ್ಯೂನಲ್ಲಿ ನಿಂತು ಕಷ್ಟಪಡುವುದು ತಪ್ಪುತ್ತಿತ್ತು.

ಆದರೆ ಕೆಲವು ಆನ್ ಲೈನ್ ಖದೀಮರು ದೇವಾಲಯದ ಅಧಿಕೃತ ವೆಬ್ ಸೈಟ್​ನ್ನು ನಕಲು ಮಾಡಿ ಭಕ್ತರಿಂದ ಸಾವಿರಾರು ರೂಪಾಯಿಗಳನ್ನ ದೋಚುತಿದ್ದಾರೆ. ಭಕ್ತರಿಗೆ ಉಪಯೋಗವಾಗಲೆಂದು, ಸಾಮಾಜಿಕ ಅಂತರ ಕಾಪಾಡಬೇಕೆಂದು ತಿರುಪತಿ ದೇವಾಲಯದ ಆಡಳಿತ ಮಂಡಳಿ ಸೃಷ್ಟಿಸಿದ್ದ ವೆಬ್ ಸೈಟ್​ನಂತೆಯೇ ನಕಲಿ‌ ವೆಬ್ ಸೈಟ್ ಸೃಷ್ಟಿಸಿ ಖದೀಮರು ಭಕ್ತರಿಂದ ಸಾವಿರಾರು ರೂಪಾಯಿಗಳನ್ನ ದೋಚಿದ್ದಾರೆ.

ಸದ್ಯಕ್ಕೆ ಟಿಟಿಡಿ ಆಡಳಿತ ಮಂಡಳಿ ನಕಲಿ ವೆಬ್‌ಸೈಟ್ ನಿರ್ಮಿಸಿದ್ದವರ‌ ವಿರುದ್ದ ಪ್ರಕರಣ ದಾಖಲಿಸಲು ಮುಂದಾಗಿದ್ದು ತಿರಚನೂರಿನ ರಘು ಎನ್ನೋ ವ್ಯಕ್ತಿಯ ವಿರುದ್ಧ ಟಿಟಿಡಿ‌ ವಿಜಿಲೆನ್ಸ್‌ ವಿಭಾಗದ ಅಧಿಕಾರಿಗಳು ದೂರು ದಾಖಲಿಸಿದ್ದಾರೆ. ಭಕ್ತರಿಗೆ 300ರೂ.ಗಳ ದರ್ಶನ ‌ಟಿಕೆಟ್ ‌‌ಮಾರಾಟ ಸೇರಿ‌‌ ಹಲವಾರು ರೀತಿಯಲ್ಲಿ ಮೋಸ ಮಾಡಲಾಗಿದೆಯೆಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ. ಟಿಟಿಡಿಯ ಅಧಿಕೃತ ವೆಬ್ ಸೈಟನ್ನೇ ಬಳಸಬೇಕೆಂದು ‌ಟಿಟಿಡಿ ಭಕ್ತರಿಗೆ ಸಲಹೆ ನೀಡಿದೆ.

Published On - 2:11 pm, Fri, 10 July 20

Follow Us
ಕಾಂಗ್ರೆಸ್​​​ಗೆ​ ಮೇ ಅಂತ್ಯಕ್ಕೆ ಶುಭಕಾಲ?
ಕಾಂಗ್ರೆಸ್​​​ಗೆ​ ಮೇ ಅಂತ್ಯಕ್ಕೆ ಶುಭಕಾಲ?
ಕೊಟ್ಟ ಮಾತು ಉಳಿಸಿಕೊಳ್ತೇವೆ: ವಿಧಾನಸಭೆಯಲ್ಲಿ ವಿಜಯ್ ಮೊದಲ ಭಾಷಣ
ಕೊಟ್ಟ ಮಾತು ಉಳಿಸಿಕೊಳ್ತೇವೆ: ವಿಧಾನಸಭೆಯಲ್ಲಿ ವಿಜಯ್ ಮೊದಲ ಭಾಷಣ
ಪ್ರಧಾನಿ ಮೋದಿ ಹೇಳಿಕೆಗೆ ಖಾಸಗಿ ಶಾಲಾ ಒಕ್ಕೂಟದಿಂದ ಆಕ್ಷೇಪ
ಪ್ರಧಾನಿ ಮೋದಿ ಹೇಳಿಕೆಗೆ ಖಾಸಗಿ ಶಾಲಾ ಒಕ್ಕೂಟದಿಂದ ಆಕ್ಷೇಪ
ನೀಟ್: ರಾಜ್ಯದಲ್ಲಿ ಅಕ್ರಮವಾಗಿದೆಯಾ? ಬಂಗಾರಪ್ಪ ಏನಂದ್ರು ನೋಡಿ
ನೀಟ್: ರಾಜ್ಯದಲ್ಲಿ ಅಕ್ರಮವಾಗಿದೆಯಾ? ಬಂಗಾರಪ್ಪ ಏನಂದ್ರು ನೋಡಿ
ಪ್ರಧಾನಿ ಮೋದಿ ಹೇಳಿದ್ದಕ್ಕೆ BMTC ಬಸ್​ನಲ್ಲಿ ಬಂದೆ ಎಂದ ಪ್ರಯಾಣಿಕ!
ಪ್ರಧಾನಿ ಮೋದಿ ಹೇಳಿದ್ದಕ್ಕೆ BMTC ಬಸ್​ನಲ್ಲಿ ಬಂದೆ ಎಂದ ಪ್ರಯಾಣಿಕ!
ವಿಶ್ವಾಸ ಮತ ಯಾಚನೆಯಲ್ಲಿ ಭಾಗಿಯಾಗದಂತೆ TVK ಶಾಸಕನಿಗೆ ಕೋರ್ಟ್​ ನಿರ್ಬಂಧ
ವಿಶ್ವಾಸ ಮತ ಯಾಚನೆಯಲ್ಲಿ ಭಾಗಿಯಾಗದಂತೆ TVK ಶಾಸಕನಿಗೆ ಕೋರ್ಟ್​ ನಿರ್ಬಂಧ
ವಿಧಾನಸಭೇಲಿ ಸಿಎಂ ವಿಜಯ್ ಕಾಲೆಳೆದ ಉದಯನಿಧಿ ಬಿಚ್ಚಿಟ್ಟರು ಹಳೇ ಕಾಲದ ರಹಸ್ಯ!
ವಿಧಾನಸಭೇಲಿ ಸಿಎಂ ವಿಜಯ್ ಕಾಲೆಳೆದ ಉದಯನಿಧಿ ಬಿಚ್ಚಿಟ್ಟರು ಹಳೇ ಕಾಲದ ರಹಸ್ಯ!
ನಿದ್ದೆಯ ಮಂಪರಿನಲ್ಲಿ ಡಿವೈಡರ್​​ಗೆ ಗುದ್ದಿದ ಟ್ರಕ್​ ಡ್ರೈವರ್
ನಿದ್ದೆಯ ಮಂಪರಿನಲ್ಲಿ ಡಿವೈಡರ್​​ಗೆ ಗುದ್ದಿದ ಟ್ರಕ್​ ಡ್ರೈವರ್
ತಮಿಳುನಾಡು ರಾಜಕಾರಣದಲ್ಲಿ ಸ್ಫೋಟಕ ಬೆಳವಣಿಗೆ: ಎಐಎಡಿಎಂಕೆಯಲ್ಲಿ ಭಾರಿ ಬಂಡಾಯ
ತಮಿಳುನಾಡು ರಾಜಕಾರಣದಲ್ಲಿ ಸ್ಫೋಟಕ ಬೆಳವಣಿಗೆ: ಎಐಎಡಿಎಂಕೆಯಲ್ಲಿ ಭಾರಿ ಬಂಡಾಯ
Live: ಅಸ್ಸಾಂ ಸಿಎಂ ಆಗಿ ಹಿಮಂತ್ ಬಿಸ್ವಾ ಶರ್ಮಾ ಪದಗ್ರಹಣದ ನೇರಪ್ರಸಾರ
Live: ಅಸ್ಸಾಂ ಸಿಎಂ ಆಗಿ ಹಿಮಂತ್ ಬಿಸ್ವಾ ಶರ್ಮಾ ಪದಗ್ರಹಣದ ನೇರಪ್ರಸಾರ