AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Mission Divyastra: ಮಿಷನ್ ದಿವ್ಯಾಸ್ತ್ರ ಯಶಸ್ವಿ ಉಡಾವಣೆ: ಪ್ರಧಾನಿ ಮೋದಿ

Agni-5 missile: ಇಂದು ಮಿಷನ್ ದಿವ್ಯಾಸ್ತ್ರ ಯಶಸ್ವಿ ಉಡಾವಣೆಯಾಗಿದೆ ಎಂದು ಪ್ರಧಾನಿ ಮೋದಿ ಅವರು ಘೋಷಣೆ ಮಾಡಿದ್ದಾರೆ. ಡಿಆರ್‌ಡಿಒ ವಿಜ್ಞಾನಿಗಳು ಸ್ಥಳೀಯವಾಗಿ ಅಭಿವೃದ್ಧಿಪಡಿಸಿದ ಅಗ್ನಿ-5 ಕ್ಷಿಪಣಿಯ ಮೊದಲ ಪರೀಕ್ಷಾರ್ಥ ಹಾರಾಟ ನಡೆಸಿದ್ದಾರೆ. ಈ ಕ್ಷಿಪಣಿ ಮಲ್ಟಿಪಲ್ ಇಂಡಿಪೆಂಡೆಂಟ್ಲಿ ಟಾರ್ಗೆಟೆಬಲ್ ರೀ-ಎಂಟ್ರಿ ವೆಹಿಕಲ್ (ಎಂಐಆರ್‌ವಿ) ತಂತ್ರಜ್ಞಾನವನ್ನು ಹೊಂದಿದೆ.

Mission Divyastra: ಮಿಷನ್ ದಿವ್ಯಾಸ್ತ್ರ ಯಶಸ್ವಿ ಉಡಾವಣೆ: ಪ್ರಧಾನಿ ಮೋದಿ
ಅಕ್ಷಯ್​ ಪಲ್ಲಮಜಲು​​
|

Updated on: Mar 11, 2024 | 6:13 PM

Share

ಮಿಷನ್ ದಿವ್ಯಾಸ್ತ್ರ (Mission Divyastra) ಯಶಸ್ವಿ ಉಡಾವಣೆಯನ್ನು ನಡೆಸಿದ ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ (ಡಿಆರ್‌ಡಿಒ) ವಿಜ್ಞಾನಿಗಳಿಗೆ ಪ್ರಧಾನಿ ನರೇಂದ್ರ ಮೋದಿ (PM Narendra Modi) ಅವರು ತಮ್ಮ ಎಕ್ಸ್​​ ಖಾತೆಯಲ್ಲಿ ಅಭಿನಂದನೆ ತಿಳಿಸಿದ್ದಾರೆ. ಡಿಆರ್‌ಡಿಒ ವಿಜ್ಞಾನಿಗಳು ಸ್ಥಳೀಯವಾಗಿ ಅಭಿವೃದ್ಧಿಪಡಿಸಿದ ಅಗ್ನಿ-5 ಕ್ಷಿಪಣಿಯ ಮೊದಲ ಪರೀಕ್ಷಾರ್ಥ ಹಾರಾಟ ನಡೆಸಿದ್ದಾರೆ. ಈ ಕ್ಷಿಪಣಿ ಮಲ್ಟಿಪಲ್ ಇಂಡಿಪೆಂಡೆಂಟ್ಲಿ ಟಾರ್ಗೆಟೆಬಲ್ ರೀ-ಎಂಟ್ರಿ ವೆಹಿಕಲ್ (ಎಂಐಆರ್‌ವಿ) ತಂತ್ರಜ್ಞಾನವನ್ನು ಹೊಂದಿದೆ. ಇದು ನಮ್ಮ ಭಾರತಕ್ಕೆ ಹೆಮ್ಮೆಯ ಕ್ಷಣ ಎಂದು ಮೋದಿ ಹೇಳಿದ್ದಾರೆ.

ಈ ಕ್ಷಿಪಣಿ ಪಾಕಿಸ್ತಾನ ಮತ್ತು ಚೀನಾದಂತಹ ದೇಶಗಳಿಂದ ಬಹು ರಂಗಗಳಲ್ಲಿ ಸವಾಲುಗಳನ್ನು ಎದುರಿಸುತ್ತಿರುವ ಭಾರತೀಯ ರಕ್ಷಣಾ ಪಡೆಗಳಿಗೆ ಉತ್ತೇಜನವಾಗಿದೆ.

ಇದನ್ನೂ ಓದಿ: ಸಿಎಎ ಜಾರಿಗೆ ಕೇಂದ್ರ ಸರ್ಕಾರ ಇಂದು ರಾತ್ರಿ ಅಧಿಸೂಚನೆ ಹೊರಡಿಸುವ ಸಾಧ್ಯತೆ

ಮೋದಿ ಎಕ್ಸ್​​​ ಟ್ವೀಟ್​​ ಇಲ್ಲಿದೆ:

&nbs

ಅಗ್ನಿ-5 ಬ್ಯಾಲಿಸ್ಟಿಕ್ ಕ್ಷಿಪಣಿ

DRDO 2012ರ ಸುಮಾರಿಗೆ ಅಗ್ನಿ-V ಕ್ಷಿಪಣಿಗಳ ಪ್ರಯೋಗವನ್ನು ಪ್ರಾರಂಭಿಸಿತು. ಅಂದಿನಿಂದ, ಇದು ನವೀಕರಿಸಿದ ಸಾಮರ್ಥ್ಯಗಳೊಂದಿಗೆ ಅಗ್ನಿ-Vನ ಬಹು ಆವೃತ್ತಿಗಳನ್ನು ಯಶಸ್ವಿಯಾಗಿ ಅಭಿವೃದ್ಧಿಪಡಿಸಿದೆ. 2021ರಲ್ಲಿ, ಡಿಆರ್‌ಡಿಒ ಒಡಿಶಾದ ಎಪಿಜೆ ಅಬ್ದುಲ್ ಕಲಾಂ ದ್ವೀಪದಿಂದ ಸರ್ಫೇಸ್ ಟು ಸರ್ಫೇಸ್ ಬ್ಯಾಲಿಸ್ಟಿಕ್ ಕ್ಷಿಪಣಿ ಅಗ್ನಿ-5ನ್ನು ಯಶಸ್ವಿಯಾಗಿ ಉಡಾವಣೆ ಮಾಡಿತು. ಮೂರು-ಹಂತದ ಘನ-ಇಂಧನ ಎಂಜಿನ್ ಅನ್ನು ಬಳಸುವ ಕ್ಷಿಪಣಿಯು 5,000 ಕಿಲೋಮೀಟರ್ ವ್ಯಾಪ್ತಿಯಲ್ಲಿರುವ ಗುರಿಗಳನ್ನು ಅತಿ ಹೆಚ್ಚು ನಿಖರತೆಯೊಂದಿಗೆ ತಲುಪುವ ಸಾಮರ್ಥ್ಯವನ್ನು ಹೊಂದಿದೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಚಾರ್ಮಾಡಿ ಅರಣ್ಯದಲ್ಲಿ ಬೆಂಕಿ: ಹೊತ್ತಿ ಉರಿದ ವನ್ಯಸಂಪತ್ತು
ಚಾರ್ಮಾಡಿ ಅರಣ್ಯದಲ್ಲಿ ಬೆಂಕಿ: ಹೊತ್ತಿ ಉರಿದ ವನ್ಯಸಂಪತ್ತು
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್