AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೆರಿಗೆ ನೋವು ಅನುಭವಿಸ್ತಿದ್ದ ಗರ್ಭಿಣಿಗೆ, ಹೆರಿಗೆ ಮಾಡಿಸಿದ ಶಾಸಕ! ಎಲ್ಲಿ?

ತೀವ್ರ ಹೆರಿಗೆ ನೋವು ಅನುಭವಿಸುತ್ತಿದ್ದ ಗರ್ಭಿಣಿಗೆ, ಶಾಸಕರೊಬ್ಬರು ಹೆರಿಗೆ ಮಾಡಿಸಿರುವ ಘಟನೆ ಮಿಜೋರಂನಲ್ಲಿ ನಡೆದಿದೆ. ಮಿಜೋರಾಂನ ಚಾಂಫೈ ಆಸ್ಪತ್ರೆಯಲ್ಲಿ ಕಾರ್ಯನಿವರ್ಹಿಸ್ತಿದ್ದ ಏಕೈಕ ಸ್ತ್ರೀರೋಗತಜ್ಞರೂ ರಜೆಯಲ್ಲಿದ್ದರು. ಹೀಗಾಗಿ ಗರ್ಭಿಣಿ ಮಹಿಳೆಗೆ ಹೆರಿಗೆ ಮಾಡಿಸುವವರು ಯಾರೂ ಇಲ್ಲದೆ ಆಸ್ಪತ್ರೆಯಲ್ಲಿ ನರಳುತ್ತಿದ್ದರು. ಗಂಡು ಮಗುವಿಗೆ ಜನ್ಮ ಆ ಸಂದರ್ಭದಲ್ಲಿ ಸ್ವತಃ ವೈದ್ಯರಾಗಿರುವ ಮಿಜೋರಾಂನ ಶಾಸಕ, 62 ವರ್ಷದ ಝಡ್. ಆರ್. ಥಿಯಾಮ್ಸಂಗಾ ಗರ್ಭಿಣಿಗೆ ಹೆರಿಗೆ ಮಾಡಿಸಿದ್ದಾರೆ. ಶಾಸಕ ಥಿಯಾಮ್ಸಂಗಾ ಸೋಮವಾರದಂದು ದೂರದ ಚಂಪಾ ಜಿಲ್ಲೆಯಲ್ಲಿ ಕೊರೊನಾ ವೈರಸ್ ಪೀಡಿತರು ಹಾಗೂ ಭೂಕಂಪ […]

ಹೆರಿಗೆ ನೋವು ಅನುಭವಿಸ್ತಿದ್ದ ಗರ್ಭಿಣಿಗೆ, ಹೆರಿಗೆ ಮಾಡಿಸಿದ ಶಾಸಕ! ಎಲ್ಲಿ?
ಸಾಧು ಶ್ರೀನಾಥ್​
|

Updated on: Aug 12, 2020 | 11:23 AM

Share

ತೀವ್ರ ಹೆರಿಗೆ ನೋವು ಅನುಭವಿಸುತ್ತಿದ್ದ ಗರ್ಭಿಣಿಗೆ, ಶಾಸಕರೊಬ್ಬರು ಹೆರಿಗೆ ಮಾಡಿಸಿರುವ ಘಟನೆ ಮಿಜೋರಂನಲ್ಲಿ ನಡೆದಿದೆ. ಮಿಜೋರಾಂನ ಚಾಂಫೈ ಆಸ್ಪತ್ರೆಯಲ್ಲಿ ಕಾರ್ಯನಿವರ್ಹಿಸ್ತಿದ್ದ ಏಕೈಕ ಸ್ತ್ರೀರೋಗತಜ್ಞರೂ ರಜೆಯಲ್ಲಿದ್ದರು. ಹೀಗಾಗಿ ಗರ್ಭಿಣಿ ಮಹಿಳೆಗೆ ಹೆರಿಗೆ ಮಾಡಿಸುವವರು ಯಾರೂ ಇಲ್ಲದೆ ಆಸ್ಪತ್ರೆಯಲ್ಲಿ ನರಳುತ್ತಿದ್ದರು.

ಗಂಡು ಮಗುವಿಗೆ ಜನ್ಮ ಆ ಸಂದರ್ಭದಲ್ಲಿ ಸ್ವತಃ ವೈದ್ಯರಾಗಿರುವ ಮಿಜೋರಾಂನ ಶಾಸಕ, 62 ವರ್ಷದ ಝಡ್. ಆರ್. ಥಿಯಾಮ್ಸಂಗಾ ಗರ್ಭಿಣಿಗೆ ಹೆರಿಗೆ ಮಾಡಿಸಿದ್ದಾರೆ. ಶಾಸಕ ಥಿಯಾಮ್ಸಂಗಾ ಸೋಮವಾರದಂದು ದೂರದ ಚಂಪಾ ಜಿಲ್ಲೆಯಲ್ಲಿ ಕೊರೊನಾ ವೈರಸ್ ಪೀಡಿತರು ಹಾಗೂ ಭೂಕಂಪ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿದ್ದರು.

ಆ ವೇಳೆ, ಗರ್ಭಿಣಿ ಮಹಿಳೆಯೊಬ್ಬರು ತೀವ್ರವಾದ ಹೆರಿಗೆ ನೋವು ಹಾಗೂ ರಕ್ತಸ್ರಾವದಿಂದ ಬಳಲುತ್ತಿದ್ದಾರೆ ಎಂಬುದು ತಿಳಿದಿದೆ. ಕೂಡಲೇ ಎಚ್ಚೆತ್ತ ಶಾಸಕ ಜಿಲ್ಲಾಸ್ಪತ್ರೆಗೆ ತೆರಳಿ ಸ್ವತಃ ತಾವೇ ಮಹಿಳೆಗೆ ಹೆರಿಗೆ ಮಾಡಿಸಿದ್ದಾರೆ. ಮಹಿಳೆ ಗಂಡು ಮಗುವಿಗೆ ಜನ್ಮ ನೀಡಿದ್ದು, ತಾಯಿ-ಮಗು ಆರೋಗ್ಯದಿಂದ ಇದ್ದಾರೆ ಎಂದು ತಿಳಿದುಬಂದಿದೆ.

ಡಾ. ಝಡ್. ಆರ್. ಥಿಯಾಮ್ಸಂಗಾ 2018 ರ ನವೆಂಬರ್ ವಿಧಾನಸಭಾ ಚುನಾವಣೆಯಲ್ಲಿ ಎಂಎಂಎಸ್ ಪಕ್ಷದ ಅಭ್ಯರ್ಥಿಯಾಗಿ ಜಯಗಳಿಸಿದರು. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಮಂಡಳಿಯ ಉಪಾಧ್ಯಕ್ಷರಾಗಿ ಕಾರ್ಯನಿರ್ವಹಿಸುತ್ತಿರುವ ಶಾಸಕ, ಈ ಭಾಗದ ಜನರಿಗೆ ತುರ್ತುಸೇವೆ ಅಗತ್ಯವಿದ್ದಾಗಲೆಲ್ಲ ಅಲ್ಲಿಗೆ ಸ್ವತಃ ತೆರಳಿ ವೈದ್ಯಕೀಯ ಚಿಕಿತ್ಸೆ ನೀಡುತ್ತಾರೆ.

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ