AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಾಸಕ ಜಮೀರ್ ಅಹ್ಮದ್​ಗೆ ಸಂಕಷ್ಟ, ಇ.ಡಿ. ಬುಲಾವ್​; ಹೆಚ್‌ಎಎಲ್‌ ಏರ್​ಪೋರ್ಟ್​​ನಿಂದ ಜಮೀರ್ ದೆಹಲಿಗೆ ದೌಡು

ಶಾಸಕ ಜಮೀರ್ ಅಹ್ಮದ್ ಖಾನ್‌ಗೆ ಜಾರಿ ನಿರ್ದೇಶನಾಲಯದಿಂದ (ED) ಬುಲಾವ್​​ ಬಂದಿದೆ. ಈ ಹಿನ್ನೆಲೆ ಶಾಸಕ ಜಮೀರ್ ಅಹ್ಮದ್ ಖಾನ್‌ ಹೆಚ್‌ಎಎಲ್‌ನಿಂದ ದೆಹಲಿಗೆ ತೆರಳಿದ್ದಾರೆ.

ಶಾಸಕ ಜಮೀರ್ ಅಹ್ಮದ್​ಗೆ ಸಂಕಷ್ಟ, ಇ.ಡಿ. ಬುಲಾವ್​; ಹೆಚ್‌ಎಎಲ್‌ ಏರ್​ಪೋರ್ಟ್​​ನಿಂದ ಜಮೀರ್ ದೆಹಲಿಗೆ ದೌಡು
ಶಾಸಕ ಜಮೀರ್ ಅಹ್ಮದ್ ಖಾನ್‌
TV9 Web
| Edited By: |

Updated on:Aug 07, 2021 | 11:41 AM

Share

ಬೆಂಗಳೂರು: ಶಾಸಕ ಜಮೀರ್ ಅಹ್ಮದ್ ಖಾನ್‌ಗೆ ಜಾರಿ ನಿರ್ದೇಶನಾಲಯದಿಂದ (ED) ಬುಲಾವ್​​ ಬಂದಿದೆ. ಈ ಹಿನ್ನೆಲೆ ಶಾಸಕ ಜಮೀರ್ ಅಹ್ಮದ್ ಖಾನ್‌ ಹೆಚ್‌ಎಎಲ್‌ನಿಂದ ದೆಹಲಿಗೆ ತೆರಳಿದ್ದಾರೆ. ಅಕ್ರಮ ಆಸ್ತಿ ಸಂಪಾದನೆ ಆರೋಪ ಹಿನ್ನೆಲೆಯಲ್ಲಿ ಇ.ಡಿ. ಅಧಿಕಾರಿಗಳು 2 ದಿನಗಳ ಹಿಂದೆ ದಾಳಿ ನಡೆಸಿದ್ದರು. ಇದೀಗ ದೆಹಲಿಗೆ ಬುಲಾವ್​ ಬಂದಿರುವ ಹಿನ್ನೆಲೆ ಶಾಸಕ ಜಮೀರ್​ಗೆ ಸಂಕಷ್ಟ ಎದುರಾಗಿದೆ.

ಗಮನಾರ್ಹವೆಂದರೆ ನಿನ್ನೆ ಬೆಳಿಗ್ಗೆವರೆಗೂ ತಮ್ಮ ನಿವಾಸಗಳು, ಕಚೇರಿಗಳ ಮೇಲೆ ನಡೆದಿದ್ದ ಇ.ಡಿ ಅಧಿಕಾರಿಗಳ ದಾಳಿ ಬಳಿಕ ಇ.ಡಿ ಅಧಿಕಾರಿಗಳು ಸಮಾಧಾನಗೊಂಡಿದ್ದಾರೆ. ಅವರಿಗೆ ಏನೂ ಸಿಕ್ಕಿಲ್ಲ. ನನಗೂ ನೆಮ್ಮದಿ ಸಿಕ್ಕಿದೆ ಎಂದು ಶಾಸಕ ಜಮೀರ್​ ಹೇಳಿದ್ದರು. ಆದರೆ ಕ್ಷಿಪ್ರವಾಗಿ ದಾಖಲೆಗಳ ಪರಿಶೀಲನೆ ಮುಗಿಸಿರುವ ಇ.ಡಿ ಅಧಿಕಾರಿಗಳು ಮಾರನೆಯ ದಿನವೇ ಶಾಸಕ ಜಮೀರ್ ಅಹ್ಮದ್ ಖಾನ್‌ಗೆ ನೋಟಿಸ್ ತಕ್ಷಣ ದೆಹಲಿ ಕಚೇರಿಗೆ ಬರುವಂತೆ ಸೂಚಿಸಿದ್ದಾರೆ. ಹಾಗಾಗಿ ಜಮೀರ್ ಇದೀಗ ದೆಹಲಿಗೆ ದೌಡಾಯಿಸಿದ್ದಾರೆ.

(mla zameer ahmed khan leaves for delhi as Delhi E D issues notice to him)

Published On - 11:35 am, Sat, 7 August 21

Follow Us
ಇರಾನ್ ಯುದ್ಧನೌಕೆ ಮೇಲೆ ದಾಳಿ ಹೇಗಿತ್ತು? ವಿಡಿಯೋ ಬಿಡುಗಡೆ ಮಾಡಿದ ಅಮೆರಿಕ
ಇರಾನ್ ಯುದ್ಧನೌಕೆ ಮೇಲೆ ದಾಳಿ ಹೇಗಿತ್ತು? ವಿಡಿಯೋ ಬಿಡುಗಡೆ ಮಾಡಿದ ಅಮೆರಿಕ
ಹೊರ್ಮುಜ್ ಜಲಸಂಧಿಯಲ್ಲಿ 10 ತೈಲ ಹಡಗುಗಳನ್ನು ಉಡಾಯಿಸಿದ ಇರಾನ್
ಹೊರ್ಮುಜ್ ಜಲಸಂಧಿಯಲ್ಲಿ 10 ತೈಲ ಹಡಗುಗಳನ್ನು ಉಡಾಯಿಸಿದ ಇರಾನ್
ಮೌಲ್ವಿ ಮೇಲೆ ಹಿಂದೂ ಯುವಕರ ಹಲ್ಲೆ: ಮುಸ್ಲಿಮರಿಂದ ಬೃಹತ್ ಪ್ರತಿಭಟನೆ
ಮೌಲ್ವಿ ಮೇಲೆ ಹಿಂದೂ ಯುವಕರ ಹಲ್ಲೆ: ಮುಸ್ಲಿಮರಿಂದ ಬೃಹತ್ ಪ್ರತಿಭಟನೆ
ವೈರಲ್ ವಿಡಿಯೋಗೆ ನಟಿಯರ ಆಕ್ರೋಶ; ಪ್ರತಿಕ್ರಿಯೆ ನೀಡಿದ ಎಸ್. ನಾರಾಯಣ್
ವೈರಲ್ ವಿಡಿಯೋಗೆ ನಟಿಯರ ಆಕ್ರೋಶ; ಪ್ರತಿಕ್ರಿಯೆ ನೀಡಿದ ಎಸ್. ನಾರಾಯಣ್
ಬಣ್ಣ ತೊಳೆಯಲು ಕೆರೆಗೆ ಇಳಿದ ಯುವಕರು ನೀರುಪಾಲು
ಬಣ್ಣ ತೊಳೆಯಲು ಕೆರೆಗೆ ಇಳಿದ ಯುವಕರು ನೀರುಪಾಲು
ಆಗ್ರಾ-ಲಖನೌ ಎಕ್ಸ್‌ಪ್ರೆಸ್‌ವೇಯಲ್ಲಿ ಭೀಕರ ಅಪಘಾತ: ವಿಡಿಯೋ ವೈರಲ್
ಆಗ್ರಾ-ಲಖನೌ ಎಕ್ಸ್‌ಪ್ರೆಸ್‌ವೇಯಲ್ಲಿ ಭೀಕರ ಅಪಘಾತ: ವಿಡಿಯೋ ವೈರಲ್
ಪ್ರತಿದಿನ ಆಕೆ ಹಿಂಸೆ ನೀಡುತ್ತಾಳೆ ಎಂದ ಶಾಲೆ ಮುಖ್ಯ ಶಿಕ್ಷಕ
ಪ್ರತಿದಿನ ಆಕೆ ಹಿಂಸೆ ನೀಡುತ್ತಾಳೆ ಎಂದ ಶಾಲೆ ಮುಖ್ಯ ಶಿಕ್ಷಕ
ಹಾರ್ಮುಜ್ ಜಲಸಂಧಿ ಕ್ಲೋಸ್: ಪರ್ಷಿಯನ್ ಕೊಲ್ಲೀಲಿ ಸಿಲುಕಿದ ಭಾರತದ 37 ಹಡಗು
ಹಾರ್ಮುಜ್ ಜಲಸಂಧಿ ಕ್ಲೋಸ್: ಪರ್ಷಿಯನ್ ಕೊಲ್ಲೀಲಿ ಸಿಲುಕಿದ ಭಾರತದ 37 ಹಡಗು
ದಾವಣಗೆರೆ ಜಿಲ್ಲಾಧಿಕಾರಿ ನಿವಾಸಕ್ಕೆ ಬಾಂಬ್ ಬೆದರಿಕೆ
ದಾವಣಗೆರೆ ಜಿಲ್ಲಾಧಿಕಾರಿ ನಿವಾಸಕ್ಕೆ ಬಾಂಬ್ ಬೆದರಿಕೆ
ದಂಪತಿ ಜಗಳ ಶಾಲೆ ತನಕ:ಶಿಕ್ಷಕನಿಗಾಗಿ ಗಲಾಟೆ ಮಾಡಿದ ಪತ್ನಿ ಹೇಳಿದ್ದೇನು?
ದಂಪತಿ ಜಗಳ ಶಾಲೆ ತನಕ:ಶಿಕ್ಷಕನಿಗಾಗಿ ಗಲಾಟೆ ಮಾಡಿದ ಪತ್ನಿ ಹೇಳಿದ್ದೇನು?