AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Mission Rhumi-2024: ಭಾರತದ ಮೊದಲ ಮರುಬಳಕೆ ಹೈಬ್ರಿಡ್ ರಾಕೆಟ್ ಉಡಾವಣೆ ಯಶಸ್ವಿ

ಭಾರತ ಮಹತ್ವದ ಹೆಜ್ಜೆಯನ್ನು ಇಟ್ಟಿದೆ. ಇದು ದೇಶಕ್ಕೆ ಹೆಮ್ಮೆಯ ವಿಚಾರವಾಗಿದೆ. ಇಂದು RHUMI 1 ಹೆಸರಿನ ತನ್ನ ಮೊದಲ ಮರುಬಳಕೆ ಮಾಡಬಹುದಾದ ಹೈಬ್ರಿಡ್ ರಾಕೆಟ್ ಉಡಾವಣೆ ಮಾಡಲಾಗಿದೆ. ಈ ಉಪಗ್ರಹದ ಸಾಮಾರ್ಥ್ಯ ಏನು? ಭಾರತಕ್ಕೆ ಇದರಿಂದ ಯಾವೆಲ್ಲ ಲಾಭಗಳಿವೆ ಎಂಬ ಇಲ್ಲಿದೆ ಮಾಹಿತಿ ಹಾಗೂ ಉಡಾವಣೆಯ ವಿಡಿಯೋ ಇಲ್ಲಿದೆ ನೋಡಿ

Mission Rhumi-2024: ಭಾರತದ ಮೊದಲ ಮರುಬಳಕೆ ಹೈಬ್ರಿಡ್ ರಾಕೆಟ್ ಉಡಾವಣೆ ಯಶಸ್ವಿ
RHUMI 1
ಅಕ್ಷಯ್​ ಪಲ್ಲಮಜಲು​​
|

Updated on: Aug 24, 2024 | 9:48 AM

Share

ಭಾರತವು RHUMI 1 ಹೆಸರಿನ ತನ್ನ ಮೊದಲ ಮರುಬಳಕೆ ಮಾಡಬಹುದಾದ ಹೈಬ್ರಿಡ್ ರಾಕೆಟ್​​​ನ್ನು ಇಂದು (ಆಗಸ್ಟ್ 24) ಯಶಸ್ವಿಯಾಗಿ ಉಡಾವಣೆ ಮಾಡಿದೆ. ತಮಿಳುನಾಡು ಮೂಲದ ಸ್ಟಾರ್ಟ್-ಅಪ್ ಸ್ಪೇಸ್ ಝೋನ್ ಇಂಡಿಯಾ ಅಭಿವೃದ್ಧಿಪಡಿಸಿದ ಈ ರಾಕೆಟ್​​ನ್ನು ಚೆನ್ನೈನ ECR ನ ತಿರುವಿದಂಧೈನಲ್ಲಿರುವ TTDC ಮೈದಾನದಿಂದ ಉಡಾವಣೆ ಮಾಡಲಾಯಿತು. ರಾಕೆಟ್ ಮೂರು ಕ್ಯೂಬ್ ಉಪಗ್ರಹಗಳು ಮತ್ತು ಐವತ್ತು PICO ಉಪಗ್ರಹಗಳನ್ನು ಉಪಕಕ್ಷೆಯ ಪಥಕ್ಕೆ ತೆಗೆದುಕೊಂಡು ಹೋಗುತ್ತದೆ. ರಾಕೆಟ್‌ನ ಅದ್ಭುತವಾಗಿ ವಿನ್ಯಾಸ ಮಾಡಲಾಗಿದೆ ಹಾಗೂ ಮರುಬಳಕೆ ಮಾಡಲಾಗಿದೆ.

ಈ ಯೋಜನೆಗೆ ಸಹಾಯ ಮಾಡಿದ ಮಾರ್ಟಿನ್ ಗ್ರೂಪ್, ಮೊಬೈಲ್ ಲಾಂಚರ್ ಬಳಸಿಕೊಂಡು ಉಡಾವಣೆ ನಡೆಸಲಾಗಿದೆ. ಇದು ರಾಕೆಟ್‌ನ ಬಹುಮುಖತೆಯನ್ನು ಇನ್ನಷ್ಟು ಹೆಚ್ಚಿಸುತ್ತದೆ.

ರಾಕೆಟ್ ಪ್ರಮುಖ ವೈಶಿಷ್ಟ್ಯಗಳು:

1. ಹೊಂದಾಣಿಕೆ ಮಾಡಿಕೊಂಡು ಉಡಾಯಣಾ ಮಾಡಲಾಗಿದೆ: ಮಾರ್ಟಿನ್ ಗ್ರೂಪ್‌ ತಿಳಿಸಿರುವ ಪ್ರಕಾರ, ರಾಕೆಟ್ ಉಡಾವಣಾ ಕೋನ ರೂಪವನ್ನು ಹೊಂದಿದ್ದು, ಇದನ್ನು 0ಯಿಂದ 120 ಡಿಗ್ರಿಗಳವರೆಗೆ ನಿಖರವಾಗಿ ಸರಿಹೊಂದಿಸಬಹುದು. ಇದು ತನ್ನ ಪಥದ ಮೇಲೆ ನಿಖರವಾದ ನಿಯಂತ್ರಣವನ್ನು ಹೊಂದಿರುತ್ತದೆ.

2. ಶೈಕ್ಷಣಿಕ ಪರಿಣಾಮ: ಭಾರತದಾದ್ಯಂತ ಮತ್ತು ಸರ್ಕಾರಿ ಶಾಲೆಗಳ ವಿದ್ಯಾರ್ಥಿಗಳು ರಾಕೆಟ್ ಮತ್ತು ಉಪಗ್ರಹ ತಂತ್ರಜ್ಞಾನದ ಉಚಿತ ಕಾರ್ಯಾಗಾರಗಳಲ್ಲಿ ಸಕ್ರಿಯವಾಗಿ ಭಾಗವಹಿಸಿದ್ದಾರೆ.

3. CO2-ಆಧಾರಿತ ಪ್ಯಾರಾಚೂಟ್ ವ್ಯವಸ್ಥೆ: ಒಂದು ನವೀನತೆ, ಕಡಿಮೆ ವೆಚ್ಚ, ಪರಿಸರ ಸ್ನೇಹಿ ಹಾಗೂ ರಾಕೆಟ್ ಘಟಕಗಳಲ್ಲಿ ಸುರಕ್ಷಿತ ಮರುಜೋಡಾನೆಯನ್ನು ಕೂಡ ಖಚಿತಪಡಿಸುತ್ತದೆ.

ಇದನ್ನೂ ಓದಿ: ಅರ್ಹತೆ ಹೊಂದಿರದ ಸಿಬ್ಬಂದಿಯಿಂದ ವಿಮಾನ ನಿರ್ವಹಣೆ: ಏರ್ ಇಂಡಿಯಾಗೆ ₹98 ಲಕ್ಷ ದಂಡ

4. ಬಾಹ್ಯಾಕಾಶ ಪರಿಶೋಧನೆ ಮೀರಿ ಕಾರ್ಯಚರಣೆ : ಬಾಹ್ಯಾಕಾಶ ಪರಿಶೋಧನೆಯನ್ನು ಮೀರಿ ಕೃಷಿ, ಪರಿಸರ ಮೇಲ್ವಿಚಾರಣೆ ಮತ್ತು ವಿಪತ್ತು ನಿರ್ವಹಣೆಯಂತಹ ಕ್ಷೇತ್ರಗಳಿಗೆ ವಿಸ್ತರಿಸುತ್ತವೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಬಿಗ್​​ಬಾಸ್ ಕನ್ನಡ: ಗಿಲ್ಲಿ ಪರವಾಗಿ ಮತ ಕೇಳಿದ ಮಳವಳ್ಳಿ ಶಾಸಕ
ಬಿಗ್​​ಬಾಸ್ ಕನ್ನಡ: ಗಿಲ್ಲಿ ಪರವಾಗಿ ಮತ ಕೇಳಿದ ಮಳವಳ್ಳಿ ಶಾಸಕ
ಚಿಕ್ಕಮಗಳೂರಲ್ಲಿ ವರುಣನ ಅಬ್ಬರ: ಅಕಾಲಿಕ ಮಳೆಗೆ ಕೊಚ್ಚಿಹೋದ ಕಾಫಿ
ಚಿಕ್ಕಮಗಳೂರಲ್ಲಿ ವರುಣನ ಅಬ್ಬರ: ಅಕಾಲಿಕ ಮಳೆಗೆ ಕೊಚ್ಚಿಹೋದ ಕಾಫಿ
ಕಾಂಗ್ರೆಸ್​​​ನಲ್ಲಿ ಮಹತ್ವದ ಬೆಳವಣಿಗೆ: ಡಿಕೆಶಿಗೆ ರಾಹುಲ್ ಮಹತ್ವದ ಸಂದೇಶ
ಕಾಂಗ್ರೆಸ್​​​ನಲ್ಲಿ ಮಹತ್ವದ ಬೆಳವಣಿಗೆ: ಡಿಕೆಶಿಗೆ ರಾಹುಲ್ ಮಹತ್ವದ ಸಂದೇಶ
ಡಿಕೆಶಿ, ಸಿದ್ದರಾಮಯ್ಯ ಜತೆ ಪ್ರತ್ಯೇಕವಾಗ ರಾಹುಲ್ ರಹಸ್ಯ ಮಾತು
ಡಿಕೆಶಿ, ಸಿದ್ದರಾಮಯ್ಯ ಜತೆ ಪ್ರತ್ಯೇಕವಾಗ ರಾಹುಲ್ ರಹಸ್ಯ ಮಾತು
ಕಾರು ಅಪಘಾತಕ್ಕೆ 1 ವರ್ಷ: ಅಂದಿನ ಕಹಿ ಘಟನೆಯನ್ನು ಮೆಲುಕು ಹಾಕಿದ ಸಚಿವೆ
ಕಾರು ಅಪಘಾತಕ್ಕೆ 1 ವರ್ಷ: ಅಂದಿನ ಕಹಿ ಘಟನೆಯನ್ನು ಮೆಲುಕು ಹಾಕಿದ ಸಚಿವೆ
ಕೇರಳದಲ್ಲಿ ಕರ್ನಾಟಕ ಅಯ್ಯಪ್ಪ ಮಾಲಾಧಾರಿಗಳ ವಾಹನಗಳಿಗೆ ನಿರ್ಬಂಧ
ಕೇರಳದಲ್ಲಿ ಕರ್ನಾಟಕ ಅಯ್ಯಪ್ಪ ಮಾಲಾಧಾರಿಗಳ ವಾಹನಗಳಿಗೆ ನಿರ್ಬಂಧ
ರಾಹುಲ್ ಗಾಂಧಿ ಭೇಟಿ ಬಳಿಕ ಸಿದ್ರಾಮಯ್ಯ ಕೊಟ್ಟ ಸುಳಿವು ಏನು?
ರಾಹುಲ್ ಗಾಂಧಿ ಭೇಟಿ ಬಳಿಕ ಸಿದ್ರಾಮಯ್ಯ ಕೊಟ್ಟ ಸುಳಿವು ಏನು?
24 ತಲೆಗಳ 6 ತಲೆಗೆ ಇಳಿಸಿದ್ದೀನಿ, ನಾನು ಒನ್ ಮ್ಯಾನ್ ಆರ್ಮಿ: ಧ್ರುವಂತ್
24 ತಲೆಗಳ 6 ತಲೆಗೆ ಇಳಿಸಿದ್ದೀನಿ, ನಾನು ಒನ್ ಮ್ಯಾನ್ ಆರ್ಮಿ: ಧ್ರುವಂತ್
ಡಾನ್​​ ರೀತಿ ಗನ್​​ ಹಿಡಿದು ಆವಾಜ್​​ ಹಾಕಿದ್ದಾತ ತಂದಿದ್ದು ನಕಲಿ ಬಂದೂಕು!
ಡಾನ್​​ ರೀತಿ ಗನ್​​ ಹಿಡಿದು ಆವಾಜ್​​ ಹಾಕಿದ್ದಾತ ತಂದಿದ್ದು ನಕಲಿ ಬಂದೂಕು!
ಗಿಲ್ಲಿ ನಟ ಬಡವನಾ ಅಥವಾ ಶ್ರೀಮಂತನಾ? ಅಸಲಿ ವಿಷಯ ತೆರೆದಿಟ್ಟ ಸಂಬಂಧಿಕರು
ಗಿಲ್ಲಿ ನಟ ಬಡವನಾ ಅಥವಾ ಶ್ರೀಮಂತನಾ? ಅಸಲಿ ವಿಷಯ ತೆರೆದಿಟ್ಟ ಸಂಬಂಧಿಕರು