Mission Divyastra: ಮಿಷನ್ ದಿವ್ಯಾಸ್ತ್ರ ಯಶಸ್ವಿ ಉಡಾವಣೆ: ಪ್ರಧಾನಿ ಮೋದಿ

Agni-5 missile: ಇಂದು ಮಿಷನ್ ದಿವ್ಯಾಸ್ತ್ರ ಯಶಸ್ವಿ ಉಡಾವಣೆಯಾಗಿದೆ ಎಂದು ಪ್ರಧಾನಿ ಮೋದಿ ಅವರು ಘೋಷಣೆ ಮಾಡಿದ್ದಾರೆ. ಡಿಆರ್‌ಡಿಒ ವಿಜ್ಞಾನಿಗಳು ಸ್ಥಳೀಯವಾಗಿ ಅಭಿವೃದ್ಧಿಪಡಿಸಿದ ಅಗ್ನಿ-5 ಕ್ಷಿಪಣಿಯ ಮೊದಲ ಪರೀಕ್ಷಾರ್ಥ ಹಾರಾಟ ನಡೆಸಿದ್ದಾರೆ. ಈ ಕ್ಷಿಪಣಿ ಮಲ್ಟಿಪಲ್ ಇಂಡಿಪೆಂಡೆಂಟ್ಲಿ ಟಾರ್ಗೆಟೆಬಲ್ ರೀ-ಎಂಟ್ರಿ ವೆಹಿಕಲ್ (ಎಂಐಆರ್‌ವಿ) ತಂತ್ರಜ್ಞಾನವನ್ನು ಹೊಂದಿದೆ.

Mission Divyastra: ಮಿಷನ್ ದಿವ್ಯಾಸ್ತ್ರ ಯಶಸ್ವಿ ಉಡಾವಣೆ: ಪ್ರಧಾನಿ ಮೋದಿ
Follow us
|

Updated on: Mar 11, 2024 | 6:13 PM

ಮಿಷನ್ ದಿವ್ಯಾಸ್ತ್ರ (Mission Divyastra) ಯಶಸ್ವಿ ಉಡಾವಣೆಯನ್ನು ನಡೆಸಿದ ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ (ಡಿಆರ್‌ಡಿಒ) ವಿಜ್ಞಾನಿಗಳಿಗೆ ಪ್ರಧಾನಿ ನರೇಂದ್ರ ಮೋದಿ (PM Narendra Modi) ಅವರು ತಮ್ಮ ಎಕ್ಸ್​​ ಖಾತೆಯಲ್ಲಿ ಅಭಿನಂದನೆ ತಿಳಿಸಿದ್ದಾರೆ. ಡಿಆರ್‌ಡಿಒ ವಿಜ್ಞಾನಿಗಳು ಸ್ಥಳೀಯವಾಗಿ ಅಭಿವೃದ್ಧಿಪಡಿಸಿದ ಅಗ್ನಿ-5 ಕ್ಷಿಪಣಿಯ ಮೊದಲ ಪರೀಕ್ಷಾರ್ಥ ಹಾರಾಟ ನಡೆಸಿದ್ದಾರೆ. ಈ ಕ್ಷಿಪಣಿ ಮಲ್ಟಿಪಲ್ ಇಂಡಿಪೆಂಡೆಂಟ್ಲಿ ಟಾರ್ಗೆಟೆಬಲ್ ರೀ-ಎಂಟ್ರಿ ವೆಹಿಕಲ್ (ಎಂಐಆರ್‌ವಿ) ತಂತ್ರಜ್ಞಾನವನ್ನು ಹೊಂದಿದೆ. ಇದು ನಮ್ಮ ಭಾರತಕ್ಕೆ ಹೆಮ್ಮೆಯ ಕ್ಷಣ ಎಂದು ಮೋದಿ ಹೇಳಿದ್ದಾರೆ.

ಈ ಕ್ಷಿಪಣಿ ಪಾಕಿಸ್ತಾನ ಮತ್ತು ಚೀನಾದಂತಹ ದೇಶಗಳಿಂದ ಬಹು ರಂಗಗಳಲ್ಲಿ ಸವಾಲುಗಳನ್ನು ಎದುರಿಸುತ್ತಿರುವ ಭಾರತೀಯ ರಕ್ಷಣಾ ಪಡೆಗಳಿಗೆ ಉತ್ತೇಜನವಾಗಿದೆ.

ಇದನ್ನೂ ಓದಿ: ಸಿಎಎ ಜಾರಿಗೆ ಕೇಂದ್ರ ಸರ್ಕಾರ ಇಂದು ರಾತ್ರಿ ಅಧಿಸೂಚನೆ ಹೊರಡಿಸುವ ಸಾಧ್ಯತೆ

ಮೋದಿ ಎಕ್ಸ್​​​ ಟ್ವೀಟ್​​ ಇಲ್ಲಿದೆ:

&nbs

ಅಗ್ನಿ-5 ಬ್ಯಾಲಿಸ್ಟಿಕ್ ಕ್ಷಿಪಣಿ

DRDO 2012ರ ಸುಮಾರಿಗೆ ಅಗ್ನಿ-V ಕ್ಷಿಪಣಿಗಳ ಪ್ರಯೋಗವನ್ನು ಪ್ರಾರಂಭಿಸಿತು. ಅಂದಿನಿಂದ, ಇದು ನವೀಕರಿಸಿದ ಸಾಮರ್ಥ್ಯಗಳೊಂದಿಗೆ ಅಗ್ನಿ-Vನ ಬಹು ಆವೃತ್ತಿಗಳನ್ನು ಯಶಸ್ವಿಯಾಗಿ ಅಭಿವೃದ್ಧಿಪಡಿಸಿದೆ. 2021ರಲ್ಲಿ, ಡಿಆರ್‌ಡಿಒ ಒಡಿಶಾದ ಎಪಿಜೆ ಅಬ್ದುಲ್ ಕಲಾಂ ದ್ವೀಪದಿಂದ ಸರ್ಫೇಸ್ ಟು ಸರ್ಫೇಸ್ ಬ್ಯಾಲಿಸ್ಟಿಕ್ ಕ್ಷಿಪಣಿ ಅಗ್ನಿ-5ನ್ನು ಯಶಸ್ವಿಯಾಗಿ ಉಡಾವಣೆ ಮಾಡಿತು. ಮೂರು-ಹಂತದ ಘನ-ಇಂಧನ ಎಂಜಿನ್ ಅನ್ನು ಬಳಸುವ ಕ್ಷಿಪಣಿಯು 5,000 ಕಿಲೋಮೀಟರ್ ವ್ಯಾಪ್ತಿಯಲ್ಲಿರುವ ಗುರಿಗಳನ್ನು ಅತಿ ಹೆಚ್ಚು ನಿಖರತೆಯೊಂದಿಗೆ ತಲುಪುವ ಸಾಮರ್ಥ್ಯವನ್ನು ಹೊಂದಿದೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

‘ಮಾತಾಡೋದು ಕಲಿಯುತ್ತಿದ್ದೇನೆ’: ಚೈತ್ರಾ ಹೇಳಿದ್ದು ಕೇಳಿ ಕಂಗಾಲಾದ ಸುದೀಪ್​
‘ಮಾತಾಡೋದು ಕಲಿಯುತ್ತಿದ್ದೇನೆ’: ಚೈತ್ರಾ ಹೇಳಿದ್ದು ಕೇಳಿ ಕಂಗಾಲಾದ ಸುದೀಪ್​
ಮಾರ್ಟಿನ್​ ಸಿನಿಮಾದ ಅದ್ದೂರಿ ಪ್ರೀ-ರಿಲೀಸ್​ ಕಾರ್ಯಕ್ರಮ; ಇಲ್ಲಿದೆ ಲೈವ್
ಮಾರ್ಟಿನ್​ ಸಿನಿಮಾದ ಅದ್ದೂರಿ ಪ್ರೀ-ರಿಲೀಸ್​ ಕಾರ್ಯಕ್ರಮ; ಇಲ್ಲಿದೆ ಲೈವ್
ಉಡುಪಿಯ ಹೆಬ್ರಿಯಲ್ಲಿ ಮೇಘಸ್ಫೋಟ; ಭೀಕರ ಪ್ರವಾಹ ಸೃಷ್ಟಿ
ಉಡುಪಿಯ ಹೆಬ್ರಿಯಲ್ಲಿ ಮೇಘಸ್ಫೋಟ; ಭೀಕರ ಪ್ರವಾಹ ಸೃಷ್ಟಿ
‘ಡೆವಿಲ್​’ ಎದುರು ‘ಕರ್ನಾಟಕದ ಅಳಿಯ’ ಸಿನಿಮಾ ಬರೋದು ಫಿಕ್ಸ್: ಪ್ರಥಮ್
‘ಡೆವಿಲ್​’ ಎದುರು ‘ಕರ್ನಾಟಕದ ಅಳಿಯ’ ಸಿನಿಮಾ ಬರೋದು ಫಿಕ್ಸ್: ಪ್ರಥಮ್
ಉತ್ತರ ಕನ್ನಡ: ಮುರುಡೇಶ್ವರ ಕಡಲತೀರಕ್ಕೆ ಪ್ರವಾಸಿಗರಿಗೆ ನಿರ್ಬಂಧ
ಉತ್ತರ ಕನ್ನಡ: ಮುರುಡೇಶ್ವರ ಕಡಲತೀರಕ್ಕೆ ಪ್ರವಾಸಿಗರಿಗೆ ನಿರ್ಬಂಧ
ಬಿಗ್​ಬಾಸ್​ನಲ್ಲಿ ಮನೆಯಲ್ಲಿ ಯಾರು ಹಿಟ್? ಫ್ಲಾಪ್ ಆಗಿದ್ದು ಯಾರು?
ಬಿಗ್​ಬಾಸ್​ನಲ್ಲಿ ಮನೆಯಲ್ಲಿ ಯಾರು ಹಿಟ್? ಫ್ಲಾಪ್ ಆಗಿದ್ದು ಯಾರು?
ಮುಡಾ ಹಗರಣದ ಬಗ್ಗೆ ಪದೇ ಪದೆ ಮಾತಾಡೋದು ಬೇಡ: ಸಚಿವ ವಿ ಸೋಮಣ್ಣ
ಮುಡಾ ಹಗರಣದ ಬಗ್ಗೆ ಪದೇ ಪದೆ ಮಾತಾಡೋದು ಬೇಡ: ಸಚಿವ ವಿ ಸೋಮಣ್ಣ
ಅವರೇ ಹಾರೆ ಹಿಡಿದು ಗುಂಡಿ ಮುಚ್ಚಲು ಹೋಗಿದ್ದರಲ್ಲ ಈಗೇನಾಯ್ತು: ಹೆಚ್​ಡಿಕೆ
ಅವರೇ ಹಾರೆ ಹಿಡಿದು ಗುಂಡಿ ಮುಚ್ಚಲು ಹೋಗಿದ್ದರಲ್ಲ ಈಗೇನಾಯ್ತು: ಹೆಚ್​ಡಿಕೆ
‘ಬಿಗ್​ಬಾಸ್ ಏನು ಅಂಗಡಿಯಲ್ಲಿ ಸಿಗುವ ಒಳ ಉಡುಪಾ ಖರೀದಿ ಮಾಡೋಕೆ’
‘ಬಿಗ್​ಬಾಸ್ ಏನು ಅಂಗಡಿಯಲ್ಲಿ ಸಿಗುವ ಒಳ ಉಡುಪಾ ಖರೀದಿ ಮಾಡೋಕೆ’
ಸಿದ್ದರಾಮಯ್ಯ ವಾಹನಕ್ಕೆ ವಿರುದ್ಧ ದಿಕ್ಕಿನಲ್ಲಿ ಬಂದ ಜನಾರ್ದನ ರೆಡ್ಡಿ ಕಾರು
ಸಿದ್ದರಾಮಯ್ಯ ವಾಹನಕ್ಕೆ ವಿರುದ್ಧ ದಿಕ್ಕಿನಲ್ಲಿ ಬಂದ ಜನಾರ್ದನ ರೆಡ್ಡಿ ಕಾರು