AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಾಸಕ ಜಮೀರ್ ಅಹ್ಮದ್​ಗೆ ಸಂಕಷ್ಟ, ಇ.ಡಿ. ಬುಲಾವ್​; ಹೆಚ್‌ಎಎಲ್‌ ಏರ್​ಪೋರ್ಟ್​​ನಿಂದ ಜಮೀರ್ ದೆಹಲಿಗೆ ದೌಡು

ಶಾಸಕ ಜಮೀರ್ ಅಹ್ಮದ್ ಖಾನ್‌ಗೆ ಜಾರಿ ನಿರ್ದೇಶನಾಲಯದಿಂದ (ED) ಬುಲಾವ್​​ ಬಂದಿದೆ. ಈ ಹಿನ್ನೆಲೆ ಶಾಸಕ ಜಮೀರ್ ಅಹ್ಮದ್ ಖಾನ್‌ ಹೆಚ್‌ಎಎಲ್‌ನಿಂದ ದೆಹಲಿಗೆ ತೆರಳಿದ್ದಾರೆ.

ಶಾಸಕ ಜಮೀರ್ ಅಹ್ಮದ್​ಗೆ ಸಂಕಷ್ಟ, ಇ.ಡಿ. ಬುಲಾವ್​; ಹೆಚ್‌ಎಎಲ್‌ ಏರ್​ಪೋರ್ಟ್​​ನಿಂದ ಜಮೀರ್ ದೆಹಲಿಗೆ ದೌಡು
ಶಾಸಕ ಜಮೀರ್ ಅಹ್ಮದ್ ಖಾನ್‌
TV9 Web
| Edited By: ಸಾಧು ಶ್ರೀನಾಥ್​|

Updated on:Aug 07, 2021 | 11:41 AM

Share

ಬೆಂಗಳೂರು: ಶಾಸಕ ಜಮೀರ್ ಅಹ್ಮದ್ ಖಾನ್‌ಗೆ ಜಾರಿ ನಿರ್ದೇಶನಾಲಯದಿಂದ (ED) ಬುಲಾವ್​​ ಬಂದಿದೆ. ಈ ಹಿನ್ನೆಲೆ ಶಾಸಕ ಜಮೀರ್ ಅಹ್ಮದ್ ಖಾನ್‌ ಹೆಚ್‌ಎಎಲ್‌ನಿಂದ ದೆಹಲಿಗೆ ತೆರಳಿದ್ದಾರೆ. ಅಕ್ರಮ ಆಸ್ತಿ ಸಂಪಾದನೆ ಆರೋಪ ಹಿನ್ನೆಲೆಯಲ್ಲಿ ಇ.ಡಿ. ಅಧಿಕಾರಿಗಳು 2 ದಿನಗಳ ಹಿಂದೆ ದಾಳಿ ನಡೆಸಿದ್ದರು. ಇದೀಗ ದೆಹಲಿಗೆ ಬುಲಾವ್​ ಬಂದಿರುವ ಹಿನ್ನೆಲೆ ಶಾಸಕ ಜಮೀರ್​ಗೆ ಸಂಕಷ್ಟ ಎದುರಾಗಿದೆ.

ಗಮನಾರ್ಹವೆಂದರೆ ನಿನ್ನೆ ಬೆಳಿಗ್ಗೆವರೆಗೂ ತಮ್ಮ ನಿವಾಸಗಳು, ಕಚೇರಿಗಳ ಮೇಲೆ ನಡೆದಿದ್ದ ಇ.ಡಿ ಅಧಿಕಾರಿಗಳ ದಾಳಿ ಬಳಿಕ ಇ.ಡಿ ಅಧಿಕಾರಿಗಳು ಸಮಾಧಾನಗೊಂಡಿದ್ದಾರೆ. ಅವರಿಗೆ ಏನೂ ಸಿಕ್ಕಿಲ್ಲ. ನನಗೂ ನೆಮ್ಮದಿ ಸಿಕ್ಕಿದೆ ಎಂದು ಶಾಸಕ ಜಮೀರ್​ ಹೇಳಿದ್ದರು. ಆದರೆ ಕ್ಷಿಪ್ರವಾಗಿ ದಾಖಲೆಗಳ ಪರಿಶೀಲನೆ ಮುಗಿಸಿರುವ ಇ.ಡಿ ಅಧಿಕಾರಿಗಳು ಮಾರನೆಯ ದಿನವೇ ಶಾಸಕ ಜಮೀರ್ ಅಹ್ಮದ್ ಖಾನ್‌ಗೆ ನೋಟಿಸ್ ತಕ್ಷಣ ದೆಹಲಿ ಕಚೇರಿಗೆ ಬರುವಂತೆ ಸೂಚಿಸಿದ್ದಾರೆ. ಹಾಗಾಗಿ ಜಮೀರ್ ಇದೀಗ ದೆಹಲಿಗೆ ದೌಡಾಯಿಸಿದ್ದಾರೆ.

(mla zameer ahmed khan leaves for delhi as Delhi E D issues notice to him)

Published On - 11:35 am, Sat, 7 August 21

Follow Us
ಕೆಎಂಎಫ್ ಪಶು ಆಹಾರ ಕಲಬೆರಕೆ ಹಗರಣ: ನಾಲ್ವರು ಅಧಿಕಾರಿಗಳ ಅಮಾನತು
ಕೆಎಂಎಫ್ ಪಶು ಆಹಾರ ಕಲಬೆರಕೆ ಹಗರಣ: ನಾಲ್ವರು ಅಧಿಕಾರಿಗಳ ಅಮಾನತು
440 ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಪೈಕಿ 428 ರಲ್ಲಿ ಪ್ರಾಂಶುಪಾಲರೇ ಇಲ್ಲ
440 ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಪೈಕಿ 428 ರಲ್ಲಿ ಪ್ರಾಂಶುಪಾಲರೇ ಇಲ್ಲ
ಚಿಕ್ಕಮಗಳೂರು: 3000 ಅಡಿ ಪ್ರಪಾತದ ಅಂಚಿನಲ್ಲಿ ಥಾರ್ ಜೀಪ್ ಓಡಿಸಿ ಹುಚ್ಚಾಟ
ಚಿಕ್ಕಮಗಳೂರು: 3000 ಅಡಿ ಪ್ರಪಾತದ ಅಂಚಿನಲ್ಲಿ ಥಾರ್ ಜೀಪ್ ಓಡಿಸಿ ಹುಚ್ಚಾಟ
ರಾಜ್ಯಾದ್ಯಂತ ಮೆಡಿಕಲ್ ಸ್ಟೋರ್‌ಗಳ ಪರಿಶೀಲನೆಗೆ ಮಹತ್ವದ ಆದೇಶ
ರಾಜ್ಯಾದ್ಯಂತ ಮೆಡಿಕಲ್ ಸ್ಟೋರ್‌ಗಳ ಪರಿಶೀಲನೆಗೆ ಮಹತ್ವದ ಆದೇಶ
ವಿಶೇಷ ಭೂಸ್ವಾಧೀನಾಧಿಕಾರಿ ಮನೆಯಲ್ಲಿ ಕೋಟಿಗಟ್ಟಲೆ ಆಸ್ತಿ ಪತ್ತೆ!
ವಿಶೇಷ ಭೂಸ್ವಾಧೀನಾಧಿಕಾರಿ ಮನೆಯಲ್ಲಿ ಕೋಟಿಗಟ್ಟಲೆ ಆಸ್ತಿ ಪತ್ತೆ!
ವರಮಹಾಲಕ್ಷ್ಮೀ ಹಬ್ಬದ ಖರೀದಿಗೆ ಮಾರ್ಕೆಟ್‌ನಲ್ಲಿ ಜನಸಾಗರ: ಟ್ರಾಫಿಕ್ ಜಾಮ್
ವರಮಹಾಲಕ್ಷ್ಮೀ ಹಬ್ಬದ ಖರೀದಿಗೆ ಮಾರ್ಕೆಟ್‌ನಲ್ಲಿ ಜನಸಾಗರ: ಟ್ರಾಫಿಕ್ ಜಾಮ್
ಈ ರಾಶಿಯವರಿಗೆ ಗಜಕೇಸರಿ ಯೋಗ, ವೃಶ್ಚಿಕಕ್ಕೆ ಧನಯೋಗ
ಈ ರಾಶಿಯವರಿಗೆ ಗಜಕೇಸರಿ ಯೋಗ, ವೃಶ್ಚಿಕಕ್ಕೆ ಧನಯೋಗ
ಕಿಸೆಯಿಂದ ಫೋನ್ ಹೊರತೆಗೆಯುತ್ತಿದ್ದಂತೆ ಸ್ಪೋಟ
ಕಿಸೆಯಿಂದ ಫೋನ್ ಹೊರತೆಗೆಯುತ್ತಿದ್ದಂತೆ ಸ್ಪೋಟ
ಅಸ್ಸಾಂನಲ್ಲಿ ಆನೆಗಳ ಹಿಂಡು ರೈಲ್ವೆ ಹಳಿ ದಾಟುವವರೆಗೂ ಕಾದು ನಿಂತ ರೈಲು
ಅಸ್ಸಾಂನಲ್ಲಿ ಆನೆಗಳ ಹಿಂಡು ರೈಲ್ವೆ ಹಳಿ ದಾಟುವವರೆಗೂ ಕಾದು ನಿಂತ ರೈಲು
ರಾಮನಗರ: ವೃಷಭಾವತಿ‌ ನದಿಯಲ್ಲಿ ಕಂತೆ ಕಂತೆ ನೋಟುಗಳು ಪತ್ತೆ; ವಿಡಿಯೋ ನೋಡಿ
ರಾಮನಗರ: ವೃಷಭಾವತಿ‌ ನದಿಯಲ್ಲಿ ಕಂತೆ ಕಂತೆ ನೋಟುಗಳು ಪತ್ತೆ; ವಿಡಿಯೋ ನೋಡಿ