AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಂಚತಾರಾ ಹೋಟೆಲ್‌ನಲ್ಲಿ ರಾಜಸ್ಥಾನ ಶಾಸಕರು ಏನು ಮಾಡ್ತಿದಾರೆ ಗೊತ್ತಾ?

ಜೈಪುರ: ರಾಜಸ್ತಾನದ ರಾಜಕೀಯ ಚಟುವಟಿಕೆ ದಿನೇ ದಿನೇ ಗರಿಗೆದುರುತ್ತಿದೆ. ಸಚಿನ್ ಪೈಲಟ್ ಬಂಡಾಯದ ನಂತರ ತಮ್ಮ ಸರ್ಕಾರವನ್ನು ರಕ್ಷಿಸಲು ಹೋರಾಡುತ್ತಿರುವ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್, ತಮ್ಮ ಬೆಂಬಲಿಗರನ್ನು ಫೈವ್ ಸ್ಟಾರ್ ಹೋಟೆಲೊಂದರಲ್ಲಿ ಕೂಡಿಟ್ಟುಕೊಂಡಿದ್ದಾರೆ. ಹೀಗಾಗಿ ಕಳೆದ ಒಂದು ವಾರದಿಂದ ಹೋಟೆಲ್ ಒಳಗೆನೇ ಇರುವ ಈ ಶಾಸಕರು ಸಮಯ ಕಳೆಯಲು ವಿವಿಧ ಕಸರತ್ತು ಮಾಡುತ್ತಿದ್ದಾರೆ. ಇವತ್ತು ಬೆಳಗ್ಗೆ ರಾಜಸ್ಥಾನದ ಈ ಶಾಸಕರು ಜೈಪುರದ ಫೈವ್ ಸ್ಟಾರ್ ಹೋಟೆಲ್ ಫೈರ್ ಮೌಂಟ್ ನಲ್ಲಿ ಯೋಗ ಮಾಡಿ ತಮ್ಮ ಫಿಟ್ನೆೆಸ್ ಕಾಯ್ದುಕೊಳ್ಳಲು […]

ಪಂಚತಾರಾ ಹೋಟೆಲ್‌ನಲ್ಲಿ ರಾಜಸ್ಥಾನ ಶಾಸಕರು ಏನು ಮಾಡ್ತಿದಾರೆ ಗೊತ್ತಾ?
Guru
| Edited By: |

Updated on:Jul 21, 2020 | 12:52 PM

Share

ಜೈಪುರ: ರಾಜಸ್ತಾನದ ರಾಜಕೀಯ ಚಟುವಟಿಕೆ ದಿನೇ ದಿನೇ ಗರಿಗೆದುರುತ್ತಿದೆ. ಸಚಿನ್ ಪೈಲಟ್ ಬಂಡಾಯದ ನಂತರ ತಮ್ಮ ಸರ್ಕಾರವನ್ನು ರಕ್ಷಿಸಲು ಹೋರಾಡುತ್ತಿರುವ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್, ತಮ್ಮ ಬೆಂಬಲಿಗರನ್ನು ಫೈವ್ ಸ್ಟಾರ್ ಹೋಟೆಲೊಂದರಲ್ಲಿ ಕೂಡಿಟ್ಟುಕೊಂಡಿದ್ದಾರೆ. ಹೀಗಾಗಿ ಕಳೆದ ಒಂದು ವಾರದಿಂದ ಹೋಟೆಲ್ ಒಳಗೆನೇ ಇರುವ ಈ ಶಾಸಕರು ಸಮಯ ಕಳೆಯಲು ವಿವಿಧ ಕಸರತ್ತು ಮಾಡುತ್ತಿದ್ದಾರೆ.

ಇವತ್ತು ಬೆಳಗ್ಗೆ ರಾಜಸ್ಥಾನದ ಈ ಶಾಸಕರು ಜೈಪುರದ ಫೈವ್ ಸ್ಟಾರ್ ಹೋಟೆಲ್ ಫೈರ್ ಮೌಂಟ್ ನಲ್ಲಿ ಯೋಗ ಮಾಡಿ ತಮ್ಮ ಫಿಟ್ನೆೆಸ್ ಕಾಯ್ದುಕೊಳ್ಳಲು ಮುಂದಾಗಿದ್ದಾರೆ. ಇಷ್ಟೇ ಅಲ್ಲ ಯೋಗದ ನಂತರ ಕೆಲವರು ಬ್ಯಾಡ್ಮಿಂಟನ್ ಕೂಡಾ ಆಡಿದ್ದಾರೆ. ಈ ಮೂಲಕ ಸತತವಾಗಿ ಒಂದೇ ಸ್ಥಳದಲ್ಲಿದ್ದರೂ ತಮ್ಮ ಆರೋಗ್ಯವನ್ನ ಕಾಯ್ದುಕೊಳ್ಳುತ್ತಿದ್ದಾರೆ.

Published On - 12:52 pm, Tue, 21 July 20

ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ
ಪಾವಗಡ ಕಡಮಲಕುಂಟೆ ಬಳಿ ಭೀಕರ ಅಪಘಾತ: ಕಾರು ಚಾಲಕ ಸಾವು
ಪಾವಗಡ ಕಡಮಲಕುಂಟೆ ಬಳಿ ಭೀಕರ ಅಪಘಾತ: ಕಾರು ಚಾಲಕ ಸಾವು
‘45’ ಶೂಟ್​​ನಲ್ಲಿ ಸಾವಿನ ಬಗ್ಗೆ ಮಾತನಾಡಿದ್ದ ಶಿವಣ್ಣ; ಜನ್ಯ, ರಾಜ್
‘45’ ಶೂಟ್​​ನಲ್ಲಿ ಸಾವಿನ ಬಗ್ಗೆ ಮಾತನಾಡಿದ್ದ ಶಿವಣ್ಣ; ಜನ್ಯ, ರಾಜ್
2026ರಲ್ಲಿ ಕಟಕ ರಾಶಿಯವರ ವರ್ಷ ಭವಿಷ್ಯ ಹೇಗಿದೆ ನೋಡಿ
2026ರಲ್ಲಿ ಕಟಕ ರಾಶಿಯವರ ವರ್ಷ ಭವಿಷ್ಯ ಹೇಗಿದೆ ನೋಡಿ
ಡಿಕೆಶಿ​ಗೆ ಸಿಕ್ತಾ ಸಿಎಂ ಆಗುವ ಸೂಚನೆ? ಬಲಗಡೆ ಹೂ ಕೊಟ್ಟ ಗೋಕರ್ಣ ಮಹಾಗಣಪತಿ
ಡಿಕೆಶಿ​ಗೆ ಸಿಕ್ತಾ ಸಿಎಂ ಆಗುವ ಸೂಚನೆ? ಬಲಗಡೆ ಹೂ ಕೊಟ್ಟ ಗೋಕರ್ಣ ಮಹಾಗಣಪತಿ
ತೈವಾನ್​ನ ತೈಪೆ ರೈಲು ನಿಲ್ದಾಣದ ಬಳಿ ವ್ಯಕ್ತಿಯಿಂದ ಮನಬಂದಂತೆ ಚಾಕು ದಾಳಿ
ತೈವಾನ್​ನ ತೈಪೆ ರೈಲು ನಿಲ್ದಾಣದ ಬಳಿ ವ್ಯಕ್ತಿಯಿಂದ ಮನಬಂದಂತೆ ಚಾಕು ದಾಳಿ
VIDEO: ಸಿಕ್ಸ್ ಹಿಟ್... ಕ್ಯಾಮೆರಾಮ್ಯಾನ್ ಕ್ಷಮೆಯಾಚಿಸಿದ ಹಾರ್ದಿಕ್ ಪಾಂಡ್ಯ
VIDEO: ಸಿಕ್ಸ್ ಹಿಟ್... ಕ್ಯಾಮೆರಾಮ್ಯಾನ್ ಕ್ಷಮೆಯಾಚಿಸಿದ ಹಾರ್ದಿಕ್ ಪಾಂಡ್ಯ