AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Mission Rhumi-2024: ಭಾರತದ ಮೊದಲ ಮರುಬಳಕೆ ಹೈಬ್ರಿಡ್ ರಾಕೆಟ್ ಉಡಾವಣೆ ಯಶಸ್ವಿ

ಭಾರತ ಮಹತ್ವದ ಹೆಜ್ಜೆಯನ್ನು ಇಟ್ಟಿದೆ. ಇದು ದೇಶಕ್ಕೆ ಹೆಮ್ಮೆಯ ವಿಚಾರವಾಗಿದೆ. ಇಂದು RHUMI 1 ಹೆಸರಿನ ತನ್ನ ಮೊದಲ ಮರುಬಳಕೆ ಮಾಡಬಹುದಾದ ಹೈಬ್ರಿಡ್ ರಾಕೆಟ್ ಉಡಾವಣೆ ಮಾಡಲಾಗಿದೆ. ಈ ಉಪಗ್ರಹದ ಸಾಮಾರ್ಥ್ಯ ಏನು? ಭಾರತಕ್ಕೆ ಇದರಿಂದ ಯಾವೆಲ್ಲ ಲಾಭಗಳಿವೆ ಎಂಬ ಇಲ್ಲಿದೆ ಮಾಹಿತಿ ಹಾಗೂ ಉಡಾವಣೆಯ ವಿಡಿಯೋ ಇಲ್ಲಿದೆ ನೋಡಿ

Mission Rhumi-2024: ಭಾರತದ ಮೊದಲ ಮರುಬಳಕೆ ಹೈಬ್ರಿಡ್ ರಾಕೆಟ್ ಉಡಾವಣೆ ಯಶಸ್ವಿ
RHUMI 1
ಅಕ್ಷಯ್​ ಪಲ್ಲಮಜಲು​​
|

Updated on: Aug 24, 2024 | 9:48 AM

Share

ಭಾರತವು RHUMI 1 ಹೆಸರಿನ ತನ್ನ ಮೊದಲ ಮರುಬಳಕೆ ಮಾಡಬಹುದಾದ ಹೈಬ್ರಿಡ್ ರಾಕೆಟ್​​​ನ್ನು ಇಂದು (ಆಗಸ್ಟ್ 24) ಯಶಸ್ವಿಯಾಗಿ ಉಡಾವಣೆ ಮಾಡಿದೆ. ತಮಿಳುನಾಡು ಮೂಲದ ಸ್ಟಾರ್ಟ್-ಅಪ್ ಸ್ಪೇಸ್ ಝೋನ್ ಇಂಡಿಯಾ ಅಭಿವೃದ್ಧಿಪಡಿಸಿದ ಈ ರಾಕೆಟ್​​ನ್ನು ಚೆನ್ನೈನ ECR ನ ತಿರುವಿದಂಧೈನಲ್ಲಿರುವ TTDC ಮೈದಾನದಿಂದ ಉಡಾವಣೆ ಮಾಡಲಾಯಿತು. ರಾಕೆಟ್ ಮೂರು ಕ್ಯೂಬ್ ಉಪಗ್ರಹಗಳು ಮತ್ತು ಐವತ್ತು PICO ಉಪಗ್ರಹಗಳನ್ನು ಉಪಕಕ್ಷೆಯ ಪಥಕ್ಕೆ ತೆಗೆದುಕೊಂಡು ಹೋಗುತ್ತದೆ. ರಾಕೆಟ್‌ನ ಅದ್ಭುತವಾಗಿ ವಿನ್ಯಾಸ ಮಾಡಲಾಗಿದೆ ಹಾಗೂ ಮರುಬಳಕೆ ಮಾಡಲಾಗಿದೆ.

ಈ ಯೋಜನೆಗೆ ಸಹಾಯ ಮಾಡಿದ ಮಾರ್ಟಿನ್ ಗ್ರೂಪ್, ಮೊಬೈಲ್ ಲಾಂಚರ್ ಬಳಸಿಕೊಂಡು ಉಡಾವಣೆ ನಡೆಸಲಾಗಿದೆ. ಇದು ರಾಕೆಟ್‌ನ ಬಹುಮುಖತೆಯನ್ನು ಇನ್ನಷ್ಟು ಹೆಚ್ಚಿಸುತ್ತದೆ.

ರಾಕೆಟ್ ಪ್ರಮುಖ ವೈಶಿಷ್ಟ್ಯಗಳು:

1. ಹೊಂದಾಣಿಕೆ ಮಾಡಿಕೊಂಡು ಉಡಾಯಣಾ ಮಾಡಲಾಗಿದೆ: ಮಾರ್ಟಿನ್ ಗ್ರೂಪ್‌ ತಿಳಿಸಿರುವ ಪ್ರಕಾರ, ರಾಕೆಟ್ ಉಡಾವಣಾ ಕೋನ ರೂಪವನ್ನು ಹೊಂದಿದ್ದು, ಇದನ್ನು 0ಯಿಂದ 120 ಡಿಗ್ರಿಗಳವರೆಗೆ ನಿಖರವಾಗಿ ಸರಿಹೊಂದಿಸಬಹುದು. ಇದು ತನ್ನ ಪಥದ ಮೇಲೆ ನಿಖರವಾದ ನಿಯಂತ್ರಣವನ್ನು ಹೊಂದಿರುತ್ತದೆ.

2. ಶೈಕ್ಷಣಿಕ ಪರಿಣಾಮ: ಭಾರತದಾದ್ಯಂತ ಮತ್ತು ಸರ್ಕಾರಿ ಶಾಲೆಗಳ ವಿದ್ಯಾರ್ಥಿಗಳು ರಾಕೆಟ್ ಮತ್ತು ಉಪಗ್ರಹ ತಂತ್ರಜ್ಞಾನದ ಉಚಿತ ಕಾರ್ಯಾಗಾರಗಳಲ್ಲಿ ಸಕ್ರಿಯವಾಗಿ ಭಾಗವಹಿಸಿದ್ದಾರೆ.

3. CO2-ಆಧಾರಿತ ಪ್ಯಾರಾಚೂಟ್ ವ್ಯವಸ್ಥೆ: ಒಂದು ನವೀನತೆ, ಕಡಿಮೆ ವೆಚ್ಚ, ಪರಿಸರ ಸ್ನೇಹಿ ಹಾಗೂ ರಾಕೆಟ್ ಘಟಕಗಳಲ್ಲಿ ಸುರಕ್ಷಿತ ಮರುಜೋಡಾನೆಯನ್ನು ಕೂಡ ಖಚಿತಪಡಿಸುತ್ತದೆ.

ಇದನ್ನೂ ಓದಿ: ಅರ್ಹತೆ ಹೊಂದಿರದ ಸಿಬ್ಬಂದಿಯಿಂದ ವಿಮಾನ ನಿರ್ವಹಣೆ: ಏರ್ ಇಂಡಿಯಾಗೆ ₹98 ಲಕ್ಷ ದಂಡ

4. ಬಾಹ್ಯಾಕಾಶ ಪರಿಶೋಧನೆ ಮೀರಿ ಕಾರ್ಯಚರಣೆ : ಬಾಹ್ಯಾಕಾಶ ಪರಿಶೋಧನೆಯನ್ನು ಮೀರಿ ಕೃಷಿ, ಪರಿಸರ ಮೇಲ್ವಿಚಾರಣೆ ಮತ್ತು ವಿಪತ್ತು ನಿರ್ವಹಣೆಯಂತಹ ಕ್ಷೇತ್ರಗಳಿಗೆ ವಿಸ್ತರಿಸುತ್ತವೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ವಿನಯ್ ಕುಲಕರ್ಣಿಗೆ ಜಾಮೀನು: ಅಚ್ಚರಿ ಮೂಡಿಸಿದ ಯೋಗೇಶ್ ಗೌಡ ಪತ್ನಿ ನಿರ್ಧಾರ
ವಿನಯ್ ಕುಲಕರ್ಣಿಗೆ ಜಾಮೀನು: ಅಚ್ಚರಿ ಮೂಡಿಸಿದ ಯೋಗೇಶ್ ಗೌಡ ಪತ್ನಿ ನಿರ್ಧಾರ
ಜೈಲಿನಲ್ಲಿ ದರ್ಶನ್ ಜೊತೆ 1 ಗಂಟೆಗೂ ಹೆಚ್ಚು ಕಾಲ ವಿಜಯಲಕ್ಷ್ಮಿ ಸಮಾಲೋಚನೆ
ಜೈಲಿನಲ್ಲಿ ದರ್ಶನ್ ಜೊತೆ 1 ಗಂಟೆಗೂ ಹೆಚ್ಚು ಕಾಲ ವಿಜಯಲಕ್ಷ್ಮಿ ಸಮಾಲೋಚನೆ
ಪೊಲೀಸ್ ನೇಮಕಾತಿ ಪರೀಕ್ಷೆ: ಸುಳ್ಳು ಪೋಸ್ಟ್ ಹಾಕಿದ್ರೆ ಕೇಸ್ ಬುಕ್; ಕೆಇಎ ಎಚ
ಪೊಲೀಸ್ ನೇಮಕಾತಿ ಪರೀಕ್ಷೆ: ಸುಳ್ಳು ಪೋಸ್ಟ್ ಹಾಕಿದ್ರೆ ಕೇಸ್ ಬುಕ್; ಕೆಇಎ ಎಚ
ಊರ್ವಶಿ ಚಿತ್ರಮಂದಿರದಿಂದ ‘ಜನ ನಾಯಗನ್’ ಎತ್ತಂಗಡಿ: ವಿಡಿಯೋ ನೋಡಿ
ಊರ್ವಶಿ ಚಿತ್ರಮಂದಿರದಿಂದ ‘ಜನ ನಾಯಗನ್’ ಎತ್ತಂಗಡಿ: ವಿಡಿಯೋ ನೋಡಿ
ರೈತ ದಂಪತಿ ಸಾವು: ಕುಟುಂಬಕ್ಕೆ ಹೆಚ್.ಡಿ. ಕುಮಾರಸ್ವಾಮಿ ಸಾಂತ್ವನ
ರೈತ ದಂಪತಿ ಸಾವು: ಕುಟುಂಬಕ್ಕೆ ಹೆಚ್.ಡಿ. ಕುಮಾರಸ್ವಾಮಿ ಸಾಂತ್ವನ
ಹಿಂಗಾರು ಮಳೆ ಬಗ್ಗೆ ಬಿಗ್ ಅಪ್ಡೇಟ್ ಕೊಟ್ಟ ಹವಾಮಾನ ಇಲಾಖೆ ನಿರ್ದೇಶಕ
ಹಿಂಗಾರು ಮಳೆ ಬಗ್ಗೆ ಬಿಗ್ ಅಪ್ಡೇಟ್ ಕೊಟ್ಟ ಹವಾಮಾನ ಇಲಾಖೆ ನಿರ್ದೇಶಕ
ಆ.13ರಂದು ಕರ್ನಾಟಕ ಬಂದ್​​ ಬಗ್ಗೆ ಹೋಟೆಲ್ ಮಾಲೀಕರ ಸಂಘ ಹೇಳಿದ್ದೇನು?
ಆ.13ರಂದು ಕರ್ನಾಟಕ ಬಂದ್​​ ಬಗ್ಗೆ ಹೋಟೆಲ್ ಮಾಲೀಕರ ಸಂಘ ಹೇಳಿದ್ದೇನು?
ತಮಿಳುನಾಡು ಸಿಎಂ ಬೆಂಗಳೂರಿಗೆ ಬರುವುದು ಬೇಡ ಎಂದ ಡಿಕೆಶಿ, ಕಾರಣ?
ತಮಿಳುನಾಡು ಸಿಎಂ ಬೆಂಗಳೂರಿಗೆ ಬರುವುದು ಬೇಡ ಎಂದ ಡಿಕೆಶಿ, ಕಾರಣ?
ಕಾವೇರಿ ನೀರು ವಿವಾದ: ಡಿಕೆಶಿ ಸರ್ಕಾರಕ್ಕೆ ಕುಮಾರಸ್ವಾಮಿ ಕೊಟ್ಟ ಸಲಹೆ ಏನು?
ಕಾವೇರಿ ನೀರು ವಿವಾದ: ಡಿಕೆಶಿ ಸರ್ಕಾರಕ್ಕೆ ಕುಮಾರಸ್ವಾಮಿ ಕೊಟ್ಟ ಸಲಹೆ ಏನು?
ಗೋಮಾತೆಗೆ ಅದ್ಧೂರಿ ಸೀಮಂತ ಮಾಡಿ ಹೋಳಿಗೆ ಊಟ ಹಾಕಿಸಿದ ರೈತ!
ಗೋಮಾತೆಗೆ ಅದ್ಧೂರಿ ಸೀಮಂತ ಮಾಡಿ ಹೋಳಿಗೆ ಊಟ ಹಾಕಿಸಿದ ರೈತ!