AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆನ್​ಲೈನ್ ಮೂಲಕವೂ ತಿಮ್ಮಪ್ಪನ ಭಕ್ತರಿಗೆ ನಾಮ ಎಳೆದರು!

ತಿರುಪತಿ: ದೇವರನ್ನ ನಂಬಿ ಬರುವ ಭಕ್ತರಿಗೆ ಸಹಾಯವಾಗಲೆಂದು ಇತ್ತೀಚಿನ ದಿನಗಳಲ್ಲಿ ದೇವಾಲಯದ ಆಡಳಿತ ಮಂಡಳಿಗಳು ದೇವರ ದರ್ಶನಕ್ಕೆಂದೆ ಆನ್​ಲೈನ್ ಟಿಕೆಟ್‌‌ ಮಾರಾಟ ವ್ಯವಸ್ಥೆಯನ್ನು ಕಲ್ಪಿಸಿತ್ತು. ಈ ವ್ಯವಸ್ಥೆಯಿಂದ ದೂರದಿಂದ ಬರುವ ಲಕ್ಷಾಂತರ ಭಕ್ತರು ದಿನಗಟ್ಟಲೆ ಕ್ಯೂನಲ್ಲಿ ನಿಂತು ಕಷ್ಟಪಡುವುದು ತಪ್ಪುತ್ತಿತ್ತು. ಆದರೆ ಕೆಲವು ಆನ್ ಲೈನ್ ಖದೀಮರು ದೇವಾಲಯದ ಅಧಿಕೃತ ವೆಬ್ ಸೈಟ್​ನ್ನು ನಕಲು ಮಾಡಿ ಭಕ್ತರಿಂದ ಸಾವಿರಾರು ರೂಪಾಯಿಗಳನ್ನ ದೋಚುತಿದ್ದಾರೆ. ಭಕ್ತರಿಗೆ ಉಪಯೋಗವಾಗಲೆಂದು, ಸಾಮಾಜಿಕ ಅಂತರ ಕಾಪಾಡಬೇಕೆಂದು ತಿರುಪತಿ ದೇವಾಲಯದ ಆಡಳಿತ ಮಂಡಳಿ ಸೃಷ್ಟಿಸಿದ್ದ ವೆಬ್ […]

ಆನ್​ಲೈನ್ ಮೂಲಕವೂ ತಿಮ್ಮಪ್ಪನ ಭಕ್ತರಿಗೆ ನಾಮ ಎಳೆದರು!
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​| Edited By: |

Updated on:Jul 10, 2020 | 5:29 PM

Share

ತಿರುಪತಿ: ದೇವರನ್ನ ನಂಬಿ ಬರುವ ಭಕ್ತರಿಗೆ ಸಹಾಯವಾಗಲೆಂದು ಇತ್ತೀಚಿನ ದಿನಗಳಲ್ಲಿ ದೇವಾಲಯದ ಆಡಳಿತ ಮಂಡಳಿಗಳು ದೇವರ ದರ್ಶನಕ್ಕೆಂದೆ ಆನ್​ಲೈನ್ ಟಿಕೆಟ್‌‌ ಮಾರಾಟ ವ್ಯವಸ್ಥೆಯನ್ನು ಕಲ್ಪಿಸಿತ್ತು. ಈ ವ್ಯವಸ್ಥೆಯಿಂದ ದೂರದಿಂದ ಬರುವ ಲಕ್ಷಾಂತರ ಭಕ್ತರು ದಿನಗಟ್ಟಲೆ ಕ್ಯೂನಲ್ಲಿ ನಿಂತು ಕಷ್ಟಪಡುವುದು ತಪ್ಪುತ್ತಿತ್ತು.

ಆದರೆ ಕೆಲವು ಆನ್ ಲೈನ್ ಖದೀಮರು ದೇವಾಲಯದ ಅಧಿಕೃತ ವೆಬ್ ಸೈಟ್​ನ್ನು ನಕಲು ಮಾಡಿ ಭಕ್ತರಿಂದ ಸಾವಿರಾರು ರೂಪಾಯಿಗಳನ್ನ ದೋಚುತಿದ್ದಾರೆ. ಭಕ್ತರಿಗೆ ಉಪಯೋಗವಾಗಲೆಂದು, ಸಾಮಾಜಿಕ ಅಂತರ ಕಾಪಾಡಬೇಕೆಂದು ತಿರುಪತಿ ದೇವಾಲಯದ ಆಡಳಿತ ಮಂಡಳಿ ಸೃಷ್ಟಿಸಿದ್ದ ವೆಬ್ ಸೈಟ್​ನಂತೆಯೇ ನಕಲಿ‌ ವೆಬ್ ಸೈಟ್ ಸೃಷ್ಟಿಸಿ ಖದೀಮರು ಭಕ್ತರಿಂದ ಸಾವಿರಾರು ರೂಪಾಯಿಗಳನ್ನ ದೋಚಿದ್ದಾರೆ.

ಸದ್ಯಕ್ಕೆ ಟಿಟಿಡಿ ಆಡಳಿತ ಮಂಡಳಿ ನಕಲಿ ವೆಬ್‌ಸೈಟ್ ನಿರ್ಮಿಸಿದ್ದವರ‌ ವಿರುದ್ದ ಪ್ರಕರಣ ದಾಖಲಿಸಲು ಮುಂದಾಗಿದ್ದು ತಿರಚನೂರಿನ ರಘು ಎನ್ನೋ ವ್ಯಕ್ತಿಯ ವಿರುದ್ಧ ಟಿಟಿಡಿ‌ ವಿಜಿಲೆನ್ಸ್‌ ವಿಭಾಗದ ಅಧಿಕಾರಿಗಳು ದೂರು ದಾಖಲಿಸಿದ್ದಾರೆ. ಭಕ್ತರಿಗೆ 300ರೂ.ಗಳ ದರ್ಶನ ‌ಟಿಕೆಟ್ ‌‌ಮಾರಾಟ ಸೇರಿ‌‌ ಹಲವಾರು ರೀತಿಯಲ್ಲಿ ಮೋಸ ಮಾಡಲಾಗಿದೆಯೆಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ. ಟಿಟಿಡಿಯ ಅಧಿಕೃತ ವೆಬ್ ಸೈಟನ್ನೇ ಬಳಸಬೇಕೆಂದು ‌ಟಿಟಿಡಿ ಭಕ್ತರಿಗೆ ಸಲಹೆ ನೀಡಿದೆ.

Published On - 2:11 pm, Fri, 10 July 20

Follow Us
sadhu srinath
sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?