AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಂಚತಾರಾ ಹೋಟೆಲ್‌ನಲ್ಲಿ ರಾಜಸ್ಥಾನ ಶಾಸಕರು ಏನು ಮಾಡ್ತಿದಾರೆ ಗೊತ್ತಾ?

ಜೈಪುರ: ರಾಜಸ್ತಾನದ ರಾಜಕೀಯ ಚಟುವಟಿಕೆ ದಿನೇ ದಿನೇ ಗರಿಗೆದುರುತ್ತಿದೆ. ಸಚಿನ್ ಪೈಲಟ್ ಬಂಡಾಯದ ನಂತರ ತಮ್ಮ ಸರ್ಕಾರವನ್ನು ರಕ್ಷಿಸಲು ಹೋರಾಡುತ್ತಿರುವ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್, ತಮ್ಮ ಬೆಂಬಲಿಗರನ್ನು ಫೈವ್ ಸ್ಟಾರ್ ಹೋಟೆಲೊಂದರಲ್ಲಿ ಕೂಡಿಟ್ಟುಕೊಂಡಿದ್ದಾರೆ. ಹೀಗಾಗಿ ಕಳೆದ ಒಂದು ವಾರದಿಂದ ಹೋಟೆಲ್ ಒಳಗೆನೇ ಇರುವ ಈ ಶಾಸಕರು ಸಮಯ ಕಳೆಯಲು ವಿವಿಧ ಕಸರತ್ತು ಮಾಡುತ್ತಿದ್ದಾರೆ. ಇವತ್ತು ಬೆಳಗ್ಗೆ ರಾಜಸ್ಥಾನದ ಈ ಶಾಸಕರು ಜೈಪುರದ ಫೈವ್ ಸ್ಟಾರ್ ಹೋಟೆಲ್ ಫೈರ್ ಮೌಂಟ್ ನಲ್ಲಿ ಯೋಗ ಮಾಡಿ ತಮ್ಮ ಫಿಟ್ನೆೆಸ್ ಕಾಯ್ದುಕೊಳ್ಳಲು […]

ಪಂಚತಾರಾ ಹೋಟೆಲ್‌ನಲ್ಲಿ ರಾಜಸ್ಥಾನ ಶಾಸಕರು ಏನು ಮಾಡ್ತಿದಾರೆ ಗೊತ್ತಾ?
Guru
Guru| Edited By: ಸಾಧು ಶ್ರೀನಾಥ್​|

Updated on:Jul 21, 2020 | 12:52 PM

Share

ಜೈಪುರ: ರಾಜಸ್ತಾನದ ರಾಜಕೀಯ ಚಟುವಟಿಕೆ ದಿನೇ ದಿನೇ ಗರಿಗೆದುರುತ್ತಿದೆ. ಸಚಿನ್ ಪೈಲಟ್ ಬಂಡಾಯದ ನಂತರ ತಮ್ಮ ಸರ್ಕಾರವನ್ನು ರಕ್ಷಿಸಲು ಹೋರಾಡುತ್ತಿರುವ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್, ತಮ್ಮ ಬೆಂಬಲಿಗರನ್ನು ಫೈವ್ ಸ್ಟಾರ್ ಹೋಟೆಲೊಂದರಲ್ಲಿ ಕೂಡಿಟ್ಟುಕೊಂಡಿದ್ದಾರೆ. ಹೀಗಾಗಿ ಕಳೆದ ಒಂದು ವಾರದಿಂದ ಹೋಟೆಲ್ ಒಳಗೆನೇ ಇರುವ ಈ ಶಾಸಕರು ಸಮಯ ಕಳೆಯಲು ವಿವಿಧ ಕಸರತ್ತು ಮಾಡುತ್ತಿದ್ದಾರೆ.

ಇವತ್ತು ಬೆಳಗ್ಗೆ ರಾಜಸ್ಥಾನದ ಈ ಶಾಸಕರು ಜೈಪುರದ ಫೈವ್ ಸ್ಟಾರ್ ಹೋಟೆಲ್ ಫೈರ್ ಮೌಂಟ್ ನಲ್ಲಿ ಯೋಗ ಮಾಡಿ ತಮ್ಮ ಫಿಟ್ನೆೆಸ್ ಕಾಯ್ದುಕೊಳ್ಳಲು ಮುಂದಾಗಿದ್ದಾರೆ. ಇಷ್ಟೇ ಅಲ್ಲ ಯೋಗದ ನಂತರ ಕೆಲವರು ಬ್ಯಾಡ್ಮಿಂಟನ್ ಕೂಡಾ ಆಡಿದ್ದಾರೆ. ಈ ಮೂಲಕ ಸತತವಾಗಿ ಒಂದೇ ಸ್ಥಳದಲ್ಲಿದ್ದರೂ ತಮ್ಮ ಆರೋಗ್ಯವನ್ನ ಕಾಯ್ದುಕೊಳ್ಳುತ್ತಿದ್ದಾರೆ.

Published On - 12:52 pm, Tue, 21 July 20

Follow Us
Guru
Guru
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
26 ವರ್ಷಗಳ ಬಳಿಕ ಮನೆಗೆ ಮರಳಿದ ಮಗ: ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಧರ್ಮಸ್ಥಳ
26 ವರ್ಷಗಳ ಬಳಿಕ ಮನೆಗೆ ಮರಳಿದ ಮಗ: ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಧರ್ಮಸ್ಥಳ