AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Mission Divyastra: ಮಿಷನ್ ದಿವ್ಯಾಸ್ತ್ರ ಯಶಸ್ವಿ ಉಡಾವಣೆ: ಪ್ರಧಾನಿ ಮೋದಿ

Agni-5 missile: ಇಂದು ಮಿಷನ್ ದಿವ್ಯಾಸ್ತ್ರ ಯಶಸ್ವಿ ಉಡಾವಣೆಯಾಗಿದೆ ಎಂದು ಪ್ರಧಾನಿ ಮೋದಿ ಅವರು ಘೋಷಣೆ ಮಾಡಿದ್ದಾರೆ. ಡಿಆರ್‌ಡಿಒ ವಿಜ್ಞಾನಿಗಳು ಸ್ಥಳೀಯವಾಗಿ ಅಭಿವೃದ್ಧಿಪಡಿಸಿದ ಅಗ್ನಿ-5 ಕ್ಷಿಪಣಿಯ ಮೊದಲ ಪರೀಕ್ಷಾರ್ಥ ಹಾರಾಟ ನಡೆಸಿದ್ದಾರೆ. ಈ ಕ್ಷಿಪಣಿ ಮಲ್ಟಿಪಲ್ ಇಂಡಿಪೆಂಡೆಂಟ್ಲಿ ಟಾರ್ಗೆಟೆಬಲ್ ರೀ-ಎಂಟ್ರಿ ವೆಹಿಕಲ್ (ಎಂಐಆರ್‌ವಿ) ತಂತ್ರಜ್ಞಾನವನ್ನು ಹೊಂದಿದೆ.

Mission Divyastra: ಮಿಷನ್ ದಿವ್ಯಾಸ್ತ್ರ ಯಶಸ್ವಿ ಉಡಾವಣೆ: ಪ್ರಧಾನಿ ಮೋದಿ
ಅಕ್ಷಯ್​ ಪಲ್ಲಮಜಲು​​
|

Updated on: Mar 11, 2024 | 6:13 PM

Share

ಮಿಷನ್ ದಿವ್ಯಾಸ್ತ್ರ (Mission Divyastra) ಯಶಸ್ವಿ ಉಡಾವಣೆಯನ್ನು ನಡೆಸಿದ ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ (ಡಿಆರ್‌ಡಿಒ) ವಿಜ್ಞಾನಿಗಳಿಗೆ ಪ್ರಧಾನಿ ನರೇಂದ್ರ ಮೋದಿ (PM Narendra Modi) ಅವರು ತಮ್ಮ ಎಕ್ಸ್​​ ಖಾತೆಯಲ್ಲಿ ಅಭಿನಂದನೆ ತಿಳಿಸಿದ್ದಾರೆ. ಡಿಆರ್‌ಡಿಒ ವಿಜ್ಞಾನಿಗಳು ಸ್ಥಳೀಯವಾಗಿ ಅಭಿವೃದ್ಧಿಪಡಿಸಿದ ಅಗ್ನಿ-5 ಕ್ಷಿಪಣಿಯ ಮೊದಲ ಪರೀಕ್ಷಾರ್ಥ ಹಾರಾಟ ನಡೆಸಿದ್ದಾರೆ. ಈ ಕ್ಷಿಪಣಿ ಮಲ್ಟಿಪಲ್ ಇಂಡಿಪೆಂಡೆಂಟ್ಲಿ ಟಾರ್ಗೆಟೆಬಲ್ ರೀ-ಎಂಟ್ರಿ ವೆಹಿಕಲ್ (ಎಂಐಆರ್‌ವಿ) ತಂತ್ರಜ್ಞಾನವನ್ನು ಹೊಂದಿದೆ. ಇದು ನಮ್ಮ ಭಾರತಕ್ಕೆ ಹೆಮ್ಮೆಯ ಕ್ಷಣ ಎಂದು ಮೋದಿ ಹೇಳಿದ್ದಾರೆ.

ಈ ಕ್ಷಿಪಣಿ ಪಾಕಿಸ್ತಾನ ಮತ್ತು ಚೀನಾದಂತಹ ದೇಶಗಳಿಂದ ಬಹು ರಂಗಗಳಲ್ಲಿ ಸವಾಲುಗಳನ್ನು ಎದುರಿಸುತ್ತಿರುವ ಭಾರತೀಯ ರಕ್ಷಣಾ ಪಡೆಗಳಿಗೆ ಉತ್ತೇಜನವಾಗಿದೆ.

ಇದನ್ನೂ ಓದಿ: ಸಿಎಎ ಜಾರಿಗೆ ಕೇಂದ್ರ ಸರ್ಕಾರ ಇಂದು ರಾತ್ರಿ ಅಧಿಸೂಚನೆ ಹೊರಡಿಸುವ ಸಾಧ್ಯತೆ

ಮೋದಿ ಎಕ್ಸ್​​​ ಟ್ವೀಟ್​​ ಇಲ್ಲಿದೆ:

&nbs

ಅಗ್ನಿ-5 ಬ್ಯಾಲಿಸ್ಟಿಕ್ ಕ್ಷಿಪಣಿ

DRDO 2012ರ ಸುಮಾರಿಗೆ ಅಗ್ನಿ-V ಕ್ಷಿಪಣಿಗಳ ಪ್ರಯೋಗವನ್ನು ಪ್ರಾರಂಭಿಸಿತು. ಅಂದಿನಿಂದ, ಇದು ನವೀಕರಿಸಿದ ಸಾಮರ್ಥ್ಯಗಳೊಂದಿಗೆ ಅಗ್ನಿ-Vನ ಬಹು ಆವೃತ್ತಿಗಳನ್ನು ಯಶಸ್ವಿಯಾಗಿ ಅಭಿವೃದ್ಧಿಪಡಿಸಿದೆ. 2021ರಲ್ಲಿ, ಡಿಆರ್‌ಡಿಒ ಒಡಿಶಾದ ಎಪಿಜೆ ಅಬ್ದುಲ್ ಕಲಾಂ ದ್ವೀಪದಿಂದ ಸರ್ಫೇಸ್ ಟು ಸರ್ಫೇಸ್ ಬ್ಯಾಲಿಸ್ಟಿಕ್ ಕ್ಷಿಪಣಿ ಅಗ್ನಿ-5ನ್ನು ಯಶಸ್ವಿಯಾಗಿ ಉಡಾವಣೆ ಮಾಡಿತು. ಮೂರು-ಹಂತದ ಘನ-ಇಂಧನ ಎಂಜಿನ್ ಅನ್ನು ಬಳಸುವ ಕ್ಷಿಪಣಿಯು 5,000 ಕಿಲೋಮೀಟರ್ ವ್ಯಾಪ್ತಿಯಲ್ಲಿರುವ ಗುರಿಗಳನ್ನು ಅತಿ ಹೆಚ್ಚು ನಿಖರತೆಯೊಂದಿಗೆ ತಲುಪುವ ಸಾಮರ್ಥ್ಯವನ್ನು ಹೊಂದಿದೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ