AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೆರಿಗೆ ನೋವು ಅನುಭವಿಸ್ತಿದ್ದ ಗರ್ಭಿಣಿಗೆ, ಹೆರಿಗೆ ಮಾಡಿಸಿದ ಶಾಸಕ! ಎಲ್ಲಿ?

ತೀವ್ರ ಹೆರಿಗೆ ನೋವು ಅನುಭವಿಸುತ್ತಿದ್ದ ಗರ್ಭಿಣಿಗೆ, ಶಾಸಕರೊಬ್ಬರು ಹೆರಿಗೆ ಮಾಡಿಸಿರುವ ಘಟನೆ ಮಿಜೋರಂನಲ್ಲಿ ನಡೆದಿದೆ. ಮಿಜೋರಾಂನ ಚಾಂಫೈ ಆಸ್ಪತ್ರೆಯಲ್ಲಿ ಕಾರ್ಯನಿವರ್ಹಿಸ್ತಿದ್ದ ಏಕೈಕ ಸ್ತ್ರೀರೋಗತಜ್ಞರೂ ರಜೆಯಲ್ಲಿದ್ದರು. ಹೀಗಾಗಿ ಗರ್ಭಿಣಿ ಮಹಿಳೆಗೆ ಹೆರಿಗೆ ಮಾಡಿಸುವವರು ಯಾರೂ ಇಲ್ಲದೆ ಆಸ್ಪತ್ರೆಯಲ್ಲಿ ನರಳುತ್ತಿದ್ದರು. ಗಂಡು ಮಗುವಿಗೆ ಜನ್ಮ ಆ ಸಂದರ್ಭದಲ್ಲಿ ಸ್ವತಃ ವೈದ್ಯರಾಗಿರುವ ಮಿಜೋರಾಂನ ಶಾಸಕ, 62 ವರ್ಷದ ಝಡ್. ಆರ್. ಥಿಯಾಮ್ಸಂಗಾ ಗರ್ಭಿಣಿಗೆ ಹೆರಿಗೆ ಮಾಡಿಸಿದ್ದಾರೆ. ಶಾಸಕ ಥಿಯಾಮ್ಸಂಗಾ ಸೋಮವಾರದಂದು ದೂರದ ಚಂಪಾ ಜಿಲ್ಲೆಯಲ್ಲಿ ಕೊರೊನಾ ವೈರಸ್ ಪೀಡಿತರು ಹಾಗೂ ಭೂಕಂಪ […]

ಹೆರಿಗೆ ನೋವು ಅನುಭವಿಸ್ತಿದ್ದ ಗರ್ಭಿಣಿಗೆ, ಹೆರಿಗೆ ಮಾಡಿಸಿದ ಶಾಸಕ! ಎಲ್ಲಿ?
ಸಾಧು ಶ್ರೀನಾಥ್​
|

Updated on: Aug 12, 2020 | 11:23 AM

Share

ತೀವ್ರ ಹೆರಿಗೆ ನೋವು ಅನುಭವಿಸುತ್ತಿದ್ದ ಗರ್ಭಿಣಿಗೆ, ಶಾಸಕರೊಬ್ಬರು ಹೆರಿಗೆ ಮಾಡಿಸಿರುವ ಘಟನೆ ಮಿಜೋರಂನಲ್ಲಿ ನಡೆದಿದೆ. ಮಿಜೋರಾಂನ ಚಾಂಫೈ ಆಸ್ಪತ್ರೆಯಲ್ಲಿ ಕಾರ್ಯನಿವರ್ಹಿಸ್ತಿದ್ದ ಏಕೈಕ ಸ್ತ್ರೀರೋಗತಜ್ಞರೂ ರಜೆಯಲ್ಲಿದ್ದರು. ಹೀಗಾಗಿ ಗರ್ಭಿಣಿ ಮಹಿಳೆಗೆ ಹೆರಿಗೆ ಮಾಡಿಸುವವರು ಯಾರೂ ಇಲ್ಲದೆ ಆಸ್ಪತ್ರೆಯಲ್ಲಿ ನರಳುತ್ತಿದ್ದರು.

ಗಂಡು ಮಗುವಿಗೆ ಜನ್ಮ ಆ ಸಂದರ್ಭದಲ್ಲಿ ಸ್ವತಃ ವೈದ್ಯರಾಗಿರುವ ಮಿಜೋರಾಂನ ಶಾಸಕ, 62 ವರ್ಷದ ಝಡ್. ಆರ್. ಥಿಯಾಮ್ಸಂಗಾ ಗರ್ಭಿಣಿಗೆ ಹೆರಿಗೆ ಮಾಡಿಸಿದ್ದಾರೆ. ಶಾಸಕ ಥಿಯಾಮ್ಸಂಗಾ ಸೋಮವಾರದಂದು ದೂರದ ಚಂಪಾ ಜಿಲ್ಲೆಯಲ್ಲಿ ಕೊರೊನಾ ವೈರಸ್ ಪೀಡಿತರು ಹಾಗೂ ಭೂಕಂಪ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿದ್ದರು.

ಆ ವೇಳೆ, ಗರ್ಭಿಣಿ ಮಹಿಳೆಯೊಬ್ಬರು ತೀವ್ರವಾದ ಹೆರಿಗೆ ನೋವು ಹಾಗೂ ರಕ್ತಸ್ರಾವದಿಂದ ಬಳಲುತ್ತಿದ್ದಾರೆ ಎಂಬುದು ತಿಳಿದಿದೆ. ಕೂಡಲೇ ಎಚ್ಚೆತ್ತ ಶಾಸಕ ಜಿಲ್ಲಾಸ್ಪತ್ರೆಗೆ ತೆರಳಿ ಸ್ವತಃ ತಾವೇ ಮಹಿಳೆಗೆ ಹೆರಿಗೆ ಮಾಡಿಸಿದ್ದಾರೆ. ಮಹಿಳೆ ಗಂಡು ಮಗುವಿಗೆ ಜನ್ಮ ನೀಡಿದ್ದು, ತಾಯಿ-ಮಗು ಆರೋಗ್ಯದಿಂದ ಇದ್ದಾರೆ ಎಂದು ತಿಳಿದುಬಂದಿದೆ.

ಡಾ. ಝಡ್. ಆರ್. ಥಿಯಾಮ್ಸಂಗಾ 2018 ರ ನವೆಂಬರ್ ವಿಧಾನಸಭಾ ಚುನಾವಣೆಯಲ್ಲಿ ಎಂಎಂಎಸ್ ಪಕ್ಷದ ಅಭ್ಯರ್ಥಿಯಾಗಿ ಜಯಗಳಿಸಿದರು. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಮಂಡಳಿಯ ಉಪಾಧ್ಯಕ್ಷರಾಗಿ ಕಾರ್ಯನಿರ್ವಹಿಸುತ್ತಿರುವ ಶಾಸಕ, ಈ ಭಾಗದ ಜನರಿಗೆ ತುರ್ತುಸೇವೆ ಅಗತ್ಯವಿದ್ದಾಗಲೆಲ್ಲ ಅಲ್ಲಿಗೆ ಸ್ವತಃ ತೆರಳಿ ವೈದ್ಯಕೀಯ ಚಿಕಿತ್ಸೆ ನೀಡುತ್ತಾರೆ.

Follow Us
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಬಿಹಾರದ ಸಿಎಂ​ ಬರುವ ಮುನ್ನ ಮೈದಾನಕ್ಕೆ ನುಗ್ಗಿದ ಗೂಳಿ; ಓಡಿದ ಪೊಲೀಸರು
ಬಿಹಾರದ ಸಿಎಂ​ ಬರುವ ಮುನ್ನ ಮೈದಾನಕ್ಕೆ ನುಗ್ಗಿದ ಗೂಳಿ; ಓಡಿದ ಪೊಲೀಸರು
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ
ತಂದೆಯ ಅಂತ್ಯಸಂಸ್ಕಾರ ನೆರವೇರಿಸಿ ಲಿಂಗಸಮಾನತೆಯ ಸಂದೇಶ ಸಾರಿದ ಸಹೋದರಿಯರು
ತಂದೆಯ ಅಂತ್ಯಸಂಸ್ಕಾರ ನೆರವೇರಿಸಿ ಲಿಂಗಸಮಾನತೆಯ ಸಂದೇಶ ಸಾರಿದ ಸಹೋದರಿಯರು
ಮನೆಯ ಅಂಗಳದಲ್ಲಿ ಮಲಗಿದ್ದ ವೃದ್ಧೆಗೆ ಕಡಿದೇ ಬಿಡ್ತು ಹಾವು!
ಮನೆಯ ಅಂಗಳದಲ್ಲಿ ಮಲಗಿದ್ದ ವೃದ್ಧೆಗೆ ಕಡಿದೇ ಬಿಡ್ತು ಹಾವು!
ಗ್ಯಾಸ್ ​ಇಲ್ಲದಿದ್ರೂ ಚಾಮುಂಡಿ ಬೆಟ್ಟಕ್ಕೆ ಬರುವ ಭಕ್ತರಿಗೆ ಪ್ರಸಾದ ಲಭ್ಯ!
ಗ್ಯಾಸ್ ​ಇಲ್ಲದಿದ್ರೂ ಚಾಮುಂಡಿ ಬೆಟ್ಟಕ್ಕೆ ಬರುವ ಭಕ್ತರಿಗೆ ಪ್ರಸಾದ ಲಭ್ಯ!
ನೀವು ಮಾಡುವ ಒಂದು ಸಣ್ಣ ತಪ್ಪಿನಿಂದ ದೊಡ್ಡ ಅಪಘಾತವೇ ಸಂಭವಿಸಬಹುದು ಎಚ್ಚರ
ನೀವು ಮಾಡುವ ಒಂದು ಸಣ್ಣ ತಪ್ಪಿನಿಂದ ದೊಡ್ಡ ಅಪಘಾತವೇ ಸಂಭವಿಸಬಹುದು ಎಚ್ಚರ
2 ನಿಮಿಷ ತಡವಾಗಿ ಬಂದ ಬಾಲಕನಿಗೆ 2 ಗಂಟೆ ಬಿಸಿಲಲ್ಲಿ ನಿಲ್ಲಿಸಿ ಶಿಕ್ಷೆ!
2 ನಿಮಿಷ ತಡವಾಗಿ ಬಂದ ಬಾಲಕನಿಗೆ 2 ಗಂಟೆ ಬಿಸಿಲಲ್ಲಿ ನಿಲ್ಲಿಸಿ ಶಿಕ್ಷೆ!
ಯುಗಾದಿ- ರಂಜಾನ್ ಹಬ್ಬಕ್ಕೂ ಮುನ್ನವೇ ಅಡುಗೆ ಎಣ್ಣೆ ಬೆಲೆ ಭಾರೀ ಏರಿಕೆ
ಯುಗಾದಿ- ರಂಜಾನ್ ಹಬ್ಬಕ್ಕೂ ಮುನ್ನವೇ ಅಡುಗೆ ಎಣ್ಣೆ ಬೆಲೆ ಭಾರೀ ಏರಿಕೆ
ಶಿಲ್ಲಾಂಗ್-ಸಿಲ್ಚಾರ್ ಕಾರಿಡಾರ್​​ಗೆ ಪ್ರಧಾನಿ ಮೋದಿ ಶಿಲಾನ್ಯಾಸ
ಶಿಲ್ಲಾಂಗ್-ಸಿಲ್ಚಾರ್ ಕಾರಿಡಾರ್​​ಗೆ ಪ್ರಧಾನಿ ಮೋದಿ ಶಿಲಾನ್ಯಾಸ