AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಾಸಕ ಜಮೀರ್ ಅಹ್ಮದ್​ಗೆ ಸಂಕಷ್ಟ, ಇ.ಡಿ. ಬುಲಾವ್​; ಹೆಚ್‌ಎಎಲ್‌ ಏರ್​ಪೋರ್ಟ್​​ನಿಂದ ಜಮೀರ್ ದೆಹಲಿಗೆ ದೌಡು

ಶಾಸಕ ಜಮೀರ್ ಅಹ್ಮದ್ ಖಾನ್‌ಗೆ ಜಾರಿ ನಿರ್ದೇಶನಾಲಯದಿಂದ (ED) ಬುಲಾವ್​​ ಬಂದಿದೆ. ಈ ಹಿನ್ನೆಲೆ ಶಾಸಕ ಜಮೀರ್ ಅಹ್ಮದ್ ಖಾನ್‌ ಹೆಚ್‌ಎಎಲ್‌ನಿಂದ ದೆಹಲಿಗೆ ತೆರಳಿದ್ದಾರೆ.

ಶಾಸಕ ಜಮೀರ್ ಅಹ್ಮದ್​ಗೆ ಸಂಕಷ್ಟ, ಇ.ಡಿ. ಬುಲಾವ್​; ಹೆಚ್‌ಎಎಲ್‌ ಏರ್​ಪೋರ್ಟ್​​ನಿಂದ ಜಮೀರ್ ದೆಹಲಿಗೆ ದೌಡು
ಶಾಸಕ ಜಮೀರ್ ಅಹ್ಮದ್ ಖಾನ್‌
TV9 Web
| Edited By: |

Updated on:Aug 07, 2021 | 11:41 AM

Share

ಬೆಂಗಳೂರು: ಶಾಸಕ ಜಮೀರ್ ಅಹ್ಮದ್ ಖಾನ್‌ಗೆ ಜಾರಿ ನಿರ್ದೇಶನಾಲಯದಿಂದ (ED) ಬುಲಾವ್​​ ಬಂದಿದೆ. ಈ ಹಿನ್ನೆಲೆ ಶಾಸಕ ಜಮೀರ್ ಅಹ್ಮದ್ ಖಾನ್‌ ಹೆಚ್‌ಎಎಲ್‌ನಿಂದ ದೆಹಲಿಗೆ ತೆರಳಿದ್ದಾರೆ. ಅಕ್ರಮ ಆಸ್ತಿ ಸಂಪಾದನೆ ಆರೋಪ ಹಿನ್ನೆಲೆಯಲ್ಲಿ ಇ.ಡಿ. ಅಧಿಕಾರಿಗಳು 2 ದಿನಗಳ ಹಿಂದೆ ದಾಳಿ ನಡೆಸಿದ್ದರು. ಇದೀಗ ದೆಹಲಿಗೆ ಬುಲಾವ್​ ಬಂದಿರುವ ಹಿನ್ನೆಲೆ ಶಾಸಕ ಜಮೀರ್​ಗೆ ಸಂಕಷ್ಟ ಎದುರಾಗಿದೆ.

ಗಮನಾರ್ಹವೆಂದರೆ ನಿನ್ನೆ ಬೆಳಿಗ್ಗೆವರೆಗೂ ತಮ್ಮ ನಿವಾಸಗಳು, ಕಚೇರಿಗಳ ಮೇಲೆ ನಡೆದಿದ್ದ ಇ.ಡಿ ಅಧಿಕಾರಿಗಳ ದಾಳಿ ಬಳಿಕ ಇ.ಡಿ ಅಧಿಕಾರಿಗಳು ಸಮಾಧಾನಗೊಂಡಿದ್ದಾರೆ. ಅವರಿಗೆ ಏನೂ ಸಿಕ್ಕಿಲ್ಲ. ನನಗೂ ನೆಮ್ಮದಿ ಸಿಕ್ಕಿದೆ ಎಂದು ಶಾಸಕ ಜಮೀರ್​ ಹೇಳಿದ್ದರು. ಆದರೆ ಕ್ಷಿಪ್ರವಾಗಿ ದಾಖಲೆಗಳ ಪರಿಶೀಲನೆ ಮುಗಿಸಿರುವ ಇ.ಡಿ ಅಧಿಕಾರಿಗಳು ಮಾರನೆಯ ದಿನವೇ ಶಾಸಕ ಜಮೀರ್ ಅಹ್ಮದ್ ಖಾನ್‌ಗೆ ನೋಟಿಸ್ ತಕ್ಷಣ ದೆಹಲಿ ಕಚೇರಿಗೆ ಬರುವಂತೆ ಸೂಚಿಸಿದ್ದಾರೆ. ಹಾಗಾಗಿ ಜಮೀರ್ ಇದೀಗ ದೆಹಲಿಗೆ ದೌಡಾಯಿಸಿದ್ದಾರೆ.

(mla zameer ahmed khan leaves for delhi as Delhi E D issues notice to him)

Published On - 11:35 am, Sat, 7 August 21

ಕಪ್ಪು ಚಿರತೆಯ ಜೊತೆ ನೀರು ಕುಡಿದ ಚಿರತೆ; ಭದ್ರಾ ಅಭಯಾರಣ್ಯದ ವಿಡಿಯೋ ವೈರಲ್
ಕಪ್ಪು ಚಿರತೆಯ ಜೊತೆ ನೀರು ಕುಡಿದ ಚಿರತೆ; ಭದ್ರಾ ಅಭಯಾರಣ್ಯದ ವಿಡಿಯೋ ವೈರಲ್
‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ಏರ್ಪೋರ್ಟ್​ನಲ್ಲೇ ಭೈರತಿ ಬಸವರಾಜ್​​ರನ್ನ​ ವಶಕ್ಕೆ ಪಡೆದ ಪೊಲೀಸರು
ಏರ್ಪೋರ್ಟ್​ನಲ್ಲೇ ಭೈರತಿ ಬಸವರಾಜ್​​ರನ್ನ​ ವಶಕ್ಕೆ ಪಡೆದ ಪೊಲೀಸರು
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ