AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜಸ್ಥಾನ ರಾಜ್ಯ ಸರ್ಕಾರದ ವಿರುದ್ಧ ಶಾಸಕನ ಪ್ರತಿಭಟನೆ; ಪಾರ್ಕ್​​ನಲ್ಲಿ 12 ತಾಸು ಓಡುವುದಾಗಿ ಘೋಷಣೆ

ನಾನು ಅಶೋಕ್​ ಗೆಹ್ಲೋಟ್ ಸರ್ಕಾರವನ್ನು ಬೆಂಬಲಿಸುತ್ತೇನೆ. ಆದರೆ ಯುವಜನರ ಸಮಸ್ಯೆಗಳನ್ನು ಎತ್ತಿ ತೋರಿಸಿ, ಅದನ್ನು ಪರಿಹರಿಸಲು ಪ್ರಯತ್ನಿಸುತ್ತೇನೆ ಎಂದು ಯಾದವ್​ ಹೇಳಿದ್ದಾರೆ.

ರಾಜಸ್ಥಾನ ರಾಜ್ಯ ಸರ್ಕಾರದ ವಿರುದ್ಧ ಶಾಸಕನ ಪ್ರತಿಭಟನೆ; ಪಾರ್ಕ್​​ನಲ್ಲಿ 12 ತಾಸು ಓಡುವುದಾಗಿ ಘೋಷಣೆ
ರಾಜಸ್ಥಾನ ಶಾಸಕ
TV9 Web
| Updated By: Lakshmi Hegde|

Updated on:Mar 26, 2022 | 7:35 PM

Share

ಜೈಪುರ: ಬೆಹ್ರೋರ್ ವಿಧಾನಸಭೆ ಕ್ಷೇತ್ರದ ಸ್ವತಂತ್ರ ಶಾಸಕ ಬಲ್ಜೀತ್​ ಯಾದವ್ ಅವರು ಶುಕ್ರವಾರ ಸೆಂಟ್ರಲ್​ ಪಾರ್ಕ್​​ನಲ್ಲಿ ಓಟ ಶುರುಮಾಡಿದ್ದಾರೆ. ರಾಜಸ್ಥಾನ ರಾಜ್ಯದಲ್ಲಿರುವ ನಿರುದ್ಯೋಗ ಮತ್ತು ಭ್ರಷ್ಟಾಚಾರದ ವಿರುದ್ಧವಾಗಿ ನಾನು ಪ್ರತಿಭಟನೆ ನಡೆಸುತ್ತಿದ್ದೇನೆ. ಹೀಗಾಗಿ ಇಲ್ಲಿ 12 ತಾಸು ಓಡಲು ನಿರ್ಧರಿಸಿದ್ದೇನೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ ಲೈವ್​ ಬಂದು ಹೇಳಿದ್ದಾರೆ.  ಅದಕ್ಕೂ ಮೊದಲು ಗುರುವಾರ ರಾಜಸ್ಥಾನ ವಿಧಾನಸಭೆಯಲ್ಲಿ ಕೂಡ ಇದೇ ಘೋಷಣೆ ಮಾಡಿದ್ದರು. 

ನಾನು ಅಶೋಕ್​ ಗೆಹ್ಲೋಟ್ ಸರ್ಕಾರವನ್ನು ಬೆಂಬಲಿಸುತ್ತೇನೆ. ಆದರೆ ಯುವಜನರ ಸಮಸ್ಯೆಗಳನ್ನು ಎತ್ತಿ ತೋರಿಸಿ, ಅದನ್ನು ಪರಿಹರಿಸಲು ಪ್ರಯತ್ನಿಸುತ್ತೇನೆ. ನಾನೊಬ್ಬ ಸ್ವತಂತ್ರ್ಯ ಅಭ್ಯರ್ಥಿ. ನಾನು ಸದನದಲ್ಲಿ ಜಾಸ್ತಿ ಮಾತನಾಡಲು ಸಾಧ್ಯವಿಲ್ಲ. ಆದರೆ ಹೀಗೆ ಓಡಿ ಪ್ರತಿಭಟನೆ ಮಾಡುವ ಮೂಲಕ ಅಸಮಾಧಾನ ಹೊರಹಾಕುತ್ತಿದ್ದೇನೆ. ಈ ರಾಜ್ಯದಲ್ಲಿ ಯುವಜನರು ಎಷ್ಟು ಕಷ್ಟಪಡುತ್ತಿದ್ದಾರೆ ಎಂಬುದನ್ನು ತೋರಿಸುತ್ತೇನೆ ಎಂದು ಬಲ್ಜಿತ್ ಯಾದವ್ ಹೇಳಿದ್ದಾರೆ. ನಿರುದ್ಯೋಗ ಸಮಸ್ಯೆ ಪರಿಹಾರಕ್ಕೆ ಆಗ್ರಹಿಸಿದ್ದಾರೆ. ಓಟ ಕೈಬಿಡುವಂತೆ  ಅನೇಕರು ಹೇಳಿದರೂ ಕೇಳದೆ ಪ್ರತಿಭಟನೆ ಮುಂದುವರಿಸುತ್ತಲೇ ಇದ್ದ ಅವರನ್ನು ನಂತರ ಆಂಬುಲೆನ್ಸ್ ಮೂಲಕ ಕರೆದುಕೊಂಡು ಹೋಗಲಾಗಿದೆ.

ಇದನ್ನೂ ಓದಿ: ಖ್ಯಾತ ಹೀರೋ ಜತೆ ನಿಶ್ಚಿತಾರ್ಥ ಮಾಡಿಕೊಂಡ ಸಂಜನಾ ಗಲ್ರಾನಿ ಸಹೋದರಿ ನಿಕ್ಕಿ

Published On - 9:29 am, Sat, 26 March 22

ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್