AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಂಚತಾರಾ ಹೋಟೆಲ್‌ನಲ್ಲಿ ರಾಜಸ್ಥಾನ ಶಾಸಕರು ಏನು ಮಾಡ್ತಿದಾರೆ ಗೊತ್ತಾ?

ಜೈಪುರ: ರಾಜಸ್ತಾನದ ರಾಜಕೀಯ ಚಟುವಟಿಕೆ ದಿನೇ ದಿನೇ ಗರಿಗೆದುರುತ್ತಿದೆ. ಸಚಿನ್ ಪೈಲಟ್ ಬಂಡಾಯದ ನಂತರ ತಮ್ಮ ಸರ್ಕಾರವನ್ನು ರಕ್ಷಿಸಲು ಹೋರಾಡುತ್ತಿರುವ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್, ತಮ್ಮ ಬೆಂಬಲಿಗರನ್ನು ಫೈವ್ ಸ್ಟಾರ್ ಹೋಟೆಲೊಂದರಲ್ಲಿ ಕೂಡಿಟ್ಟುಕೊಂಡಿದ್ದಾರೆ. ಹೀಗಾಗಿ ಕಳೆದ ಒಂದು ವಾರದಿಂದ ಹೋಟೆಲ್ ಒಳಗೆನೇ ಇರುವ ಈ ಶಾಸಕರು ಸಮಯ ಕಳೆಯಲು ವಿವಿಧ ಕಸರತ್ತು ಮಾಡುತ್ತಿದ್ದಾರೆ. ಇವತ್ತು ಬೆಳಗ್ಗೆ ರಾಜಸ್ಥಾನದ ಈ ಶಾಸಕರು ಜೈಪುರದ ಫೈವ್ ಸ್ಟಾರ್ ಹೋಟೆಲ್ ಫೈರ್ ಮೌಂಟ್ ನಲ್ಲಿ ಯೋಗ ಮಾಡಿ ತಮ್ಮ ಫಿಟ್ನೆೆಸ್ ಕಾಯ್ದುಕೊಳ್ಳಲು […]

ಪಂಚತಾರಾ ಹೋಟೆಲ್‌ನಲ್ಲಿ ರಾಜಸ್ಥಾನ ಶಾಸಕರು ಏನು ಮಾಡ್ತಿದಾರೆ ಗೊತ್ತಾ?
Guru
Guru| Edited By: ಸಾಧು ಶ್ರೀನಾಥ್​|

Updated on:Jul 21, 2020 | 12:52 PM

Share

ಜೈಪುರ: ರಾಜಸ್ತಾನದ ರಾಜಕೀಯ ಚಟುವಟಿಕೆ ದಿನೇ ದಿನೇ ಗರಿಗೆದುರುತ್ತಿದೆ. ಸಚಿನ್ ಪೈಲಟ್ ಬಂಡಾಯದ ನಂತರ ತಮ್ಮ ಸರ್ಕಾರವನ್ನು ರಕ್ಷಿಸಲು ಹೋರಾಡುತ್ತಿರುವ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್, ತಮ್ಮ ಬೆಂಬಲಿಗರನ್ನು ಫೈವ್ ಸ್ಟಾರ್ ಹೋಟೆಲೊಂದರಲ್ಲಿ ಕೂಡಿಟ್ಟುಕೊಂಡಿದ್ದಾರೆ. ಹೀಗಾಗಿ ಕಳೆದ ಒಂದು ವಾರದಿಂದ ಹೋಟೆಲ್ ಒಳಗೆನೇ ಇರುವ ಈ ಶಾಸಕರು ಸಮಯ ಕಳೆಯಲು ವಿವಿಧ ಕಸರತ್ತು ಮಾಡುತ್ತಿದ್ದಾರೆ.

ಇವತ್ತು ಬೆಳಗ್ಗೆ ರಾಜಸ್ಥಾನದ ಈ ಶಾಸಕರು ಜೈಪುರದ ಫೈವ್ ಸ್ಟಾರ್ ಹೋಟೆಲ್ ಫೈರ್ ಮೌಂಟ್ ನಲ್ಲಿ ಯೋಗ ಮಾಡಿ ತಮ್ಮ ಫಿಟ್ನೆೆಸ್ ಕಾಯ್ದುಕೊಳ್ಳಲು ಮುಂದಾಗಿದ್ದಾರೆ. ಇಷ್ಟೇ ಅಲ್ಲ ಯೋಗದ ನಂತರ ಕೆಲವರು ಬ್ಯಾಡ್ಮಿಂಟನ್ ಕೂಡಾ ಆಡಿದ್ದಾರೆ. ಈ ಮೂಲಕ ಸತತವಾಗಿ ಒಂದೇ ಸ್ಥಳದಲ್ಲಿದ್ದರೂ ತಮ್ಮ ಆರೋಗ್ಯವನ್ನ ಕಾಯ್ದುಕೊಳ್ಳುತ್ತಿದ್ದಾರೆ.

Published On - 12:52 pm, Tue, 21 July 20

Follow Us
1800 ಕಿ.ಮೀ ಸೈಕಲ್ ಜರ್ನಿ; ಅಭಿಮಾನಿಯ ಅಭಿಮಾನಕ್ಕೆ ಹಾರ್ದಿಕ್ ಫಿದಾ
1800 ಕಿ.ಮೀ ಸೈಕಲ್ ಜರ್ನಿ; ಅಭಿಮಾನಿಯ ಅಭಿಮಾನಕ್ಕೆ ಹಾರ್ದಿಕ್ ಫಿದಾ
ಕಲ್ಲು ಕ್ವಾರಿ ದುರಂತ: ಗಾಯಾಳುಗಳ ಆರೋಗ್ಯ ವಿಚಾರಿಸಿ ಡಿಕೆಶಿ ಹೇಳಿದ್ದೇನು?
ಕಲ್ಲು ಕ್ವಾರಿ ದುರಂತ: ಗಾಯಾಳುಗಳ ಆರೋಗ್ಯ ವಿಚಾರಿಸಿ ಡಿಕೆಶಿ ಹೇಳಿದ್ದೇನು?
ನಟಿ ರಚಿತಾ ರಾಮ್ ನೋಡಲು ಮುಗಿಬಿದ್ದ ಫ್ಯಾನ್ಸ್; ಎಂಥಾ ಕ್ರೇಜ್ ನೋಡಿ..
ನಟಿ ರಚಿತಾ ರಾಮ್ ನೋಡಲು ಮುಗಿಬಿದ್ದ ಫ್ಯಾನ್ಸ್; ಎಂಥಾ ಕ್ರೇಜ್ ನೋಡಿ..
ಖಾಸಗಿ ಲೇಔಟ್ ರಸ್ತೆಗಳು ಇನ್ನು ಸರ್ಕಾರಿ ಸ್ವತ್ತು: ಸಿಎಂ ಡಿಕೆಶಿ ಘೋಷಣೆ
ಖಾಸಗಿ ಲೇಔಟ್ ರಸ್ತೆಗಳು ಇನ್ನು ಸರ್ಕಾರಿ ಸ್ವತ್ತು: ಸಿಎಂ ಡಿಕೆಶಿ ಘೋಷಣೆ
ಕಾಟನ್ ಪೇಟೆಯಲ್ಲಿ ವಾಲಿದ 2 ಅಂತಸ್ತಿನ ಕಟ್ಟಡ, ಅಕ್ಕಪಕ್ಕದವರಿಗೆ ಆತಂಕ
ಕಾಟನ್ ಪೇಟೆಯಲ್ಲಿ ವಾಲಿದ 2 ಅಂತಸ್ತಿನ ಕಟ್ಟಡ, ಅಕ್ಕಪಕ್ಕದವರಿಗೆ ಆತಂಕ
ಹುಟ್ಟುಹಬ್ಬದ ದಿನ ತಿರುಪತಿಗೆ ಭೇಟಿ ನೀಡಿದ ನಟ ‘ಗೋಲ್ಡನ್ ಸ್ಟಾರ್’ ಗಣೇಶ್
ಹುಟ್ಟುಹಬ್ಬದ ದಿನ ತಿರುಪತಿಗೆ ಭೇಟಿ ನೀಡಿದ ನಟ ‘ಗೋಲ್ಡನ್ ಸ್ಟಾರ್’ ಗಣೇಶ್
SIR​ ಪ್ರಕ್ರಿಯೆ: ಬಾಂಗ್ಲಾದಿಂದ ಬಂದವರ ಪೋಷಣೆ, ಕುಮಾರಸ್ವಾಮಿ ಗಂಭೀರ ಆರೋಪ
SIR​ ಪ್ರಕ್ರಿಯೆ: ಬಾಂಗ್ಲಾದಿಂದ ಬಂದವರ ಪೋಷಣೆ, ಕುಮಾರಸ್ವಾಮಿ ಗಂಭೀರ ಆರೋಪ
’ನನ್ನ ತಂಗಿ’; ಭಾರತಕ್ಕೆ ಬಂದಿರುವ ಜಪಾನ್ ಪ್ರಧಾನಿ ತಕೈಚಿಗೆ ಮೋದಿ ಮೆಚ್ಚುಗೆ
’ನನ್ನ ತಂಗಿ’; ಭಾರತಕ್ಕೆ ಬಂದಿರುವ ಜಪಾನ್ ಪ್ರಧಾನಿ ತಕೈಚಿಗೆ ಮೋದಿ ಮೆಚ್ಚುಗೆ
ಗ್ಯಾರಂಟಿ ಪರಿಷ್ಕರಣೆ ಹೆಸರಲ್ಲಿ ಚುನಾವಣೆಗೆ ಮಾಹಿತಿ ಸಂಗ್ರಹ: ಕುಮಾರಸ್ವಾಮಿ
ಗ್ಯಾರಂಟಿ ಪರಿಷ್ಕರಣೆ ಹೆಸರಲ್ಲಿ ಚುನಾವಣೆಗೆ ಮಾಹಿತಿ ಸಂಗ್ರಹ: ಕುಮಾರಸ್ವಾಮಿ
28 ಕೋಟಿ ರೂ. ಪರಿಹಾರದ ಕ್ರೆಡಿಟ್ ವಾರ್
28 ಕೋಟಿ ರೂ. ಪರಿಹಾರದ ಕ್ರೆಡಿಟ್ ವಾರ್