AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೋದಿ ಉಪನಾಮ ಪ್ರಕರಣ: ರಾಹುಲ್ ಗಾಂಧಿ ದುರಹಂಕಾರಿ, ಒಂದು ಚೂರು ಪಶ್ಚಾತಾಪವಿಲ್ಲ: ಪೂರ್ಣೇಶ್ ಮೋದಿ

‘ಎಲ್ಲಾ ಕಳ್ಳರಿಗೂ ಮೋದಿ ಉಪನಾಮವಿದೆ’ ಎಂಬ ಹೇಳಿಕೆಗೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಕ್ಷಮೆಯಾಚಿಸುವ ಬದಲು ದುರಹಂಕಾರ ತೋರಿದ್ದಾರೆ ಎಂದು ರಾಹುಲ್ ಗಾಂಧಿ ವಿರುದ್ಧದ ಮಾನನಷ್ಟ ಮೊಕದ್ದಮೆಯ ದೂರುದಾರ ಬಿಜೆಪಿ ನಾಯಕ ಮತ್ತು ಗುಜರಾತ್ ಮಾಜಿ ಸಚಿವ ಪೂರ್ಣೇಶ್ ಮೋದಿ ಸೋಮವಾರ ಸುಪ್ರೀಂ ಕೋರ್ಟ್‌ಗೆ ತಿಳಿಸಿದ್ದಾರೆ. ಈ ಕುರಿತು ಬಾರ್ ಆ್ಯಂಡ್ ಬೆಂಚ್ ವರದಿ ಮಾಡಿದೆ.

ಮೋದಿ ಉಪನಾಮ ಪ್ರಕರಣ: ರಾಹುಲ್ ಗಾಂಧಿ ದುರಹಂಕಾರಿ, ಒಂದು ಚೂರು ಪಶ್ಚಾತಾಪವಿಲ್ಲ: ಪೂರ್ಣೇಶ್ ಮೋದಿ
ರಾಹುಲ್ ಗಾಂಧಿImage Credit source: The News Minute
ನಯನಾ ರಾಜೀವ್
|

Updated on: Aug 01, 2023 | 11:24 AM

Share

‘ಎಲ್ಲಾ ಕಳ್ಳರಿಗೂ ಮೋದಿ ಉಪನಾಮವಿದೆ’ ಎಂಬ ಹೇಳಿಕೆಗೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಕ್ಷಮೆಯಾಚಿಸುವ ಬದಲು ದುರಹಂಕಾರ ತೋರಿದ್ದಾರೆ ಎಂದು ರಾಹುಲ್ ಗಾಂಧಿ ವಿರುದ್ಧದ ಮಾನನಷ್ಟ ಮೊಕದ್ದಮೆಯ ದೂರುದಾರ ಬಿಜೆಪಿ ನಾಯಕ ಮತ್ತು ಗುಜರಾತ್ ಮಾಜಿ ಸಚಿವ ಪೂರ್ಣೇಶ್ ಮೋದಿ ಸೋಮವಾರ ಸುಪ್ರೀಂ ಕೋರ್ಟ್‌ಗೆ ತಿಳಿಸಿದ್ದಾರೆ. ಈ ಕುರಿತು ಬಾರ್ ಆ್ಯಂಡ್ ಬೆಂಚ್ ವರದಿ ಮಾಡಿದೆ.

ಗಾಂಧಿಯವರು ತಮ್ಮ ಅಜಾಗರೂಕ ಮತ್ತು ದುರುದ್ದೇಶಪೂರಿತ ಮಾತುಗಳಿಂದ ಸಂಪೂರ್ಣವಾಗಿ ನಿಷ್ಕಳಂಕ ವರ್ಗದ ವ್ಯಕ್ತಿಗಳನ್ನು ಕೆಣಕಿದ್ದಾರೆ, ಮೋದಿ ಉಪನಾಮ ಟೀಕೆಗೆ ಸಂಬಂಧಿಸಿದಂತೆ ಮಾನನಷ್ಟ ಮೊಕದ್ದಮೆಯಲ್ಲಿ ತನಗೆ ಶಿಕ್ಷೆ ವಿಧಿಸುವುದನ್ನು ತಡೆಯಬೇಕೆಂದು ಗಾಂಧಿಯವರು ಮಾಡಿದ ಮನವಿಯ ವಿರುದ್ಧ ವಾದಿಸುವಾಗ ದೂರುದಾರರು ಸುಪ್ರೀಂ ಕೋರ್ಟ್‌ಗೆ ತಿಳಿಸಿದರು.

ಮತ್ತಷ್ಟು ಓದಿ: ಮೋದಿ ಉಪನಾಮ ಪ್ರಕರಣದಲ್ಲಿ ಸಾವರ್ಕರ್ ವಿಷಯ ಪ್ರಸ್ತಾಪಿಸಿದ ಗುಜರಾತ್ ಹೈಕೋರ್ಟ್; ಕಾಂಗ್ರೆಸ್ ಕಿಡಿ

ವಿಚಾರಣಾ ನ್ಯಾಯಾಲಯದ ಮುಂದೆ ಶಿಕ್ಷೆ ವಿಧಿಸುವ ಸಮಯದಲ್ಲಿ ಅರ್ಜಿದಾರರಲ್ಲಿ ಯಾವುದೇ ಪಶ್ಚಾತಾಪ ಕಾಣಲಿಲ್ಲ, ಅದರ ಬದಲು ದುರಹಂಕಾರ ಪ್ರದರ್ಶಿಸಿದ್ದರು.

ಬಿಜೆಪಿ ಶಾಸಕ ಗಾಂಧಿ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಿದ್ದರು, ಅದರಲ್ಲಿ ಅವರು ದೋಷಿ ಎಂದು ಸಾಬೀತಾಯಿತು, ಇದು ಲೋಕಸಭಾ ಸಂಸದರಾಗಿ ಅನರ್ಹತೆಗೆ ಕಾರಣವಾಯಿತು.

2019ರ ಲೋಕಸಭಾ ಚುನಾವಣೆಯ ವೇಳೆ ಕೋಲಾರದಲ್ಲಿ ನಡೆದ ರ್ಯಾಲಿಯೊಂದರಲ್ಲಿ ರಾಹುಲ್ ಗಾಂಧಿ ಮಾತನಾಡಿ ‘ನನಗೊಂದು ಪ್ರಶ್ನೆ ಇದೆ, ನೀರವ್ ಮೋದಿಯಾಗಲಿ, ಲಲಿತ್ ಮೋದಿಯಾಗಲಿ, ನರೇಂದ್ರ ಮೋದಿಯಾಗಲಿ ಎಲ್ಲಾ ಕಳ್ಳರ ಹೆಸರಿನಲ್ಲಿ ಮೋದಿ ಉಪನಾಮ ಏಕಿದೆ’ ಎಂದು ಪ್ರಶ್ನಿಸಿದ್ದರು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಬಾಯಿ ಮುಚ್ಕೊಂಡು ಕೂತ್ಗೊ; ಕಾವ್ಯಾಗೆ ಅವಾಜ್ ಹಾಕಿದ ಧ್ರುವಂತ್
ಬಾಯಿ ಮುಚ್ಕೊಂಡು ಕೂತ್ಗೊ; ಕಾವ್ಯಾಗೆ ಅವಾಜ್ ಹಾಕಿದ ಧ್ರುವಂತ್
ಅಕ್ರಮವಾಗಿ ಪಾರ್ಟಿ ಮಾಡುತ್ತಿದ್ದವರಿಗೆ ಶಾಕ್, ಫಾರ್ಮ್​ಹೌಸ್ ಮೇಲೆ ದಾಳಿ
ಅಕ್ರಮವಾಗಿ ಪಾರ್ಟಿ ಮಾಡುತ್ತಿದ್ದವರಿಗೆ ಶಾಕ್, ಫಾರ್ಮ್​ಹೌಸ್ ಮೇಲೆ ದಾಳಿ
ಅಯ್ಯಪ್ಪ ಸ್ವಾಮಿಯ ಫೋಟೋವನ್ನು ಮನೆಯಲ್ಲಿ ಇಡುವುದರಿಂದ ಆಗುವ ಲಾಭಗಳೇನು?
ಅಯ್ಯಪ್ಪ ಸ್ವಾಮಿಯ ಫೋಟೋವನ್ನು ಮನೆಯಲ್ಲಿ ಇಡುವುದರಿಂದ ಆಗುವ ಲಾಭಗಳೇನು?
ಹೊಸ ವರ್ಷದ ಮೊದಲ ದಿನದಂದು ಈ ರಾಶಿಯವರಿಗೆ ಶುಭ ಫಲ
ಹೊಸ ವರ್ಷದ ಮೊದಲ ದಿನದಂದು ಈ ರಾಶಿಯವರಿಗೆ ಶುಭ ಫಲ
ನ್ಯೂ ಇಯರ್​​​: ಕುಡಿದು ಟೈಟಾದ ಯುವತಿ, ಆಟೋದಲ್ಲಿ ಕೂರಿಸಿ ಕಳಿಸಿದ ಪೊಲೀಸ್​​
ನ್ಯೂ ಇಯರ್​​​: ಕುಡಿದು ಟೈಟಾದ ಯುವತಿ, ಆಟೋದಲ್ಲಿ ಕೂರಿಸಿ ಕಳಿಸಿದ ಪೊಲೀಸ್​​
ಬೆಳಗಾವಿಯಲ್ಲಿ ನ್ಯೂಇಯರ್​​ ಕಿಕ್​​; ಭರ್ಜರಿ ಸ್ಟೆಪ್​ ಹಾಕಿದ ಜನರು
ಬೆಳಗಾವಿಯಲ್ಲಿ ನ್ಯೂಇಯರ್​​ ಕಿಕ್​​; ಭರ್ಜರಿ ಸ್ಟೆಪ್​ ಹಾಕಿದ ಜನರು
New Year 2026: ಹೊಸವರ್ಷಕ್ಕೆ ಅದ್ಧೂರಿ ಸ್ವಾಗತ; ಕುಣಿದು ಕುಪ್ಪಳಿಸಿದ ಜನರು
New Year 2026: ಹೊಸವರ್ಷಕ್ಕೆ ಅದ್ಧೂರಿ ಸ್ವಾಗತ; ಕುಣಿದು ಕುಪ್ಪಳಿಸಿದ ಜನರು
ನ್ಯೂಇಯರ್​ ಸಂಭ್ರಮದ ಮಧ್ಯೆ ಪುಂಡಾಟ: ಮಹಿಳಾ ಪೊಲೀಸರ ಜತೆ ಅನುಚಿತ ವರ್ತನೆ
ನ್ಯೂಇಯರ್​ ಸಂಭ್ರಮದ ಮಧ್ಯೆ ಪುಂಡಾಟ: ಮಹಿಳಾ ಪೊಲೀಸರ ಜತೆ ಅನುಚಿತ ವರ್ತನೆ
ಕಾಲೇಜಲ್ಲಿ ಬುರ್ಖಾ ಧರಿಸಿ ಅಸಭ್ಯವಾಗಿ ಡ್ಯಾನ್ಸ್ ಮಾಡಿದ ಯುವಕರು
ಕಾಲೇಜಲ್ಲಿ ಬುರ್ಖಾ ಧರಿಸಿ ಅಸಭ್ಯವಾಗಿ ಡ್ಯಾನ್ಸ್ ಮಾಡಿದ ಯುವಕರು
ಕುಡಿದು ಟೈಟ್ ಆದವರಿಗೆ ಉಚಿತವಾಗಿ ಮನೆಗೆ ತಲುಪಿಸುವ ವ್ಯವಸ್ಥೆ
ಕುಡಿದು ಟೈಟ್ ಆದವರಿಗೆ ಉಚಿತವಾಗಿ ಮನೆಗೆ ತಲುಪಿಸುವ ವ್ಯವಸ್ಥೆ