AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಂಚತಾರಾ ಹೋಟೆಲ್‌ನಲ್ಲಿ ರಾಜಸ್ಥಾನ ಶಾಸಕರು ಏನು ಮಾಡ್ತಿದಾರೆ ಗೊತ್ತಾ?

ಜೈಪುರ: ರಾಜಸ್ತಾನದ ರಾಜಕೀಯ ಚಟುವಟಿಕೆ ದಿನೇ ದಿನೇ ಗರಿಗೆದುರುತ್ತಿದೆ. ಸಚಿನ್ ಪೈಲಟ್ ಬಂಡಾಯದ ನಂತರ ತಮ್ಮ ಸರ್ಕಾರವನ್ನು ರಕ್ಷಿಸಲು ಹೋರಾಡುತ್ತಿರುವ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್, ತಮ್ಮ ಬೆಂಬಲಿಗರನ್ನು ಫೈವ್ ಸ್ಟಾರ್ ಹೋಟೆಲೊಂದರಲ್ಲಿ ಕೂಡಿಟ್ಟುಕೊಂಡಿದ್ದಾರೆ. ಹೀಗಾಗಿ ಕಳೆದ ಒಂದು ವಾರದಿಂದ ಹೋಟೆಲ್ ಒಳಗೆನೇ ಇರುವ ಈ ಶಾಸಕರು ಸಮಯ ಕಳೆಯಲು ವಿವಿಧ ಕಸರತ್ತು ಮಾಡುತ್ತಿದ್ದಾರೆ. ಇವತ್ತು ಬೆಳಗ್ಗೆ ರಾಜಸ್ಥಾನದ ಈ ಶಾಸಕರು ಜೈಪುರದ ಫೈವ್ ಸ್ಟಾರ್ ಹೋಟೆಲ್ ಫೈರ್ ಮೌಂಟ್ ನಲ್ಲಿ ಯೋಗ ಮಾಡಿ ತಮ್ಮ ಫಿಟ್ನೆೆಸ್ ಕಾಯ್ದುಕೊಳ್ಳಲು […]

ಪಂಚತಾರಾ ಹೋಟೆಲ್‌ನಲ್ಲಿ ರಾಜಸ್ಥಾನ ಶಾಸಕರು ಏನು ಮಾಡ್ತಿದಾರೆ ಗೊತ್ತಾ?
Guru
Guru| Edited By: ಸಾಧು ಶ್ರೀನಾಥ್​|

Updated on:Jul 21, 2020 | 12:52 PM

Share

ಜೈಪುರ: ರಾಜಸ್ತಾನದ ರಾಜಕೀಯ ಚಟುವಟಿಕೆ ದಿನೇ ದಿನೇ ಗರಿಗೆದುರುತ್ತಿದೆ. ಸಚಿನ್ ಪೈಲಟ್ ಬಂಡಾಯದ ನಂತರ ತಮ್ಮ ಸರ್ಕಾರವನ್ನು ರಕ್ಷಿಸಲು ಹೋರಾಡುತ್ತಿರುವ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್, ತಮ್ಮ ಬೆಂಬಲಿಗರನ್ನು ಫೈವ್ ಸ್ಟಾರ್ ಹೋಟೆಲೊಂದರಲ್ಲಿ ಕೂಡಿಟ್ಟುಕೊಂಡಿದ್ದಾರೆ. ಹೀಗಾಗಿ ಕಳೆದ ಒಂದು ವಾರದಿಂದ ಹೋಟೆಲ್ ಒಳಗೆನೇ ಇರುವ ಈ ಶಾಸಕರು ಸಮಯ ಕಳೆಯಲು ವಿವಿಧ ಕಸರತ್ತು ಮಾಡುತ್ತಿದ್ದಾರೆ.

ಇವತ್ತು ಬೆಳಗ್ಗೆ ರಾಜಸ್ಥಾನದ ಈ ಶಾಸಕರು ಜೈಪುರದ ಫೈವ್ ಸ್ಟಾರ್ ಹೋಟೆಲ್ ಫೈರ್ ಮೌಂಟ್ ನಲ್ಲಿ ಯೋಗ ಮಾಡಿ ತಮ್ಮ ಫಿಟ್ನೆೆಸ್ ಕಾಯ್ದುಕೊಳ್ಳಲು ಮುಂದಾಗಿದ್ದಾರೆ. ಇಷ್ಟೇ ಅಲ್ಲ ಯೋಗದ ನಂತರ ಕೆಲವರು ಬ್ಯಾಡ್ಮಿಂಟನ್ ಕೂಡಾ ಆಡಿದ್ದಾರೆ. ಈ ಮೂಲಕ ಸತತವಾಗಿ ಒಂದೇ ಸ್ಥಳದಲ್ಲಿದ್ದರೂ ತಮ್ಮ ಆರೋಗ್ಯವನ್ನ ಕಾಯ್ದುಕೊಳ್ಳುತ್ತಿದ್ದಾರೆ.

Published On - 12:52 pm, Tue, 21 July 20

Follow Us
‘ಜನ ನಾಯಗನ್’ ಚಿತ್ರದಲ್ಲಿ ದಳಪತಿ ವಿಜಯ್ ಜೊತೆ ಅಭಿನಯಿಸಿದ ಕನ್ನಡದ ಹೊಸ ನಟ
‘ಜನ ನಾಯಗನ್’ ಚಿತ್ರದಲ್ಲಿ ದಳಪತಿ ವಿಜಯ್ ಜೊತೆ ಅಭಿನಯಿಸಿದ ಕನ್ನಡದ ಹೊಸ ನಟ
ಕರ್ನಾಟಕದ ಹಲವೆಡೆ ಭುಗಿಲೆದ್ದ ಕಾಂಗ್ರೆಸ್-ಬಿಜೆಪಿ ಸಂಘರ್ಷ, ಎಲ್ಲಿ ಏನೇನಾಯ್ತ
ಕರ್ನಾಟಕದ ಹಲವೆಡೆ ಭುಗಿಲೆದ್ದ ಕಾಂಗ್ರೆಸ್-ಬಿಜೆಪಿ ಸಂಘರ್ಷ, ಎಲ್ಲಿ ಏನೇನಾಯ್ತ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಚಿತ್ರಕ್ಕೆ ಕ್ರೇಜ್ ಹೇಗಿದೆ? ವಿಡಿಯೋ ನೋಡಿ..
ಬೆಂಗಳೂರಿನಲ್ಲಿ ‘ಜನ ನಾಯಗನ್’ ಚಿತ್ರಕ್ಕೆ ಕ್ರೇಜ್ ಹೇಗಿದೆ? ವಿಡಿಯೋ ನೋಡಿ..
ಆಸಿಡ್ ದಾಳಿ ಆಗದಿದ್ರೆ ತಾಯಿ ಇನ್ನೂ 10 ವರ್ಷ ಇರ್ತಿದ್ರು ಎಂದ ರೇವಣ್ಣ
ಆಸಿಡ್ ದಾಳಿ ಆಗದಿದ್ರೆ ತಾಯಿ ಇನ್ನೂ 10 ವರ್ಷ ಇರ್ತಿದ್ರು ಎಂದ ರೇವಣ್ಣ
ಮಹಾರಾಷ್ಟ್ರದಲ್ಲಿ ಮಳೆ: ಏರಿಕೆ ಕಂಡ ಕೃಷ್ಣಾ, ಘಟಪ್ರಭಾ ನದಿಗಳ ಒಳಹರಿವು
ಮಹಾರಾಷ್ಟ್ರದಲ್ಲಿ ಮಳೆ: ಏರಿಕೆ ಕಂಡ ಕೃಷ್ಣಾ, ಘಟಪ್ರಭಾ ನದಿಗಳ ಒಳಹರಿವು
ಪ್ರವಾಹ: ನೋಡ ನೋಡುತ್ತಿದ್ದಂತೆ ಕೊಚ್ಚಿ ಹೋದ ಅಂಗಡಿ ಮುಂಗಟ್ಟುಗಳು
ಪ್ರವಾಹ: ನೋಡ ನೋಡುತ್ತಿದ್ದಂತೆ ಕೊಚ್ಚಿ ಹೋದ ಅಂಗಡಿ ಮುಂಗಟ್ಟುಗಳು
ಕಾಂಗ್ರೆಸ್ ಕಚೇರಿಗೆ ಇಟ್ಟಿಗೆ ಎಸೆದ ಬಿಜೆಪಿ ಎಂಎಲ್​​​ಸಿ
ಕಾಂಗ್ರೆಸ್ ಕಚೇರಿಗೆ ಇಟ್ಟಿಗೆ ಎಸೆದ ಬಿಜೆಪಿ ಎಂಎಲ್​​​ಸಿ
ನದಿಗೆ ಬಿದ್ದಿದ್ದ ಯುವತಿಯ ಪ್ರಾಣ ಉಳಿಸಿದ ಯುವಕ
ನದಿಗೆ ಬಿದ್ದಿದ್ದ ಯುವತಿಯ ಪ್ರಾಣ ಉಳಿಸಿದ ಯುವಕ
ಮಂಗಳೂರಲ್ಲಿ ಜನವಸತಿ ಕಟ್ಟಡಗಳ ಸಮೀಪವೇ ಹಾರಾಡಿದ ಸೇನಾ ಹೆಲಿಕಾಪ್ಟರ್‌ಗಳು!
ಮಂಗಳೂರಲ್ಲಿ ಜನವಸತಿ ಕಟ್ಟಡಗಳ ಸಮೀಪವೇ ಹಾರಾಡಿದ ಸೇನಾ ಹೆಲಿಕಾಪ್ಟರ್‌ಗಳು!
ಮೆಣಸಿನಕಾಯಿ ದರ ಕುಸಿತ, 3 ಎಕರೆಯಲ್ಲಿ ಬೆಳೆದಿದ್ದ ಬೆಳೆ ನಾಶ ಮಾಡಿದ ರೈತ!
ಮೆಣಸಿನಕಾಯಿ ದರ ಕುಸಿತ, 3 ಎಕರೆಯಲ್ಲಿ ಬೆಳೆದಿದ್ದ ಬೆಳೆ ನಾಶ ಮಾಡಿದ ರೈತ!