AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜಸ್ಥಾನ ರಾಜ್ಯ ಸರ್ಕಾರದ ವಿರುದ್ಧ ಶಾಸಕನ ಪ್ರತಿಭಟನೆ; ಪಾರ್ಕ್​​ನಲ್ಲಿ 12 ತಾಸು ಓಡುವುದಾಗಿ ಘೋಷಣೆ

ನಾನು ಅಶೋಕ್​ ಗೆಹ್ಲೋಟ್ ಸರ್ಕಾರವನ್ನು ಬೆಂಬಲಿಸುತ್ತೇನೆ. ಆದರೆ ಯುವಜನರ ಸಮಸ್ಯೆಗಳನ್ನು ಎತ್ತಿ ತೋರಿಸಿ, ಅದನ್ನು ಪರಿಹರಿಸಲು ಪ್ರಯತ್ನಿಸುತ್ತೇನೆ ಎಂದು ಯಾದವ್​ ಹೇಳಿದ್ದಾರೆ.

ರಾಜಸ್ಥಾನ ರಾಜ್ಯ ಸರ್ಕಾರದ ವಿರುದ್ಧ ಶಾಸಕನ ಪ್ರತಿಭಟನೆ; ಪಾರ್ಕ್​​ನಲ್ಲಿ 12 ತಾಸು ಓಡುವುದಾಗಿ ಘೋಷಣೆ
ರಾಜಸ್ಥಾನ ಶಾಸಕ
TV9 Web
| Edited By: |

Updated on:Mar 26, 2022 | 7:35 PM

Share

ಜೈಪುರ: ಬೆಹ್ರೋರ್ ವಿಧಾನಸಭೆ ಕ್ಷೇತ್ರದ ಸ್ವತಂತ್ರ ಶಾಸಕ ಬಲ್ಜೀತ್​ ಯಾದವ್ ಅವರು ಶುಕ್ರವಾರ ಸೆಂಟ್ರಲ್​ ಪಾರ್ಕ್​​ನಲ್ಲಿ ಓಟ ಶುರುಮಾಡಿದ್ದಾರೆ. ರಾಜಸ್ಥಾನ ರಾಜ್ಯದಲ್ಲಿರುವ ನಿರುದ್ಯೋಗ ಮತ್ತು ಭ್ರಷ್ಟಾಚಾರದ ವಿರುದ್ಧವಾಗಿ ನಾನು ಪ್ರತಿಭಟನೆ ನಡೆಸುತ್ತಿದ್ದೇನೆ. ಹೀಗಾಗಿ ಇಲ್ಲಿ 12 ತಾಸು ಓಡಲು ನಿರ್ಧರಿಸಿದ್ದೇನೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ ಲೈವ್​ ಬಂದು ಹೇಳಿದ್ದಾರೆ.  ಅದಕ್ಕೂ ಮೊದಲು ಗುರುವಾರ ರಾಜಸ್ಥಾನ ವಿಧಾನಸಭೆಯಲ್ಲಿ ಕೂಡ ಇದೇ ಘೋಷಣೆ ಮಾಡಿದ್ದರು. 

ನಾನು ಅಶೋಕ್​ ಗೆಹ್ಲೋಟ್ ಸರ್ಕಾರವನ್ನು ಬೆಂಬಲಿಸುತ್ತೇನೆ. ಆದರೆ ಯುವಜನರ ಸಮಸ್ಯೆಗಳನ್ನು ಎತ್ತಿ ತೋರಿಸಿ, ಅದನ್ನು ಪರಿಹರಿಸಲು ಪ್ರಯತ್ನಿಸುತ್ತೇನೆ. ನಾನೊಬ್ಬ ಸ್ವತಂತ್ರ್ಯ ಅಭ್ಯರ್ಥಿ. ನಾನು ಸದನದಲ್ಲಿ ಜಾಸ್ತಿ ಮಾತನಾಡಲು ಸಾಧ್ಯವಿಲ್ಲ. ಆದರೆ ಹೀಗೆ ಓಡಿ ಪ್ರತಿಭಟನೆ ಮಾಡುವ ಮೂಲಕ ಅಸಮಾಧಾನ ಹೊರಹಾಕುತ್ತಿದ್ದೇನೆ. ಈ ರಾಜ್ಯದಲ್ಲಿ ಯುವಜನರು ಎಷ್ಟು ಕಷ್ಟಪಡುತ್ತಿದ್ದಾರೆ ಎಂಬುದನ್ನು ತೋರಿಸುತ್ತೇನೆ ಎಂದು ಬಲ್ಜಿತ್ ಯಾದವ್ ಹೇಳಿದ್ದಾರೆ. ನಿರುದ್ಯೋಗ ಸಮಸ್ಯೆ ಪರಿಹಾರಕ್ಕೆ ಆಗ್ರಹಿಸಿದ್ದಾರೆ. ಓಟ ಕೈಬಿಡುವಂತೆ  ಅನೇಕರು ಹೇಳಿದರೂ ಕೇಳದೆ ಪ್ರತಿಭಟನೆ ಮುಂದುವರಿಸುತ್ತಲೇ ಇದ್ದ ಅವರನ್ನು ನಂತರ ಆಂಬುಲೆನ್ಸ್ ಮೂಲಕ ಕರೆದುಕೊಂಡು ಹೋಗಲಾಗಿದೆ.

ಇದನ್ನೂ ಓದಿ: ಖ್ಯಾತ ಹೀರೋ ಜತೆ ನಿಶ್ಚಿತಾರ್ಥ ಮಾಡಿಕೊಂಡ ಸಂಜನಾ ಗಲ್ರಾನಿ ಸಹೋದರಿ ನಿಕ್ಕಿ

Published On - 9:29 am, Sat, 26 March 22

Follow Us
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!